Headlines

ಗೃಹಸಾಲ ಪಡೆಯುತ್ತಿದ್ದೀರಾ? 50 ಲಕ್ಷ ರೂ ಸಾಲ ಪಡೆಯಲು ನಿಮ್ಮ ಸಂಬಳ ಎಷ್ಟಿರಬೇಕು ಗೊತ್ತಾ? ಇಲ್ಲಿದೆ ಲೆಕ್ಕಾಚಾರ – Kannada News | Home loan rules, emi, monthly salary, foir calculation and other details

ಸ್ವಂತ ಮನೆ ಪ್ರತಿಯೊಬ್ಬರ ಕನಸಾಗಿರುತ್ತದೆ. ಆದರೆ ಇಂದಿನ ದಿನಗಳಲ್ಲಿ ಮನೆ ಮಾಡುವುದು ಅಷ್ಟು ಸುಲಭವಲ್ಲ. ನಿವೇಶನ ಖರೀದಿಸಿ, ಮನೆ ಕಟ್ಟಬೇಕೆಂದರೆ ಕೋಟಿ ಮೀರುತ್ತದೆ. ಫ್ಲಾಟ್ ತೆಗೆದುಕೊಂಡರೂ 35 ಲಕ್ಷ ರೂಗಿಂತ ಕಡಿಮೆ ಇರೋದಿಲ್ಲ. ಹೀಗಾಗಿ, ಸಾಲ ಮಾಡದೆ ಮನೆ ಮಾಡಿಕೊಳ್ಳಲು ಆಗದೇ ಇರುವಂತಹ ದುಬಾರಿ ದುನಿಯಾ ಇದು. ಮನೆ ಖರೀದಿಸಲು, ಕಟ್ಟಲು ಇರುವ ಸುಲಭ ಉಪಾಯ ಮತ್ತು ಮಾರ್ಗ ಗೃಹಸಾಲ ಅಥವಾ ಹೋಮ್ ಲೋನ್. ಆದರೆ, ನಿಮಗೆ ಜೀರ್ಣಿಸಿಕೊಳ್ಳಲು ಆಗುಷ್ಟೇ ಆಹಾರ ಸೇವಿಸುವುದು ನಿಸರ್ಗ ನಿಯಮ. ಅಂತೆಯೇ,…

Read More

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; ಎಫ್‌ಐಆರ್ ದಾಖಲು – Kannada News | Mysuru Dasara Kambala Row: FIR Filed for Alleged Tree Felling Without Permission

ಮೈಸೂರು, ಜುಲೈ 13: ಮೈಸೂರು ದಸರಾ ಕಂಬಳ ವಿವಾದ ನಡುವೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಂಬಳಕ್ಕಾಗಿ ಗುರುತಿಸಲಾದ ಸಾತಗಳ್ಳಿ ಪ್ರದೇಶದಲ್ಲಿ ಜಾಗ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಅನುಮತಿಯಿಲ್ಲದೆ ಮರಗಳನ್ನು ಕಡಿದ ಆರೋಪದ ಮೇಲೆ ಯುವಜನ ಸಬಲೀಕರಣ ಇಲಾಖೆಯ ಉಪನಿರ್ದೇಶಕರು ಸೇರಿದಂತೆ ಮೂವರ ವಿರುದ್ಧ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಾಗಿದೆ. 20 ಜಾಲಿಮರಗಳು ಸೇರಿ ಒಟ್ಟು 25 ಮರಗಳನ್ನು ಕಡಿದಿರುವ ಆರೋಪ ಹಿನ್ನೆಲೆ ಅರಣ್ಯ ಕಾಯ್ದೆ 1963ರ ಸೆಕ್ಷನ್ 25, 33/2 ಮತ್ತು 33/3ರ ಅಡಿಯಲ್ಲಿ ಎಫ್​​ಐಆರ್​​ ದಾಖಲಾಗಿದೆ. ಇನ್ನು…

Read More

ಮೆಸ್ಸಿ vs ಎಂಬಾಪೆ: ಫುಟ್​ಬಾಲ್ ಪ್ರೇಮಿಗಳ ಡ್ರೀಮ್ ಫೈನಲ್ ಲೆಕ್ಕಾಚಾರ! – Kannada News | Messi vs Mbappe: Will the Dream Final Happen in FIFA World Cup 2026?

ಫುಟ್‌ಬಾಲ್ ಇತಿಹಾಸದಲ್ಲೇ ಅತ್ಯಂತ ರೋಮಾಂಚಕ ಘಟ್ಟವೊಂದಕ್ಕೆ ಜಾಗತಿಕ ಕ್ರೀಡಾಂಗಣ ಸಾಕ್ಷಿಯಾಗುತ್ತಿದೆ. ವಿಶ್ವದ ಅತ್ಯಂತ ಬಲಿಷ್ಠ ಹಾಗೂ ಅಗ್ರ ಶ್ರೇಯಾಂಕದ ನಾಲ್ಕು ತಂಡಗಳಾದ ಫ್ರಾನ್ಸ್, ಸ್ಪೇನ್, ಇಂಗ್ಲೆಂಡ್ ಮತ್ತು ಅರ್ಜೆಂಟಿನಾ ಫಿಫಾ ವಿಶ್ವಕಪ್​ 2026ರ ಸೆಮಿಫೈನಲ್ ಮಹಾಸಮರದಲ್ಲಿ ಮುಖಾಮುಖಿಯಾಗಲು ಸಜ್ಜಾಗಿ ನಿಂತಿವೆ. 4 ತಂಡಗಳ ಸಜ್ಜಾಗುವಿಕೆಯ ಬೆನ್ನಲ್ಲೇ ಫುಟ್​ಬಾಲ್ ಪ್ರೇಮಿಗಳು ಡ್ರೀಮ್ ಫೈನಲ್ ಲೆಕ್ಕಾಚಾರದಲ್ಲಿದ್ದಾರೆ. ಅಂದರೆ ಬಹುತೇಕರು ಫ್ರಾನ್ಸ್ ಮತ್ತು ಅರ್ಜೆಂಟೀನಾ ತಂಡಗಳ ನಡುವಣ ಫೈನಲ್ ಪಂದ್ಯವನ್ನು ಎದುರು ನೋಡುತ್ತಿದ್ದಾರೆ. ಆದರೆ ಅತ್ತ ಯುರೋಪಿಯನ್ ಪಡೆಗಳಾದ ಸ್ಪೇನ್ ಮತ್ತು…

Read More

Leopard In Bengaluru: 5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಬೆಂಗಳೂರು, ಜುಲೈ 13: ನಗರದ ಯಶವಂತಪುರ ವಿಧಾನಸಭಾ ಕ್ಷೇತ್ರದ ಬ್ಯಾಡರಹಳ್ಳಿ ಮತ್ತು ಭಾರತ ನಗರದಲ್ಲಿ ಕಳೆದ ಐದು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಗುರುವಾರ ಮತ್ತು ಶುಕ್ರವಾರದಂದು ಒಂದು ಪಾರ್ಕ್​ನಲ್ಲಿ ಮತ್ತು ರಸ್ತೆಗೆ ಅಡ್ಡಲಾಗಿರುವ ಖಾಲಿ ಸೈಟ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಸ್ಥಳೀಯ ಶಾಸಕ ಎಸ್.ಟಿ. ಸೋಮಶೇಖರ್ ಅವರು ಸಾರ್ವಜನಿಕರ ಒತ್ತಾಯದ ಮೇರೆಗೆ ಪೊದೆಗಳನ್ನು ತೆರವುಗೊಳಿಸಿದ ನಂತರವೂ, ಚಿರತೆ ನಿನ್ನೆ ಮತ್ತೆ ಕಾಣಿಸಿಕೊಂಡಿದ್ದು, ಭಯ ಹೆಚ್ಚಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಹಿಡಿಯಲು ಒಂದು…

Read More

ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ಚಾಮರಾಜನಗರದಲ್ಲಿ ಅರಣ್ಯಾಧಿಕಾರಿಗಳಿಗೆ ರೈತರ ಖಡಕ್ ಎಚ್ಚರಿಕೆ – Kannada News | If the tiger isn’t caught, we will put you in the cage: Farmers’ stern warning to forest officials in Chamarajanagar

ಚಾಮರಾಜನಗರ, ಜುಲೈ 13: ಚಾಮರಾಜನಗರದಲ್ಲಿ ಹುಲಿ ಮತ್ತು ಚಿರತೆಯ ಉಪಟಳ ಮಿತಿಮೀರಿದ್ದು, ಆಕ್ರೋಶಗೊಂಡ ರೈತರು ಡಿಸಿಎಫ್ ಕಚೇರಿ ಎದುರು ಸೋಮವಾರ ತೀವ್ರ ಪ್ರತಿಭಟನೆ ನಡೆಸಿದರು. ಕಾಡುಪ್ರಾಣಿಗಳನ್ನು ತಕ್ಷಣ ಸೆರೆ ಹಿಡಿಯಲು ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಕಾರ್ಯಾಚರಣೆ ಆರಂಭಿಸದಿದ್ದರೆ ಜಾಗ ಬಿಟ್ಟು ಕದಲಲ್ಲ ಎಂದು ಪಟ್ಟು ಹಿಡಿದ ರೈತರು, ಅರಣ್ಯ ಸಿಬ್ಬಂದಿಯನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ‘ಹುಲಿ ಹಿಡಿಯದಿದ್ದರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ’ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ನಿರತರು, ‘‘ಬೇಕೇ ಬೇಕು…

Read More

ಹುಂಡಿ ಹಣ ಎಣಿಕೆ ಹಗರಣ: ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ – Kannada News | Karnataka Issues 19 Point Guidelines for Temple Offerings Amid Ayodhya Donation Row

ಬೆಂಗಳೂರು, ಜುಲೈ 13: ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ದೇಣಿಗೆ ಹುಂಡಿ ಅಕ್ರಮದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಸರ್ಕಾರವು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಕಾಯ್ದುಕೊಳ್ಳಲು 19 ಅಂಶಗಳ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಕೂಡ ಕಳ್ಳತನ ಮತ್ತು ಲೆಕ್ಕಪತ್ರ ನಿರ್ವಹಣೆಯಲ್ಲಿ ಲೋಪ ನಡೆದಿರೋದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.   Source link

Read More

ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಮುಖ ಸಾಕ್ಷಿಗೆ ಧಮ್ಕಿ; ಪ್ರಭಾವಿಗಳ ಹೆಸರು ಹೇಳಿದ ಬಂಧಿತ ದರ್ಶನ್ ಫ್ಯಾನ್ಸ್ – Kannada News | Renukaswamy Murder: Witness Threatened Powerful Backers Exposed in Darshan Case

ಬೆಂಗಳೂರು ಜುಲೈ, 13: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಬೆಳವಣಿಗೆ ಆಗುತ್ತಲೇ ಇದೆ. ಪ್ರಕರಣದ 49ನೇ ಸಾಕ್ಷಿಯಾಗಿರುವ ಸಂದೀಪ್ ಎಂಬುವವರಿಗೆ ಕೋರ್ಟ್‌ನಲ್ಲಿ ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿದ ಆರೋಪದ ಮೇಲೆ ನಟ ದರ್ಶನ್ (Darshan) ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಬಂಧಿತ ಆರೋಪಿಗಳ ವಿಚಾರಣೆ ವೇಳೆ ಪ್ರಕರಣದ ಹಿಂದೆ ಇರುವ ಪ್ರಭಾವಿಗಳ ಹೆಸರು ಹೊರಬಿದ್ದಿದೆ. ಪುನೀತ್, ಸುಹಾಸ್ ಮತ್ತು ವೇಣು ಬಂಧಿತ ದರ್ಶನ್ ಅಭಿಮಾನಿಗಳು. ಇವರ ಪೈಕಿ ಪುನೀತ್​ ಎಂಬಾತ, ಗೌರವ್…

Read More

IND vs ENG: ಬಲಿಷ್ಠ ಪಡೆ… ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11 – Kannada News | India’s Playing 11 for 1st ODI Against England

ಭಾರತ ಮತ್ತು ಇಂಗ್ಲೆಂಡ್ ನಡುವಿನ ಬಹುನಿರೀಕ್ಷಿತ ಏಕದಿನ ಸರಣಿ ನಾಳೆಯಿಂದ  (ಜುಲೈ 14) ಶುರುವಾಗಲಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ. ಏಕೆಂದರೆ ಈ ಸರಣಿಯ ಮೂಲಕ ಟೀಮ್ ಇಂಡಿಯಾ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್​ಪ್ರೀತ್ ಬುಮ್ರಾ ಮರಳುತ್ತಿದ್ದಾರೆ. ಅದರಂತೆ ಇಂಗ್ಲೆಂಡ್​ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಇನ್ನು…

Read More

ಲೈಂಗಿಕ ಕಿರುಕುಳ ಪ್ರಕರಣ: ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ – Kannada News | Supreme Court Issues Notice to HD Revanna in Harassment Case, Questions Karnataka High Court Order

ಹೆಚ್​ಡಿ ರೇವಣ್ಣಗೆ ಸಂಕಷ್ಟImage Credit source: tv9 ನವದೆಹಲಿ, ಜುಲೈ 13: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ (JDS) ಶಾಸಕ ಹೆಚ್​ಡಿ ರೇವಣ್ಣಗೆ (HD Revanna) ಸುಪ್ರೀಂ ಕೋರ್ಟ್ ಮಹತ್ವದ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್ ಈ ಹಿಂದೆ ರೇವಣ್ಣ ಅವರಿಗೆ ನೀಡಿದ್ದ ದೋಷಮುಕ್ತ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ನಿರ್ಧಾರ ಕೈಗೊಂಡಿದೆ. ನ್ಯಾಯಮೂರ್ತಿ ಪರ್ದಿವಾಲಾ, ಕೆ.ವಿನೋದ್ ಚಂದ್ರನ್ ಅವರ ದ್ವಿಸದಸ್ಯ ಪೀಠವು…

Read More

ಪೈಪ್ ಲೈನ್ ಕಾಮಗಾರಿ: ರಸ್ತೆ ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ – Kannada News | BMTC Bus Gets Stuck in Road pothole In on KR Road After Pipeline Work in Bengaluru, Passengers Stranded

ಬೆಂಗಳೂರು, ಜುಲೈ 13: ಬೆಂಗಳೂರಿನ ಬಸವನಗುಡಿ ಕೆಆರ್ ರಸ್ತೆಯಲ್ಲಿ ಅವೈಜ್ಞಾನಿಕ ಪೈಪ್‌ಲೈನ್ ಕಾಮಗಾರಿಯಿಂದಾಗಿ ರಸ್ತೆ ಮಧ್ಯೆ ಸೃಷ್ಟಿಯಾದ ಗುಂಡಿಯಲ್ಲಿ ಬಿಎಂಟಿಸಿ ಬಸ್ ಸಿಲುಕಿ ಪ್ರಯಾಣಿಕರಿಗೆ ಸಮಸ್ಯೆ ಉಂಟಯಿತು. ಪದ್ಮನಾಭನಗರದಿಂದ ಮಾರ್ಕೆಟ್‌ ಕಡೆಗೆ ಪ್ರಯಾಣಿಸುತ್ತಿದ್ದ ಬಿಎಂಟಿಸಿ ಬಸ್, ರಸ್ತೆ ಗುಂಡಿಗೆ ಸಿಲುಕಿ ಒಂದು ಬದಿಗೆ ವಾಲಿ ನಿಂತಿತು. ಪೈಪ್‌ಲೈನ್ ಕಾಮಗಾರಿ ಕೈಗೊಂಡಿದ್ದ ಸಿಬ್ಬಂದಿ, ಕೆಲಸ ಮುಗಿದ ನಂತರ ಗುಂಡಿಗಳನ್ನು ಸರಿಯಾಗಿ ಮುಚ್ಚದೆ, ಕೇವಲ ಮಣ್ಣು ಮತ್ತು ಜಲ್ಲಿ ಹಾಕಿ ಹಾಗೆಯೇ ಹೋಗಿದ್ದರು. ಇದರಿಂದಾಗಿ ರಸ್ತೆಯು ವಾಹನ ಸಂಚಾರಕ್ಕೆ ಅಸುರಕ್ಷಿತವಾಗಿ…

Read More