Headlines

ಬೆಂಗಳೂರು: ಶಾಲೆ ಕೊಠಡಿ ಒಳಗಡೆ ಕುಸಿದುಬಿದ್ದು 5ನೇ ತರಗತಿ ಬಾಲಕ ಸಾವು – Kannada News | Bengaluru School Student Death: Class 5 Boy Collapses in Classroom, Family Alleges Delay in Medical Aid

ಬೆಂಗಳೂರು, ಜುಲೈ 16: ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ ಶಾಲೆಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಜೂನ್ 10 ರಂದು ಐದನೇ ತರಗತಿಯ 12 ವರ್ಷದ ವಿದ್ಯಾರ್ಥಿ ಅರ್ಹನ್ ಪಾಷಾ ತರಗತಿ ಕೊಠಡಿಯಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿತ್ತು. ಬಾಲಕ ಕುಸಿದುಬೀಳುವ ಮೊದಲು ತನಗೆ ಸುಸ್ತಾಗಿದೆ ಎಂದು ಶಿಕ್ಷಕಿಗೆ ಹೇಳಿಕೊಂಡಿದ್ದ ಎನ್ನಲಾಗಿದೆ. ಆದರೆ, ಶಾಲಾ ಸಿಬ್ಬಂದಿ ಮತ್ತು…

Read More

ಗದಗ ಜಿಲ್ಲೆಯಲ್ಲಿ ಮಳೆ ಆರ್ಭಟ: ಲಕ್ಷ್ಮೇಶ್ವರ ಪಟ್ಟಣದ ರಸ್ತೆಗಳು ಜಲಾವೃತ – Kannada News | Heavy Rains Lash Lakshmeshwara: Gadag District Roads Waterlogged Summer Storm Havoc: Roads Submerged, Trees Fall

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ…

Read More

ಊರಿಗೆ ಬಂದರೂ ಮನೆಗೆ ಹೋಗದೇ ವಾಪಸ್ ಬೆಂಗಳೂರಿಗೆ ತೆರಳಿದ ಗಿಲ್ಲಿ ನಟ – Kannada News | Bigg Boss Kannada Season 12 Winner Gilli Nata unable to enter home due to huge crowd

‘ಬಿಗ್ ಬಾಸ್ ಕನ್ನಡ’ ವಿಜೇತ (Bigg Boss Kannada 12 Winner) ಗಿಲ್ಲಿ ನಟ ಅವರ ಬಗ್ಗೆಯೇ ಈಗ ಎಲ್ಲರೂ ಮಾತನಾಡುತ್ತಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಗೆದ್ದಿರುವ ಅವರು ಮಂಡ್ಯ, ಮದ್ದೂರು, ಮಳವಳ್ಳಿ ಮುಂತಾದೆಡೆ ಮೆರವಣಿಗೆಯಲ್ಲಿ ಭಾಗಿ ಆಗಿದ್ದಾರೆ. ಗಿಲ್ಲಿ ಹೋದಲ್ಲೆಲ್ಲ ಅವರನ್ನು ನೋಡಲು ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಲಕ್ಷಾಂತರ ಅಭಿಮಾನಿಗಳು ಗಿಲ್ಲಿ ನಟನನ್ನು ನೋಡಲು ಬಂದಿದ್ದಾರೆ. ಗಿಲ್ಲಿ ನಟ (Gilli Nata) ಅವರು ಸ್ವಗ್ರಾಮವಾದ ದಡದಪುರಕ್ಕೆ ಹೋಗಿದ್ದಾರೆ. ಆದರೆ ಸ್ವಂತ ಮನೆಗೆ ಹೋಗಲು…

Read More

IPL 2026: ಐಪಿಎಲ್​ನಲ್ಲಿ ಅಂಪೈರ್​ಗೆ ಸಿಗುವ ವೇತನ ಎಷ್ಟು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಟಗಾರರಿಗೆ ಕೋಟಿ ಕೋಟಿ ರೂ. ಸಂಭಾವನೆ ಸಿಗುವುದು ಗೊತ್ತೇ ಇದೆ. ಆದರೆ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಅಂಪೈರ್​ಗಳಿಗೂ ಲಕ್ಷ ಲಕ್ಷ ರೂ. ವೇತನ ಸಿಗುತ್ತಿರುವ ವಿಚಾರ ಅನೇಕರಿಗೆ ಗೊತ್ತಿಲ್ಲ. ಅಂದರೆ ಐಪಿಎಲ್ ಕೇವಲ ಆಟಗಾರರಿಗೆ ಮಾತ್ರವಲ್ಲದೆ, ಪಂದ್ಯದ ನಿರ್ಣಾಯಕರಿಗೂ ಕೂಡ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಆಗಿದೆ. ಹಾಗಿದ್ರೆ ಐಪಿಎಲ್​ನಲ್ಲಿ ಅಂಪೈರ್​ಗಳು ಪಡೆಯುವ ವೇತನ ಎಷ್ಟು ಎಂದು ನೋಡೋಣ.. ಐಪಿಎಲ್ 2026ರ ಅಂಪೈರ್ ವೇತನ: ಅಂಪೈರ್‌ಗಳ ಅನುಭವ ಮತ್ತು ಅವರ…

Read More

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ಧಾರವಾಡ, ಮಾರ್ಚ್​​ 14: ರಾಜ್ಯದಲ್ಲಿ ಬಿಸಿಲು ಹೆಚ್ಚಳವಾಗಿದೆ. ಜನರು ಸೆಕೆಗೆ ಬೇಸತ್ತಿದ್ದಾರೆ. ಈ ಮಧ್ಯೆ ವಿದ್ಯಾಕಾಶಿ ಧಾರವಾಡಲ್ಲಿ ಇಂದು ಆಲಿಕಲ್ಲು ಸಹಿತ ಭಾರಿ ಮಳೆ ಆಗಿದೆ. ಆ ಮೂಲಕ ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ವರುಣ ತಂಪೆರೆದಿದೆ. ಗುಡುಗು ಸಹಿತ ಮಳೆಯಿಂದ ಜನರ ಮೊಗದಲ್ಲಿ ಹರ್ಷ ಮೂಡಿದೆ. ಆದರೆ ಗಾಳಿ ಜೋರಾಗಿ ಬೀಸುತ್ತಿರುವುದರಿಂದ ಮಾವಿನ ಬೆಳೆಗೆ ಈ ಬಾರಿಯೂ ಮಳೆ ಕಂಟಕವಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

IPL 2026: ಚಿನ್ನಸ್ವಾಮಿ ಮೈದಾನದಲ್ಲಿ ಆರ್​ಸಿಬಿ ಎಷ್ಟು ಪಂದ್ಯಗಳನ್ನಾಡಿದೆ? ತವರಿನಲ್ಲಿ ದಾಖಲೆ ಹೇಗಿದೆ?

2026 ರ ಐಪಿಎಲ್ (IPL 2026) ಆರಂಭಕ್ಕೂ ಮುನ್ನ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದ್ದ ಆರ್​ಸಿಬಿ (RCB) ಇದೀಗ ಎಲ್ಲವನ್ನು ಇತ್ಯರ್ಥ ಮಾಡಿಕೊಂಡು, ಹೊಸ ಆವೃತ್ತಿಯಲ್ಲಿ ಕಣಕ್ಕಿಳಿಯಲು ಮುಂದಾಗಿದೆ. ಇದರ ಜೊತೆಗೆ ಆರ್​ಸಿಬಿ ತವರಿನಲ್ಲಿ ತನ್ನ ಪಂದ್ಯಗಳನ್ನು ಆಡುತ್ತಿರುವುದು ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸಿದೆ. ತವರಿನಲ್ಲಿ ಅಭಿಮಾನಿಗಳ ಮುಂದೆ 19ನೇ ಆವೃತ್ತಿಯನ್ನು ಗೆಲುವಿನೊಂದಿಗೆ ಆರಂಭಿಸಲು ನೋಡುತ್ತಿರುವ ಆರ್​ಸಿಬಿಗೆ, ಸನ್‌ರೈಸರ್ಸ್ ಹೈದರಾಬಾದ್‌ ಎದುರಾಗುತ್ತಿದೆ. ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರವ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮಣಿಸಬೇಕೆಂದರೆ ಆರ್​ಸಿಬಿ ತನ್ನ ಬಲಿಷ್ಠ ಪ್ಲೇಯಿಂಗ್ 11…

Read More

ಕರ್ನಾಟಕ ಎಂಎಲ್ಸಿ ಚುನಾವಣೆ: ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್ – Kannada News

ಬೆಂಗಳೂರು, ಜೂನ್​​ 11: ಕರ್ನಾಟಕ ವಿಧಾನ ಪರಿಷತ್ ಚುನಾವಣಾ ಕಣವು ತೀವ್ರ ಕುತೂಹಲ ಮೂಡಿಸಿದೆ. ಜೆಡಿಎಸ್ ನಾಯಕರಿಗೆ ಒಂದು ಲೆಕ್ಕದಲ್ಲಿ ಡಬಲ್ ಟೆನ್ಷನ್ ಶುರುವಾಗಿದೆ. ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವುದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಪ್ರತಿಷ್ಠೆಯ ಸವಾಲಾಗಿ ಪರಿಣಮಿಸಿದೆ. ಎನ್​ಡಿಎಯ ಮೂರನೇ ಅಭ್ಯರ್ಥಿ ಗೆಲುವಿಗೆ ಸದ್ಯ ನಾಲ್ಕರಿಂದ ಐದು ಮತಗಳ ಕೊರತೆ ಇದೆ. ಈ ಮತಗಳನ್ನು ಕಾಂಗ್ರೆಸ್ ಪಾಳಯದಿಂದ ಸೆಳೆಯಬೇಕಾದ ಅನಿವಾರ್ಯತೆ ಜೆಡಿಎಸ್ ಮೇಲಿದೆ. ಇದು ಒಂದು ಕಡೆಯಾದರೆ, ಇನ್ನೊಂದು ಕಡೆ ಪಕ್ಷದೊಳಗೆ ಅಡ್ಡ ಮತದಾನದ ಭೀತಿ…

Read More

ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ! – Kannada News | Monkey Snatches Tourist’s Mobile at Shivagange, Returns Damaged: Video goes viral

ನೆಲಮಂಗಲ, ಜುಲೈ 27: ತಾಲೂಕಿನ ಪ್ರಸಿದ್ಧ ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ಮಂಗವೊಂದು ಪ್ರವಾಸಿಗರ ಮೊಬೈಲ್ ಕಸಿದುಕೊಂಡು ಸುಮಾರು ಒಂದು ಗಂಟೆ ಕಾಲ ಸತಾಯಿಸಿದ ಕುತೂಹಲಕಾರಿ ಘಟನೆ ನಡೆದಿದೆ. ಶಿವಗಂಗೆ ಬೆಟ್ಟ ವೀಕ್ಷಣೆಗೆ ಬಂದಿದ್ದ ಯುವತಿಯೊಬ್ಬರ ಕೈಯಲ್ಲಿದ್ದ ಮೊಬೈಲ್ ಅನ್ನು ಸಡನ್ ಆಗಿ ಕಸಿದುಕೊಂಡ ಮಂಗ, ಸೀದಾ ದೇವಾಲಯದ ಗೋಪುರದ ಶಿಖರ ಏರಿ ಕುಳಿತುಕೊಂಡಿದೆ. ಮೊಬೈಲ್ ವಾಪಸ್ ಪಡೆಯಲು ಜೊತೆಯಲ್ಲಿದ್ದ ಯುವಕರು ಹರಸಾಹಸ ಪಟ್ಟಿದ್ದಾರೆ. ಒಂದು ಗಂಟೆಯ ನಂತರ ಕೊನೆಗೂ ಮಂಗ ಮೊಬೈಲ್ ಅನ್ನು ಕೆಳಗೆ ಹಾಕಿದ್ದು,…

Read More

ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ ನೋಡಿ!

ಮಡಿಕೇರಿ, ಏಪ್ರಿಲ್ 04: ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಗ್ರಾಮದಲ್ಲಿ ಕಾಫಿ ಕಳ್ಳತನದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಎಂಎಲ್‌ಸಿ ಸುಜಾ ಕುಶಾಲಪ್ಪ ಅವರ ಎಸ್ಟೇಟ್‌ನಲ್ಲಿ ನೌಕರನಾಗಿದ್ದ ಪೊನ್ನಪ್ಪ ಕಾಫಿ ಕದ್ದಿರುವುದು ಪತ್ತೆಯಾಗಿದೆ. ಶಾಸಕರ ಮನೆಯಲ್ಲೇ ನಡೆದ ಈ ಪ್ರಕರಣದಲ್ಲಿ, ಪೊನ್ನಪ್ಪನನ್ನು ಸುಜಾ ಕುಶಾಲಪ್ಪ ಅವರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಕಾಫಿಯನ್ನು ಕದ್ದಿದ್ದಾಗಿ ಆರೋಪಿಸಲಾಗಿದೆ. ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ತಿಂಗಳ ಹಿಂದೆ ನಡೆದ ಈ ಘಟನೆ…

Read More

RCB ತಂಡದ ಅಮೋಘ ಗೆಲುವಿನ ಬೆನ್ನಲ್ಲೇ ಐಪಿಎಲ್ ಅಂಕ ಪಟ್ಟಿ ಪ್ರಕಟ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 11 ಪಂದ್ಯಗಳು ಮುಗಿದಿವೆ. ಈ ಹನ್ನೊಂದು ಪಂದ್ಯಗಳಲ್ಲಿ ಎಲ್ಲಾ ತಂಡಗಳು 2 ಮ್ಯಾಚ್​ಗಳನ್ನು ಆಡಿದೆ. ಈ ಪಂದ್ಯಗಳ ಬಳಿಕ ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲೂ ಮಹತ್ವದ ಬದಲಾವಣೆಯಾಗಿದ್ದು, ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ… ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 202 ರನ್​ಗಳ ಗುರಿಯನ್ನು 15.4 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಇದೀಗ ಸಿಎಸ್​ಕೆ ವಿರುದ್ಧ 43 ರನ್​ಗಳ ಗೆಲುವು…

Read More