Headlines

Sanchaya Converter: ಕನ್ನಡಕ್ಕೆ ಬರುತ್ತಿದೆ ಹೊಸ ಫಾಂಟ್ ಕನ್ವರ್ಟರ್; ASCII ಇಂದ ಯೂನಿಕೋಡ್, ಯೂನಿಕೋಡ್​ನಿಂದ ASCII ಗೆ ಸುಲಭವಾಗಿ ಪರಿವರ್ತಿಸಿ – Kannada News | Sanchaya Converter, new Kannada font converter for Unicode and ASCII texts

ಸಂಚಯ ಕನ್ವರ್ಟರ್Image Credit source: Screenshot @ converter.sanchaya.net ಬೆಂಗಳೂರು, ಜುಲೈ 23: ಕನ್ನಡದ ಮುದ್ರಣ ಕ್ಷೇತ್ರದ ದಶಕಗಳ ಸಮಸ್ಯೆಗೆ ಮತ್ತೊಂದು ಪರಿಹಾರ ಲಭ್ಯವಾಗುತ್ತಿದೆ. ಶ್ರೀಲಿಪಿ, ನುಡಿ, ಬರಹ ಇತ್ಯಾದಿ ಆಸ್ಕಿ (ASCII) ಫಾಂಟ್​ಗಳಿಂದ ಯೂನಿಕೋಡ್​ಗೆ ಪರಿವರ್ತಿಸಬಲ್ಲ, ಮತ್ತು ಯೂನಿಕೋಡ್​ನಿಂದ ವಿವಿಧ ಆಸ್ಕಿ ಫಾಂಟ್​ಗಳಿಗೆ ಪರಿವರ್ತಿಸಬಲ್ಲ ಸಮಗ್ರ ಕನ್ವರ್ಟರ್​ವೊಂದನ್ನು ಕನ್ನಡದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಸಂಚಿ ಫೌಂಡೇಶನ್​ನ ಸಂಚಯ ಸಂಸ್ಥೆಯು ಈ ಕನ್ವರ್ಟ್ ಅಭಿವೃದ್ಧಿಪಡಿಸುತ್ತಿರುವುದು. ಈಗಾಗಲೇ ಕನ್ನಡದಲ್ಲಿ ಕೆಲವು ಕನ್ವರ್ಟರ್​​ಗಳು ಲಭ್ಯ ಇದ್ದರೂ ಯಾವುದೂ ಕೂಡ ಸಮಗ್ರ ಫಾಂಟ್ ಪರಿವರ್ತನೆ…

Read More

ಪಾರ್ಟಿ ವೇಳೆ ಜಗಳ: ಅಕ್ಷಯ್ ಕುಮಾರ್ ಹೊಡೆತಕ್ಕೆ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಗೆ ಏನಾಯ್ತು? – Kannada News | When Akshay Kumar slapped a man during high profile party

ನಟ ಅಕ್ಷಯ್ ಕುಮಾರ್ (Akshay Kumar) ಅವರು ಕಳೆದ ಮೂರು ದಶಕಗಳಿಂದ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗಿನ ಒಂದು ಕಾರ್ಯಕ್ರಮದಲ್ಲಿ ಅವರು ಕೆಲವು ಇಂಟರೆಸ್ಟಿಂಗ್ ವಿಷಯ ಹಂಚಿಕೊಂಡಿದ್ದಾರೆ. ಸ್ವಲ್ಪ ಹೆಚ್ಚು-ಕಡಿಮೆ ಆಗಿದ್ದರೂ ಅಕ್ಷಯ್ ಕುಮಾರ್ ಅವರ ಜೀವನದಲ್ಲಿ ದೊಡ್ಡ ದುರಂತ ನಡೆದುಹೋಗುತ್ತಿತ್ತು. ಪಾರ್ಟಿಯಲ್ಲಿ ನಡೆದ ಒಂದು ಜಗಳದಿಂದ ವ್ಯಕ್ತಿಯೊಬ್ಬನ ಪ್ರಾಣವೇ ಹೋಗುವ ಸಾಧ್ಯತೆ ಇತ್ತು. ಆ ದಿನವನ್ನು ಅಕ್ಷಯ್ ಕುಮಾರ್ ಅವರು ಈಗ ನೆನಪಿಸಿಕೊಂಡಿದ್ದಾರೆ. ಇದು ಹಲವು ವರ್ಷಗಳ ಹಿಂದೆ ನಡೆದ ಘಟನೆ. ಹೈಪ್ರೊಫೈಲ್ ಪಾರ್ಟಿಯೊಂದರಲ್ಲಿ ಅಕ್ಷಯ್…

Read More

Job Opportunity: ಮಂಗಳೂರಿನಲ್ಲಿ ಪದವೀಧರರಿಗೆ ಉತ್ತಮ ಉದ್ಯೋಗಾವಕಾಶ; ನಾಳೆ ನೇರ ಸಂದರ್ಶನ!

ಮಂಗಳೂರಿನಲ್ಲಿ ಉದ್ಯೋಗಾವಕಾಶImage Credit source: Pinterest ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಕರ್ನಾಟಕ ಸರ್ಕಾರವು ಒಂದು ಉತ್ತಮ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (ದಕ್ಷಿಣ ಕನ್ನಡ ಜಿಲ್ಲೆ) ಜಂಟಿಯಾಗಿ “ನೇರ ಸಂದರ್ಶನ” (Walk-in Interview) ಕಾರ್ಯಕ್ರಮವನ್ನು ಆಯೋಜಿಸಿದೆ. ಪ್ರತಿಷ್ಠಿತ ‘ವಿ.ಆರ್.ಎನ್ ಇನ್ನೋಟೆಕ್’ (VRN Innotech) ಕಂಪನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಈ ಸಂದರ್ಶನ ನಡೆಯುತ್ತಿದ್ದು, ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು…

Read More

‘ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ; ಯಶ್ ರೌದ್ರಾವತಾರ ನೋಡಿ ನೆಟ್ಟಿಗರು ಹೇಳಿದ್ದಿಷ್ಟು – Kannada News | Ramayana Trailer Response: Fans Hail Rocking Star Yash’s Dominance As Ravana In Theatres

‘ರಾಕಿಂಗ್ ಸ್ಟಾರ್ ಯಶ್​..’2 ಈ ಹೆಸರು ಈಗ ವಿಶ್ವಮಟ್ಟದಲ್ಲಿ ತಿಳಿದಿದೆ. ಕಿರುತೆರೆ ಮೂಲಕ ಜರ್ನಿ ಆರಂಭಿಸಿ, ನಂತರ ಸಿನಿಮಾ ರಂಗಕ್ಕೆ ಕಾಲಿಟ್ಟರು. ಏನಾದರೂ ಮಾಡಿಯೇ ಮಾಡುತ್ತೇನೆ ಎಂದು ಅವರು ಬಲವಾಗಿ ಅಂದುಕೊಂಡಿದ್ದರು. ‘ಕೆಜಿಎಫ್’ ಚಿತ್ರದ ಮೂಲ ಅದನ್ನು ಸಾಧಿಸಿದರು. ಅಲ್ಲಿಗೆ ಅವರು ನಿಲ್ಲಿಸಲಿಲ್ಲ. ‘ಕೆಜಿಎಫ್ 2’ ಮಾಡಿದರು. ಈಗ ‘ಟಾಕ್ಸಿಕ್’ ರಿಲೀಸ್​​ಗೆ ರೆಡಿ ಆಗುತ್ತಿದ್ದಾರೆ. ಇದರ ಜೊತೆಗೆ ‘ರಾಮಾಯಣ’ ಟ್ರೇಲರ್ ಮೂಲಕ ಧೂಳೆಬ್ಬಿಸಿದ್ದಾರೆ. ‘ರಾಮಾಯಣ’ ಸಿನಿಮಾದ ಟ್ರೇಲರ್ ಇಂದು ರಿಲೀಸ್ ಆಗಿದೆ. ಈ ಟ್ರೇಲರ್ ಹಾಲಿವುಡ್‌ನ ‘ಸ್ಪೈಡರ್…

Read More

ತಂದೆ-ಮಗನ ಲಾಕಪ್ ಡೆತ್ ಪ್ರಕರಣ; ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ

ಚೆನ್ನೈ, ಏಪ್ರಿಲ್ 6: 2020ರಲ್ಲಿ ಕೊರೊನಾ (Covid-19) ಅವಧಿಯಲ್ಲಿ ರಾತ್ರಿಯಿಡೀ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ತಮಿಳುನಾಡಿನ (Tamil Nadu) ತೂತುಕುಡಿ ಜಿಲ್ಲೆಯ ಸಾಥನ್‌ಕುಲಂನಲ್ಲಿ ಅಂಗಡಿ ಮಾಲೀಕ ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಸಾಥನ್‌ಕುಲಂ ಪೊಲೀಸರು ಕ್ರೂರವಾಗಿ ಥಳಿಸಿದ್ದರು. ಕಸ್ಟಡಿಯಲ್ಲಿದ್ದಾಗ ಅವರಿಗೆ ಚಿತ್ರಹಿಂಸೆ ನೀಡಿದ್ದರಿಂದ ಅವರಿಬ್ಬರೂ ಪೊಲೀಸ್ ಠಾಣೆಯಲ್ಲೇ ಮೃತಪಟ್ಟಿದ್ದರು. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಮಗ್ರ ತನಿಖೆ…

Read More

ಚಿತ್ರದುರ್ಗದಲ್ಲಿ ಆಂಧ್ರ ಮೂಲದ ಕಂಪನಿಯಿಂದ ವಂಚನೆ: ಉದ್ಯೋಗ ನೀಡುವ ನೆಪದಲ್ಲಿ ಕೋಟ್ಯಂತರ ರೂ ವಂಚನೆ – Kannada News | Andhra Based Company Accused of Employment Scam, Defrauding Victims of Crores of Rupees

ಚಿತ್ರದುರ್ಗ, ಜೂನ್​​ 18: ಇತ್ತೀಚೆಗೆ ಬೆಳಗಾವಿಯ ಶಿವಾನಂದ ನೀಲಣ್ಣವರ ಶಿವಂ ಅಸೋಸಿಯೇಟ್ ಕಂಪನಿಯಿಂದ ಸಾವಿರಾರು ಕೋಟಿ ರೂ ವಂಚನೆ (Fraud) ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಬಳಿಕ ಹಾವೇರಿ, ರಾಯಚೂರು ಮತ್ತು ತುಮಕೂರಿನಲ್ಲೂ ದುಷ್ಕರ್ಮಿಗಳು ಜನರಿಗೆ ಲಕ್ಷಾಂತರ ರೂ ವಂಚಿಸಿದ್ದರು. ಇದೀಗ ಚಿತ್ರದುರ್ಗದಲ್ಲಿ (chitradurga) ಆಂಧ್ರ ಮೂಲದ ಕಂಪನಿಯಿಂದ ಸುಮಾರು 470 ಜನರಿಂದ 60 ರಿಂದ 70 ಕೋಟಿ ರೂ ಹಣ ಸಂಗ್ರಹಿಸಿ ವಂಚಿಸಲಾಗಿದೆ. ಸದ್ಯ ವಂಚನೆಗೊಳಗಾದ ಜನರು ಜಿಲ್ಲಾ ಪೊಲೀಸ್​ ಕಛೇರಿಗೆ ದೂರು ನೀಡಿದ್ದಾರೆ….

Read More

ಆನ್​ಲೈನ್​ ಟ್ರೇಡಿಂಗ್​ ಇನ್ವೆಸ್ಟ್​ಮೆಂಟ್​ ಹೆಸರಲ್ಲಿ ಕೋಟ್ಯಂತರ ರೂ ವಂಚನೆ: ಹೆಚ್ಚಿನ‌‌ ಲಾಭದ ಆಸೆಗೆ ಮೋಸ ಹೋದ ವ್ಯಕ್ತಿ

ಚಿಕ್ಕಮಗಳೂರು, ಮಾರ್ಚ್​ 29: ಜಗತ್ತಿನಲ್ಲಿ ಮೋಸ ಹೋಗುವವರು ಇರುವವರೆಗೆ ಮೋಸ (Fraud)  ಮಾಡುವವರು  ಇರುತ್ತಾರೆ ಎಂಬ ಮಾತಿಗೆ ಈ ಸ್ಟೋರಿ ಒಂದು ಉದಾಹರಣೆ ಎನ್ನಬಹುದು. ಫೇಸ್​ಬುಕ್ ಜಾಹೀರಾತು ನಂಬಿ ಓರ್ವ ವ್ಯಕ್ತಿ ಬರೋಬ್ಬರಿ 1.28 ಕೋಟಿ ರೂ ಕಳೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಚಿಕ್ಕಮಗಳೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ‌ ಶಿವಪುರ ಗ್ರಾಮದ ನಿವಾಸಿ ಕಲ್ಲೇಗೌಡ ಎಂಬುವರಿಗೆ ಖದೀಮರು ಆನ್​ಲೈನ್​ ಟ್ರೇಡಿಂಗ್​ ಇನ್ವೆಸ್ಟ್​ಮೆಂಟ್​ ಹೆಸರಲ್ಲಿ ಕೋಟ್ಯಂತರ ರೂ…

Read More

ಬಿಗ್ ಬಾಸ್ ಕನ್ನಡ 12: ಗಿಲ್ಲಿಗಿಂತಲೂ ಮೊದಲೇ ಫಿನಾಲೆ ತಲುಪಿದ ಧನುಷ್ – Kannada News | Dhanush reaches the finale of Bigg Boss Kannada Season 12 before Gilli Nata

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ ಯಾರು ಗೆಲ್ಲುತ್ತಾರೆ ಎಂಬ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದೆ. ಗಿಲ್ಲಿ ನಟ ಅವರ ಮೇಲೆ ವೀಕ್ಷಕರು ಭರವಸೆ ಇಟ್ಟುಕೊಂಡಿದ್ದಾರೆ. ಆದರೆ ಟಾಪ್ 6 ಆಟದಲ್ಲಿ ಗಿಲ್ಲಿ ನಟ (Gilli Nata) ಅವರು ಎಡವಿದ್ದಾರೆ. ಎಲ್ಲರಿಗಿಂತ ಮೊದಲು ಗಿಲ್ಲಿ ನಟ ಅವರೇ ಫಿನಾಲೆ ಪ್ರವೇಶಿಸಬಹುದು ಎಂದು ಊಹಿಸಲಾಗಿತ್ತು. ಆದರೆ ಆಗಿದ್ದೇ ಬೇರೆ. ಗಿಲ್ಲಿ ನಟ ಅವರಿಗಿಂತಲೂ ಮೊದಲು ಧನುಷ್ (Dhanush) ಅವರು ‘ಬಿಗ್…

Read More

ಇರಾನ್-ಇಸ್ರೇಲ್ ಯುದ್ಧ: ಇಂಗ್ಲೆಂಡ್-ಪಾಕಿಸ್ತಾನ ನಡುವಿನ ಪಂದ್ಯ ರದ್ದು – Kannada News | Security Alert: Pakistan Shaheens vs. England Lions Match Canceled Due to Middle East Conflict

ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮದಿಂದಾಗಿ ಅಬುಧಾಬಿಯಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಶಹೀನ್ಸ್ ಮತ್ತು ಇಂಗ್ಲೆಂಡ್ ಲಯನ್ಸ್ ನಡುವಿನ ಎರಡನೇ ಅನಧಿಕೃತ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಪೂರ್ವ ನಿಗದಿಯಂತೆ ಈ ಪಂದ್ಯ ಮಾರ್ಚ್ 1, 2026 ರಂದು ಅಬುಧಾಬಿಯ ಓವಲ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಭದ್ರತಾ ಕಾಳಜಿಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಇಂಗ್ಲೆಂಡ್-ಪಾಕಿಸ್ತಾನ ಪಂದ್ಯ ರದ್ದು ದುಬೈ ಮತ್ತು ಅಬುಧಾಬಿಯ ಪ್ರಮುಖ ಸ್ಥಳಗಳ ಮೇಲೆ ಇರಾನ್ ರಾಕೆಟ್ ದಾಳಿ ನಡೆಸಿದೆ. ಇದರ…

Read More

ಬೈ ಎಲೆಕ್ಷನ್​ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ವಾಗ್ದಾಳಿ

ವಿಜಯಪುರ, (ಏಪ್ರಿಲ್ 02): ಕಾಂಗ್ರೆಸ್​​ನ ಎಚ್​​ವೈ ಮೇಟಿ ನಿಧನದಿಂದ ತರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಎರಡು ರಾಷ್ಟ್ರೀಯ ಪಕ್ಷದಿಂದ ಭರ್ಜರಿ ಪ್ರಚಾರ ನಡೆದಿದೆ. ಬೇಸಿಗೆಯ ಬಿರು ಬಿಸಿಲು ಲೆಕ್ಕಿಸಿದೇ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಮತಬೇಟೆ ನಡೆಸಿದ್ದಾರೆ. ಇದೀಗ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಬಾಗಲಕೋಟೆ ಬೈ ಎಲೆಕ್ಷನ್​ ಅಖಾಡಕ್ಕಿಳಿದಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರಕ್ಕಿಳಿದಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ…

Read More