ಪ್ರೀಮಿಯಮ್ ಪೆಟ್ರೋಲ್, ಡೀಸಲ್ ಬೆಲೆ ಮತ್ತೆ ಏರಿಕೆ; ಲೀಟರ್​ಗೆ 11 ರೂ ದರ ಹೆಚ್ಚಳ

ನವದೆಹಲಿ, ಏಪ್ರಿಲ್ 1: ಹೊಸ ವರ್ಷದ ಮೊದಲ ದಿನದಂದು ಸಾಮಾನ್ಯ ಜನರಿಗೆ ಡಬಲ್ ಶಾಕ್ ಸಿಕ್ಕಿದೆ. ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 19 ರೂ ಏರಿಕೆಯಾದರೆ, ಪ್ರೀಮಿಯಮ್ ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲೂ (Premium Petrol price) ಭರ್ಜರಿ ಹೆಚ್ಚಳ ಆಗಿದೆ. ಪ್ರೀಮಿಯಮ್ ಪೆಟ್ರೋಲ್ ಬೆಲೆ ಲೀಟರ್​ಗೆ 11 ರೂನಷ್ಟು ಹೆಚ್ಚಿದೆ. ಪ್ರೀಮಿಯಮ್ ಡೀಸಲ್ ಬೆಲೆಯಲ್ಲಿ ಒಂದೂವರೆ ರೂನಷ್ಟು ಅಲ್ಪ ಹೆಚ್ಚಳ ಆಗಿದೆ. ತೈಲ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಈ ದರ ಏರಿಕೆ…

Read More

ಮಾರ್ಮಿಕವಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು? – Kannada News | DK Sureshs Cryptic Post Amidst Karnataka Power Tussle Sparks Debate

ಬೆಂಗಳೂರು, ಡಿಸೆಂಬರ್​​ 25: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಅಧಿಕಾರ ರಾಜಕೀಯದ ನಡುವೆ, ಡಿ.ಕೆ. ಸುರೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಒಂದು ಮಾರ್ಮಿಕ ಪೋಸ್ಟ್ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಪಾಟೀಲ ಪುಟ್ಟಪ್ಪನವರ ಹೇಳಿಕೆಯಾದ ‘ಗುರಿಯನ್ನ ಬೇಗ ತಲುಪಬೇಕು ಅನ್ನುವವರು ದಾರಿಯಲ್ಲಿ ವಿಶ್ರಮಿಸುತ್ತಾ ಕುಳಿತುಕೊಳ್ಳಬಾರದು’ ಎಂಬ ವಾಕ್ಯವನ್ನು ಡಿ.ಕೆ. ಸುರೇಶ್ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಯಾರನ್ನು ಉದ್ದೇಶಿಸಿದೆ ಎಂಬ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 24ರ ದಿನಭವಿಷ್ಯ – Kannada News | Jan 24 Numerology: Daily Horoscope for Birth Numbers 1, 2, 3 Explained

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ನಿರ್ಧಾರಗಳ ಬಗ್ಗೆ ನಂಬಿಕೆ ಇರುವುದು ತಪ್ಪಲ್ಲ. ಆದರೆ ಯಾವುದಾದರೂ ಅವಕಾಶ ಸಿಕ್ಕಿದೆ ಎಂಬ ಕಾರಣಕ್ಕೆ ವಿನಾಕಾರಣದ ಉದ್ವೇಗ ಯಾವುದೇ ರೀತಿಯಲ್ಲೂ ಸರಿಯಲ್ಲ. ಆದ್ದರಿಂದ ಸಾವಧಾನದಿಂದ ಆಲೋಚನೆ ಮಾಡಿದ ಮೇಲಷ್ಟೇ ಅಭಿಪ್ರಾಯವನ್ನಾಗಲೀ ಹಣಕಾಸಿನ ವಿಚಾರಗಳ ಬಗ್ಗೆ…

Read More

ಬಂಡಾಯ ಮಣಿಸಿ ದಾವಣಗೆರೆ ಬೈ ಎಲೆಕ್ಷನ್​ ಗೆದ್ದ ಸಮರ್ಥ್ ಶಾಮನೂರು – Kannada News | Davanagere South Bypoll: Congress’ Samarth Shamanur Defeats BJP’s Srinivas Das Kariyappa

ದಾವಣಗೆರೆ, ಮೇ 04: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮೊಮ್ಮಗ, ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪಗೆ ಸೋಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರಾಭಯಗೊಂಡಿದೆ. ತನ್ನದೇ ಹಿಡಿತದಲ್ಲಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರವನ್ನು ಆಡಳಿತಾರೂಢ ಕಾಂಗ್ರೆಸ್​​ ಮರಳಿ ತೆಕ್ಕೆಗೆ ಪಡೆದಿದೆ. ಯಾರಿಗೆ ಎಷ್ಟು ಮತ? ಕಾಂಗ್ರೆಸ್​ನ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ…

Read More

ಉಕ್ರೇನ್​ನಲ್ಲಿ ಬಸ್ ಮೇಲೆ ಇಸ್ರೇಲ್ ಡ್ರೋನ್ ದಾಳಿ, 15 ಮಂದಿ ಸಾವು, 7 ಜನರಿಗೆ ಗಾಯ – Kannada News | Fifteen Workers Killed in Russian Strike as Ukraine Sets Peace Talks Timeline

ಕೈವ್, ಫೆಬ್ರವರಿ 02: ರಷ್ಯಾ ಉಕ್ರೇನ್​(Ukraine) ಮೇಲೆ ಡ್ರೋನ್ ದಾಳಿ ನಡೆಸಿದ್ದು, ಘಟನೆಯಲ್ಲಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಣಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಖಾಸಗಿ ಕಂಪನಿಯ ಬಸ್ ಅನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ನ ರಾಜ್ಯ ತುರ್ತು ಸೇವೆ ತಿಳಿಸಿದೆ. ಡ್ರೋನ್ ದಾಳಿಯ ನಂತರ ಬಸ್ ಬೆಂಕಿಗೆ ಹೊತ್ತಿಕೊಂಡಿತ್ತು, ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲದಲ್ಲಿ ಬೆಂಕಿ ನಂದಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭದಲ್ಲಿ…

Read More

ಗುರುಕುಲದಲ್ಲಿ 11 ವರ್ಷದ ವಿದ್ಯಾರ್ಥಿಯ ಬರ್ಬರ ಹತ್ಯೆ; ಮೈಮೇಲಿತ್ತು 42 ಗಾಯ – Kannada News | Lucknow Gurukul student beaten to death body found with 42 injuries and cigarette burns

ಲಕ್ನೋ, ಏಪ್ರಿಲ್ 24: ಲಕ್ನೋದ (Lucknow) ಗುರುಕುಲವೊಂದರಲ್ಲಿ ವಿದ್ಯಾರ್ಥಿಯಾಗಿದ್ದ 11 ವರ್ಷದ ಬಾಲಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುಕುಲಕ್ಕೆ ಸೇರಿಸಿ 7 ದಿನಗಳಲ್ಲೇ ಆತ ಶವವಾಗಿ ಪತ್ತೆಯಾಗಿದ್ದಾನೆ. ಮನೆಗೆ ತರುವಾಗ ಆತನ ದೇಹದಲ್ಲಿ ಹಲವಾರು ಗಾಯದ ಗುರುತುಗಳಿತ್ತು ಎಂದು ಆತನ ಕುಟುಂಬ ಆರೋಪಿಸಿದೆ. 11 ವರ್ಷದ ದಿವ್ಯಾಂಶ್ ಅವರನ್ನು ಏಪ್ರಿಲ್ 15ರಂದು ಲಕ್ನೋದ ರಾಮಾನುಜ್ ಭಾಗವತ್ ವೇದ ವಿದ್ಯಾಪೀಠ ಗುರುಕುಲಕ್ಕೆ ದಾಖಲಿಸಲಾಗಿತ್ತು. ಏಪ್ರಿಲ್ 22ರಂದು ಆತನ ಕುಟುಂಬಕ್ಕೆ ಆತನ ಸಾವಿನ…

Read More

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಬೆಂಗಳೂರು, ಏಪ್ರಿಲ್​ 22: ಕರ್ನಾಟಕ ಎಸ್ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಇನ್ನು ತೃತೀಯ ಭಾಷೆಯ ವಿಷಯಕ್ಕೆ ಅಂಕನೋ ಇಲ್ಲಾ ಗ್ರೇಡೋ ಎಂಬ ಗೊಂದಲ ಉಂಟಾಗಿತ್ತು. ಸದ್ಯ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಗ್ರೇಡ್ ಬದಲು ಅಂಕ ನೀಡಲು ನಿರ್ಧರಿಸಲಾಗಿದೆ. ಆ ಮೂಲಕ ಈ ವರ್ಷ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ. ಈಗಾಗಲೇ ಎಲ್ಲ ವಿಷಯಗಳಿಗೆ ಅಂಕಗಳನ್ನ ನೀಡಿ…

Read More

ಹರಿದ್ವಾರದ ಹರ್​ ಕಿ ಪೌರ್​ ಸುತ್ತ ಹಿಂದೂಯೇತರರು, ರೀಲ್ಸ್ ಮಾಡುವವರ ಪ್ರವೇಶ ನಿಷೇಧ – Kannada News | Entry of non Hindus and reels makers strictly prohibited at Haridwar Har Ki Pauri

ಹರಿದ್ವಾರ, ಜನವರಿ 16: ಹರಿದ್ವಾರದ (Haridwar) ಅತ್ಯಂತ ಪವಿತ್ರ ಘಾಟ್ ಆಗಿರುವ ಹರ್ ಕಿ ಪೌರಿಯ ಪಾವಿತ್ರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂಯೇತರರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸ್ಪಷ್ಟವಾಗಿ ಹೇಳುವ ಫಲಕಗಳನ್ನು ಹಾಕಲಾಗಿದೆ. ಇದರ ಜೊತೆಗೆ, ಡ್ರೋನ್ ಹಾರಾಟ ಮತ್ತು ಹಾಡುಗಳನ್ನು ಆಧರಿಸಿದ ರೀಲ್‌ಗಳು ಅಥವಾ ವಿಡಿಯೋ ಚಿತ್ರೀಕರಣವನ್ನು ಸಹ ನಿಷೇಧಿಸಲಾಗಿದೆ. ಸಿನಿಮಾ ಗೀತೆಗಳನ್ನು ಆಧರಿಸಿ ವಿಡಿಯೋ ಚಿತ್ರೀಕರಿಸುವುದು ಮತ್ತು ರೀಲ್‌ಗಳನ್ನು ಮಾಡುವುದನ್ನು ಸಹ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂತಹ ರೀಲ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದರೆ ಕಾನೂನು ಕ್ರಮ…

Read More

ಯುವಕನ ಹೊಟ್ಟೆಯೊಳಗಿತ್ತು ಕಬ್ಬಿಣದ ಸ್ಪ್ಯಾನರ್‌, 7 ಬ್ರಶ್; ಆಪರೇಷನ್ ಮಾಡಿದ ವೈದ್ಯರಿಗೇ ಶಾಕ್ – Kannada News | Iron spanners and 7 toothbrushes removed from mans stomach in rajasthan

ಜೈಪುರ, ಡಿಸೆಂಬರ್ 30: ರಾಜಸ್ಥಾನದ ಯುವಕನೊಬ್ಬ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೀಗಾಗಿ, ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆಗ ವೈದ್ಯರು ಅವನ ಹೊಟ್ಟೆಯನ್ನು ಸ್ಕ್ಯಾನ್ ಮಾಡಿದಾಗ ಆಘಾತಕ್ಕೊಳಗಾದರು. ಸಮಸ್ಯೆ ಏನೆಂದು ಕಂಡುಹಿಡಿಯಲು ವೈದ್ಯರು ಯುವಕನ ಹೊಟ್ಟೆಯನ್ನು ಸ್ಕ್ಯಾನ್ (Scanning) ಮಾಡಿದ ವೈದ್ಯರು ಶಾಕ್ ಆದರು. ಏಕೆಂದರೆ ಆತನ ಹೊಟ್ಟೆಯಲ್ಲಿ ಕಬ್ಬಿಣದ ಸ್ಪ್ಯಾನರ್‌ಗಳು ಮತ್ತು ಹಲ್ಲುಜ್ಜುವ ಬ್ರಶ್ ಸೇರಿದಂತೆ ಕೆಲವು ವಸ್ತುಗಳನ್ನು ಕಂಡು ಆಘಾತಕ್ಕೊಳಗಾದರು. ತಕ್ಷಣವೇ ಆತನಿಗೆ ಆಪರೇಷನ್ ಮಾಡಲು ಸಿದ್ಧರಾದ ವೈದ್ಯರು ಆ…

Read More

Sunil Gavaskar: ಪಾಕ್ ಆಟಗಾರನ ಖರೀದಿ, ಸೈನಿಕರ ಸಾವಿಗೆ ಪರೋಕ್ಷ ಕೊಡುಗೆ..!

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ಗೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಕಾಲಿಟ್ಟಿದೆ. ಈ ಲೀಗ್​ನಲ್ಲಿ ಸನ್​ರೈಸರ್ಸ್ ಲೀಡ್ಸ್ ತಂಡವನ್ನು ಕಣಕ್ಕಿಳಿಸುತ್ತಿರುವ ಸನ್​ ಗ್ರೂಪ್ ವಿರುದ್ಧ ಇದೀಗ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಆಕ್ರೋಶಕ್ಕೆ ಕಾರಣ ಸನ್​ರೈಸರ್ಸ್​ ಲೀಡ್ಸ್ ತಂಡವು ಪಾಕಿಸ್ತಾನ್ ತಂಡದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿರುವುದು. ಇದೀಗ ಈ ಖರೀದಿಯನ್ನು ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಕೂಡ ಟೀಕಿಸಿದ್ದಾರೆ. ದಿ ಹಂಡ್ರೆಡ್ ಲೀಗ್​ 2026ರ ಹರಾಜಿನಲ್ಲಿ ಸನ್ ರೈಸರ್ಸ್ ಲೀಡ್ಸ್…

Read More