Headlines

ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ನಿರ್ಮಾಪಕ – Kannada News | Prabhas starrer The Raja Saab movie producer gave complaint

ಪ್ರಭಾಸ್ (Prabhas), ಭಾರತದ ಟಾಪ್ ಪ್ಯಾನ್ ಇಂಡಿಯಾ ಸ್ಟಾರ್ ನಟ. ಪ್ರಭಾಸ್​​ಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇತ್ತೀಚೆಗಷ್ಟೆ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಪ್ರಭಾಸ್ ಎಷ್ಟೇ ದೊಡ್ಡ ಸ್ಟಾರ್ ಆಗಿದ್ದರೂ ಸಹ ಸಿನಿಮಾ ಚೆನ್ನಾಗಿಲ್ಲದಿದ್ದರೆ ಜನ ನೋಡುವುದಿಲ್ಲ. ಅಂತೆಯೇ ಪ್ರಭಾಸ್ ಕಾರಣಕ್ಕೆ ಮೊದಲೆರಡು ಮೂರು ದಿನ ಉತ್ತಮ ಕಲೆಕ್ಷನ್ ಮಾಡಿದ ಸಿನಿಮಾ ಬಳಿಕ ಬಾಕ್ಸ್ ಆಫೀಸ್​​ನಲ್ಲಿ ಧಾರುಣವಾಗಿ ಕುಸಿಯಿತು. ಪ್ರಭಾಸ್ ಅಭಿಮಾನಿಗಳೇ ಸಿನಿಮಾ ಬಗ್ಗೆ ಟ್ರೋಲ್ ಮಾಡಲು ಆರಂಭಿಸಿದರು. ಇದೀಗ ಸಿನಿಮಾದ…

Read More

U19 World Cup 2026: ಕಿವೀಸ್ ವಿರುದ್ಧ 81 ಎಸೆತಗಳಲ್ಲಿ ಪಂದ್ಯ ಗೆದ್ದ ಯುವ ಭಾರತ – Kannada News | India U19 Dominates New Zealand, Extends Unbeaten Run in ICC World Cup 2026 Group Stage

ಭಾರತದ ಯುವ ತಂಡವು ಐಸಿಸಿ ಅಂಡರ್-19 ವಿಶ್ವಕಪ್ 2026 (U19 World Cup 2026) ರಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ನ್ಯೂಜಿಲೆಂಡ್ ವಿರುದ್ಧದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ (India vs New Zealand) ಸುಲಭ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ನ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳ ಮುಂದೆ ಪೆವಿಲಿಯನ್ ಪರೇಡ್ ನಡೆಸಿದರು. ಹೀಗಾಗಿ ಇಡೀ ತಂಡವು 135 ಸ್ಕೋರ್‌ಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಭಾರತದ…

Read More

ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ಶಾರುಖ್ ಖಾನ್, ಅಭಿಮಾನಿಗಳಿಗೆ ನಿರಾಸೆ – Kannada News | Shah Rukh Khan announce his King movie release date

ಕಳೆದ ಎರಡು ವರ್ಷ (2025) ಶಾರುಖ್ ಖಾನ್ (Shah Rukh Khan) ನಟನೆಯ ಯಾವೊಂದು ಸಿನಿಮಾ ಸಹ ಬಿಡುಗಡೆ ಆಗಿಲ್ಲ. 2023 ಶಾರುಖ್ ಖಾನ್ ಪಾಲಿಗೆ ಚಿನ್ನದ ವರ್ಷವಾಗಿತ್ತು. ಒಂದೇ ವರ್ಷದಲ್ಲಿ ಶಾರುಖ್ ನಟನೆಯ ಮೂರು ಸಿನಿಮಾಗಳು ಬಿಡುಗಡೆ ಆಗಿ, ಮೂರೂ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆದವು. ಆದರೆ 2024 ಮತ್ತು 2025 ರಲ್ಲಿ ಶಾರುಖ್ ಖಾನ್ ನಟನೆಯ ಯಾವೊಂದು ಸಿನಿಮಾ ಸಹ ಬಿಡುಗಡೆ ಆಗಲಿಲ್ಲ. ಈ ವರ್ಷಾರಂಭದಲ್ಲಿಯೇ ಶಾರುಖ್ ಅವರ ಹೊಸ ಸಿನಿಮಾ ಬಿಡುಗಡೆ…

Read More

ದಶಕಗಳ ಕನಸು ನನಸು: ಮೆಜೆಸ್ಟಿಕ್‌ TO ಏರ್‌ಪೋರ್ಟ್‌ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್ – Kannada News | Railways approves Rs 4100 crore suburban rail link to Bengaluru airport from majestic

ಬೆಂಗಳೂರು, (ಜನವರಿ 24): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (kempegowda international airport)  ಉಪನಗರ ರೈಲು  (suburban railway)ಸಂಪರ್ಕ ಕಲ್ಪಿಸುವ ಯೋಜನೆಗೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಹೌದು…ಮೆಜೆಸ್ಟಿಕ್​​​​ನಿಂದ ಬೆಂಗಳೂರು (Bengaluru) ಏರ್​ಪೋರ್ಟ್​ ವರೆಗೆ 4,100 ಕೋಟಿ ರೂಪಾಯಿ ವೆಚ್ಚದ ಸಬ್​ಅರ್ಬನ್ ರೈಲು ಯೋಜನೆಗೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಇನ್ನುಸುಮಾರು 4,100 ಕೋಟಿ ರೂ.ವೆಚ್ಚದ ಯೋಜನೆಯ ಅಂತಿಮ ವಿನ್ಯಾಸಕ್ಕೂ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಸಮ್ಮತಿ ಸೂಚಿಸಿದೆ. ಒಟ್ಟು 8.5 ಕಿ.ಮೀ ರೈಲು…

Read More

ಜಮೀನಿಗೆ ಹಸು ನುಗ್ಗಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿತ: ಮೂವರ ಬಂಧನ – Kannada News | Chamarajanagar: Elderly Woman Tied, Beaten Over Cow Grazing Field; 3 Arrested

ಚಾಮರಾಜನಗರ, ಜನವರಿ 24: ವೃದ್ಧೆಯನ್ನು (Elderly Woman) ಕಂಬಕ್ಕೆ ಕಟ್ಟಿಹಾಕಿ 2 ಗಂಟೆಗಳ ಕಾಲ ಥಳಿಸಿರುವಂತಹ (Beaten) ಅಮಾನವೀಯ ಕೃತ್ಯಯೊಂದು ಜಿಲ್ಲೆಯ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ನಡೆದಿದೆ. ಹಸು ಬೇರೆಯವರ ಜಮೀನಿಗೆ ನುಗ್ಗಿ ಪಸಲು ಹಾಳು ಮಾಡಿದಕ್ಕೆ ಕಣ್ಣಮ್ಮ ಎಂಬುವರನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಹಲ್ಲೆ ಮಾಡಿದ ಅಂಗಮುತ್ತು ಸೇರಿದಂತೆ ಮೂವರು ಮಹಿಳೆಯರನ್ನು ಹನೂರು ಪೊಲೀಸರು ಬಂಧಿಸಿದ್ದು, ಕೇಸ್​ ದಾಖಲಿಸಿ ತನಿಖೆ ನಡೆಸಿದ್ದಾರೆ. ನಡೆದದ್ದೇನು? ಅಂಗಮುತ್ತು ಎಂಬುವರ ಜಮೀನಿಗೆ ಕಣ್ಣಮ್ಮ ಹಸು ನುಗ್ಗಿ ಹುರಳಿ ಫಸಲು…

Read More

ಏಕಾಂಗಿಯಾಗಿ ಅರ್ಧದಷ್ಟು ತಂಡವನ್ನು ಪೆವಿಲಿಯನ್​ಗಟ್ಟಿದ ಮೊಹಮ್ಮದ್ ಶಮಿ

2025-26ರ ರಣಜಿ ಟ್ರೋಫಿಯ ಎಲೈಟ್ ಗ್ರೂಪ್‌ನಲ್ಲಿ ಬಂಗಾಳ ಹಾಗೂ ಸರ್ವಿಸಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಅನುಭವಿ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ತಮ್ಮ ಅತ್ಯುತ್ತಮ ಬೌಲಿಂಗ್ ದಾಳಿಯ ಮೂಲಕ ಬಂಗಾಳ ತಂಡಕ್ಕೆ ನೆರವಾಗಿದ್ದಾರೆ. ಈ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಮಾರಕ ದಾಳಿ ನಡೆಸಿದ ಶಮಿ ಏಕಾಂಗಿಯಾಗಿ ಎದುರಾಳಿ ತಂಡದ ಐವರು ಆಟಗಾರರನ್ನು ಔಟ್ ಮಾಡಿದರು. ಬಂಗಾಳ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಬಂಗಾಳ ತಂಡ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ…

Read More

ಇದೇ ಮೊದಲ ಬಾರಿಗೆ ಜೈಲಿನಲ್ಲಿ ಹೊಸ ರೂಲ್ಸ್: ದರ್ಶನ್ ಸೇರಿದಂತೆ ಇತರೆ ಕೈದಿಗಳಿಗೆ ವಿಶೇಷ ಸೌಲಭ್ಯಕ್ಕೆ ಬ್ರೇಕ್ – Kannada News | First time regulations framed regarding providing food, bedding clothes to the Under Trial And Civil prisoners In Karnataka Jails

ಬೆಂಗಳೂರು, (ಜನವರಿ 24): ಜೈಲಿನಲ್ಲಿರುವ ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವ ಸೌಕರ್ಯಗಳ ಕುರಿತು ಕಾರಾಗೃಹ ಮತ್ತು ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ಮಹತ್ವದ ಸುತ್ತೋಲೆ ಹೊರಡಿಸಿದ್ದು, ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಕ್ರಮವಹಿಸುವಂತೆ ರಾಜ್ಯ ಎಲ್ಲಾ ಜೈಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾರಾಗೃಹ ಡಿಜಿಪಿ ಅವರ ಹೊಸ ಆದೇಶದಿಂದಾಗಿ ಕೊಲೆ ಆರೋಪದಲ್ಲಿ ಜೈಲಲ್ಲಿರುವ ದರ್ಶನ್ (Darshan) ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತು…

Read More

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌

ಹಾಸನ, ಜನವರಿ 24: ವೀರಪ್ಪನ್​ ಹಿಡಿಯಲು ಹೋಗಿದ್ದ ಪೊಲೀಸರಿಗೆ ರಾಜ್ಯದ ಇತಿಹಾಸದಲ್ಲಿ ದೇವೇಗೌಡರು ಉಡುಗೊರೆ ಕೊಟ್ಟಿದ್ದರು. ಆದರೆ ಇದೀಗ ಯಾವುದೋ ಅಧಿಕಾರಿಗಳಿಗೆ 30 ಲಕ್ಷ ರೂ ಉಡುಗೊರೆ ಕೊಟ್ಟಿದ್ದಾರೆ. ಆ ಮೂಲಕ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ಎಸ್​ಐಟಿ ಅಧಿಕಾರಿಗಳಿಗೆ ನೀಡಿರುವ ಬಹುಮಾನದ ಬಗ್ಗೆ ಪರೋಕ್ಷವಾಗಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಹಾಸನದ JDS ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರದ ಅಧಿಕಾರಿಗಳನ್ನ ದುರುಪಯೋಗ ಮಾಡಿಕೊಳ್ಳಬೇಕು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ…

Read More

37 ವರ್ಷದ ಹಿಂದೆ ಚಿತ್ರೀಕರಣ ಮುಗಿಸಿ ಈಗ ಬಿಡುಗಡೆ ಆಗುತ್ತಿದೆ ರಜನೀಕಾಂತ್ ಸಿನಿಮಾ – Kannada News | Rajinikanth’s movie releasing after 37 year after completing its shooting

ರಜನೀಕಾಂತ್ (Rajinikanth) ಭಾರತದ ಸೂಪರ್ ಸ್ಟಾರ್ ನಟ. ಭಾರತದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟರಲ್ಲಿ ಒಬ್ಬರ ರಜನೀಕಾಂತ್. ಈಗಲೂ ಸಹ ರಜನೀಕಾಂತ್ ಅವರ ಕಾಲ್​​ಶೀಟ್​​ಗಾಗಿ ನಿರ್ಮಾಪಕರು ಕಾದು ನಿಂತಿದ್ದಾರೆ. ಆದರೆ 37 ವರ್ಷಗಳ ಹಿಂದೆ ರಜನೀಕಾಂತ್ ಮಾತ್ರವಲ್ಲ ಇನ್ನೂ ಕೆಲವು ದೊಡ್ಡ ಸ್ಟಾರ್ ನಟರುಗಳನ್ನು ಹಾಕಿಕೊಂಡು ಭಾರಿ ಬಜೆಟ್​​ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗಿತ್ತು, ಆದರೆ ಆ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಆದರೆ ಇದೀಗ 37 ವರ್ಷಗಳ ಬಳಿಕ ಸಿನಿಮಾ ಕೊನೆಗೂ ಬಿಡುಗಡೆ ಕಾಣುತ್ತಿದೆ….

Read More

ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್? – Kannada News | 2026 T20 World Cup: Pakistan’s Participation Doubtful After Bangladesh’s Exclusion

2026 ರ ಐಸಿಸಿ ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ತಂಡ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನ ತಂಡ ಭಾಗವಹಿಸುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಬಾಂಗ್ಲಾದೇಶ ಈಗಾಗಲೇ ಪಂದ್ಯಾವಳಿಯಿಂದ ಹೊರಬಿದ್ದಿದ್ದು, ಈಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತಮ್ಮ ತಂಡದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದು, ಪಾಕಿಸ್ತಾನ ಪಂದ್ಯಾವಳಿಯಲ್ಲಿ ಭಾಗವಹಿಸುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದಿದ್ದಾರೆ. ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ನಿರ್ಧಾರ ಪಾಕಿಸ್ತಾನ ಸರ್ಕಾರಕ್ಕೆ ಬಿಟ್ಟದ್ದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್…

Read More