Headlines

ಶ್ರೇಯಸ್ ಮಂಜು ನಟನೆಯ ‘ದಿಲ್‌ದಾರ್’ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ – Kannada News | K Manju son Shreyas Manju starrer new movie Dildar first look teaser released

ಖ್ಯಾತ ನಿರ್ಮಾಪಕ ಕೆ. ಮಂಜು ಅವರ ಪುತ್ರ ಶ್ರೇಯಸ್ ಮಂಜು (Shreyas Manju) ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ‘ಪಡ್ಡೆಹುಲಿ’ ಸಿನಿಮಾ ಮೂಲಕ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ ಅವರು ಪ್ರತಿ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಈಗ ಶ್ರೇಯಸ್ ಮಂಜು ಅವರು ‘ದಿಲ್​ದಾರ್’ (Dildar) ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾಗೆ ಅರ್ಜುನ್ ಜನ್ಯ ಅವರು ಸಂಗೀತ ನೀಡುತ್ತಿದ್ದಾರೆ. ಇದು ಪಕ್ಕಾ…

Read More

IND vs ENG: ಲಾರ್ಡ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಜಯ; ಇಂಗ್ಲೆಂಡ್​ಗೆ 270 ರನ್ ಸೋಲು

ಭಾರತ ಹಾಗೂ ಇಂಗ್ಲೆಂಡ್‌ ಮಹಿಳಾ ತಂಡಗಳ ನಡುವೆ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ 270 ರನ್​ಗಳ ದಾಖಲೆಯ ಗೆಲುವು ಸಾಧಿಸಿದೆ. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನದಿಂದಲೂ ಪಾರುಪತ್ಯ ಮೆರೆದ ಟೀಂ ಇಂಡಿಯಾ ಪಂದ್ಯದ ಕೊನೆಯ ದಿನದ ಮೊದಲ ಸೆಷನ್​ನಲ್ಲಿ ಇಂಗ್ಲೆಂಡ್‌ ತಂಡವನ್ನು 186 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ ಲಾರ್ಡ್ಸ್‌ನಲ್ಲಿ ನಡೆದ ಮೊಟ್ಟ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಮೊದಲ ತಂಡವೆಂಬ ದಾಖಲೆಯನ್ನು ಬರೆಯಿತು….

Read More

ಬೆಂಗಳೂರಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚರಣೆ: ಜಿಬಿಎ ಗುರಿ ಎಷ್ಟು ಗೊತ್ತಾ? – Kannada News | Bengaluru Footpath Crackdown: GBA Clears Over 490 Km of Encroachments; Targets 1,500 Km Following Minister’s Directive

ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚರಣೆImage Credit source: Tv9 Kannada ಬೆಂಗಳೂರು, ಜುಲೈ 13: ನಗರದಲ್ಲಿ ಜುಲೈ 1ರಿಂದ ಆರಂಭವಾದ ಪಾದಾಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆ ಆಗಿರೋದು ನಿಜವಾದರೂ, ಜಿಬಿಎ ಕಾರ್ಯಾಚರಣೆಗೆ ಜನ ಬೆಂಬಲವೂ ವ್ಯಕ್ತವಾಗತೊಡಗಿದೆ. ಈ ನಡುವೆ ಜುಲೈ 1ರಿಂದ ಜುಲೈ 10ರವರೆಗೂ ಭರದಿಂದ ಸಾಗಿದ ಕಾರ್ಯಾಚರಣೆಯ ಮಾಹಿತಿಯನ್ನ ಜಿಬಿಎ ಹಂಚಿಕೊಂಡಿದ್ದು, 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 490 ಕಿಲೋ ಮೀಟರ್ ರಸ್ತೆಗಳ ಫುಟ್ ಪಾತ್ ಒತ್ತಿವರಿ…

Read More

ಹೆಚ್ಚಿನ ಬಡ್ಡಿ ಆಸೆ ತೋರಿಸಿ ಕೋಟಿ ಕೋಟಿ ವಂಚನೆ: ಮಹಿಳಾ ಸಂಘದ ಹೆಸರಲ್ಲಿ ಲೂಟಿ ಹೊಡೆದ ಮಹಿಳೆಯರು – Kannada News | Crores Duped in Alleged Fraud Using Women’s Association Name

ಬಾಗಲಕೋಟೆ, ಜುಲೈ 13: ಮಹಿಳಾ ಸಂಘದ ಹೆಸರಿನಲ್ಲಿ ಸಾವಿರಾರು ಅಮಾಯಕ ಮಹಿಳೆಯರಿಂದ ಕೋಟ್ಯಂತರ ರೂ ವಂಚಿಸಿರುವ (fraud) ಪ್ರಕರಣವೊಂದು ಬಾಗಲಕೋಟೆ (bagalkot) ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಬೀಳಗಿ ಪಟ್ಟಣದ ದುರ್ಗಾದೇವಿ ಮಹಿಳಾ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ವಿದ್ಯಾ ಹಳ್ಳೂರು ಹಾಗೂ ಕಾರ್ಯದರ್ಶಿ ರಚನಾ ಬಂಟನೂರು ಎಂಬುವವರು ಕೋಟ್ಯಂತರ ರೂ ವಂಚಿಸಿದ್ದಾರೆ. ಸದ್ಯ ಹಣ ಕಳೆದುಕೊಂಡ ಮಹಿಳೆಯರು ಬೀಳಗಿ ಪೊಲೀಸರಿಗೆ ದೂರು ಕೊಡಲು ಮುಂದಾಗಿದ್ದಾರೆ. ನಡೆದಿದ್ದೇನು? ವಿದ್ಯಾ ಹಳ್ಳೂರು ಮತ್ತು ರಚನಾ ಬಂಟನೂರು…

Read More

‘ಜುರಾಸಿಕ್ ಪಾರ್ಕ್’ ಖ್ಯಾತಿಯ ನಟ ಸ್ಯಾಮ್ ನೀಲ್ ನಿಧನ: ಕ್ಯಾನ್ಸರ್ ಗೆದ್ದರೂ ತಪ್ಪದ ಸಾವು – Kannada News | Jurassic Park Actor Sam Neill Passes Away at 78 in Sydney Death Reason Net worth

ಹಾಲಿವುಡ್‌ನ ಸಾರ್ವಕಾಲಿಕ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾದ ‘ಜುರಾಸಿಕ್ ಪಾರ್ಕ್’ (Jurassic Park) ಚಿತ್ರದ ಮೂಲಕ ವಿಶ್ವಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದ ನ್ಯೂಜಿಲೆಂಡ್ ಮೂಲದ ಖ್ಯಾತ ನಟ ಸ್ಯಾಮ್ ನೀಲ್ (Sam Neill) ಸೋಮವಾರ (ಜುಲೈ 13) ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಸ್ಯಾಮ್ ನೀಲ್ ಅವರು ಕೊನೆಯುಸಿರೆಳೆದಿದ್ದು, ಈ ಆಘಾತಕಾರಿ ಸುದ್ದಿಯನ್ನು ಅವರ ಕುಟುಂಬಸ್ಥರು ನಟನ ಅಧಿಕೃತ ಇನ್‌ಸ್ಟಾಗ್ರಾಮ್ ಪುಟದಲ್ಲಿ ಪ್ರಕಟಣೆಯ ಮೂಲಕ ಖಚಿತಪಡಿಸಿದ್ದಾರೆ. ‘ಅತ್ಯಂತ ತೀವ್ರವಾದ ದುಃಖದೊಂದಿಗೆ ನಾವು ಸ್ಯಾಮ್ ನೀಲ್…

Read More

Aadhar Card: ಆಧಾರ್ ಕಾರ್ಡ್‌ನಲ್ಲಿ ಮೊಬೈಲ್ ನಂಬರ್‌ನ್ನು ಹೀಗೆ ತಿದ್ದುಪಡಿ ಮಾಡಿ – Kannada News | Aadhaar card: How to change the mobile number on an Aadhaar card

ಆಧಾರ್‌ ಕಾರ್ಡ್‌ (Aadhaar Card) ಭಾರತದ ಪ್ರತಿಯೊಬ್ಬ ನಿವಾಸಿಗೆ ನೀಡುವ 12 ಅಂಕಿಯ ವಿಶಿಷ್ಟ ಗುರುತಿನ ಸಂಖ್ಯೆ ಇದಾಗಿದೆ. ಆಧಾರ್ ಕಾರ್ಡ್ ಕೇವಲ ಗುರುತಿನ ಚೀಟಿಯಾಗಿರದೇ, ಸರ್ಕಾರದ ಯಾವುದೇ ಸೌಲಭ್ಯಗಳಿಗೆ ಈ ದಾಖಲೆ ಕಡ್ಡಾಯವಾಗಿ ಬೇಕು. ಆಧಾರ್ ಕಾರ್ಡ್‌ನಲ್ಲಿ ನಿಮ್ಮ ಮೊಬೈಲ್ ಸಂಖ್ಯೆ ಇರಲೇ ಬೇಕು. ಬೇರೆಯವರ ಮೊಬೈಲ್ ಸಂಖ್ಯೆಯಿದ್ದರೆ ನೀವು ಆದಷ್ಟು ಬೇಗ ಬದಲಾವಣೆ ಮಾಡಿಕೊಳ್ಳುವುದು ಅಗತ್ಯ. ಆಧಾರ್ ಕಾರ್ಡ್‌ನಲ್ಲಿ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಅಥವಾ ತಿದ್ದುಪಡಿ ಯಾವುದೇ ಆನ್‌ಲೈನ್ ವಿಧಾನದಲ್ಲಿ ಸಾಧ್ಯವಿಲ್ಲ. ಆಧಾರ್ ಕಾರ್ಡ್‌ನಲ್ಲಿ…

Read More

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ – Kannada News | Amrit Bharat Scheme: Bantwal Railway Station Gets 26.18 Cr Modernization

ಬಂಟ್ವಾಳ, ಜು.13: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಜನತೆಯ ಬಹುದಿನಗಳ ಕನಸಾಗಿದ್ದ ಬಂಟ್ವಾಳ ರೈಲ್ವೆ ನಿಲ್ದಾಣದ (Bantwal Railway Station) ನವೀಕರಣ ಕಾರ್ಯ ಕೊನೆಗೂ ಪೂರ್ಣಗೊಂಡಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿ ಬರೋಬ್ಬರಿ 26.18 ಕೋಟಿ ರೂಪಾಯಿ ವೆಚ್ಚದಲ್ಲಿ ಈ ನಿಲ್ದಾಣವನ್ನು ಅತ್ಯಾಧುನಿಕವಾಗಿ ಮರುನಿರ್ಮಾಣ ಮಾಡಲಾಗಿದ್ದು, ಉದ್ಘಾಟನೆಗೆ ಸಜ್ಜಾಗಿದೆ. 2024ರಲ್ಲಿ ಈ ಯೋಜನೆಗೆ ವರ್ಚುವಲ್ ಆಗಿ ಶಂಕುಸ್ಥಾಪನೆ ನೆರವೇರಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಬರುವ ಜುಲೈ 17 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಲಿದ್ದಾರೆ….

Read More

ಮೊಬೈಲ್​ನಿಂದ ಹೊಡೆದು ಗಂಡನನ್ನು ಕೊಂದ ಹೆಂಡತಿ! ಅಚ್ಚರಿಯಾದರೂ ಇದು ಸತ್ಯ – Kannada News | Husband Dies After Wife Hits Him With Mobile Phone During Fight in Odisha

ಬೋಲಾಂಗೀರ್, ಜುಲೈ 13: ಯಾರ ಸಾವು ಹೇಗಾಗಬೇಕೆಂದು ದೇವರು ನಿರ್ಧರಿಸಿರುತ್ತಾನೋ ಯಾರಿಗೂ ಗೊತ್ತಿಲ್ಲ. ಕೆಲವೊಮ್ಮೆ ಕಲ್ಲುಬಂಡೆಯೇ ಮೈಮೇಲೆ ಬಿದ್ದರೂ ಅದೃಷ್ಟವಶಾತ್ ಪಾರಾಗಿಬಿಡುತ್ತಾರೆ. ಇನ್ನು ಕೆಲವೊಮ್ಮೆ ತಲೆಗೆ ಮೊಬೈಲ್ (Mobile) ತಾಗಿದರೂ ಸಾವನ್ನಪ್ಪಿಬಿಡುತ್ತಾರೆ! ನಂಬಲು ಕಷ್ಟವಾದರೂ ಇದು ಸತ್ಯ. ಒಡಿಶಾದಲ್ಲಿ ಕೌಟುಂಬಿಕ ಕಲಹದ ವೇಳೆ ಪತ್ನಿ ತನ್ನ ಮೊಬೈಲ್ ಫೋನ್‌ನಿಂದ ಗಂಡನ ತಲೆಗೆ ಹೊಡೆದ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿದ್ದ ಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಜಗಳದ ವೇಳೆ ಮೊಬೈಲ್‌ನಿಂದ ಹಲ್ಲೆ: ಪ್ರಾಥಮಿಕ ವರದಿಗಳ ಪ್ರಕಾರ,…

Read More

ಸಮಿತ್ ದ್ರಾವಿಡ್ ಏಕಾಂಗಿ ಹೋರಾಟ ವ್ಯರ್ಥ; ಚೊಚ್ಚಲ ಮಹಾರಾಜ ಟ್ರೋಫಿ ಗೆದ್ದ ಶಿವಮೊಗ್ಗ – Kannada News | Shivamogga Yodhas Lift Maharaja T20 Trophy, Defeating Bengaluru Blasters in Thrilling Final

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟಿ20 ಟ್ರೋಫಿ ಐದನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಶಿವಮೊಗ್ಗ ಯೋಧಾಸ್ ತಂಡಗಳು ಮುಖಾಮುಖಿಯಾಗಿದ್ದವು. ಟೂರ್ನಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿದ್ದ ಬೆಂಗಳೂರು ತಂಡ ಲೀಗ್ ಹಂತದಲ್ಲಿ ಆಡಿದ್ದ 10 ಪಂದ್ಯಗಳಲ್ಲಿ 9 ರಲ್ಲಿ ಗೆದ್ದು ಫೈನಲ್​ಗೇರಿತ್ತು. ಇತ್ತ ಶಿವಮೊಗ್ಗ ತಂಡ ಕೇವಲ 5 ಪಂದ್ಯಗಳನ್ನು ಗೆದ್ದು ಆ ಬಳಿಕ ಪ್ಲೇಆಫ್​ನಲ್ಲಿ ಮಂಗಳೂರು ತಂಡವನ್ನು ಮಣಿಸಿ ಫೈನಲ್​ಗೇರಿತ್ತು. ಶಿವಮೊಗ್ಗ ತಂಡಕ್ಕೆ ಹೋಲಿಸಿದರೆ, ಬೆಂಗಳೂರು ತಂಡ ಬಲಿಷ್ಠವಾಗಿ ಕಾಣುತ್ತಿತ್ತು….

Read More

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ಚಾಮರಾಜನಗರದಲ್ಲಿ ರೈತರಿಂದ ಘೇರಾವ್​​ – Kannada News | Farmers Gherao Opposition Leader R. Ashoka During Chamarajanagar Visit

ಚಾಮರಾಜನಗರ, ಜುಲೈ 13: ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರು ಘೇರಾವ್​​ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೇವಲ SIR ಕುರಿತು ಮಾತನಾಡಲು ಚಾಮರಾಜನಗರಕ್ಕೆ ಬಂದಿದ್ದೀರಿ. ಆದ್ರೆ ಮಳೆ ಬಾರದ ಬಗ್ಗೆ ಜಿಲ್ಲೆಯಲ್ಲಿ ಬರ ಅಧ್ಯಯನ ಮಾಡಿಲ್ಲ. ವಿಪಕ್ಷ ನಾಯಕರಾಗಿ ಸರ್ಕಾರಕ್ಕೆ ಕಣ್ಣು ತೆರೆಸುವ ಕೆಲಸ ಮಾಡ್ಬೇಕು. ಬಿಜೆಪಿ ಸಂಸದರು ಬರ ಕುರಿತು ಕೇಂದ್ರಕ್ಕೆ ಮಾಹಿತಿ ನೀಡಬೇಕು ಎಂದು ಅಶೋಕ್ ವಾಹನ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಈ ವೇಳೆ ರಾಜ್ಯ ಕಬ್ಬು ಬೆಳೆಗಾರರ…

Read More