Headlines

ಈ ಕೆಲವು ವಸ್ತುಗಳನ್ನು ತಪ್ಪಿಯೂ ಬಾತ್‌ರೂಮ್‌ನಲ್ಲಿ ಇಡಬೇಡಿ

ಟೂತ್‌ಬ್ರಷ್‌ನಿಂದ ಹಿಡಿದು ಸ್ಕಿನ್‌ಕೇರ್‌ ಉತ್ಪನ್ನಗಳವರೆಗೆ ನಾವು ನಮ್ಮ ನಿತ್ಯ ಬಳಕೆಯ ಕೆಲವೊಂದು ವಸ್ತುಗಳನ್ನು ಬಾತ್‌ರೂಮ್‌ನಲ್ಲಿ (bathroom) ಇಟ್ಟುಬಿಡುತ್ತೇವೆ. ಆದರೆ ಈ ರೀತಿ ಎಲ್ಲಾ ವಸ್ತುಗಳನ್ನು ಸ್ನಾನಗೃಹದಲ್ಲಿ ಸ್ಟೋರ್‌ ಮಾಡಬಾರದಂತೆ, ಏಕೆಂದರೆ  ಸ್ನಾನಗೃಹದ ತೇವಯುಕ್ತ ಮತ್ತು ಮುಚ್ಚಿದ ವಾತಾವರಣದಲ್ಲಿ, ಕೆಲವು ವಸ್ತುಗಳು ಕ್ರಮೇಣ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳ ಸಂತಾನೋತ್ಪತ್ತಿಯ ಸ್ಥಳಗಳಾಗುತ್ತವೆ, ಇದು ಸೋಂಕುಗಳು ಮತ್ತು ಅಲರ್ಜಿಗಳಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಅಲ್ಲದೆ ಬಾತ್‌ರೂಮ್‌ನ ತೇವಾಂಶವು ಕೆಲವೊಂದು ವಸ್ತುಗಳನ್ನು ಬಹುಬೇಗನೆ ಹಾಳು ಮಾಡುತ್ತದೆ. ಆದ್ದರಿಂದ ನಿಮ್ಮ ಆರೋಗ್ಯದ ದೃಷ್ಟಿಯಿಂದ ಈ ಕೆಲವೊಂದು…

Read More

ತ್ವಿಶಾ ಶರ್ಮಾ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಬಿಐನಿಂದ ಗಿರಿಬಾಲಾ ಸಿಂಗ್ ಬಂಧನ

ಭೋಪಾಲ್, ಮೇ 28: ಮಾಜಿ ಮಾಡೆಲ್ ಹಾಗೂ ನಟಿ ತ್ವಿಶಾ ಶರ್ಮಾ (Twisha Sharma) ಅವರ ಶಂಕಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮಹತ್ತರ ಕಾರ್ಯಾಚರಣೆ ನಡೆಸಿದ್ದು, ಅವರ ಅತ್ತೆ ಗಿರಿಬಾಲಾ ಸಿಂಗ್ ಅವರನ್ನು ಬಂಧಿಸಿದೆ. ಮಧ್ಯಪ್ರದೇಶ ಹೈಕೋರ್ಟ್ ಗಿರಿಬಾಲಾ ಸಿಂಗ್ (Giribala Singh) ಅವರಿಗೆ ಕೆಳ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿದ ಕೆಲವೇ ಗಂಟೆಗಳಲ್ಲಿ ಸಿಬಿಐ ಈ ಕ್ರಮ ಕೈಗೊಂಡಿದೆ. ಬಂಧಿತ ಗಿರಿಬಾಲಾ ಸಿಂಗ್ ಅವರು ನಿವೃತ್ತ ಹೆಚ್ಚುವರಿ ಜಿಲ್ಲಾ…

Read More

ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್

ಮೈಸೂರು, (ಮೇ 28): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ (Karnataka Poliitcs) ನಾಯಕತ್ವ ಬದಲಾವಣೆ ಗುದ್ದಾಟ ಕೊನೆಗೂ ಅಂತ್ಯಗೊಂಡಿದೆ. ಸಿದ್ದರಾಮಯ್ಯನವರು (Siddaramaiah) ಇಂದು (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರ ಮೂರು ವರ್ಷಗಳ ರಾಜ್ಯಭಾರ ಅಂತ್ಯವಾಗಿದ್ದು, ಮುಂದಿನ ಸಿಎಂ ಡಿಕೆ ಶಿವಕುಮಾರ್ (DK Shivakumar) ಎನ್ನಲಾಗಿದೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನಕ್ಕೆ ಸಕಲ ಸಿದ್ಧತೆ ನಡೆಸಿದ್ದು, ಪ್ರಮಾಣವಚನಕ್ಕೆ ಮುಹೂರ್ತ ನೀಡುವಂತೆ ಜ್ಯೋತಿಷಿ ಮೊರೆ ಹೋಗಿದ್ದಾರೆ. ಹೌದು….ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್…

Read More

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ: ರಾಷ್ಟ್ರ ರಾಜಧಾನಿಯತ್ತ ಹಾರಿದ ನಾಯಕರ ದಂಡು

ಬೆಂಗಳೂರು, ಮೇ 28: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ನಂತರ, ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಚುರುಕುಗೊಂಡಿದೆ. ಈ ಕುರಿತು ಚರ್ಚಿಸಲು ರಾಜ್ಯ ನಾಯಕರು ದೆಹಲಿಗೆ ಎರಡನೇ ಸುತ್ತಿನ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದು, ಅವರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಇಂದು ಸಂಜೆ 7:40ಕ್ಕೆ ದೆಹಲಿಗೆ ಪಯಣ ಬೆಳೆಸಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಚರ್ಚಿಸಿ ಸಿಎಲ್ಪಿ ಸಭೆ, ಹೊಸ ಸಿಎಂ ಆಯ್ಕೆ, ಡಿಸಿಎಂ…

Read More

Video: ದೇವರ ಪ್ರಸಾದವೆಂದು ನಿಂಬೆ ರಸ ಕೊಟ್ಟು ಸಹೋದ್ಯೋಗಿ ಮಿತ್ರರನ್ನು ಪ್ರಾಂಕ್ ಮಾಡಿದ ವ್ಯಕ್ತಿ

ಆಫೀಸಿನಲ್ಲಿ (Office) ಕೆಲಸ ಮಾಡುವ ಸ್ಥಳದಲ್ಲಿ ತಮಾಷೆ ಮಾಡುವ ಸಹೋದ್ಯೋಗಿಗಳಿದ್ದರೆ (colleague) ಸಮಯ ಕಳೆದದ್ದೇ ತಿಳಿಯಲ್ಲ. ಸಹೋದ್ಯೋಗಿಗಳ ನಡುವಿನ ಹರಟೆ ಕೆಲಸದ ವಾತಾವರಣವನ್ನು ಹಗುರವಾಗಿಸುತ್ತದೆ. ತರ್ಲೆ ತಮಾಷೆ ಮಾಡುವವರು ಇದ್ದು ಬಿಟ್ಟರೆ ನಗುವಿಗೇನು ಕೊರತೆ ಇರಲ್ಲ. ವ್ಯಕ್ತಿಯೊಬ್ಬ ಆಫೀಸಿನಲ್ಲಿ ಸಹೋದ್ಯೋಗಿಗಳಿಗೆ ಪ್ರಾಂಕ್ ಮಾಡಿದ್ದಾನೆ. ಹೌದು, ಸಹೋದ್ಯೋಗಿಗಳಿಗೆ ದೇವರ ಪ್ರಸಾದ ಎಂದು ನಿಂಬೆ ರಸ ನೀಡಿರುವ ವಿಡಿಯೋ ವೈರಲ್ ಆಗಿದೆ. @teambabyorgano ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಆಫೀಸಿನ ಸುಂದರ ಕ್ಷಣದ ವಿಡಿಯೋ ಹಂಚಿಕೊಳ್ಳಲಾಗಿದೆ. ವ್ಯಕ್ತಿಯೊಬ್ಬ ಆಫೀಸಿನಲ್ಲಿ ಸಹೋದ್ಯೋಗಿಗಳಿಗೆ ದೇವರ…

Read More

ಕಂಗನಾ ರಣಾವತ್ ನಟನೆಯ ‘ಭಾರತ್ ಭಾಗ್ಯ ವಿಧಾತಾ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ

ಬಾಲಿವುಡ್‌ನ ವಿವಾದಾತ್ಮಕ ಹಾಗೂ ಪ್ರತಿಭಾವಂತ ನಟಿ ಕಂಗನಾ ರಣಾವತ್ ಸದ್ಯ ತಮ್ಮ ಹೊಸ ಸಿನಿಮಾ ‘ಭಾರತ್ ಭಾಗ್ಯ ವಿಧಾತಾ’ (Bharat Bhagya Vidhata) ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಗುರುವಾರ (ಮೇ 28) ಈ ಚಿತ್ರದಲ್ಲಿನ ತಮ್ಮ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಕಂಗನಾ (Kangana Ranaut) ಅನಾವರಣಗೊಳಿಸಿದ್ದಾರೆ. ಚಿತ್ರದಲ್ಲಿ ಅವರು ನರ್ಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಹಿಂಸಾಚಾರದ ನಡುವೆಯೂ ಆಸ್ಪತ್ರೆಯ ಸಿಬ್ಬಂದಿ ಕರ್ತವ್ಯ ಪ್ರಜ್ಞೆ ಮೆರೆದು ಒಟ್ಟಾಗಿ ನಿಲ್ಲುವ ಕಥಾಹಂದರವನ್ನು ಈ ಪೋಸ್ಟರ್ ಸೂಚಿಸುತ್ತಿದೆ. ಮೋಷನ್ ಪೋಸ್ಟರ್ ಮೂಲಕ…

Read More

ಮುಂದಿನ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು, ಮೇ 28: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಮತ್ತು ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಂತೆ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ. ಡಿಕೆ ಶಿವಕುಮಾರ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು, ತಮಗೆ ಹೈಕಮಾಂಡ್‌ನಿಂದ ರಾಜ್ಯಸಭಾ ಸ್ಥಾನದ ಆಫರ್ ಬಂದಿದ್ದರೂ, ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲದ ಕಾರಣ ಅದನ್ನು ವಿನಮ್ರವಾಗಿ ನಿರಾಕರಿಸಿರೋದಾಗಿ ತಿಳಿಸಿದ್ದಾರೆ. ನಾನು ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ. ಜನ ನನ್ನನ್ನು ಐದು ವರ್ಷಕ್ಕೆ ಆಯ್ಕೆ ಮಾಡಿದ್ದಾರೆ, ಇನ್ನೆರಡು ವರ್ಷಗಳು ಬಾಕಿ ಇವೆ. ಅಲ್ಲಿಯವರೆಗೂ…

Read More

RR vs GT: ಕ್ವಾಲಿಫೈಯರ್ 2 ರದ್ದಾದರೆ ಯಾರಿಗೆ ಫೈನಲ್‌ ಟಿಕೆಟ್?

2026 ರ ಐಪಿಎಲ್ (IPL 2026) ಇದೀಗ ಅಂತಿಮ ಹಂತವನ್ನು ತಲುಪಿದೆ. ಈ ವರ್ಷದ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಯಾರು ಎದುರಿಸುತ್ತಾರೆ ಎಂಬುದು ಕ್ವಾಲಿಫೈಯರ್ 2 ಪಂದ್ಯ ಮುಗಿದ ಬಳಿಕ ಗೊತ್ತಾಗಲಿದೆ. ಅದರಂತೆ ಕ್ವಾಲಿಫೈಯರ್ 2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಇತ್ತ ಸೋತ ತಂಡ ಟೂರ್ನಿಯಿಂದ ಹೊರಬೀಳುತ್ತದೆ. ಆದರೆ ಈ ಪಂದ್ಯ ಮಳೆಯಿಂದಾಗಿ…

Read More

Netrasemi Chip: ಭಾರತದ ನೇತ್ರಸೆಮಿಯಿಂದ ದೇಶೀಯ ವಿನ್ಯಾಸದ ಎಐ ಪ್ರೋಸಸರ್ A2000 ಅನಾವರಣ

ಸೆಮಿಕಂಡಕ್ಟರ್ ಸಾಂದರ್ಭಿಕ ಚಿತ್ರImage Credit source: Shutterstock ನವದೆಹಲಿ, ಮೇ 28: ದೇಶೀಯ ಸೆಮಿಕಂಡಕ್ಟರ್ ಮತ್ತು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ವಲಯದಲ್ಲಿ ಭಾರತವು ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಭಾರತದ ಪ್ರಮುಖ ಸೆಮಿಕಂಡಕ್ಟರ್ ನವೋದ್ಯಮವಾದ ನೇತ್ರಸೆಮಿ ಪ್ರೈವೇಟ್ ಲಿಮಿಟೆಡ್ (NetraSemi), ತನ್ನ ಅತ್ಯಂತ ಮಹತ್ವಾಕಾಂಕ್ಷೆಯ ಎಡ್ಜ್ AI ಸಿಸ್ಟಮ್-ಆನ್-ಚಿಪ್ (SoC) ಆಗಿರುವ ‘A2000’ ಪ್ರೊಸೆಸರ್ ಅನ್ನು ಅಧಿಕೃತವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಭಾರತದಲ್ಲೇ ಸಂಪೂರ್ಣವಾಗಿ ವಿನ್ಯಾಸಗೊಳಿಸಲಾದ ಈ ಚಿಪ್, ಜಾಗತಿಕ ಮಟ್ಟದಲ್ಲಿ ಎಡ್ಜ್ ಕಂಪ್ಯೂಟಿಂಗ್ ಮತ್ತು…

Read More

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್​: ಇಡಿ ಇಲಾಖೆಯಲ್ಲಿ ಹುದ್ದೆಗಳ ಭಾರಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್​​

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್​Image Credit source: Pinterest ಭಾರತ ಸರ್ಕಾರದ ಅತ್ಯಂತ ಪ್ರಭಾವಶಾಲಿ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯ (ED)ವನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಪರಾಧಗಳು ಮತ್ತು ಹಣ ವರ್ಗಾವಣೆ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿತ್ತು. ಹೀಗಾಗಿ, ಹೆಚ್ಚುತ್ತಿರುವ ಪ್ರಕರಣಗಳ ತ್ವರಿತ ತನಿಖೆ ಮತ್ತು ಕಲಾಪಗಳನ್ನು ವೇಗಗೊಳಿಸುವ ಉದ್ದೇಶದಿಂದ ಇಲಾಖೆಯಲ್ಲಿನ ಹುದ್ದೆಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ. ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯು…

Read More