Headlines

Viral Video: ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ; ಈ ಮಗು ಬದುಕುಳಿದಿದ್ದೇ ಪವಾಡ – Kannada News | Beware before leaving kids on road little girl saved by miracle in Kerala Watch Viral Video

ಕೋಝಿಕೋಡ್, ಫೆಬ್ರವರಿ 2: ಎಲ್ಲ ಪೋಷಕರೂ ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚು ಗಮನ ವಹಿಸುತ್ತಾರೆ. ಒಂದುವೇಳೆ ಒಂದೆರಡು ಸೆಕೆಂಡ್ ಮಕ್ಕಳ ಬಗ್ಗೆ ಗಮನ ಕೊಡದೇ ಇದ್ದರೂ ಅವರ ಜೀವಕ್ಕೇ ಅಪಾಯ ಉಂಟಾದೀತು. ಕೇರಳದ (Kerala)  ಕೋಝಿಕೋಡ್​​ನಲ್ಲಿ ಚಿಕ್ಕ ಹೆಣ್ಣುಮಗುವೊಂದು ರಸ್ತೆಗೆ ಓಡಿಬಂದಾಗಲೇ ಬಸ್​ ಅಡ್ಡಬಂದಿದೆ. ದೇವರ ಕೃಪೆಯಿಂದ ಆ ಬಸ್​ ಆ ಮಗುವಿಗೆ ಡಿಕ್ಕಿ ಹೊಡೆದಿಲ್ಲ. ಅಷ್ಟರಲ್ಲಿ ಆ ಮಗು ಹೆದರಿ ವಾಪಾಸ್ ಓಡಿದೆ. ಆ ವೇಳೆಗೆ ಬೇರೆ ಯಾವುದಾದರೂ ವಾಹನ ಬಂದಿದ್ದರೂ ಆ ಮಗುವಿಗೆ…

Read More

ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸ್ಪಷ್ಟ; ಸಚಿವ ಪ್ರಲ್ಹಾದ ಜೋಶಿ – Kannada News | BJP Candidate Jeevaraj Win In Sringeri Postal Ballots Recount Says pralhad joshi

ನವದೆಹಲಿ, (ಮೇ 03): ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮರು ಮತ ಎಣಿಕೆಯಲ್ಲಿ (Sringeri Postal Ballots Recount) ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು ಸಾಧಿಸಿರುವ ಸಾಧ್ಯತೆ ಸ್ಪಷ್ಟವಾಗಿದೆ. ಕೂಡಲೇ ಫಲಿತಾಂಶ ಘೋಷಣೆ ಆಗಬೇಕು.ತಕ್ಷಣ ಫಲಿತಾಂಶ ಘೋಷಿಸದಿದ್ದರೆ ಅವಾಂತರಗಳಿಗೆ ಚುನಾವಣಾಧಿಕಾರಿಯೇ ಹೊಣೆ ಹೊರಬೇಕಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಎಂದು ಎಚ್ಚರಿಸಿದ್ದಾರೆ. ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಅಂಚೆ ಮತ ಎಣಿಕೆ ಎಡವಟ್ಟಿನಿಂದ ಈಗಾಗಲೇ…

Read More

ಇಶಾನ್ ಕಿಶನ್ ಅಬ್ಬರದಿಂದ ರಿಂಕು ಸಿಂಗ್​ಗೆ ಖುಲಾಯಿಸಿದ ಅದೃಷ್ಟ – Kannada News | T20 World Cup 2026: Rinku Singh Selected in place of Jitesh Sharma

ಟಿ೨೦ ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳುವಲ್ಲಿ ರಿಂಕು ಸಿಂಗ್ ಯಶಸ್ವಿಯಾಗಿದ್ದಾರೆ. ಆದರೆ ರಿಂಕು ಸಿಂಗ್​ಗೆ ದಿಢೀರ್ ಅದೃಷ್ಟ ಖುಲಾಯಿಸಿದ್ದು ಇಶಾನ್ ಕಿಶನ್ ಅಬ್ಬರದಿಂದ ಎಂಬುದು ವಿಶೇಷ. ಇತ್ತೀಚೆಗೆ ಮುಗಿದ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಇಶಾನ್ ಕಿಶನ್ ಭರ್ಜರಿ ಪ್ರದರ್ಶನ ನೀಡಿದ್ದರು. ಜಾರ್ಖಂಡ್ ಪರ ಕಣಕ್ಕಿಳಿದಿದ್ದ ಕಿಶನ್ 2 ಶತಕ ಹಾಗೂ 2 ಅರ್ಧಶತಕಗಳೊಂದಿಗೆ ಬರೋಬ್ಬರಿ 51 ರನ್ ಕಲೆಹಾಕಿದ್ದರು. ಈ ಭರ್ಜರಿ ಪ್ರದರ್ಶನದೊಂದಿಗೆ ಇಶಾನ್ ಕಿಶನ್ ಟೀಮ್ ಇಂಡಿಯಾದ…

Read More

ತನ್ನ ತಂದೆ-ತಾಯಿ, ಸಹೋದರಿಯನ್ನು ಕೊಂದ ಯುವಕ: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಸತ್ಯ ಕಕ್ಕಿದ ಭೂಪ! – Kannada News | Kotturu Family Murder: A Man Brutal Killed his Parents, Sister in Vijayanagara

ವಿಜಯನಗರ, ಜನವರಿ 30: ಹೆತ್ತ ತಂದೆ-ತಾಯಿ ಮತ್ತು ಒಡಹುಟ್ಟಿದ ಸಹೋದರಿಯನ್ನೇ ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ (murder) ಮಾಡಿರುವಂತಹ ಘಟನೆ ವಿಜಯನಗರ (Vijayanagara) ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಅಕ್ಷಯ ಕುಮಾರ ಕೊಲೆ ಮಾಡಿದ ವ್ಯಕ್ತಿ. ಕೊಲೆಗೈದ ಅಕ್ಷಯ ಕುಮಾರ ಬೆಂಗಳೂರುಗೆ ತೆರಳಿ ತಂದೆ, ತಾಯಿ ಮತ್ತು ಸಹೋದರಿ ನಾಪತ್ತೆ ಆಗಿದ್ದಾರೆ ಎಂದು ಬೆಂಗಳೂರಿನ ತಿಲಕ್​ನಗರ ಠಾಣೆಗೆ ದೂರು ನೀಡಿದ್ದ. ಮೃತರ ಹೆಸರು ಮತ್ತು ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸ್​​ ವಿಚಾರಣೆ ವೇಳೆ ಅಸಲಿ ಸತ್ಯ ಬಾಯ್ಬಿಟ್ಟ…

Read More

Chanakya Niti: ಜೀವನದಲ್ಲಿ ಸಂಕಷ್ಟ ಎದುರಾಗಬಾರದೆಂದರೆ ನಿಮ್ಮ ಈ ವೈಯಕ್ತಿಕ ವಿಚಾರಗಳನ್ನು ಗೌಪ್ಯವಾಗಿಡಿ – Kannada News | Chanakya Niti: To avoid trouble in life, do not share these personal secrets of yours with anyone

ಬಹುತೇಕ ಹೆಚ್ಚಿನವರು ತಮ್ಮ ಜೀವನದಲ್ಲಿ ನಡೆಯುವಂತಹ ಪ್ರತಿಯೊಂದು ಘಟನೆಗಳು, ರಹಸ್ಯಗಳ (secrets) ಬಗ್ಗೆ ಯಾರೊಂದಿಗಾದರೂ ಶೇರ್‌ ಮಾಡುತ್ತಲೇ ಇರುತ್ತಾರೆ. ಈ ಅಭ್ಯಾಸ ಖಂಡಿತವಾಗಿಯೂ ಒಳ್ಳೆಯದಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಕೆಲವೊಂದು ವೈಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳುವುದರಿಂದ ಯಶಸ್ಸಿಗೆ ಅಡ್ಡಿಯುಂಟಾಗುವುದು ಮಾತ್ರವಲ್ಲದೆ, ಸಾಕಷ್ಟು ಸಂಕಷ್ಟಗಳು ಸಹ ಎದುರಾಗಬಹುದು. ಹಾಗಾಗಿ ಯಶಸ್ವಿ, ಒತ್ತಡರಹಿತ ಜೀವನವನ್ನು ನಡೆಸಲು, ಆರ್ಥಿಕವಾಗಿ ಮುಂದುವರೆಯಲು  ಬಯಸಿದರೆ ನೀವು ಈ ಕೆಲವೊಂದು ಸೀಕ್ರೆಟ್‌ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಅವು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ನಿಮ್ಮ ಈ…

Read More

ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ; 16 ತಿಂಗಳ ಬಳಿಕ ಇಬ್ಬರ ಮುಖಾಮುಖಿ – Kannada News | No Warm Hugs; PM Modi and Donald Trump shake hands at G7 Summit in France First Meet After 16 Months

ಎವಿಯಾನ್, ಜೂನ್ 16: ಫ್ರಾನ್ಸ್‌ನ ಎವಿಯಾನ್ ನಗರದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi in France) ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಪರಸ್ಪರ ಭೇಟಿಯಾಗಿದ್ದಾರೆ. ಕಳೆದ 16 ತಿಂಗಳುಗಳಲ್ಲಿ ಉಭಯ ನಾಯಕರ ನಡುವೆ ನಡೆದ ಮೊದಲ ಮುಖಾಮುಖಿ ಇದಾಗಿದೆ. ಆಪ್ತ ಸ್ನೇಹಿತರೆಂದು ಹೇಳಿಕೊಳ್ಳುತ್ತಿದ್ದ ಈ ಇಬ್ಬರೂ ನಾಯಕರು ಇಂದು ಈ ಮೊದಲಿನಿಂತೆ ಬಿಗಿ ಅಪ್ಪುಗೆಯಿಲ್ಲದೆ ಕೇವಲ ಪರಸ್ಪರ ಮುಗುಳ್ನಕ್ಕು ಹಸ್ತಲಾಘವ ಮಾಡಿಕೊಂಡಿದ್ದಾರೆ. ಸಾಮಾನ್ಯವಾಗಿ…

Read More

ಅತ್ಯಂತ ಮೌಲ್ಯಯುತ ಭಾರತೀಯ ಕಂಪನಿಗಳು; ರಿಲಾಯನ್ಸ್ ನಂತರ ಏರ್ಟೆಲ್; ಎಚ್​ಡಿಎಫ್​ಸಿಯನ್ನು ಹಿಂದಿಕ್ಕಿದ ಭಾರತೀಯ ಟೆಲಿಕಾಂ ಕಂಪನಿ – Kannada News | Bharti Airtel briefly edges HDFC Bank to Become India’s 2nd Most Valued Company

ನವದೆಹಲಿ, ಮೇ 18: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಟೆಲಿಕಾಂ ದೈತ್ಯ ಭಾರ್ತಿ ಏರ್‌ಟೆಲ್ (Bharti Airtel) ಐತಿಹಾಸಿಕ ಸಾಧನೆ ಮಾಡಿದೆ. ದೇಶದ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕ್ ಆದ ಎಚ್‌ಡಿಎಫ್‌ಸಿ (HDFC Bank) ಅನ್ನು ಹಿಂದಿಕ್ಕುವ ಮೂಲಕ ಭಾರ್ತಿ ಏರ್‌ಟೆಲ್ ಮಾರುಕಟ್ಟೆ ಬಂಡವಾಳೀಕರಣದಲ್ಲಿ (Market Capitalisation) ಭಾರತದ ಎರಡನೇ ಅತ್ಯಂತ ಮೌಲ್ಯಯುತ ಕಂಪನಿಯಾಗಿ ಹೊರಹೊಮ್ಮಿದೆ. ಕಳೆದ ಕೆಲವು ದಿನಗಳಿಂದ ಏರ್‌ಟೆಲ್ ಷೇರುಗಳು ಸತತವಾಗಿ ಏರಿಕೆ ಕಾಣುತ್ತಿರುವುದು ಈ ಸಾಧನೆಗೆ ಕಾರಣವಾಗಿದೆ. ಮುಕೇಶ್ ಅಂಬಾನಿ ಅವರ ರಿಲಾಯನ್ಸ್ ಇಂಡಸ್ಟ್ರೀಸ್…

Read More

‘ಆಚೆ ಬಂದಮೇಲೂ ಗೆದ್ರಿ’; ಅಪ್ಪುನ ಮರೆಯದ ಗಿಲ್ಲಿಗೆ ಫ್ಯಾನ್ಸ್ ಅಭಿನಂದನೆ – Kannada News | Gilli Nata Visits Puneeth Rajkumar Samadhi Fans Says you Are the real winner

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹುಟ್ಟೂರಲ್ಲಿ ವಿಜಯ ಯಾತ್ರೆ ಮಾಡಿದರು. ಇದಾದ ಬಳಿಕ ಬೆಂಗಳೂರಿಗೆ ಮರಳಿದ್ದಾರೆ. ಅವರು ಪುನೀತ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಫೋಟೋ ಗಮನ ಸೆಳೆದಿದೆ. ಪ್ರತಿ ಕಲಾವಿದರಿಗೂ, ಅದರಲ್ಲೂ ಯುವ ಕಲಾವಿದರಿಗೆ ಪುನೀತ್ ರಾಜ್​​ಕುಮಾರ್ ಎಂದರೆ ವಿಶೇಷ ಪ್ರೀತಿ ಇರುತ್ತದೆ. ಇದಕ್ಕೆ ಗಿಲ್ಲಿ ಕೂಡ ಹೊರತಾಗಿಲ್ಲ. ಅವರು ಪುನೀತ್ ಸ್ಮಾರಕಕ್ಕೆ ತೆರಳೋಕೆ ಮರೆತಿಲ್ಲ ಎಂಬುದು ವಿಶೇಷ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ಅವರು…

Read More

‘ಆಲ್ಫಾ’ ಚಿತ್ರಕ್ಕೆ ಮೊದಲ ದಿನ 9 ಸಾವಿರ ಶೋ; ಗಳಿಕೆ ಮಾತ್ರ ಒಂದಂಕಿ? – Kannada News | Alpha Movie First Day Collection: Despite 9K Shows, Disappointing 7 Cr Box Office

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ‘ಆಲ್ಫಾ’ ಸಿನಿಮಾ ಇಂದು (ಜುಲೈ 3) ತೆರೆಗೆ ಬಂದಿದೆ. ಆಲಿಯಾ ಭಟ್, ಶಾರ್ವರಿ, ಬಾಬಿ ಡಿಯೋಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರಕ್ಕೆ ದೇಶಾದ್ಯಂತ ಭರ್ಜರಿ ಸ್ಕ್ರೀನ್‌ಗಳು ಸಿಕ್ಕಿವೆ. ವೈಆರ್‌ಎಫ್ ತನ್ನ ಬಲವನ್ನು ಉಪಯೋಗಿಸಿ ಹೆಚ್ಚಿನ ಥಿಯೇಟರ್ ಪಡೆದುಕೊಂಡಿದೆ. ಈ ಮೂಲಕ ಈ ಚಿತ್ರಕ್ಕೆ ದಾಖಲೆಯ ಬಿಡುಗಡೆಯನ್ನು ತಂದುಕೊಟ್ಟಿದೆ. ಆದಾಗ್ಯೂ ಸಿನಿಮಾದ ಗಳಿಕೆ ಮಾತ್ರ ಒಂದಂಕಿಗೆ ಸೀಮಿತವಾಗಲಿದೆ ಎನ್ನಲಾಗುತ್ತಿದೆ. ‘ಆಲ್ಫಾ’ ಚಿತ್ರವು ಭಾರತದಾದ್ಯಂತ ಒಟ್ಟು 2,750 ಸ್ಕ್ರೀನ್‌ಗಳಲ್ಲಿ…

Read More

Video: ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುವಾಗ ಬಿದ್ದ ಮಹಿಳೆ, ಗುದ್ದಿದ್ದು ರೈಲಲ್ಲ, ಮತ್ತೇನು? – Kannada News | Terrifying Moment After Train Hits Log Obstruction on Tracks in Bihar

ಬಿಹಾರ, ಫೆಬ್ರವರಿ 06: ಮಹಿಳೆಯೊಬ್ಬರು ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುವಾಗ ಬಿದ್ದಿದ್ದಾರೆ, ಆದರೆ ಅವರಿಗೆ ಡಿಕ್ಕಿ ಹೊಡೆದಿದ್ದು ರೈಲಲ್ಲ, ಮರದ ದಿಮ್ಮಿ. ರೈಲ್ವೆ ಹಳಿಯ ಅಕ್ಕಪಕ್ಕದಲ್ಲಿ ಸಾಕಷ್ಟು ಮರದ ದಿಮ್ಮಿಗಳನ್ನು ಹಾಕಲಾಗಿತ್ತು. ರೈಲ್ವೆ ಚಕ್ರಕ್ಕೆ ಆ ದಿಮ್ಮಿ ಸಿಲುಕಿ ಬೌನ್ಸ್​ ಆಗಿ ಮಹಿಳೆಗೆ ಹಿಂದಿನಿಂದ ಹೊಡೆದಿದೆ ಆಕೆ ಅಲ್ಲೇ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಬಿಹಾರದ ಪಹರ್‌ಪುರ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ರೈಲ್ವೆ ಹಳಿ ದಾಟಲು ಪ್ರಯತ್ನಿಸುತ್ತಿರುವುದನ್ನು…

Read More