Headlines

ಒಂದೇ ಒಂದು ಗೋಲು… ಎಲ್ಲಾ ತಂಡಗಳಿಗೆ ಪೇನ್ ನೀಡಿದ ಸ್ಪೇನ್! – Kannada News | Just One Goal: Spain Inflicts Maximum Pain

ಒಂದೇ ಒಂದು ಗೋಲು… ಫಿಫಾ ವಿಶ್ವಕಪ್​ ಅನ್ನು ಹೀಗೂ ಗೆಲ್ಲಬಹುದಾ? ಅದು ಕೂಡ ಒಂದು ಗೋಲು ಬಾರಿಸಿ, ಒಂದು ಗೋಲು ಹೊಡೆಸಿಕೊಂಡು… ಅಚ್ಚರಿ ಎನಿಸಿದರೂ ಇದುವೇ ಸತ್ಯ. ಫುಟ್‌ಬಾಲ್ ಇತಿಹಾಸದ ಸಕಲ ದಾಖಲೆಗಳನ್ನು ಧೂಳೀಪಟ ಮಾಡಿ ಸ್ಪೇನ್ ಪಡೆ ವಿಶ್ವ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದೆ. ಅದು ಸಹ ಎದುರಾಳಿಗಳ ಆಕ್ರಮಣಕ್ಕೆ ಬಂಡೆಯಂತೆ ಎದುರಾಗಿ ನಿಂತು ಎಂಬುದು ವಿಶೇಷ. ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ಸ್ಪೇನ್ ನೆಟ್ ಒಳಗೆ ನುಗ್ಗಿದ್ದು ಕೇವಲ ಒಂದೇ ಒಂದು ಗೋಲು ಎಂದರೆ ನೀವು…

Read More

Solar Eclipse 2026 Horoscope: ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ? – Kannada News | Solar Eclipse 2026: Astrological Impacts on Cancer Zodiac Sign by Dr. Basavaraj Guruji

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಕರ್ಕಾಟಕ ರಾಶಿಯವರಿಗೆ ಅಷ್ಟಮ ಸ್ಥಾನದಲ್ಲಿ ಸಂಭವಿಸಲಿದೆ ಎಂದು ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಚಂದ್ರ, ಸೂರ್ಯ, ರಾಹು, ಶುಕ್ರ ಮತ್ತು ಬುಧ ಗ್ರಹಗಳ ಭಾಗವಹಿಸುವಿಕೆಯಿಂದಾಗಿ ಕರ್ಕಾಟಕ ರಾಶಿಯವರು ಎಚ್ಚರದಿಂದ ಇರಬೇಕಾಗುತ್ತದೆ. ಆಕಸ್ಮಿಕ ಅನಾರೋಗ್ಯ, ದೃಷ್ಟಿದೋಷಗಳು, ಮತ್ತು ಶತ್ರು ಕಾಟದಂತಹ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಅಸ್ಥಿರತೆ, ಮಾನಸಿಕ ಯಾತನೆ ಹಾಗೂ ನಂಬಿಕೆ ದ್ರೋಹದಂತಹ ಸನ್ನಿವೇಶಗಳು ಇರಬಹುದು. ಆದಾಗ್ಯೂ, ಕರ್ಕಾಟಕ ರಾಶಿಯವರಿಗೆ ಉತ್ತಮ ದೈವಬಲ ಇರುವುದು ಸಮಾಧಾನಕರ ಸಂಗತಿ. ಕೃಷಿ…

Read More

ನೆಗೆಟಿವ್ ಟ್ರೋಲ್ ಮಾಡುವವರ ವಿರುದ್ಧ ‘ಪೆದ್ದಿ’ ಕಾನೂನು ಕ್ರಮ

ಇತ್ತೀಚೆಗೆ ಸಿನಿಮಾಗಳ (Cinema) ವಿರುದ್ಧ ಉದ್ದೇಶಪೂರ್ವಕ ನೆಗೆಟಿವ್ ವಿಮರ್ಶೆ, ಸುಳ್ಳು ಸುದ್ದಿ, ಸುಳ್ಳು ವಿಮರ್ಶೆಗಳನ್ನು ನೀಡುವ ಸಂಪ್ರದಾಯ ಹೆಚ್ಚಾಗಿದೆ. ಒಬ್ಬ ಸ್ಟಾರ್ ಹೀರೋ ಸಿನಿಮಾಕ್ಕೆ ಆತನ ಪ್ರತಿಸ್ಪರ್ಧಿ ನಾಯಕನ ಅಭಿಮಾನಿಗಳು ಉದ್ದೇಶಪೂರ್ವಕವಾಗಿ ನೆಗೆಟಿವ್ ರಿವ್ಯೂ ನೀಡುವುದು, ಕೆಟ್ಟದಾಗಿ ಟ್ರೋಲ್ ಮಾಡುವುದು, ಬುಕ್​​ಮೈಶೋ ಇನ್ನಿತರೆ ಕಡೆಗಳಲ್ಲಿ ಕಡಿಮೆ ಸ್ಟಾರ್ಸ್ ನೀಡುವುದು, ಕೆಟ್ಟ ರಿವ್ಯೂ ಕಮೆಂಟ್ ಹಾಕುವುದು ಇನ್ನಿತರೆ ಚಾಲ್ತಿಯಲ್ಲಿದೆ. ಇವುಗಳನ್ನು ಇದೀಗ ಚಿತ್ರತಂಡಗಳು ಗಂಭೀರವಾಗಿ ಪರಿಗಣಿಸಿ ಕ್ರಮಕ್ಕೆ ಮುಂದಾಗಿವೆ. ಇದೀಗ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಸಹ…

Read More

Leopard In Bengaluru: 5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಬೆಂಗಳೂರು, ಜುಲೈ 13: ನಗರದ ಯಶವಂತಪುರ ವಿಧಾನಸಭಾ ಕ್ಷೇತ್ರದ ಬ್ಯಾಡರಹಳ್ಳಿ ಮತ್ತು ಭಾರತ ನಗರದಲ್ಲಿ ಕಳೆದ ಐದು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಗುರುವಾರ ಮತ್ತು ಶುಕ್ರವಾರದಂದು ಒಂದು ಪಾರ್ಕ್​ನಲ್ಲಿ ಮತ್ತು ರಸ್ತೆಗೆ ಅಡ್ಡಲಾಗಿರುವ ಖಾಲಿ ಸೈಟ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಸ್ಥಳೀಯ ಶಾಸಕ ಎಸ್.ಟಿ. ಸೋಮಶೇಖರ್ ಅವರು ಸಾರ್ವಜನಿಕರ ಒತ್ತಾಯದ ಮೇರೆಗೆ ಪೊದೆಗಳನ್ನು ತೆರವುಗೊಳಿಸಿದ ನಂತರವೂ, ಚಿರತೆ ನಿನ್ನೆ ಮತ್ತೆ ಕಾಣಿಸಿಕೊಂಡಿದ್ದು, ಭಯ ಹೆಚ್ಚಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಹಿಡಿಯಲು ಒಂದು…

Read More

IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..! – Kannada News | IPL 2026 Playoffs: Each of the four qualifying teams have won the IPL only once

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿವೆ. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ 10 ತಂಡಗಳಲ್ಲಿ 4 ಟೀಮ್​ಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಅದರಂತೆ ಪ್ಲೇಆಫ್ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ತಂಡಗಳು ಕಣಕ್ಕಿಳಿಯಲಿವೆ. ವಿಶೇಷ ಎಂದರೆ ಈ ಬಾರಿಯ ಪ್ಲೇಆಫ್ ಹಂತವು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅತ್ಯಂತ ಅಪರೂಪದ ಹಾಗೂ ಕುತೂಹಲಕಾರಿ ಮುಖಾಮುಖಿಗೆ ಸಾಕ್ಷಿಯಾಗಲಿದೆ. ಅಂದರೆ ಟೂರ್ನಿಯ ಇತಿಹಾಸದಲ್ಲೇ…

Read More

ನೂರು ಮೊಮೊ ಅಂಗಡಿಗಳನ್ನು ಕೊಳ್ಳಬಹುದಿತ್ತು, ಮೊಮೊ ತಿನ್ನುವ ಆಸೆಗೆ ಬಾಲಕ ಮಾಡಿದ್ದೇನು ನೋಡಿ – Kannada News | UP Teen Hands Over Family Jewellery to Momo Vendor, Case Raises Eyebrows

ಸಾಮಾನ್ಯವಾಗಿ ಮಕ್ಕಳಿಗೆ ಬೇಕರಿ ತಿನಿಸುಗಳು, ಪಾನಿಪುರಿ, ಮೊಮೊ, ಸಿಹಿ ತಿನಿಸುಗಳೆಂದರೆ ಇಷ್ಟ. ಒಂದೊಮ್ಮೆ ಮನೆಯಲ್ಲಿ ಹಣ ಕೊಟ್ಟಿಲ್ಲವೆಂದರೆ ಅಲ್ಲೇ ಅಪ್ಪನ ಜೇಬಿನಲ್ಲಿದ್ದ ಐದೋ ಹತ್ತೋ ರೂಪಾಯಿ ಕದ್ದು ತಮಗಿಷ್ಟದ ತಿನಿಸನ್ನು ತಿನ್ನುವುದು ಸರ್ವೇ ಸಾಮಾನ್ಯ. ಆದರೆ ಮೊಮೊ ತಿನ್ನಲು ಬಾಲಕನೊಬ್ಬ ಮನೆಯಲ್ಲಿರುವ 85 ಲಕ್ಷ ರೂ. ಬೆಲೆ ಬಾಳುವ ಆಭರಣ(Jewellery)ವನ್ನೇ ಕೊಟ್ಟಿರುವ ವಿಚಿತ್ರ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ, 7ನೇ ತರಗತಿ ಬಾಲಕ ಮೊಮೊ ತಿನ್ನುವ ಪ್ರೀತಿ ಅನಿರೀಕ್ಷಿತ ಮತ್ತು…

Read More

ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರು: ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್ – Kannada News | Karnataka Government Faces Twin Protests: Contractors Demand Dues, Doctors Announce OPD Shutdown from March 11

ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರುImage Credit source: tv9 ಬೆಂಗಳೂರು, ಫೆಬ್ರವರಿ 25: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಗುತ್ತಿಗೆದಾರರು ಹಾಗೂ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಏಕಕಾಲದಲ್ಲಿ ತೀವ್ರ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ. ಗುತ್ತಿಗೆದಾರರು ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸುಮಾರು 37,000 ಕೋಟಿ ರೂಪಾಯಿಗಳ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಲವು ಬೇಡಿಕೆಗಳ ಪಟ್ಟಿಯನ್ನೇ ಸರ್ಕಾರದ ಮುಂದಿಟ್ಟಿದ್ದಾರೆ. ಸರ್ಕಾರಿ…

Read More

VIDEO: ಶತಕ ಬಾರಿಸಿ ಅಶ್ಲೀಲವಾಗಿ ಸಂಭ್ರಮಿಸಿದ RCB ಆಟಗಾರ – Kannada News | Swapnil Singh’s magnificent century in the Vijay Hazare Trophy

ವಿಜಯ ಹಝಾರೆ ಟೂರ್ನಿಯಲ್ಲಿ ಕರ್ನಾಟಕ ವಿರುದ್ಧ ಶತಕ ಸಿಡಿಸಿ ತ್ರಿಪುರ ಆಟಗಾರ ಸ್ವಪ್ನಿಲ್ ಸಿಂಗ್ ಅಶ್ಲೀಲವಾಗಿ ಸಂಭ್ರಮಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡದ ಪರ ದೇವದತ್ ಪಡಿಕ್ಕಲ್ (108) ಶತಕ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಕರ್ನಾಟಕ ತಂಡವು 50 ಓವರ್​ಗಳಲ್ಲಿ 332 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ತ್ರಿಪುರ ಪರ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ವಪ್ನಿಲ್ ಸಿಂಗ್ 93 ಎಸೆತಗಳಲ್ಲಿ 2…

Read More

ಆರ್ಟ್ ಆಫ್ ಲಿವಿಂಗ್ 45ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಬಾಲಿವುಡ್ ತಾರೆಯರು, ಗಣ್ಯರು – Kannada News | Art Of Living 45 Years Celebration in Bengaluru Vikrant Massey Rajkumar Hirani attend

ಆಧ್ಯಾತ್ಮಿಕ ಮತ್ತು ಮಾನವೀಯ ಆಂದೋಲನದ ಪ್ರಮುಖ ಸಂಸ್ಥೆಯಾದ ‘ಆರ್ಟ್ ಆಫ್ ಲಿವಿಂಗ್’ (Art of Living) ತನ್ನ 45 ವರ್ಷಗಳ ಯಶಸ್ವಿ ಪ್ರಯಾಣವನ್ನು ಪೂರೈಸಿದ ಹಿನ್ನೆಲೆಯಲ್ಲಿ, ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಭವ್ಯ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿತ್ತು. ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar Guruji) ಅವರ ನಿಸ್ವಾರ್ಥ ಸೇವೆ ಹಾಗೂ ಮಾನವೀಯ ಮೌಲ್ಯಗಳ ಜಾಗೃತಿಯನ್ನು ಗೌರವಿಸಲು ದೇಶದ ಪ್ರಮುಖ ಚಿತ್ರನಿರ್ಮಾಪಕರು, ಬಾಲಿವುಡ್ ತಾರೆಯರು ಹಾಗೂ ರಾಜಕೀಯ ಮುಖಂಡರು…

Read More

ಗುಜರಾತ್​ನಲ್ಲಿ ರಾತ್ರೋರಾತ್ರಿ ಬುಲ್ಡೋಜರ್ ದಾಳಿಗೆ ಬಿದ್ದ 100 ಮನೆಗಳು; ಅಧಿಕಾರಿಗಳಿಗೂ ಗೊತ್ತಿಲ್ಲ; ಭೂಮಾಫಿಯಾ ಕರಾಮತ್ತಾ? – Kannada News

ಸೂರತ್​ನಲ್ಲಿ ಬುಲ್ಡೋಜರ್ ಕರಾಮತ್ತು. ಕಟ್ಟಡ ಅವಶೇಷಗಳ ಮೇಲೆ ಮಲಗಿರುವ ಒಬ್ಬ ಸಂತ್ರಸ್ತೆImage Credit source: PTI ಅಹ್ಮದಾಬಾದ್, ಜೂನ್ 7: ಗುಜರಾತ್‌ನ ಸೂರತ್ ನಗರದಲ್ಲಿ ನೂರು ಮನೆಗಳನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಗಿದ್ದು, ಆದರೆ ಆ ಮನೆಗಳನ್ನು ಉರುಳಿಸಿದ್ದು ಯಾರು ಎಂಬುದು ಯಾರಿಗೂ ತಿಳಿಯದೆ ಒಂದು ನಿಗೂಢ ರಹಸ್ಯವಾಗಿ ಪರಿಣಮಿಸಿದೆ. ಸೂರತ್‌ನ ಲಿಂಬಾಯತ್ ಪ್ರದೇಶದ ಮಹಾದೇವನಗರ-3 ರಲ್ಲಿ ಈ ಘಟನೆ ನಡೆದಿದೆ. ಸುಮಾರು 100 ಕ್ಕೂ ಹೆಚ್ಚು ಕಡುಬಡವರ ಮನೆಗಳನ್ನು ಜೆಸಿಬಿ ಮತ್ತು ಬುಲ್ಡೋಜರ್ ಬಳಸಿ ರಾತ್ರೋರಾತ್ರಿ ನೆಲಸಮ…

Read More