Headlines

1.8 ಕೋಟಿ ರೂ. ಬಾಕಿ ಉಳಿಸಿಕೊಂಡ ಆರೋಪ; ನಟ ಆರ್ಯ ವಿರುದ್ಧ ಕೇಸ್ – Kannada News | Actor Arya Faces Fraud Case: Unpaid Film Equipment Rentals, Hyderabad Police Probe

ತಮಿಳು ಚಿತ್ರರಂಗದ ಪ್ರಸಿದ್ಧ ನಟ ಆರ್ಯ ವಿರುದ್ಧ ಹೈದರಾಬಾದ್‌ನಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಶೂಟಿಂಗ್ ಉಪಕರಣಗಳನ್ನು ಬಾಡಿಗೆಗೆ ಪಡೆದು ಹಣ ಪಾವತಿಸದ ಆರೋಪ ಇವರ ಮೇಲಿದೆ. ಹೈದರಾಬಾದ್ ಮೂಲದ ಸಂಸ್ಥೆಯೊಂದಕ್ಕೆ 1.8 ಕೋಟಿ ರೂಪಾಯಿಗೂ ಅಧಿಕ ಬಾಕಿ ಹಣ ನೀಡಬೇಕಾಗಿದೆ. ಈ ಸಂಬಂಧ ಸಂಸ್ಥೆಯು ಪೊಲೀಸರಿಗೆ ದೂರು ನೀಡಿದೆ. ಭರವಸೆ ನೀಡಿದ್ದ ಆರ್ಯ ‘ತಾಹರ್ ಸಿನಿ ಟೆಕ್ನಿಕ್’ ಸಂಸ್ಥೆಯು ಜುಲೈ 10 ರಂದು ಪೊಲೀಸರಿಗೆ ಈ ದೂರು ನೀಡಿದೆ. ಆರ್ಯ ನಟನೆಯ ‘ಅನಂತನ್ ಕಾಡು’ ಸಿನಿಮಾದ ಶೂಟಿಂಗ್‌ಗಾಗಿ…

Read More

ಸೆನ್ಸಾರ್ ಕಟ್ ಇಲ್ಲದೆ ‘ಜನ ನಾಯಗನ್’ ಸಿನಿಮಾ ನೋಡಲು ವಿಜಯ್ ಅಭಿಮಾನಿಗಳಿಗೆ ಸುವರ್ಣಾವಕಾಶ – Kannada News | Thalapathy Vijay Fans Can Watch Jana Nayagan Without CBFC Cuts, Here is How

ತಮಿಳುನಾಡು ಮುಖ್ಯಮಂತ್ರಿ ಹಾಗೂ ಸ್ಟಾರ್ ನಟ ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆಗೆ ಸಜ್ಜಾಗಿದೆ. ಸೆನ್ಸಾರ್ ಮಂಡಳಿ ಈ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ನೀಡಿದೆ. ಸುಮಾರು 7 ತಿಂಗಳ ವಿಳಂಬದ ನಂತರ ಸಿನಿಮಾ ಥಿಯೇಟರ್‌ಗೆ ಬರುತ್ತಿದೆ. ಭಾರತದಲ್ಲಿ ರಿಲೀಸ್ ಆಗುವ ಸಿನಿಮಾಗೆ ಸೆನ್ಸಾರ್ ಮಂಡಳಿ ಹಲವು ಕಟ್‌ಗಳನ್ನು ಮಾಡಿದೆ. ಆದರೆ ವಿದೇಶಗಳಲ್ಲಿ ಯಾವುದೇ ಕಟ್ ಇಲ್ಲದೆ ಒರಿಜಿನಲ್ ಸಿನಿಮಾ ಬಿಡುಗಡೆಯಾಗುತ್ತಿದೆ. ವಿದೇಶದಲ್ಲಿರುವ ವಿಜಯ್ ಅಭಿಮಾನಿಗಳು ಚಿತ್ರದ ರಾ ಮತ್ತು ಅನ್‌ಕಟ್ ವರ್ಷನ್ ನೋಡಬಹುದು. ವಿದೇಶಿ…

Read More

ಅರ್ಹತೆ ಪಡೆದರೂ ಏಷ್ಯನ್ ಗೇಮ್ಸ್​ನಿಂದ ಭಾರತ ಫುಟ್‌ಬಾಲ್ ತಂಡ ಹೊರಕ್ಕೆ! – Kannada News | Indian football teams will not play in the Asian Games 2026

ಭಾರತದ ಪುರುಷರ ಮತ್ತು ಮಹಿಳೆಯರ ರಾಷ್ಟ್ರೀಯ ಫುಟ್‌ಬಾಲ್ ತಂಡಗಳು ಮುಂಬರುವ ಏಷ್ಯನ್ ಗೇಮ್ಸ್ 2026 ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿವೆ. ಇದಕ್ಕೆ ಮುಖ್ಯ ಕಾರಣ ಕ್ರೀಡಾ ಸಚಿವಾಲಯದ ಕಠಿಣ ನಿಯಮಾವಳಿಗಳು. ಅಂದರೆ ಭಾರತ ಸರ್ಕಾರದ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಬಹು-ಕ್ರೀಡಾಕೂಟಗಳಿಗೆ ಕಳುಹಿಸುವ ತಂಡಗಳಿಗೆ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತಂದಿದೆ. ಏಷ್ಯನ್ ಗೇಮ್ಸ್ ಕೇವಲ ಅನುಭವ ಪಡೆಯುವ ಪ್ರವಾಸವಲ್ಲ. ಅದು ಪದಕ ಗೆಲ್ಲುವ ವೇದಿಕೆ ಎಂದು ಕೇಂದ್ರ ಕೀಡಾ ಸಚಿವಾಲಯ ಸ್ಪಷ್ಟಪಡಿಸಿದೆ. ಅಲ್ಲದೆ ಇದಕ್ಕಾಗಿಯೇ ಸರ್ಕಾರ ಕೆಲ…

Read More

Video: ಅಗಲಿದ ಪತ್ನಿಯ ಫೋಟೋ ಆಟೋದಲ್ಲಿಟ್ಟು ದಿನನಿತ್ಯ ಪೂಜಿಸುವ ಬೆಂಗಳೂರಿನ ಆಟೋ ಚಾಲಕ – Kannada News | Bengaluru auto driver worships a photo of his late wife kept in his auto.

ಬೆಂಗಳೂರು, ಜುಲೈ 13: ಪ್ರೀತಿಯೇ ಹಾಗೆ, ಸುಂದರವಾದ ಭಾವನೆ. ಒಬ್ಬೊಬ್ಬರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುವ ರೀತಿ ವಿಭಿನ್ನವಾಗಿರುತ್ತದೆ. ಕೆಲವರು ತಮ್ಮ ಸಂಗಾತಿಗೆ ಕಾರು, ಒಡವೆ ಹೀಗೆ ದುಬಾರಿ ಬೆಲೆಯ ಗಿಫ್ಟ್ ಗಳನ್ನು ಕೊಡುತ್ತಾರೆ. ಆದರೆ ಬೆಂಗಳೂರಿನ (Bengaluru) ಆಟೋಚಾಲಕನು ಅಗಲಿದ ಮಡದಿಯನ್ನು ಮನಸ್ಸಿನಲ್ಲಿಟ್ಟು ಆರಾಧಿಸುತ್ತಿದ್ದೇನೆ. ಮಡದಿಯ ಫೋಟೋವನ್ನು ತನ್ನ ಆಟೋದಲ್ಲಿಟ್ಟು ಪೂಜಿಸುತ್ತಿದ್ದಾನೆ. ಈ ಹೃದಯಸ್ಪರ್ಶಿ ಕ್ಷಣದ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ಆಶೀಶ್ (asishmatthew) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಆಟೋ ಚಾಲಕನೊಬ್ಬ ತನ್ನ…

Read More

ರಾಮ ಮಂದಿರದ ಕಾಣಿಕೆಗೆ ‘AI’ ಕಾವಲು: ಪ್ರತಿ ರೂಪಾಯಿಯನ್ನೂ ಟ್ರ್ಯಾಕ್ ಮಾಡಲು ಎಸ್‌ಐಟಿ ಮಾಸ್ಟರ್ ಪ್ಲ್ಯಾನ್ – Kannada News | Ram Mandir AI Security: SIT Recommends Advanced Surveillance to Prevent Donation Theft

ಅಯೋಧ್ಯೆ, ಜುಲೈ 13: ಕೇವಲ 40 ದಿನಗಳಲ್ಲಿ 70 ಬಾರಿ ದೇಣಿಗೆ ಹಣವನ್ನು ಲೂಟಿ ಮಾಡಿದ ರಾಮ ಮಂದಿರ(Ram Mandir)ದ ಸಿಬ್ಬಂದಿ ಕೃತ್ಯದಿಂದ ಎಚ್ಚೆತ್ತಿರುವ ವಿಶೇಷ ತನಿಖಾ ತಂಡ, ಭವಿಷ್ಯದಲ್ಲಿ ಇಂತಹ ಕಳ್ಳತನಗಳಿಗೆ ಸಂಪೂರ್ಣ ಬ್ರೇಕ್ ಹಾಕಲು ಜಗತ್ತಿನ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (AI) ಆಧಾರಿತ ಕಣ್ಗಾವಲು ವ್ಯವಸ್ಥೆಯನ್ನು ತರಲು ಶಿಫಾರಸು ಮಾಡಿದೆ. ಜುಲೈ 15 ರೊಳಗೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಲ್ಲಿಕೆಯಾಗಲಿರುವ ಎಸ್‌ಐಟಿಯ ಅಂತಿಮ ವರದಿಯಲ್ಲಿ ಈ ಮಹತ್ವದ ತಂತ್ರಜ್ಞಾನದ ಅಳವಡಿಕೆಗೆ ಪ್ರಮುಖ ಆದ್ಯತೆ ನೀಡಲಾಗಿದೆ….

Read More

ತಿರುಪತಿ ತಿಮ್ಮಪ್ಪನ ಮೊದಲ ಆರತಿಯಲ್ಲಿ ಇನ್ಮುಂದೆ ಕರ್ನಾಟಕದ ಸಚಿವರು, ಶಾಸಕರಿಗೂ ಅವಕಾಶ: ಸಿಎಂ ಮಹತ್ವದ ಘೋಷಣೆ! – Kannada News | Tirupati Temple VIP Darshan: Karnataka CM DK Shivakumar Announces First Aarti Access for Ministers and MLAs

ಬೆಂಗಳೂರು, ಜುಲೈ 13: ಆಂಧ್ರಪ್ರದೇಶದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿದಿನ ನೆರವೇರಿಸಲಾಗುವ ಮೊದಲ ಆರತಿಯಲ್ಲಿ (First Aarti) ಇನ್ನು ಮುಂದೆ ಕರ್ನಾಟಕದ ಸಚಿವರು, ಶಾಸಕರು, ನ್ಯಾಯಾಧೀಶರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳಿಗೆ ಭಾಗವಹಿಸಲು ಶಿಷ್ಟಾಚಾರದ (Protocol) ಅನ್ವಯ ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. ಬೆಂಗಳೂರಿನ ಬನಶಂಕರಿಯಲ್ಲಿ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಈ ಕುರಿತು…

Read More

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯಾದ್ಯಂತ 72,000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿ, ಕೇವಲ 2 ವಾರಗಳಲ್ಲಿ 15 ಪ್ರಮುಖ ಅಧಿಸೂಚನೆಗಳು ಪ್ರಕಟ – Kannada News | Mega Recruitment Drive: Karnataka Government Announces 72,000 Job Notifications

ಬೆಂಗಳೂರು, ಜು.13: ಸರ್ಕಾರಿ ಕೆಲಸದ ಆಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕೆ ಹಾಗೂ ಸರಿಯಾಗಿ ನೇಮಕಾತಿ ಮಾಡುತ್ತಿಲ್ಲ ಎಂಬ ಗದ್ದಲದ ನಡುವೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 72,000 ಕ್ಕೂ ಅಧಿಕ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಆದೇಶ ಹೊರಡಿಸಿದ ಕೇವಲ ಎರಡು ವಾರಗಳಲ್ಲೇ, ಸರ್ಕಾರವು ವಿವಿಧ ಇಲಾಖೆಗಳ ಭರ್ತಿಗಾಗಿ ಉದ್ಯೋಗ ಅಧಿಸೂಚನೆಗಳನ್ನು (Job Notifications) ಹೊರಡಿಸುವ ಮೂಲಕ ದಾಖಲೆಯ ನೇಮಕಾತಿ ಅಭಿಯಾನಕ್ಕೆ ಮುಂದಾಗಿದೆ. ಕಳೆದ 15…

Read More

ತಿಂಗಳಿಗೆ ಕೇವಲ 5,000 ರೂ ಹೂಡಿಕೆಯಿಂದ 21 ವರ್ಷದಲ್ಲಿ 1 ಕೋಟಿ ಸಂಪತ್ತು ಸೃಷ್ಟಿ ಸಾಧ್ಯ – Kannada News | Monthly SIP of Rs 5,000 and 5pc step up, know how many years it take to get Rs 1 crore wealth

ಹಣದ ಸಾಂದರ್ಭಿಕ ಚಿತ್ರImage Credit source: Getty Images ಸಂಪತ್ತು ಗಳಿಸುವ ಇರುವ ಸಿದ್ಧ ಸೂತ್ರವೆಂದರೆ ಹಣ ಗಳಿಕೆ, ಹಣ ಉಳಿಸುವಿಕೆ ಮತ್ತು ಹಣ ಹೂಡಿಕೆ. ಈ ಮೂರೂ ಸೇರಿದರೆ ಮಾತ್ರ ಹಣವಂತರಾಗಲು ಸಾಧ್ಯ. ಹಣ ಎಷ್ಟೇ ಉಳಿಸಿದರೂ ಆ ಹಣವನ್ನು ಉತ್ತಮ ಆದಾಯ ತರಬಲ್ಲ ಕಡೆ ಹೂಡಿಕೆ ಮಾಡುವುದು ಬಹಳ ಮುಖ್ಯ. ಹಲವು ಹೂಡಿಕೆ ಮಾರ್ಗಗಳಲ್ಲಿ ಮ್ಯೂಚುವಲ್ ಫಂಡ್ ಎಸ್​ಐಪಿಯೂ ಒಂದು. ದೀರ್ಘಾವಧಿಯಲ್ಲಿ ಮ್ಯೂಚುವಲ್ ಫಂಡ್​ಗಳು ಉತ್ತಮ ಆದಾಯ ನೀಡಬಲ್ಲುವು. ವಾರ್ಷಿಕ ಶೇ. 8ರಿಂದ 14ರಷ್ಟು…

Read More

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತುಗೊಳಿಸಿ ರಾಜ್ಯಪಾಲರಿಂದ ಆದೇಶ: ತನಿಖೆಗೆ ಶಿಫಾರಸು – Kannada News | KPSC Chairman Shivashankarappa Sahukar Suspended by Karnataka Governor Amid Nepotism Allegations

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಾಗೂ ಅವರ ಆದೇಶದ ಕುರಿತ ಲೋಕಭವನದ ಪ್ರಕಟಣೆಯ ಪ್ರತಿImage Credit source: tv9 ಬೆಂಗಳೂರು, ಜುಲೈ 13: ಕೆಪಿಎಸ್‌ಸಿ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ (Shivashankarappa Sahukar) ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಸೋಮವಾರ ಬೆಳಿಗ್ಗೆ ಆದೇಶ ಹೊರಡಿಸಲಾಗಿದೆ. ಅಲ್ಲದೆ, ಶಿವಶಂಕರಪ್ಪ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ. ಇದರ ಜೊತೆಗೆ, ಪ್ರಕರಣವನ್ನು…

Read More

ಜ್ಞಾನವಾಪಿ, ಮಥುರಾ, ಸಂಭಾಲ್ ಬಿಕ್ಕಟ್ಟಿಗೆ ಕೋರ್ಟ್ ಹೊರಗೆ ಸಂಧಾನ, ಆಗಸ್ಟ್‌ನಲ್ಲಿ ಸುಪ್ರೀಂ ಅಂಗಳದಲ್ಲೇ ಲೋಕ ಅದಾಲತ್ – Kannada News | Supreme Court Lok Adalat: Resolving Gyanvapi, Mathura, Sambhal Religious Disputes

ನವದೆಹಲಿ, ಜುಲೈ 13: ಭಾರತದ ಸಾಮಾಜಿಕ ಮತ್ತು ರಾಜಕೀಯ ವಲಯಗಳಲ್ಲಿ ದಶಕಗಳಿಂದ ತೀವ್ರ ಸಂಚಲನ ಮೂಡಿಸುತ್ತಿರುವ ಮೂರು ಅತ್ಯಂತ ಸೂಕ್ಷ್ಮ ಧಾರ್ಮಿಕ ಜಾಗದ ವಿವಾದಗಳಿಗೆ ಕೋರ್ಟ್​ ಕೊಠಡಿಯ ಹೊರಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಲು ಸುಪ್ರೀಂಕೋರ್ಟ್(Supreme Court)​ ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ವಾರಾಣಸಿಯ ಜ್ಞಾನವಾಪಿ ಮಸೀದಿ ಪ್ರಕರಣ, ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಮತ್ತು ಸಂಭಾಲ್‌ನ ಹರಿಹರ ಮಂದಿರ-ಜಾಮಾ ಮಸೀದಿ ವಿವಾದಗಳನ್ನು ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆಯಲಿರುವ ವಿಶೇಷ ‘ಲೋಕ ಅದಾಲತ್’ ಮೂಲಕ ಇತ್ಯರ್ಥಪಡಿಸಲು…

Read More