Headlines

ಮಗ ದುಲ್ಕರ್ ನನಗೆ ಮೋಸ ಮಾಡಿದ್ದಾನೆ: ಸೂಪರ್ ಸ್ಟಾರ್ ಮಮ್ಮುಟಿ ಅಸಮಾಧಾನ

ಭಾರತ ಚಿತ್ರರಂಗದಲ್ಲಿ (Indian Cinema) ಹಲವಾರು ಸೂಪರ್ ಸ್ಟಾರ್ ನಟರುಗಳಿದ್ದಾರೆ ಆದರೆ ಎಲ್ಲರಿಗಿಂತಲೂ ಭಿನ್ನ ಮತ್ತು ವರ್ಸಟೈಲ್ ಸೂಪರ್ ಸ್ಟಾರ್ ಮಲಯಾಳಂನ ಮಮ್ಮುಟಿ. 74 ವರ್ಷ ವಯಸ್ಸಿನಲ್ಲಿ ಅವರು ವರ್ಷಕ್ಕೆ ಮೂರು-ನಾಲ್ಕು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅದೂ ಒಂದಕ್ಕಿಂತಲೂ ಒಂದು ಭಿನ್ನ ರೀತಿಯ ಪಾತ್ರಗಳು, ಪ್ರಯೋಗಾತ್ಮಕ ಸಿನಿಮಾಗಳು. ಸೀರಿಯಲ್ ಕಿಲ್ಲರ್, ಸಲಿಂಗಿ, ರಾಕ್ಷಸ, ಮಗಳಿಗಾಗಿ ಪುರುಷ ಲೈಂಗಿಕ ಸಂಗಾತಿ ಹುಡುಕುವ ತಂದೆ ಹೀಗೆ ಒಂದಕ್ಕಿಂತಲೂ ಒಂದು ಭಿನ್ನ ಮತ್ತು ಇತರೆ ಸ್ಟಾರ್ ನಟರು ಕತೆ ಕೇಳಲು ಸಹ ಒಪ್ಪದಂಥಹಾ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 16ರ ದಿನಭವಿಷ್ಯ

ಈ ದಿನ ಮಾನಸಿಕ ಶಾಂತಿ ದೊರೆಯುವುದಕ್ಕಾಗಿ ಶಿವನಿಗೆ ಅಥವಾ ದೇವಿಗೆ ಬಿಳಿ ಹೂವುಗಳನ್ನು ಅರ್ಪಿಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಈ ದಿನ ನಿಮ್ಮ ಪರಿಸ್ಥಿತಿ ಬಗ್ಗೆ ನಿಮಗೆ ಮರುಕ ಹುಟ್ಟಲಿದೆ. ಆದ್ದರಿಂದ ಮೇಲುನೋಟಕ್ಕೆ ಕಾಣುವಂಥ ವಿಚಾರಗಳು ಆಳದಲ್ಲಿ ಅಷ್ಟು ಗಂಭೀರವಾಗಿ ಇರುವುದಿಲ್ಲ ಎಂಬುದನ್ನು ಅರಿತುಕೊಳ್ಳುವುದು ಮುಖ್ಯವಾಗುತ್ತದೆ. ಕಟ್ಟಡ ನಿರ್ಮಾಣ ವೃತ್ತಿಯಲ್ಲಿ ಇರುವವರಿಗೆ ಹೊಸ ಕೆಲಸಗಳು ದೊರೆಯಲಿವೆ. ವಿಷಯಕ್ಕೆ ಹಾಗೂ ವ್ಯಕ್ತಿಗಳಿಗೆ ಎಷ್ಟು ಪ್ರಾಮುಖ್ಯವೋ ಅಷ್ಟು…

Read More

ಕಲ್ಮಾ ಪಠಿಸಲು ಒಪ್ಪದ ಸೆಕ್ಯುರಿಟಿಗೆ ಚಾಕುವಿನಿಂದ ಇರಿತ; ಮುಂಬೈನಲ್ಲಿ ಮತ್ತೆ ಉಗ್ರನ ನೆರಳು? – Kannada News | Pahalgam like incident in Mumbai Security guards stabbed for refusing to recite Kalma

ಮುಂಬೈ, ಏಪ್ರಿಲ್ 28: ಮುಂಬೈನ ನಯಾ ನಗರ ಪ್ರದೇಶದಲ್ಲಿ ಅಮೆರಿಕದಿಂದ ಬಂದಿರುವ ವ್ಯಕ್ತಿ ಇಬ್ಬರು ಭದ್ರತಾ ಸಿಬ್ಬಂದಿಗೆ ಇರಿದಿದ್ದಾನೆ. ಚಾಕುವಿನಿಂದ ಇರಿಯುವ ಮುನ್ನ ಆತ ಅವರ ಧರ್ಮವನ್ನು ಕೇಳಿದ್ದಾನೆ. ನೀವು ಯಾವ ಧರ್ಮದವರು ಎಂದು ಕೇಳಿದ ಆತ ಕಲ್ಮಾ ಪಠಿಸಲು ಸೂಚಿಸಿದ್ದಾನೆ. ಸೆಕ್ಯುರಿಟಿ ಕಲ್ಮಾ ಪಠಣ ಮಾಡದೆ ಇದ್ದಾಗ ಅವರಿಗೆ ಇರಿದಿದ್ದಾನೆ. ಇದು ಪಹಲ್ಗಾಮ್​​ನಲ್ಲಿ (Pahalgam Attack) ನಡೆದ ದಾಳಿಯನ್ನು ನೆನಪಿಸುತ್ತಿದೆ. ಆರೋಪಿ 31 ವರ್ಷದ ಜೈಬ್ ಜುಬೇರ್ ಅನ್ಸಾರಿ ಇಸ್ಲಾಂನ ಮೂಲಭೂತ ಸಿದ್ಧಾಂತಗಳಾದ ‘ಕಲ್ಮಾ’ ಅಥವಾ…

Read More

ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಸಾವಿರಾರು ಮುಸ್ಲಿಮರಿಂದ ಬೃಹತ್ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ – Kannada News | Thousand Of Muslims Protest Infront of basavakalyana police station for Action Action Against Hindu Youths Who assaulted On moulvi

ಬೀದರ್ (ಮಾರ್ಚ್ 04): ಜಿಲ್ಲೆಯ ಬಸವಕಲ್ಯಾಣದಲ್ಲಿ (basavakalyana) ಮಾರ್ಚ್ 03ರ ತಡರಾತ್ರಿ ಭಾರಿ ಹೈಡ್ರಾಮಾ ನಡೆದಿದೆ. ಮುಸ್ಲಿಂ ಮೌಲ್ವಿಗಳ ಮೇಲೆ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಆಕ್ರೋಶಗೊಂಡ ಸಾವಿರಾರು ಮುಸ್ಲಿಂ ಸಮುದಾಯದ ಜನರು ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಮುಂದೆ ಬೃಹತ್ ಪ್ರತಿಭಟನೆ (Muslims Protest) ನಡೆಸಿದ್ದು, ಮೌಲ್ವಿಗಳ ಮೇಲೆ ಹಲ್ಲೆ ಮಾಡಿದ ಹಿಂದೂ ಯುವಕರನ್ನು ನಮ್ಮ ವಶಕ್ಕೆ ಕೊಡುವಂತೆ ಪೊಲೀಸ್​ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಗದ್ದಲ ಗಲಾಟೆ ಮಾಡಬೇಡಿ…

Read More

ಪಾಕ್ ಪಡೆಯನ್ನು ಮಕಾಡೆ ಮಲಗಿಸಿದ ವೆಸ್ಟ್ ಇಂಡೀಸ್ – Kannada News | WI vs PAK: Pakistan Crushed by 90 Runs as WI Clinch 1st Test

ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಭರ್ಜರಿ ಜಯ ಸಾಧಿಸಿದೆ. ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ನಾಯಕ ರೋಸ್ಟನ್ ಚೇಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಮೊದಲ ಇನಿಂಗ್ಸ್: ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಪರ ಶಾಯ್ ಹೋಪ್ (92) ಮತ್ತು ಕವೆಮ್ ಹಾಡ್ಜ್ (84) ಆಕರ್ಷಕ ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ವೆಸ್ಟ್ ಇಂಡೀಸ್ ತಂಡವು ಮೊದಲ ಇನಿಂಗ್ಸ್​ನಲ್ಲಿ 311…

Read More

ಮಗ ರಾಮ್ ಚರಣ್ ಹುಟ್ಟುಹಬ್ಬಕ್ಕೆ ಹತ್ತು ಲಕ್ಷ ದೇಣಿಗೆ ಕೊಟ್ಟ ಮೆಗಾಸ್ಟಾರ್ ಚಿರಂಜೀವಿ

ಮೆಗಾಸ್ಟಾರ್ ಚಿರಂಜೀವಿ (Chiranjeevi), ತೆಲುಗು ಚಿತ್ರರಂಗ ಮಾತ್ರವಲ್ಲ, ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ನಟರುಗಳಲ್ಲಿ ಒಬ್ಬರು. ಈಗಲೂ ಸಹ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಚಿರಂಜೀವಿ ಅವರು ಸಿನಿಮಾ ನಟನೆಯ ಜೊತೆಗೆ ತಮ್ಮ ಅಪಾರ ಸಮಾಜ ಸೇವೆಯಿಂದಲೂ ಗುರುತಿಸಿಕೊಂಡಿದ್ದಾರೆ. ಚಿರಂಜೀವಿ ಬ್ಲಡ್ ಬ್ಯಾಂಕ್, ಐ ಬ್ಯಾಂಕ್ ಈಗಾಗಲೇ ಲಕ್ಷಾಂತರ ಜನರ ಜೀವ ಉಳಿಸಿವೆ. ಹಲವಾರು ಸಮಾಜ ಸೇವಾ ಕಾರ್ಯಕ್ರಗಳಲ್ಲಿ ತೊಡಗಿಕೊಂಡಿರುವ ನಟ ಚಿರಂಜೀವಿ, ಇದೀಗ ತಮ್ಮ ಮಗ, ಸೂಪರ್ ಸ್ಟಾರ್ ರಾಮ್ ಚರಣ್ ಹುಟ್ಟುಹಬ್ಬದಂದು ಹಲವಾರು ಮಂದಿಗೆ ಊಟ ಹಾಕಿಸಿದ…

Read More

Monsoon 2026: ಭಾರತಕ್ಕೆ ಮುಂಗಾರು ಪ್ರವೇಶ; ಕೇರಳದಲ್ಲಿ ಆರೆಂಜ್ ಅಲರ್ಟ್ ಘೋಷಣೆ – Kannada News

ನವದೆಹಲಿ, ಜೂನ್ 4: ಮೂರು ದಿನ ತಡವಾಗಿ ಕೊನೆಗೂ ಭಾರತಕ್ಕೆ ಮುಂಗಾರು (Monsoon) ಪ್ರವೇಶವಾಗಿದೆ. ನೈಋತ್ಯ ಮುಂಗಾರು ಮಾರುತಗಳು ಇಂದು ಕೇರಳವನ್ನು ಅಧಿಕೃತವಾಗಿ ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಿಸಿದೆ. ಜೂನ್ ಮೊದಲ ವಾರದಲ್ಲೇ ಮುಂಗಾರು ನಿಗದಿತ ಸಮಯಕ್ಕೆ ಸರಿಯಾಗಿ ಕೇರಳ ಕರಾವಳಿಯನ್ನು ತಲುಪಿದ್ದು, ದೇಶಾದ್ಯಂತ ಕೃಷಿ ಚಟುವಟಿಕೆಗಳಿಗೆ ಚಾಲನೆ ಸಿಕ್ಕಂತಾಗಿದೆ. ಮುಂಗಾರು ಆಗಮನದ ಹಿನ್ನೆಲೆಯಲ್ಲಿ ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯಾದ್ಯಂತ ‘ಆರೆಂಜ್ ಅಲರ್ಟ್’ (Orange Alert) ಘೋಷಿಸಿದೆ. ಭಾರತದ ಒಟ್ಟಾರೆ…

Read More

ಪತ್ನಿಗೆ ಮಚ್ಚಿನಿಂದ ಹೊಡೆದ ಪತಿ: ಓಡೋಡಿ ಬಂದು ಜೀವ ಉಳಿಸಿತು ಖಾಕಿ! – Kannada News | Nelamangala Domestic Violence: Police Rescue Wife from Machete Assault

ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಿದ ಪೊಲೀಸ್​ ನೆಲಮಂಗಲ, ಜನವರಿ 22: ದಂಪತಿ (couple) ಜಗಳದಲ್ಲಿ ಮಚ್ಚಿನಿಂದ ಹಲ್ಲೆಗೊಳಗಾಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ನೆಲಮಂಗಲ ಗ್ರಾಮಾಂತರ ಪೊಲೀಸರಿಂದ (police) ಒಂದು ಜೀವ ಉಳಿದಿದೆ. ನೆಲಮಂಗಲ ತಾಲೂಕಿನ ಗೋವಿಂದಪುರದಲ್ಲಿ ಘಟನೆ ನಡೆದಿದೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಡೆದದ್ದೇನು? ನಗ್ಮಾ (25) ಹಲ್ಲೆಗೊಳಾಗಾದ ಪತ್ನಿ. ಸಲ್ಮಾನ್ (26) ಮಚ್ಚಿನಿಂದ ಹಲ್ಲೆ ಮಾಡಿದ ಪತಿ. ಬಳ್ಳಾರಿ ಮೂಲದ ದಂಪತಿ ಎರಡು…

Read More

CSK vs DC: ಸಿಎಸ್​​ಕೆ ವಿರುದ್ಧ ಸೋತ ಮುಂಬೈ ಐಪಿಎಲ್​ನಿಂದ ಭಾಗಶಃ ಔಟ್ – Kannada News | IPL 2026: CSK Dominates MI in Match 44, Mumbai’s Playoff Hopes Dim

ಐಪಿಎಲ್ 2026 ರ 44ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಮುಂಬೈ ವಿರುದ್ಧ ಸಿಎಸ್​ಕೆ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿಯಲ್ಲಿ ಮುಂಬೈ ಸೇಡು ತೀರಿಸಿಕೊಳ್ಳಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆ ಹುಸಿಯಾಯಿತು. ಸಿಎಸ್​ಕೆ ವಿರುದ್ಧದ ಈ ಪಂದ್ಯದಲ್ಲಿ ಹೀನಾಯವಾಗಿ ಸೋತ ಮುಂಬೈ ಈ ಆವೃತ್ತಿಯಲ್ಲಿ 7ನೇ ಸೋಲಿಗೆ ಕೊರಳೊಡ್ಡಬೇಕಾಯಿತು. ಇತ್ತ ಈ…

Read More

2 ಸರಣಿಗೆ ಆಸ್ಟ್ರೇಲಿಯಾದ 3 ತಂಡಗಳು ಪ್ರಕಟ – Kannada News | Australia Squad For Pakistan and Bangladesh Series

ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಐಪಿಎಲ್​ ಅಂತ್ಯದ ವೇಳೆಗೆ ಶುರುವಾಗುವ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಆರ್​ಸಿಬಿ ವೇಗಿ ಜೋಶ್ ಹೇಝಲ್​ವುಡ್, ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿರುವ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಹೊರಗುಳಿದಿದ್ದಾರೆ. ಅಂದರೆ ಈ ಮೂವರು ಐಪಿಎಲ್​ನಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಇವರಲ್ಲದೆ ಇನ್ನೂ ಕೆಲ ಪ್ರಮುಖ ಆಟಗಾರರು ಐಪಿಎಲ್ ಮುಗಿದ ಬಳಿಕವಷ್ಟೇ ಈ ಸರಣಿಗಾಗಿ ತೆರಳಲಿದ್ದಾರೆ. ಅವರೆಂದರೆ… ಟ್ರಾವಿಸ್ ಹೆಡ್ (SRH): ಐಪಿಎಲ್ ಪ್ಲೇಆಫ್‌…

Read More