Ratha Saptami: ರಥಸಪ್ತಮಿ ಹಬ್ಬದಂದು ಈ ಮಂತ್ರವನ್ನು ತಪ್ಪದೇ ಪಠಿಸಿ; ಪ್ರಯೋಜನ ಸಾಕಷ್ಟಿವೆ – Kannada News | Ratha Saptami: Importance of Surya Puja, Mantras, and Charity for Prosperity
ಹಿಂದೂ ಧರ್ಮದಲ್ಲಿ ರಥಸಪ್ತಮಿಯ ಹಬ್ಬವನ್ನು ಸೂರ್ಯ ಭಗವಾನರ ಜನ್ಮದಿನವೆಂದು ಆಚರಿಸಲಾಗುತ್ತದೆ. ಮಾಘ ಮಾಸದ ಶುಕ್ಲಪಕ್ಷದ ಸಪ್ತಮಿ ದಿನದಂದು ರಥಸಪ್ತಮಿ ಆಚರಣೆ ನಡೆಯುತ್ತದೆ. ಈ ಪುಣ್ಯ ದಿನದಂದು ನವಗ್ರಹ ಹೋಮ, ಸೂರ್ಯ ಶಾಂತಿ, ಸೂರ್ಯ ಹೋಮ ಅಥವಾ ಸರಳವಾದ ಅಗ್ನಿಹೋತ್ರವನ್ನು ಮಾಡಿಕೊಳ್ಳುವುದು ಆರೋಗ್ಯದಲ್ಲಿ ಚೇತರಿಕೆ ಮತ್ತು ಆಯುಷ್ಯ ವೃದ್ಧಿಗೆ ಸಹಕಾರಿ ಎಂದು ನಂಬಲಾಗಿದೆ. ತಾಮ್ರದ ಪಾತ್ರೆಯಲ್ಲಿ ನೀರು ತೆಗೆದುಕೊಂಡು, ಬೆಳಗಿನ ಸೂರ್ಯನಿಗೆ ಅರ್ಘ್ಯವನ್ನು ಸಮರ್ಪಿಸುವುದು ಮತ್ತು ಮಂತ್ರಗಳನ್ನು ಜಪಿಸುವುದು ಶುಭ ಫಲಗಳನ್ನು ತರುತ್ತದೆ. “ಓಂ ಸೂರ್ಯನಾರಾಯಣಾಯ ನಮಃ”, “ಓಂ…