Headlines

ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಇವು ಕ್ಯಾನ್ಸರ್​​ ತವರು ಮನೆ ಎಂದ ಡಾಕ್ಟರ್ಸ್​​!

ಬೆಂಗಳೂರು, ಮಾರ್ಚ್​​ 16: ಎಲ್​​ಪಿಜಿ ಸಿಲಿಂಡರ್​​ಗಳ ಅಭಾವದಿಂದ ಜನರೀಗ ಮತ್ತೆ ಸಾಂಪ್ರದಾಯಿಕ ಸೌದೆ ಒಲೆಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ ವೈದ್ಯರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಕ್ಯಾನ್ಸರ್, ಟಿಬಿ, ಅಸ್ತಮಾ ಸೇರಿದಂತೆ ನೂರಾರು ರೋಗಗಳಿಗೆ ಇವೇ ತವರುಮನೆ ಎಂದು ಎಚ್ಚರಿಸಿದ್ದಾರೆ. ಸೌದೆಯಿಂದ ಹೊರ ಬರುವ ಹೊಗೆ ಲಂಗ್ಸ್ ಕ್ಯಾನ್ಸರ್, ಟಿಬಿ, ಬ್ರೆಸ್ಟ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್​​ಗೆ ಕಾರಣವಾಗುತ್ತದೆ. ಈ ಹೊಗೆಯಲ್ಲಿ ಬೆಂಜೀನ್ ಮತ್ತು ಪಾಲಿ ಸೈಕ್ಲಿಕ್ ಆರೋಮ್ಯಾಟಿಕ್ ಹೈಡ್ರೋಕಾರ್ಬನ್​​ಗಳು ಹೊರ ಹೊಮ್ಮುತ್ತವೆ ಎಂದು ತಿಳಿಸಿದ್ದಾರೆ. ಆದರೆ ಇವು…

Read More

120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ

ಕೊಪ್ಪಳ, ಏಪ್ರಿಲ್ 7: ಕುಷ್ಟಗಿ ತಾಲೂಕಿನ ಕಬ್ಬರಗಿಯಲ್ಲಿ ನಡೆದ ಶ್ರೀ ಮಾಸ್ತೆಮ್ಮ ದೇವಿ ಜಾತ್ರೆಯಲ್ಲಿ 62 ವರ್ಷದ ವ್ಯಕ್ತಿಯೊಬ್ಬರು ಅಸಾಮಾನ್ಯ ಸಾಹಸ ಮೆರೆದಿದ್ದಾರೆ. ಮನ್ನೇರಾಳ ಗ್ರಾಮದ ಶರಣಪ್ಪ ಗೊಲ್ಲರ ಎಂಬುವವರು ಎಣ್ಣೆ ಸವರಿ ಜಾರುತ್ತಿದ್ದ 120 ಅಡಿ ಎತ್ತರದ ಹಾಲುಗಂಭವನ್ನು ಲೀಲಾಜಾಲವಾಗಿ ಏರಿ ನೆರೆದಿದ್ದ ಸಾವಿರಾರು ಭಕ್ತರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೂರು ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಯಾದವ ಸಮಾಜದವರು ತಂಡೋಪತಂಡವಾಗಿ ಭಾಗವಹಿಸುತ್ತಾರೆ. ಕಂಬದ ಮೇಲೆ ಕೊಬ್ಬರಿ ಉತ್ತತ್ತಿ ಕಟ್ಟಿರಲಾಗುತ್ತದೆ. ಕಂಬದ ಮೇಲಿಂದ ಎಣ್ಣೆ ಬಿಡುತ್ತಿದ್ದರೂ ಲೆಕ್ಕಿಸದೆ,…

Read More

ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ, ಅರ್ಜಿ ಸಲ್ಲಿಸಲು 15 ದಿನ ಅವಕಾಶ – Kannada News | Karnataka government orders permanent electricity connection without oc here is application date details

ಬೆಂಗಳೂರು, (ಜೂನ್ 22): ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ (Electricity Connection) ಕಾಯುತ್ತಿರುವವರಿಗೆ ಕೊನೆಗೂ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಸಿಯಿಂದ (Occupancy Certificate (OC)) ವಿನಾಯಿತಿ ನೀಡಿ ಡಿಕೆ ಶಿವಕುಮಾರ್ (DK Shivakumar) ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ಪೂರ್ಣಗೊಂಡಿರುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ, ವಿನಾಯಿತಿ…

Read More

Shani Jayanti 2026: ಮೇ 16 ಶನಿ ಜಯಂತಿ; ಈ ದಿನ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ – Kannada News | Shani Jayanti 2026: Puja Vidhi, Dos and Don’ts for Shani Dev Blessings and Sade Sati Relief

ಹಿಂದೂ ಧರ್ಮದಲ್ಲಿ ಶನಿ ದೇವನನ್ನು ‘ನ್ಯಾಯದ ದೇವರು’ ಮತ್ತು ‘ಕರ್ಮಫಲ ದಾತ’ ಎಂದು ಕರೆಯಲಾಗುತ್ತದೆ. ಮನುಷ್ಯನು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಪ್ರತಿಫಲ ನೀಡುವುದು ಶನಿ ದೇವನ ಕಾರ್ಯ. ಈ ವರ್ಷ ಶನಿ ಜಯಂತಿಯನ್ನು ಮೇ 16ರ ಶನಿವಾರದಂದು ಆಚರಿಸಲಾಗುತ್ತಿದೆ. ಈ ದಿನವು ಜ್ಯೇಷ್ಠ ಅಮಾವಾಸ್ಯೆ ಮತ್ತು ವಟ ಸಾವಿತ್ರಿ ವ್ರತದೊಂದಿಗೆ ಕೂಡಿ ಬಂದಿರುವುದು ವಿಶೇಷ. ಶನಿ ಜಯಂತಿಯ ವಿಶೇಷತೆ ಮತ್ತು ಹಿನ್ನೆಲೆ: ಧಾರ್ಮಿಕ ನಂಬಿಕೆಗಳ ಪ್ರಕಾರ, ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿಯು…

Read More

ಒಂದು ದಿನದ ವೀಕೆಂಡ್‌ ಪ್ರವಾಸಕ್ಕೆ ಇದು ಒಳ್ಳೆಯ ಪ್ಯಾಕೇಜ್: ಕೆಎಸ್‌ಟಿಡಿಸಿಯಿಂದ ಕಡಿಮೆ ದರದಲ್ಲಿ ಜಲಪಾತಕ್ಕೆ ಟೂರ್ – Kannada News | Escape Bengaluru: KSTDC One Day Hogenakkal and Krishnagiri Dam Tour from Bangalore

ಬೆಂಗಳೂರು, ಜು.20: ವೀಕೆಂಡ್‌ನಲ್ಲಿ ಬೆಂಗಳೂರಿನ ಜಂಜಾಟದಿಂದ ದೂರ ಉಳಿದು ಪ್ರಕೃತಿಯ ಮಡಿಲಲ್ಲಿ ಒಂದು ದಿನ ಕಳೆಯಲು ಬಯಸುವ ಪ್ರವಾಸಿಗರಿಗಾಗಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (KSTDC) ಅತ್ಯಾಕರ್ಷಕ ಪ್ರವಾಸ ಪ್ಯಾಕೇಜ್ ಒಂದನ್ನು ಪರಿಚಯಿಸಿದೆ. ಬೆಂಗಳೂರಿನಿಂದ ಹೊರಟು ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಕೃಷ್ಣಗಿರಿ ಅಣೆಕಟ್ಟು (Krishnagiri Dam) ಮತ್ತು ಹೊಗೇನಕಲ್ ಜಲಪಾತಕ್ಕೆ (Hogenakkal Falls) ಕೇವಲ 1,480 ರೂ ದರದಲ್ಲಿ ಒಂದು ದಿನದ ಪ್ರವಾಸವನ್ನು ಕೈಗೊಳ್ಳಬಹುದಾಗಿದೆ. ಪ್ರವಾಸದ ದಿನಗಳು ಪ್ರತಿ ವಾರ ರೂಟಿನ್ ಆಗಿ ಶುಕ್ರವಾರ, ಶನಿವಾರ…

Read More

7.1 ಕೋಟಿ ರೂಪಾಯಿಗೆ 2 ಫ್ಲಾಟ್‌ ಮಾರಾಟ ಮಾಡಿದ ನಟ ಅಕ್ಷಯ್ ಕುಮಾರ್ – Kannada News

ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ (Akshay Kumar) ಅವರು ಮುಂಬೈನ ಬೊರಿವಲಿ ಪ್ರದೇಶದಲ್ಲಿರುವ ತಮ್ಮ ಎರಡು ಐಷಾರಾಮಿ ಫ್ಲಾಟ್‌ಗಳನ್ನು ಬರೋಬ್ಬರಿ 7.1 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ. ಮುಂಬೈನ ಒಬೆರಾಯ್ ಸ್ಕೈ ಸಿಟಿ (Oberoi Sky City) ಅಪಾರ್ಟ್‌ಮೆಂಟ್‌ನಲ್ಲಿರುವ ಈ ಮನೆಗಳ ಮಾರಾಟದ ನೋಂದಣಿ ಪ್ರಕ್ರಿಯೆಯು ಜೂನ್ 2ರಂದು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂಬುದು ಆಸ್ತಿ ನೋಂದಣಿ ದಾಖಲೆಗಳಿಂದ (CRE Matrix) ತಿಳಿದುಬಂದಿದೆ. ಸುವರ್ಣ ರೂಪೇಶ್‌ಕುಮಾರ್ ಸಕ್ಪಾಲ್ ಎಂಬುವವರು ಅಕ್ಷಯ್ ಕುಮಾರ್ ಅವರಿಂದ ಈ ಎರಡೂ ಆಸ್ತಿಗಳನ್ನು ಖರೀದಿಸಿದ್ದಾರೆ….

Read More

ನನ್ನ ಆರೋಗ್ಯದ ಸೀಕ್ರೆಟ್ ‘ನಾಭಿ ಪೂರಣ’ ಎಂದ ದಿಲ್ಜಿತ್, ಏನದು ಕ್ರಿಯೆ? – Kannada News | Diljit Dosanjh’s belly button oil ritual is trending, will it help

ದಿಲ್ಜಿತ್ ದೋಸ್ಸಾಂಜ್ (diljit dosanjh), ಖ್ಯಾತ ಗಾಯಕ ಮತ್ತು ನಟ. ಇವರ ಲೈವ್ ಕಾನ್ಸರ್ಟ್​​ಗಳಿಗೆ ಲಕ್ಷಗಳ ಲೆಕ್ಕದಲ್ಲಿ ಜನ ಬರುತ್ತಾರೆ. ಲೈವ್ ಶೋ ಟಿಕೆಟ್ ಬೆಲೆ ಸಹ ಲಕ್ಷಗಳಲ್ಲಿ ಇರುತ್ತದೆ. ಪ್ರಸ್ತುತ ಭಾರತೀಯ ಚಿತ್ರರಂಗದ ಅತ್ಯಂತ ಶ್ರೀಮಂತ ಗಾಯಕ ಎನಿಸಿಕೊಂಡಿದ್ದಾರೆ ದಿಲ್ಜಿತ್ ದೊಸ್ಸಾಂಜ್. ವಯಸ್ಸು 42 ಆಗಿದ್ದರೂ ಈಗಲೂ 25ರ ಯುವಕನಂತೆ ಕಾಣುವ ದಿಲ್ಜಿತ್ ದೊಸ್ಸಾಂಜ್, ಸಾಕಷ್ಟು ಡಯಟ್ ಮತ್ತು ವ್ಯಾಯಾಮಗಳನ್ನು ಮಾಡುತ್ತಾರೆ. ತಮ್ಮ ಆರೋಗ್ಯದ ಬಗ್ಗೆ ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡಿರುವ ದಿಲ್ಜೀತ್ ದೊಸ್ಸಾಂಜ್, ತಾವು ವರ್ಷಗಳಿಂದಲೂ…

Read More

‘ಜನ ನಾಯಗನ್’ ಸಿನಿಮಾನಲ್ಲಿ ಮ್ಯೂಟ್ ಆಗಿವೆ ಹಲವು ಸಂಭಾಷಣೆ – Kannada News | Jana Nayagan movie any scenes have been muted and edited out

ವಿಜಯ್ (Vijay) ನಟಿಸಿರುವ ‘ಜನ ನಾಯಗನ್’ ಸಿನಿಮಾ ಇಂದು (ಜುಲೈ 23) ಬಿಡುಗಡೆ ಆಗಿದೆ. ಜನವರಿಯಲ್ಲೇ ಬಿಡುಗಡೆ ಆಗಬೇಕಿದ್ದ ಸಿನಿಮಾ ಈಗ ಏಳು ತಿಂಗಳ ಬಿಡುಗಡೆ ಆಗಿದೆ. ಸಿಬಿಎಫ್​​ಸಿಯಲ್ಲಿ ಸುಮಾರು ಏಳು ತಿಂಗಳುಗಳ ಕಾಲ ಈ ಸಿನಿಮಾ ಸಿಕ್ಕಿಕೊಂಡಿತ್ತು. ಸಿಬಿಎಫ್​​ಸಿಯು ಈ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ನಿರಾಕರಿಸಿತ್ತು. ಕೌಟುಂಬಿಕ ಸಿನಿಮಾ ಪ್ರೇಮಿಗಳ ಮೆಚ್ಚಿನ ನಾಯಕ ಆಗಿರುವ ವಿಜಯ್ ಅವರ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಿದ್ದು ಹಲವರಿಗೆ ಅಚ್ಚರಿ ತಂದಿತ್ತು. ಅಲ್ಲದೆ, ಸಿಬಿಎಫ್​​ಸಿ ಪ್ರಮಾಣ ಪತ್ರ…

Read More

‘ಪೂರ್ತಿ ಶೋ ಬಂದರೆ ಏನಾಗಬಹುದು?‘; ಕಿರುತೆರೆ ಲೋಕಕ್ಕೆ ಎಂಟ್ರಿಕೊಡಲು ರೋಹಿತ್ ರೆಡಿ – Kannada News | Rohit Sharma’s Entertainment Debut: From Cricket Pitch to Sony TV Show

ಕ್ರಿಕಟ್ ಲೋಕಕ್ಕೂ ಬಣ್ಣದ ಲೋಕಕ್ಕೂ ಎಲ್ಲಿಲ್ಲದ ನಂಟು. ಕ್ರಿಕೆಟ್ ಲೋಕದ ಅನೇಕರು ಸಿನಿಮಾದಲ್ಲಿ ನಟಿಸಿದ ಉದಾಹರಣೆ ಇದೆ. ಶೋನಲ್ಲಿ ಮಿಂಚಿದ್ದೂ ಇದೆ. ಈಗ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಸರದಿ. ಅವರು ಮೈದಾನದ ಹೊರಗೂ ಅಬ್ಬರಿಸಲು ಸಜ್ಜಾಗುತ್ತಿದ್ದಾರೆ. ಸೋನಿ ಪಿಕ್ಚರ್ಸ್ ನೆಟ್‌ವರ್ಕ್ಸ್ ಇಂಡಿಯಾ ಬಿಡುಗಡೆ ಮಾಡಿರುವ ಹೊಸ ಟೀಸರ್, ರೋಹಿತ್ ಶರ್ಮಾ ಅವರ (Rohit Sharma) ಮನರಂಜನಾ ಲೋಕದ ಪದಾರ್ಪಣೆಯ ಬಗ್ಗೆ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ. ಸೋನಿ ಪಿಕ್ಚರ್ಸ್ ಹಂಚಿಕೊಂಡಿರುವ ಟೀಸರ್ ಗಮನ…

Read More

IPL 2026: ಐಪಿಎಲ್​ಗೆ ಎಂಟ್ರಿಕೊಟ್ಟ ಪಾಕಿಸ್ತಾನ ಮೂಲದ ಆಟಗಾರ

ಐಪಿಎಲ್ 2026 ರಲ್ಲಿ ಆಡಿರುವ 6 ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು ಮೂರರಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇದೀಗ ಹೊಸ ಆಟಗಾರನ ಆಗಮನವಾಗಿದೆ. ಆಸ್ಟ್ರೇಲಿಯಾದ ಅನುಭವಿ ವೇಗಿ ಮಿಚೆಲ್ ಸ್ಟಾರ್ಕ್​ ತಂಡವನ್ನು ಕೂಡಿಕೊಳ್ಳುತ್ತಿರುವ ಬೆನ್ನಲ್ಲೆ, ಇಂಗ್ಲೆಂಡ್ ಆರಂಭಿಕ ಆಟಗಾರ ಬೆನ್ ಡಕೆಟ್ ಅವರ ಬದಲಿಯಾಗಿ ಅದೇ ಇಂಗ್ಲೆಂಡ್‌ ತಂಡದ ಲೆಗ್-ಸ್ಪಿನ್ನರ್ ರೆಹಾನ್ ಅಹ್ಮದ್ ಅವರನ್ನು ಡೆಲ್ಲಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಬೆನ್ ಡಕೆಟ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ 2 ಕೋಟಿಗೆ…

Read More