Headlines

ಅಪ್ರಾಪ್ತ ಬಾಲಕಿಗೆ ಕಿರುಕುಳ; ಪೋಕ್ಸೋ ಕಾಯ್ದೆಯಡಿ ಕಿರುತೆರೆ ನಟ ಅರೆಸ್ಟ್ – Kannada News | TV Star Rohit Chandel Held for Minor Harassment and Assault POCSO Case Filed

ಹಿಂದಿ ಕಿರುತೆರೆಯ ಪ್ರಸಿದ್ಧ ನಟ ರೋಹಿತ್ ಚಂದೇಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪ ಇವರ ಮೇಲಿದೆ. ಬಾಲಕಿಯನ್ನು ಹಿಂಬಾಲಿಸುವುದು ಮತ್ತು ಹಲ್ಲೆ ನಡೆಸಿದ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ. ನಟನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸ್ ಕಸ್ಟಡಿಗೆ ನಟ ರೋಹಿತ್ ಚಂದೇಲ್ ಅವರಿಗೆ ಈಗ 29 ವರ್ಷ ವಯಸ್ಸು. ಇವರು ‘ಪಾಂಡ್ಯ ಸ್ಟೋರ್’ ಮತ್ತು ‘ಕಾಶಿಬಾಯಿ ಬಾಜೀರಾವ್ ಬಲ್ಲಾಳ್’ ಧಾರಾವಾಹಿಗಳ ಮೂಲಕ ಪ್ರಸಿದ್ಧರಾಗಿದ್ದಾರೆ. ಪಂತ್…

Read More

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ KSTDC 2 ದಿನಗಳ ಪ್ರೀಮಿಯಂ ಪ್ಯಾಕೇಜ್; ಕಡಿಮೆ ದರದಲ್ಲಿ ವಿಐಪಿ ದರ್ಶನ, ರೂಮ್ ಸೌಲಭ್ಯದ ಕಂಪ್ಲೀಟ್ ವಿವರ ಇಲ್ಲಿದೆ – Kannada News | KSTDC Karnataka Pilgrimage: 2 Day Premium Dharmasthala, Kukke Subramanya Package

ಬೆಂಗಳೂರು, ಜು.13: ಈ ಸಮಯದಲ್ಲಿ ಪುಣ್ಯ ಕ್ಷೇತ್ರಗಳಿಗೆ ಪ್ರವಾಸ ಹೋಗುವವರಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (KSTDC) ಸುವರ್ಣ ಅವಕಾಶವೊಂದನ್ನು ನೀಡಿದೆ. ಸಿಲಿಕಾನ್ ಸಿಟಿಯಿಂದ ಕರಾವಳಿಯ ಅತ್ಯಂತ ಪವಿತ್ರ ಕ್ಷೇತ್ರಗಳಾದ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳಿಗೆ 2 ದಿನಗಳ ಆಕರ್ಷಕ ‘ಪ್ರೀಮಿಯಂ ಪ್ರವಾಸ ಪ್ಯಾಕೇಜ್’ ಅನ್ನು ಪ್ರಕಟಿಸಿದೆ. ಈ ಮೂಲಕ ಕಡಿಮೆ ದರದಲ್ಲಿ ಎರಡು ದಿನದ ಪ್ರವಾಸಕ್ಕೆ ಉತ್ತಮ ಅವಕಾಶ ನೀಡಿದೆ. ಆರಾಮದಾಯಕ ಎಸಿ ಡಿಲಕ್ಸ್ ಕೋಚ್ (AC Deluxe Coach)…

Read More

ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಹೊಳೆನರಸೀಪುರದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ – Kannada News | Woman Arrested With 7 Kg Ganja Near Holenarasipura in Hassan; One Accused Escapes

ಹಾಸನ, ಜುಲೈ 13: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದ ಸಮೀಪ ಸ್ಕೂಟಿಯಲ್ಲಿ ಬಂದು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಹಿಳೆಯನ್ನು ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಮೇಲೂರು ಗ್ರಾಮದ ನಿವಾಸಿ ಶೀಲಾ ಎಂದು ಗುರುತಿಸಲಾಗಿದೆ. ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಹಳ್ಳಿಮೈಸೂರು ಠಾಣೆ ಪೊಲೀಸರು ಕಬ್ಬೂರು ಸಮೀಪ ದಾಳಿ ನಡೆಸಿದ್ದರು. ಈ ವೇಳೆ ಒಬ್ಬ ಆರೋಪಿ ಕಾರಿನಲ್ಲಿ ಬಂದಿದ್ದರೆ, ಮಹಿಳೆ ಸ್ಕೂಟಿಯಲ್ಲಿ ಬಂದು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದರೆಂಬುದು…

Read More

ಎರಡು ಟ್ರಕ್​ಗಳ ನಡುವೆ ಸಿಲುಕಿ ಪಿಕಪ್ ವ್ಯಾನ್ ನಜ್ಜುಗುಜ್ಜು, ಮದುವೆ ಮನೆಯಿಂದ ಬರುತ್ತಿದ್ದ 13 ಮಂದಿ ಸಾವು – Kannada News | Indonesia Road Accident: 13 Dead as Pickup Van Crushed Between Two Trucks

ಜಕಾರ್ತಾ, ಜುಲೈ 13: ಮದುವೆ(Marriage) ಮನೆಯ ಸಂಭ್ರಮ ಮುಗಿಸಿ ಮನೆಗೆ ಮರಳುತ್ತಿದ್ದ ಅತಿಥಿಗಳ ಪಾಲಿಗೆ ಹೆದ್ದಾರಿಯೇ ಮೃತ್ಯುಕೂಪವಾಗಿ ಮಾರ್ಪಟ್ಟಿತ್ತು. ಇಂಡೋನೇಷ್ಯಾದ ಜಾವಾ ದ್ವೀಪದ ಜನನಿಬಿಡ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಜನರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಎರಡು ಬೃಹತ್ ಟ್ರಕ್‌ಗಳ ನಡುವೆ ಮದುವೆ ಅತಿಥಿಗಳಿದ್ದ ಪಿಕಪ್ ವ್ಯಾನ್ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದ್ದರಿಂದ  ಐವರನ್ನು ಬಿಟ್ಟು ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ. ಯು-ಟರ್ನ್ ತೆಗೆದುಕೊಳ್ಳಲು ಹೋದಾಗ ಸಂಭವಿಸಿದ ಅವಘಡ ಇಂದ್ರಮಾಯು ರೀಜೆನ್ಸಿಯ ಕಿಯಾಜರನ್ ಕುಲೋನ್ ಗ್ರಾಮದ ಬಳಿಯ ಉತ್ತರ…

Read More

TV9 Kannada News Live: ಬೈಕಿನಲ್ಲಿ ಸಾಗಿಸುತ್ತಿದ್ದ 20 ಕೆಜಿ ಗಾಂಜಾ ಜಪ್ತಿ; ಕರ್ನಾಟಕದಲ್ಲಿ ಹೆಚ್ಚಿದ ಕೋವಿಡ್ ಆತಂಕ, ಪ್ರಮುಖ ಸುದ್ದಿಗಳು ಇಲ್ಲಿದೆ – Kannada News | Breaking News in TV9 Kannada Live 13 July 2026 Politics, Weather, Cinema Latest News Updates

Breaking News Today Live Updates in Kannada: ಹರಿಹರ ತಾಲೂಕಿನ ಹನಗವಾಡಿ ಬಳಿಯ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರಿಗೆ ನಿಯಮಿತ ಜಾಮೀನು (Regular Bail) ನೀಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ದಾವಣಗೆರೆಯ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಇಂದು (ಜುಲೈ 13) ತನ್ನ ಮಹತ್ವದ ಅಂತಿಮ ತೀರ್ಪನ್ನು ಪ್ರಕಟಿಸಲಿದೆ. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನಡೆದ ಅತ್ಯಂತ ರಹಸ್ಯ ‘ಕ್ಯೂಆರ್ ಕೋಡ್ ಮತ್ತು…

Read More

ರಾಜ್ಯದಲ್ಲಿ ಭೀಕರ ಬರಗಾಲದ ಛಾಯೆ: ಕೆರೆಗಳು ಬರಡು, ಬೆಳೆ ಒಣಗಿ ಅನ್ನದಾತ ಕಂಗಾಲು! – Kannada News | Karnataka Drought Crisis: Dried Lakes and Crop Damages Worries Farmers Across Bengaluru, Ballari

ಬೆಂಗಳೂರು, ಜುಲೈ 13: ರಾಜ್ಯದಲ್ಲಿ ಭಾರಿ ಮಳೆಯಿಂದ ತತ್ತರಿಸಿದ ಜನತೆ ಒಂದೆಡೆಯಾದರೆ, ಜುಲೈ ತಿಂಗಳಿನಲ್ಲೂ ಬೇಸಿಗೆಯನ್ನು ಮೀರಿಸುವ ರಣಬಿಸಿಲು ನೋಡಿ ತಲೆ ಮೇಲೆ ಕೈಹೊತ್ತು ಕುಳಿತವರು ಇನ್ನೊಂದೆಡೆ. ಬಳ್ಳಾರಿಯಲ್ಲಂತೂ ಮಳೆಗಾಲವೋ ಅಥವಾ ಬೇಸಿಗೆ ಕಾಲವೋ ಎಂದು ಗುರುತಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕರ್ನಾಟಕದ ಹಲವೆಡೆ ಭೀಕರ ಬರಗಾಲ ಆವರಿಸುವ ಸೂಚನೆ ಎದ್ದು ಕಾಣುತ್ತಿದೆ. ಬಳ್ಳಾರಿಯಲ್ಲಿ ನದಿ-ಕೆರೆಗಳು ಸಂಪೂರ್ಣ ಬತ್ತಿಹೋಗುತ್ತಿದ್ದರೆ, ಬೀದರ್ ಮುಂತಾದೆಡೆ ಜೀವನಾಡಿಯಾಗಬೇಕಿದ್ದ ಬೆಳೆಗಳು ಕಣ್ಣಮುಂದೆಯೇ ಒಣಗುತ್ತಿರುವುದು ಅನ್ನದಾತನನ್ನು ಕಣ್ಣೀರಲ್ಲಿ ಕೈ ತೊಳೆಯುವಂತೆ ಮಾಡಿದೆ. ಬತ್ತಿ ಹೋದ 20…

Read More

ರಾಮ ಮಂದಿರ ಹಗರಣ: ಸಂತೋಷ್ ದುಬೆ ವಿಚಾರಣೆ, ಮಹತ್ವದ ಸಾಕ್ಷಿ ಸಲ್ಲಿಕೆಗೆ ಇಂದೇ ಗಡುವು – Kannada News | Ram Mandir Scam: Santosh Dubey Faces SIT Inquiry, Key Evidence Due Today

ಅಯೋಧ್ಯೆ, ಜುಲೈ 13: ಅಯೋಧ್ಯೆ ರಾಮ ಮಂದಿರ(Ram Mandir)ದ ಕೋಟ್ಯಂತರ ರೂಪಾಯಿ ದೇಣಿಗೆ ಕಳ್ಳತನ ಪ್ರಕರಣದ ತನಿಖೆ ಈಗ ಅಂತಿಮ ಘಟ್ಟಕ್ಕೆ ತಲುಪಿದೆ. ಮಂದಿರದೊಳಗಿನ ಭ್ರಷ್ಟಾಚಾರ ಮತ್ತು ಕಾಣಿಕೆ ಲೂಟಿಯನ್ನು ಸಾರ್ವಜನಿಕವಾಗಿ ಬಯಲಿಗೆಳೆದು ದೇಶಾದ್ಯಂತ ಸಂಚಲನ ಮೂಡಿಸಿದ್ದ ಹಿಂದೂ ಧರ್ಮ ಸೇನೆಯ ಮುಖ್ಯಸ್ಥ ಸಂತೋಷ್ ದುಬೆ ಅವರನ್ನು ಎಸ್​ಐಟಿ ತಂಡ (SIT) ತೀವ್ರ ವಿಚಾರಣೆಗೆ ಒಳಪಡಿಸಿದೆ. ಅಯೋಧ್ಯೆಯ ನಗರ ಪೊಲೀಸ್ ಮುಖ್ಯಸ್ಥರ ಸಮ್ಮುಖದಲ್ಲಿ ಸಿಓ  ಸಿಟಿ ಕಚೇರಿಗೆ ಸಂತೋಷ್ ದುಬೆ ಅವರನ್ನು ಕರೆಸಲಾಗಿತ್ತು. ಅಲ್ಲಿ ವೀಡಿಯೊ ಕಾನ್ಫರೆನ್ಸಿಂಗ್…

Read More

ಶಿರಾಡಿಘಾಟ್‌ನಲ್ಲಿ ಭೂಕುಸಿತ ತಡೆಗೆ ‘ಸಾಯಿಲ್ ನೈಲಿಂಗ್’! ಹೊಸ ತಾಂತ್ರಿಕ ಕಾಮಗಾರಿ ಶುರು – Kannada News | Soil Nailing Technology Introduced to Prevent Shiradi Ghat Landslides on Bengaluru Mangaluru highway NH 75 in Karnataka

ಬೆಂಗಳೂರು, ಜುಲೈ 13: ಬೆಂಗಳೂರು–ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-75 ರಾಜ್ಯದ ಪ್ರಮುಖ ರಸ್ತೆಗಳಲ್ಲಿ ಒಂದಾಗಿದೆ. ನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ಮಾರ್ಗದಲ್ಲಿ, ವಿಶೇಷವಾಗಿ ಹಾಸನ ಜಿಲ್ಲೆಯ ಸಕಲೇಶಪುರದಿಂದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಗುಂಡ್ಯವರೆಗೆ ವ್ಯಾಪಿಸಿರುವ ಶಿರಾಡಿ ಘಾಟ್ (Shiradi Ghat) ಪ್ರದೇಶದಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಭೂಕುಸಿತದಿಂದ ತೀವ್ರ ಸಮಸ್ಯೆ ಎದುರಾಗುತ್ತದೆ. ಕಳೆದ ಹಲವು ವರ್ಷಗಳಿಂದ ಮಳೆ ಬಂದಾಗ ರಸ್ತೆ ಸಂಚಾರ ಅಸ್ತವ್ಯಸ್ತವಾಗುವುದು ಸಾಮಾನ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಭೂಕುಸಿತ ನಿಯಂತ್ರಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ…

Read More

ವಾಟ್ ಎ ಕ್ಯಾಚ್: ರಾಕೆಟ್ ವೇಗದಲ್ಲಿ ಬಂದ ಚೆಂಡನ್ನು ಹಿಡಿದ ರಿಚಾ ಘೋಷ್ – Kannada News | Richa Ghosh held on to an absolute blinder at silly mid off

ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವಣ ಟೆಸ್ಟ್ ಪಂದ್ಯದ ಮೂರನೇ ದಿನದಾಟವು ರೋಚಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಈ ಪಂದ್ಯದ ಮೂರನೇ ದಿನದಾಟದ ಕೊನೆಯ ಅವಧಿಯಲ್ಲಿ, ಭಾರತದ ಯುವ ಆಟಗಾರ್ತಿ ರಿಚಾ ಘೋಷ್ ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಈ ಪಂದ್ಯದಲ್ಲಿ ಭಾರತ ನೀಡಿದ್ದ 457 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ, ಕೇವಲ 59 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ…

Read More

ತಮನ್ನಾ ಜೊತೆ ಹಾಡು ಬೇಕು ಎಂದ ಶಿವಣ್ಣ; ಗೀತಕ್ಕನ ಬಳಿ ಪಿಟ್ಟಿಂಗ್ ಇಟ್ಟ ಶ್ರೀನಿ – Kannada News | Dr Shivarajkumar A For Anand Promo Released: Hilarious Birthday Banter Goes Viral

ಕನ್ನಡ ಚಿತ್ರರಂಗದ ಖ್ಯಾತ ನಟ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ‘A For ಆನಂದ್’ ಚಿತ್ರದ ವಿಶೇಷ ಪ್ರೋಮೋ ವಿಡಿಯೋ ಬಿಡುಗಡೆಯಾಗಿದೆ. ಈ ವಿಡಿಯೋದಲ್ಲಿ ನಿರ್ದೇಶಕ ಶ್ರೀನಿ, ಶಿವಣ್ಣ ಮತ್ತು ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ನಡುವಿನ ಸಂಭಾಷಣೆ ಸಖತ್ ಫನ್ ಆಗಿದೆ. ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ. ವಿಡಿಯೋದಲ್ಲೇನಿದೆ? ವಿಡಿಯೋದ ಆರಂಭದಲ್ಲಿ ಶಿವಣ್ಣ ಫೋನ್ ಮೂಲಕ ನಿರ್ದೇಶಕ ಶ್ರೀನಿಗೆ ಸ್ಕ್ರಿಪ್ಟ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಸೂಚಿಸುತ್ತಾರೆ. ಶಿವಣ್ಣ ಅವರ ಮನೆಗೆ…

Read More