Headlines

ಟಿ20 ವಿಶ್ವಕಪ್​ಗೆ ಬಲಿಷ್ಠ ಪಾಕಿಸ್ತಾನ್ ತಂಡ ಪ್ರಕಟ – Kannada News | Pakistan t20 squad for T20 World Cup 2026

ಟಿ20 ವಿಶ್ವಕಪ್​ಗೆ ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಆಝಂ, ಫಹೀಮ್ ಅಶ್ರಫ್, ಫಖರ್ ಝಮಾನ್, ಖ್ವಾಜಾ ಮೊಹಮ್ಮದ್ ನಫಾಯ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ಸಲ್ಮಾನ್ ಮಿರ್ಝ, ನಸೀಮ್ ಶಾ, ಸಾಹಿಬ್​ಝಾದ ಫರ್ಹಾನ್ (ವಿಕೆಟ್ ಕೀಪರ್), ಸೈಮ್ ಅಯ್ಯೂಬ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ತಾರಿಖ್, ಶಾದಾಬ್​ ಖಾನ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್). Source link

Read More

ಒಂದೇ ಒಂದು ಪಂದ್ಯ ಗೆಲ್ಲದೆ ಸೂಪರ್​ ಸಿಕ್ಸ್​ಗೇರಿದ ನ್ಯೂಝಿಲೆಂಡ್ – Kannada News | U19 World Cup 2026: New Zealand enter in Super 6 without any win

ಅಂಡರ್-19 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಒಂದೇ ಒಂದು ಪಂದ್ಯ ಗೆಲ್ಲದೇ ನ್ಯೂಝಿಲೆಂಡ್ ತಂಡವು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಕೇಳಲು ಅಚ್ಚರಿ ಎನಿಸಿದರೂ ಇಂತಹದೊಂದು ಫಲಿತಾಂಶಕ್ಕೆ ಕಿರಿಯರ ವಿಶ್ವಕಪ್ ಪಾಯಿಂಟ್ಸ್ ಟೇಬಲ್​ ಸಾಕ್ಷಿಯಾಗಿದೆ. ಈ ಟೂರ್ನಿಯಲ್ಲಿ ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿದ್ದ ನ್ಯೂಝಿಲೆಂಡ್ ತಂಡದ ಮೊದಲೆರಡು ಪಂದ್ಯಗಳು ಮಳೆಯ ಕಾರಣ ರದ್ದಾಗಿದ್ದವು. ಇನ್ನು ಮೂರನೇ ಪಂದ್ಯದಲ್ಲಿ ಭಾರತದ ವಿರುದ್ಧ 7 ವಿಕೆಟ್​ಗಳಿಂದ ಸೋಲನುಭವಿಸಿದ್ದರು. ಅಂದರೆ ಮೂರು ಪಂದ್ಯಗಳಿಂದ ನ್ಯೂಝಿಲೆಂಡ್​ಗೆ ಸಿಕ್ಕಿರುವುದು ಕೇವಲ 2 ಅಂಕಗಳು ಮಾತ್ರ. ಅದು ಕೂಡ ರದ್ದಾದ…

Read More

ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ಹೊರಗುಳಿದರೆ ಯಾವ ತಂಡಕ್ಕೆ ಚಾನ್ಸ್​? – Kannada News | Which team could replace Pakistan in the T20 World Cup 2026 if they withdraw

T20 World Cup 2026: ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡ ಹೊರಬಿದ್ದಿದೆ. ಭಾರತದಲ್ಲಿ ಆಡಲು ನಿರಾಕರಿಸಿದ್ದ ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್ ಪಟ್ಟಿಯಿಂದ ಐಸಿಸಿ ಕೈ ಬಿಟ್ಟಿದೆ. ಅಲ್ಲದೆ ಬಾಂಗ್ಲಾ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಅವಕಾಶ ನೀಡಲಾಗಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ್ ಕೂಡ ಟಿ20 ವಿಶ್ವಕಪ್​ನಿಂದ ಹೊರಗುಳಿಯುವ ಸುದ್ದಿಗಳು ಹರಿದಾಡುತ್ತಿದೆ. Source link

Read More

ಬೆಳಗಾವಿ: 400 ಕೋಟಿ ರೂ ರಾಬರಿ; ಚೋರ್ಲಾ ಘಾಟ್​ನಲ್ಲೇ ದರೋಡೆ ನಡೆದಿದ್ದೇಕೆ? ಎಸ್​​ಪಿ ಹೇಳಿದ್ದಿಷ್ಟು – Kannada News | Belagavi: Rs 400 crore robbery; Why did the robbery take place at Chorla Ghat, what did SP said

ಬೆಳಗಾವಿ, ಜನವರಿ 25: ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್​​ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ ರೂ ಹಣ ದರೋಡೆ (robbery) ಮಾಡಿದೆ. ಭಾರತದ ದರೋಡೆ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಎನ್ನಲಾಗುತ್ತಿದೆ. ಪ್ರಕರಣ ಬಗ್ಗೆ ಬೆಳಗಾವಿ ಎಸ್​​ಪಿ ಕೆ.ರಾಮರಾಜನ್​ ಮಾತನಾಡಿದ್ದು, ಮಹಾರಾಷ್ಟ್ರ ಪೊಲೀಸರು ತನಿಖೆ ಮಾಡುತ್ತಿದ್ದು, ನಾವು ಸಹಕಾರ ಕೊಡುತ್ತೇವೆ. ಚೋರ್ಲಾ ಘಾಟ್ ಮೂರು ರಾಜ್ಯಗಳಿಗೆ ಸಂಬಂಧಿಸಿದೆ. ಇಲ್ಲಿ ಘಟನೆ ಆಗಿರುವ ಕಾರಣ ಯಾರು ಬಂದು ದೂರು ಕೊಟ್ಟರೂ ನಾವು ತೆಗೆದುಕೊಳ್ಳುತ್ತೇವೆ…

Read More

ಗಣರಾಜ್ಯೋತ್ಸವಕ್ಕೆ ನೀವು ಬರೆದುಕೊಟ್ಟ ಭಾಷಣವನ್ನೇ ರಾಜ್ಯಪಾಲರು ಓದಬೇಕಾ ಎಂದಿದ್ದಕ್ಕೆ ಸಿಎಂ ರಿಯಾಕ್ಷನ್ ನೋಡಿ! – Kannada News | Siddaramaiah on Governors Speech, Karnataka Budget and Investment Drive

ಮೈಸೂರು, ಜನವರಿ 25: ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಸಿದ್ಧತೆಗಳು, ಕರ್ನಾಟಕದಲ್ಲಿ ಹೂಡಿಕೆ ಅವಕಾಶಗಳು ಮತ್ತು ರಾಜ್ಯಪಾಲರ ಸಂವಿಧಾನಾತ್ಮಕ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಬಜೆಟ್ ಸಭೆಗಳು ಫೆಬ್ರವರಿ 2 ರಿಂದ ಪ್ರಾರಂಭವಾಗಲಿದ್ದು, ಪ್ರಸ್ತುತ ಹಣಕಾಸು ಇಲಾಖೆಯೊಂದಿಗೆ ಪ್ರಾಥಮಿಕ ಚರ್ಚೆಗಳು ನಡೆಯುತ್ತಿವೆ ಎಂದು ಅವರು ತಿಳಿಸಿದರು. ರಾಜ್ಯಪಾಲರ ಭಾಷಣದ ಕುರಿತು ಸಂವಿಧಾನಾತ್ಮಕ ಅಂಶಗಳನ್ನು ವಿವರಿಸಿದ ಸಿದ್ದರಾಮಯ್ಯ, ಭಾರತೀಯ ಸಂವಿಧಾನದ 163 ಮತ್ತು 176ನೇ ವಿಧಿಗಳು ಭಾಷಣ ಮಾಡಲೇಬೇಕು ಎಂದು ಸ್ಪಷ್ಟವಾಗಿ ಬಳಸುತ್ತವೆ ಎಂದು…

Read More

ಟಿವಿಕೆ ಬಾವುಟ ತೋರಿಸಿದ ವಿಜಯ್ ಅಭಿಮಾನಿಗೆ ಥಳಿಸಿದ ಅಜಿತ್ ಫ್ಯಾನ್ಸ್ – Kannada News | Ajith Kumar fans beat up Thalapathy Vijay fans during Mankatha re release for this reason

ದಳಪತಿ ವಿಜಯ್ ಮತ್ತು ಅಜಿತ್ ಕುಮಾರ್ ಅವರ ಅಭಿಮಾನಿಗಳ ನಡುವೆ ಯಾವಾಗಲೂ ಕಿರಿಕ್ ಆಗುತ್ತದೆ. ಅದಕ್ಕೆ ಈಗ ಹೊಸದೊಂದು ಉದಾಹರಣೆ ಸಿಕ್ಕಿದೆ. ಅಜಿತ್ ಕುಮಾರ್ (Ajith Kumar) ನಟನೆಯ ‘ಮಂಗಾತ’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ಅಜಿತ್ ಅವರ ಅಭಿಮಾನಿಗಳನ್ನು ಕೆಣಕಲು ವಿಜಯ್ (Thalapathy Vijay) ಫ್ಯಾನ್ಸ್ ಪ್ರಯತ್ನಿಸಿದ್ದಾರೆ. ಅದರಿಂದಾಗಿ ಗಲಾಟೆ ಆಗಿದೆ. ವಿಜಯ್ ಅಭಿಮಾನಿಗೆ ಅಜಿತ್ ಫ್ಯಾನ್ಸ್ ಥಳಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಿನಿಮಾದಿಂದ…

Read More

DK Shivakumar on Davos Tour: ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? – Kannada News | DK Shivakumar’s Davos Tour; The government is preparing to develop a comprehensive mobility system across the state says DCM

ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? (ಫೋಟೋ: ಡಿಕೆ ಶಿವಕುಮಾರ್​ರ ಎಕ್ಸ್ ಖಾತೆ) ಬೆಂಗಳೂರು, ಜನವರಿ 25: ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) , ಹಲವು ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದಾವೋಸ್‌ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ ಭಾಗವಹಿಸಿದ್ದ ಅನುಭವವನ್ನು ಹಂಚಿಕೊಳ್ಳುವುದರ ಜೊತೆಗೆ ಇಡೀ ರಾಜ್ಯದಲ್ಲಿ ಸಮಗ್ರ ಮೊಬಿಲಿಟಿ ವ್ಯವಸ್ಥೆ ಅಭಿವೃದ್ಧಿಪಡಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದಿದ್ದಾರೆ. ಬೆಂಗಳೂರು ಸೇರಿದಂತೆ ಚಿಕ್ಕ ಹಾಗೂ ದೊಡ್ಡ…

Read More

Mars in Capricorn: ಮಕರ ರಾಶಿಯಲ್ಲಿ ಕುಜ ಸಂಚಾರ; ಈ ನಾಲ್ಕು ರಾಶಿಗೆ ಅದೃಷ್ಟದ ಸುರಿಮಳೆ – Kannada News | Mars in Capricorn: Kuja’s Uttara Ashadha Transit and Rashi Effects

ಪ್ರಾಚೀನ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಕರ ರಾಶಿಯು ಕುಜನ ಉಚ್ಚ ರಾಶಿ. ಅಂದರೆ ಇಲ್ಲಿ ಕುಜನು ಅತ್ಯಂತ ಬಲಿಷ್ಠನಾಗಿರುತ್ತಾನೆ. ಮಕರ ರಾಶಿಯ ಉತ್ತರಾಷಾಢ ನಕ್ಷತ್ರದಲ್ಲಿ ಕುಜನು ಸಂಚರಿಸುವಾಗ ಉಂಟಾಗುವ ಶುಭ-ಅಶುಭ ಫಲಗಳ ವಿವರ ಇಲ್ಲಿದೆ. ಇನ್ನು ​ಉತ್ತರಾಷಾಢ ನಕ್ಷತ್ರದಲ್ಲಿ ಜನವರಿ 28 ರಬರೆಗೆ ಕುಜನು ಇರಲಿದ್ದು ಇದರ ಅಧಿಪತಿ ಸೂರ್ಯ. ಕುಜ ಮತ್ತು ಸೂರ್ಯ ಮಿತ್ರ ಗ್ರಹಗಳಾದ್ದರಿಂದ, ಈ ನಕ್ಷತ್ರದಲ್ಲಿ ಕುಜನಿರುವುದು ಸಾಮಾನ್ಯವಾಗಿ ಆಡಳಿತಾತ್ಮಕ ಕೆಲಸಗಳಲ್ಲಿ ಇರುವವರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ಇರುವವರಿಗೆ ತುಂಬಾ ಒಳ್ಳೆಯದು. ಇದು…

Read More

IND vs PAK: ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್ – Kannada News | U19 World Cup 2026: India vs Pakistan Match Date

ಅಂಡರ್-19 ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಮುಖಾಮುಖಿಗೆ ದಿನಾಂಕ ನಿಗದಿಯಾಗಿದೆ. ಅದರಂತೆ ಫೆಬ್ರವರಿ 1 ರಂದು ನಡೆಯಲಿರುವ ಸೂಪರ್-6 ಹಂತದ 12ನೇ ಪಂದ್ಯದಲ್ಲಿ ಇಂಡೊ-ಪಾಕ್ ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಝಿಂಬಾಬ್ವೆಯ ಕ್ವೀನ್ಸ್ ಸ್ಪೋರ್ಟ್ಸ್​ ಕ್ಲಬ್ ಮೈದಾನ ಆತಿಥ್ಯವಹಿಸಲಿದೆ. ಈ ಬಾರಿಯ ಅಂಡರ್-19 ಟೂರ್ನಿಯಲ್ಲಿ ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿದ್ದ ಭಾರತ ತಂಡವು ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು 18 ರನ್​ಗಳಿಂದ ಮಣಿಸಿದ್ದರು. ಹಾಗೆಯೇ ಮೂರನೇ…

Read More

ಮಾಡೆಲ್ ಹೌಸ್​​ಗೆ ಬೆಂಕಿ ಕೇಸ್: ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ – Kannada News | Model house fire case: Janardhana Reddy reveals the secret of the video he gave to the police

ಬಳ್ಳಾರಿ, ಜನವರಿ 25: ನಗದರಲ್ಲಿ ಜಿ ಸ್ಕೇರ್ ಬಡಾವಣೆಯಲ್ಲಿನ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಜನಾರ್ದನ ರೆಡ್ಡಿ ಪೊಲೀಸರ ತನಿಖೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದ ವಿಡಿಯೋ ಆಧರಿಸಿ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ. ಆದರೆ, ಈ ವಿಡಿಯೋದಲ್ಲಿ ಇರುವವರನ್ನು ಸೈಟ್ ಇಂಜಿನಿಯರ್ ರಿಜ್ವಾನ್ ಮತ್ತು ಇಮ್ರಾನ್ ಮೂಲಕ ವಿಡಿಯೋ ಮಾಡಿದವರು ಎಂದು ಹೇಳಿಸಲಾಗಿದ್ದು, ಇದು…

Read More