Headlines

ಕರುನಾಡ ಜನತೆಗೆ ಕೈ ಮುಗಿದ ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ?

ಬೆಂಗಳೂರು, (ಮೇ 28): ಬಡವರಿಗೆ ಭಾಗ್ಯಗಳ ಕೊಟ್ಟ ಸರದಾರ.. ಹಸಿದವರಿಗೆ ಅನ್ನ ನೀಡಿದ ಅನ್ನರಾಮಯ್ಯ.. ರೈತರ ಧ್ವನಿಯಾಗಿದ್ದ ರೈತರಾಮಯ್ಯ, ಕನ್ನಡ ನಾಡು ನುಡಿಗಾಗಿ ದಿಟ್ಟ ಹೆಜ್ಜೆ ಇಟ್ಟ ಕನ್ನಡ ರಾಮಯ್ಯ.. ದಾಖಲೆ ಬಜೆಟ್ ಮಂಡಿಸಿದ ಬಜೆಟ್ ರಾಮಯ್ಯ. ವಿಧಾನಸಭೆಯಲ್ಲಿ ಎದುರಾಳಿಗಳನ್ನ ಮಾತಿನಲ್ಲೇ ಕಟ್ಟಿಹಾಕುತ್ತಿದ್ದ ಸಿದ್ದರಾಮಯ್ಯ, ತಮ್ಮ ಕೆಲಸಗಳಿಂದಲೇ ನಾನಾ ಹೆಸರಿನಿಂದ ಕರೆಸಿಕೊಂಡವರು. ಇಂತಹ ಸಿದ್ದರಾಮಯ್ಯ (Siddaramaiah) ಇವತ್ತು ಮುಖ್ಯಮಂತ್ರಿ ಪದವಿಯನ್ನೇ ತ್ಯಾಗ ಮಾಡಿ ತ್ಯಾಗರಾಮಯ್ಯರಾಗಿದ್ದಾರೆ. ಎದೆಭಾರ ಮಾಡಿಕೊಂಡೇ ತನ್ನ ಆಪ್ತ ಭೈರತಿ ಸುರೇಶ್ ಕಾರು ಹತ್ತಿದ ಸಿದ್ದರಾಮಯ್ಯ,…

Read More

ಕೊನೆಯುಸಿರಿರುವವರೆಗೂ ನೀನೇ ನನ್ನವಳು!: ಆಸ್ಪತ್ರೆ ಹಾಸಿಗೆಯಲ್ಲೇ ಹೆಂಡತಿಗೆ ಸಿಂಧೂರ ಇಟ್ಟು ಪತಿ ಧರ್ಮ ಮೆರೆದ ಪತಿ

ದೆಹಲಿ, ಮೇ.28: “ಪ್ರೀತಿ ಅಂದರೆ ಹೀಗಿರಬೇಕು, ಕೊನೆಯುಸಿರಿರುವವರೆಗೂ ಜೊತೆಯಾಗಿ ಬಾಳಬೇಕು” ಎಂಬ ಮಾತಿಗೆ ಇಲ್ಲೊಂದು ಅತ್ಯಂತ ಭಾವುಕ ಹಾಗೂ ಕಣ್ಣೀರು ತರಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ ಐಸಿಯು (ICU) ಹಾಸಿಗೆಯ ಮೇಲೆ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ತನ್ನ ಪ್ರೀತಿಯ ಪತ್ನಿಗೆ, ಪತಿ ಸಾಂಪ್ರದಾಯಿಕ ಚುಮರಿ (Chunari) ಹೊದಿಸಿ, ಹಣೆಗೆ ಸಿಂಧೂರ ಇಟ್ಟು ತನ್ನ ಪತಿ ಧರ್ಮ ಹಾಗೂ ಜೀವಮಾನದ ಒಡನಾಟದ ಭಾಷೆಯನ್ನು ಅತ್ಯಂತ ಭಕ್ತಿ-ಪ್ರೀತಿಯಿಂದ ನಿಭಾಯಿಸಿದ್ದಾನೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿ ಆಸ್ಪತ್ರೆಯ…

Read More

‘ನನ್ನ ತಲೆ ಪೂರ್ತಿ ಬೋಳಾಗಿದೆ, ವಿಗ್ ಧರಿಸಿದ್ದೇನೆ’: ಡ್ರಗ್ಸ್ ದುಷ್ಪರಿಣಾಮದ ಬಗ್ಗೆ ಬಾಯ್ಬಿಟ್ಟ ಹನಿ ಸಿಂಗ್

ಖ್ಯಾತ ರ‍್ಯಾಪರ್ ಹಾಗೂ ಗಾಯಕ ಯೋ ಯೋ ಹನಿ ಸಿಂಗ್ (Yo Yo Honey Singh) ತಮ್ಮ ವೈಯಕ್ತಿಕ ಜೀವನದ ಕುರಿತು ಅತ್ಯಂತ ಆಘಾತಕಾರಿ ಮತ್ತು ಭಾವುಕ ಸತ್ಯವೊಂದನ್ನು ಬಹಿರಂಗಪಡಿಸಿದ್ದಾರೆ. ತಮಗೆ ಸಂಪೂರ್ಣವಾಗಿ ಬೋಳು ತಲೆಯಾಗಿದ್ದು, ಸದ್ಯ ತಾವು ವಿಗ್ (Wig) ಧರಿಸುತ್ತಿರುವುದಾಗಿ ಅವರು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ಡ್ರಗ್ಸ್ (Drugs) ಸೇವನೆ ಬಳಿಕ ಉಂಟಾದ ಬೈಪೋಲಾರ್ ಡಿಸಾರ್ಡರ್ ಎಂಬ ಮಾನಸಿಕ ಆರೋಗ್ಯ ಸಮಸ್ಯೆಯಿಂದಾಗಿ ತೆಗೆದುಕೊಂಡ ಭಾರಿ ಪ್ರಮಾಣದ ಔಷಧಿಗಳೇ ತಮ್ಮ ಈ ಸ್ಥಿತಿಗೆ ಕಾರಣ ಎಂದು ಅವರು…

Read More

RR vs SRH: ವೈಭವ್ ಔಟಾದಾಗ ಕಾವ್ಯ ಮಾರನ್ ಏನು ಮಾಡಿದ್ರು ನೋಡಿ

ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಕ್ಸರ್‌ಗಳ ಮಳೆ ಸುರಿಸಿ 29 ಎಸೆತಗಳಲ್ಲಿ 97 ರನ್‌ಗಳ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್‌ನಲ್ಲಿ 12 ಸಿಕ್ಸರ್‌ಗಳು ಮತ್ತು 5 ಬೌಂಡರಿಗಳನ್ನು ಬಾರಿಸಿದರು, ಆದರೆ ಸೂರ್ಯವಂಶಿ ಕೇವಲ 3 ರನ್​ಗಳಿಂದ ಶತಕ ವಂಚಿತರಾದರು. ಅಬ್ಬರದ ಬ್ಯಾಟಿಂಗ್‌ ಮಾಡಿ ಸನ್​ರೈಸರ್ಸ್​ ಬೌಲರ್​ಗಳನ್ನು ಹೈರಾಣಾಗಿಸಿದ ವೈಭವ್ ಔಟಾದ ಕೂಡಲೇ ಒಂದೆಡೆ ಸನ್​ರೈಸರ್ಸ್​ ಪಾಳಯದಲ್ಲಿ ಸಂತಸ ಮನೆ ಮಾಡಿದರೆ, ಇತ್ತ ರಾಜಸ್ಥಾನ್ ತಂಡದ ಅಭಿಮಾನಿಗಳ ಮುಖದಲ್ಲಿ ಬೇಸರ ಎದ್ದು ಕಾಣಿಸುತ್ತಿತ್ತು. ವೈಭವ್ ಸೂರ್ಯವಂಶಿ 97…

Read More

ಶೇರುಗಳಂತೆ ರಿಯಲ್ ಎಸ್ಟೇಟ್ ಆಸ್ತಿಯಲ್ಲಿ ಪಾಲು ಖರೀದಿಸಿ… ಇದು REITs ಮತ್ತು InvITs ಕೊಡುವ ಅವಕಾಶ

ಅಸ್ತಿಯಲ್ಲಿ ಹೂಡಿಕೆImage Credit source: Getty Images ದೊಡ್ಡ ದೊಡ್ಡ ರಿಯಲ್ ಎಸ್ಟೇಟ್ ಪ್ರಾಜೆಕ್ಟ್​ಗಳನ್ನು ನೋಡಿದಾಗ, ‘ವ್ಹಾ, ನಮಗೂ ಇಲ್ಲೆಲ್ಲಿಯಾದರೂ ಒಂದು ಅಡಿ ಜಾಗವಾದರೂ ಬರಬಾರದಾ’ ಎಂದು ಜನಸಾಮಾನ್ಯರು ಅಂದುಕೊಳ್ಳಬಹುದು. ಆದರೆ, ಅಲ್ಲೆಲ್ಲಾ ಚದರಡಿಗೆ ಹಲವು ಸಾವಿರ ರೂಗಳೇ ಆಗುತ್ತವೆ. ಒಂದು ಮನೆ ಖರೀದಿಸಲು ಕೋಟಿ ರೂ ಕೊಟ್ಟರೂ ಸಾಲದು. ಅಷ್ಟೆಲ್ಲಾ ಇನ್ವೆಸ್ಟ್ ಮಾಡಲು ಸಾಮಾನ್ಯರ ಇಡೀ ಜೀವಮಾನದ ಸಂಪಾದನೆ ಬೇಕಾಗುತ್ತದೆ. ಆದರೆ, ಕೆಲ ಹೂಡಿಕೆ ಯಂತ್ರಗಳು ಬಹಳ ಸುಲಭವಾಗಿ ರಿಯಲ್ ಎಸ್ಟೇಟ್ ಮತ್ತು ಇನ್​ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್​ಗಳಲ್ಲಿ…

Read More

Important Days in June 2026: ಜೂನ್‌ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಪಟ್ಟಿ

ವರ್ಷದ ಆರನೇ ತಿಂಗಳಾದ ಜೂನ್ (June)  ಮಾನ್ಸೂನ್‌ ಋತುವಿನ ಆರಂಭವನ್ನು ಸೂಚಿಸುವ ತಿಂಗಳು. ಅಲ್ಲದೆ ಇದು ಅನೇಕ ಪ್ರಮುಖ ದಿನಗಳು ಮತ್ತು ಜಾಗತಿಕ ಆಚರಣೆಗಳಿಂದ ತುಂಬಿರುವ ತಿಂಗಳು. ಹೌದು ತಿಂಗಳಿನಲ್ಲಿ ಸಾಮಾಜಿಕ, ಆರೋಗ್ಯ, ಪರಿಸರ ಮತ್ತು ಸಾಂಸ್ಕೃತಿಕ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನದಿಂದ ಹಿಡಿದು ಅಂತಾರಾಷ್ಟ್ರೀಯ ಯೋಗ ದಿನದವರೆಗೆ ಜೂನ್‌ ತಿಂಗಳಲ್ಲಿ ಯಾವೆಲ್ಲಾ ಪ್ರಮುಖ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಜೂನ್‌…

Read More

ಫ್ಯಾಟಿ ಲಿವರ್ ಕಿಡ್ನಿಗೂ ಅಪಾಯವೇ? ಲಿವರ್ ಮತ್ತು ಕಿಡ್ನಿಗಿರುವ ಕನೆಕ್ಷನ್ ಏನು? ತಜ್ಞರಿಂದ ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಅಸ್ವಸ್ಥ ಆಹಾರ ಪದ್ಧತಿ, ಅತಿಯಾದ ತೂಕ, ವ್ಯಾಯಾಮದ ಕೊರತೆ ಮತ್ತು ಕುಳಿತುಕೊಂಡೇ ಕೆಲಸ ಮಾಡುವ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಸಾಮಾನ್ಯವಾಗಿ ಜನರು ಇದನ್ನು ಕೇವಲ ಲಿವರ್‌ಗೆ ಸಂಬಂಧಿಸಿದ ಸಮಸ್ಯೆ ಎಂದು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಫ್ಯಾಟಿ ಲಿವರ್ ದೇಹದ ಇತರೆ ಅಂಗಾಂಗಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಅದರಲ್ಲೂ ಕಿಡ್ನಿ ಆರೋಗ್ಯದ ಮೇಲೆ ಇದರ ಪ್ರಭಾವ ಹೆಚ್ಚಾಗಬಹುದು ಎಂದು ಎಚ್ಚರಿಕೆ…

Read More

ಅವರು ಇನ್ನೂ 2 ವರ್ಷ ಸಿಎಂ ಆಗಿರಬೇಕಿತ್ತು!’: ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ

ಬೆಂಗಳೂರು, ಮೇ.28: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅವರ ಹುಟ್ಟೂರು ಸಿದ್ದರಾಮನಹುಂಡಿ ಗ್ರಾಮದಲ್ಲಿ ತೀವ್ರ ನೋವು ಮತ್ತು ಮೌನಕ್ಕೆ ಕಾರಣವಾಗಿದೆ. ಗ್ರಾಮಸ್ಥರು ಬೆಳಗ್ಗಿನಿಂದಲೂ ತಮ್ಮ ಎಲ್ಲ ಕೆಲಸಗಳನ್ನು ಬದಿಗಿಟ್ಟು ಟಿವಿಯ ಮುಂದೆ ಕುಳಿತು ರಾಜೀನಾಮೆ ಪ್ರಕ್ರಿಯೆ ಮತ್ತು ಮುಖ್ಯಮಂತ್ರಿ ಸ್ಥಾನದ ಬದಲಾವಣೆಯ ಎಲ್ಲಾ ಬೆಳವಣಿಗೆಗಳನ್ನು ವೀಕ್ಷಿಸಿದ್ದಾರೆ. ತಮ್ಮ ಊರಿನ ಹೆಮ್ಮೆಯ ಪುತ್ರನಾಗಿದ್ದ ಸಿದ್ದರಾಮಯ್ಯನವರು ಸಿಎಂ ಆಗಿ ರಾಜ್ಯಕ್ಕೆ, ದೇಶಕ್ಕೆ ಸಿದ್ದರಾಮನಹುಂಡಿಯ ಹೆಸರನ್ನು ಪರಿಚಯಿಸಿದ್ದರು ಎಂದು ಗ್ರಾಮಸ್ಥರು ಭಾವಿಸಿದ್ದಾರೆ. ಸಿದ್ದರಾಮಯ್ಯನವರ ದಕ್ಷ ಆಡಳಿತ ಮತ್ತು…

Read More

IPL 2026: ‘ಯೂನಿವರ್ಸಲ್ ಬೇಬಿ ಬಾಸ್’; ವೈಭವ್ ಆಟಕ್ಕೆ ಕ್ರಿಸ್ ಗೇಲ್ ಮೆಚ್ಚುಗೆ

ಐಪಿಎಲ್ 2026 (IPL 2026) ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು, ಸನ್‌ರೈಸರ್ಸ್ ಹೈದರಾಬಾದ್ (RR vs SRH) ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿತು. ರಾಜಸ್ಥಾನ್ ತಂಡದ ಈ ಗೆಲುವಿನಲ್ಲಿ ಯುವ ಪ್ರತಿಭೆ ವೈಭವ್ ಸೂರ್ಯವಂಶಿ (Vaibhav Sooryavanshi) ಅವರ ಪಾತ್ರ ಅಪಾರವಾಗಿತ್ತು. ಸನ್​ರೈಸರ್ಸ್​ ವಿರುದ್ಧದ ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 12 ಸಿಕ್ಸರ್‌ಗಳು ಮತ್ತು 5 ಬೌಂಡರಿಗಳನ್ನು ಒಳಗೊಂಡಂತೆ 97 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ವೈಭವ್ ಅವರ ಇನ್ನಿಂಗ್ಸ್‌ನಿಂದಾಗಿ ರಾಜಸ್ಥಾನ್…

Read More

SDRF ಸಿಪಿಐ ನಿಗೂಢ ಸಾವು: ಅಧಿಕಾರಿ ಬಲಿ ಪಡೆಯಿತಾ ಆನ್​​ಲೈನ್​​ ಗೇಮ್​​ ಗೀಳು?

ಬೆಳಗಾವಿ, ಮೇ 28: ಕಳೆದ 13 ವರ್ಷಗಳಿಂದ ರಾಜ್ಯ ವಿಪತ್ತು ನಿರ್ವಹಣಾ ಪಡೆಯಲ್ಲಿ ಕೆಲಸ ಮಾಡುತ್ತಿದ್ದ ಸಿಪಿಐಯೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಶ್ರೀಶೈಲ್ ಚೌಗುಲಾ ಮೃತರಾಗಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಮನೆಯಲ್ಲಿಯೇ ಕಂಡುಬಂದಿದೆ. ಅವರ ಸಾವಿಗೆ ಕಾರಣ ಏನು ಎಂಬುದು ಇನ್ನೂ ನಿಗೂಢವಾಗಿದ್ದು, ಈ ಕುರಿತು ಪೊಲೀಸ್​​ ತನಿಖೆ ನಡೆಯುತ್ತಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಶವನ್ನು ಹಸ್ತಾಂತರ ಮಾಡಲಾಗಿದ್ದು, ಬಳಿಕ ಅಥಣಿ ತಾಲೂಕಿನ ಕವಟಕೊಪ್ಪ ಗ್ರಾಮದಲ್ಲಿ ಶ್ರೀಶೈಲ್​​…

Read More