Headlines

35 ವರ್ಷಗಳ ಹಿಂದಿನ ಉಪೇಂದ್ರ ಧಾರಾವಾಹಿಯ ಕ್ಲಿಪ್ ವೈರಲ್; ಆಗ ಉಪ್ಪಿ ಹೇಗಿದ್ರು ನೋಡಿ – Kannada News | Upendra’s Viral Doordarshan Clip: 1991 Serial video goes viral

ಉಪೇಂದ್ರ (Upendra) ಅವರು ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದವರು. ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿ, ಸಿನಿಮಾ ನಿರ್ದೇಶನ ಮಾಡಿ, ವಿಲನ್ ಪಾತ್ರಗಳಲ್ಲಿ ಮಿಂಚಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಈಗ ಉಪೇಂದ್ರ 35 ವರ್ಷಗಳ ಹಿಂದೆ ನಟಿಸಿದ್ದ ಧಾರಾವಾಹಿಯ ಕ್ಲಿಪ್ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಆ ಧಾರಾವಾಹಿಯ ಕ್ಲಿಪ್ ಹಾಗೂ ಅದರ ವಿವರ ಈ ಸ್ಟೋರಿಯಲ್ಲಿ ಇದೆ. ಉಪೇಂದ್ರ ಅವರು 1989ರ ‘ಅನಂತನ ಅವಾಂತರ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದರು….

Read More

BOB Recruitment 2026: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; ತಿಂಗಳಿಗೆ ಲಕ್ಷಗಳಲ್ಲಿ ಸಂಬಳ – Kannada News | Bank of Baroda Recruitment 2026: 419 Manager Posts, Apply Online by Feb 26!

ಬ್ಯಾಂಕ್ ಆಫ್ ಬರೋಡಾ (Bank of Baroda) ತನ್ನ ವಿವಿಧ ಶಾಖೆಗಳು ಮತ್ತು ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ನಿಯಮಿತ ಹಾಗೂ ಒಪ್ಪಂದದ ಆಧಾರದ ಮೇಲೆ ಹಿರಿಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಸಹಾಯಕ ಉಪಾಧ್ಯಕ್ಷ ಸೇರಿದಂತೆ ಒಟ್ಟು 419 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ನಿರ್ಮಿಸಲು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು…

Read More

ಲೋಕಾಪುರ ಡಿಸಿಸಿ ಬ್ಯಾಂಕ್​​ನಲ್ಲಿ ಗೋಲ್​ಮಾಲ್: ಪರ್ಸನಲ್ ಖಾತೆಗೆ ಹಣ ಹಾಕಿಸಿಕೊಂಡು ಮ್ಯಾನೇಜರ್ ಎಸ್ಕೇಪ್ – Kannada News | Lokapur DCC Bank Manager Absconds with 65 Lakh: Police Launch Investigation

ಡಿಸಿಸಿ ಬ್ಯಾಂಕ್ ಶಾಖೆImage Credit source: tv9 kannada ಬಾಗಲಕೋಟೆ, ಜುಲೈ 29: ಜಿಲ್ಲೆಯ ಡಿಸಿಸಿ ಬ್ಯಾಂಕ್​​ನಲ್ಲಿ (DCC Bank) ಈ ಹಿಂದೆ 12 ಕೋಟಿರೂ ಬೃಹತ್ ಹಗರಣವೊಂದು ನಡೆದಿತ್ತು. ಇದೀಗ ಮತ್ತೊಂದು ಗೋಲಮಾಲ್ ಬೆಳಕಿಗೆ ಬಂದಿದೆ. ಬ್ಯಾಂಕ್​​ ಮ್ಯಾನೇಜರ್​ ಬರೋಬ್ಬರಿ 65 ಲಕ್ಷ ರೂ ಎಗರಿಸಿ ಪರಾರಿ ಆಗಿರುವ ಘಟನೆ ಬಾಗಲಕೋಟೆ (bagalkot) ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದಲ್ಲಿ ನಡೆದಿದೆ. ಬ್ಯಾಂಕ್ ಮ್ಯಾನೇಜರ್ ಗುರುರಾಜ್ ಶಿವರಾಜ್​ ವಿರುದ್ಧ ಲೋಕಾಪುರ ಪೋಲಿಸ್​ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ. ನಡೆದಿದ್ದೇನು?…

Read More

Horoscope Today 29 January: ಇಂದು ಈ ರಾಶಿಯವರಿಗೆ ಅಂದುಕೊಂಡಿದ್ದನ್ನು ಸಾಧಿಸಿದ ತೃಪ್ತಿ

ಮೇಷ ರಾಶಿ: ದೈವಭಕ್ತಿ ಶ್ರದ್ಧೆಗಳು ನಿಮ್ಮ ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು. ಇನ್ನೊಬ್ಬರಿಗೆ ಕೊಡುವ ಸಮಯು ವ್ಯರ್ಥವಾಗುವುದು. ನಿರಂತರ ಕೆಲಸದಿಂದ ನಿಮಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ. ಯಾವ ಬಂಧನಕ್ಕೂ ಒಳಪಡದೇ ಮನಸ್ಸು ಮುಕ್ತವಾಗಿರಲು ಬಯಸುವುದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗುವುದು. ಅಭ್ಯಾಸ ವಿಷಯದಲ್ಲಿ ನಿಮಗೆ ಪೂರ್ಣ ತೃಪ್ತಿ ಇರದು. ಸಿಕ್ಕ ವಸ್ತುವನ್ನು ಸರಿಯಾಗಿ ಬಳಸಿಕೊಳ್ಳಿ. ನಿಮ್ಮನ್ನು ಸ್ನೇಹಿತರು ಕಡೆಗಣಿಸಬಹುದು. ವೃಷಭ ರಾಶಿ: ರಾಜಕೀಯ ವ್ಯಕ್ತಿಗಳಿಂದ ನೀವು ಸಾಮಾಜಿಕ ಕಾರ್ಯಕ್ಕೆ ಹಣವನ್ನು ಪಡೆಯುವಿರಿ. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ….

Read More

ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ  – Kannada News | Yash Starrer Toxic Movie Release date postponed due to On Going War Situation

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಮಾರ್ಚ್ 19ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾ ತಂಡ ಶಾಕಿಂಗ್ ಅಪ್​​ಡೇಟ್ ಕೊಟ್ಟಿದೆ. ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ರಿಲೀಸ್​​ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿದೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಹೊಸ ರಿಲೀಸ್ ದಿನಾಂಕವನ್ನು ಕೂಡ ಘೋಷಣೆ ಮಾಡಲಾಗಿದೆ. ಜೂನ್ 4ರಂದು ಸಿನಿಮಾ ರಿಲೀಸ್ ಆಗಲಿದೆ. ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ನಿರ್ಮಾಣ ಆಗಿದೆ. ಈ ಬಿಕ್ಕಟ್ಟು ಸದ್ಯಕ್ಕಂತೂ ಪರಿಹಾರ…

Read More

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು? – Kannada News | Darshan wife Vijayalakshmi give indirect reply to Sudeep

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದ್ದು, ನಿನ್ನೆ (ಡಿಸೆಂಬರ್ 20) ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್, ತಮ್ಮ ಸಿನಿಮಾದ ವಿರುದ್ಧ ನೆಗೆಟಿವ್ ಪ್ರಚಾರ ಮಾಡುತ್ತಿರುವ ದರ್ಶನ್ ಅಭಿಮಾನಿಗಳಿಗೆ ಪರೋಕ್ಷ ಎಚ್ಚರಿಕೆ ನೀಡಿದರು. ಇದೀಗ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಮಾತನಾಡಿ ಸುದೀಪ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಕೆಲವರು ಅವರ ಬಗ್ಗೆ, ಅವರ ಫ್ಯಾನ್ಸ್‌ ಬಗ್ಗೆ, ಹೊರಗಡೆ ಹಾಗೂ ಮಾಧ್ಯಮಗಳಿಗೆ…

Read More

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌: ಯುವತಿಯನ್ನು ಮಾಡೆಲ್ ಮಾಡ್ತೇನೆಂದು ನಂಬಿಸಿ ಗರ್ಭಿಣಿ ಮಾಡಿದ್ನಾ ಸಮೀರ್?

ಹುಬ್ಬಳ್ಳಿ, ಏಪ್ರಿಲ್ 4: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ (Hubballi) ಸದ್ದು ಮಾಡುತ್ತಿರುವ ‘ಲವ್ ಜಿಹಾದ್ (Love Jihad)’ ಆರೋಪದ ಪ್ರಕರಣ ಕ್ಷಣಕ್ಕೊಂದು ಸ್ಫೋಟಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮಾಡೆಲಿಂಗ್ ಆಸೆ ತೋರಿಸಿ ಯುವತಿಯನ್ನು ನಂಬಿಸಿದ್ದ ಜಿಮ್ ಟ್ರೈನರ್ ಸಮೀರ್, ಆಕೆಯನ್ನು ಗರ್ಭಿಣಿ ಮಾಡಿ ನಂತರ ಗರ್ಭಪಾತ ಮಾಡಿಸಿದ್ದಾನೆಯೇ ಎಂಬ ದಟ್ಟ ಅನುಮಾನ ಇದೀಗ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು ವೈದ್ಯಕೀಯ ದಾಖಲೆಗಳ ಸಂಗ್ರಹಕ್ಕೆ ಮುಂದಾಗಿದ್ದಾರೆ. ಯುವತಿಯ ಪೋಷಕರ ಆರೋಪದ ಪ್ರಕಾರ, ಸಮೀರ್ ಆಕೆಗೆ ‘ನಿನ್ನನ್ನು…

Read More

Chanakya Niti: ಈ ಕೆಲಸಗಳ ಮಾಡೋ ಮುನ್ನ ನೂರು ಬಾರಿ ಯೋಚಿಸಿ, ಇಲ್ಲಾಂದ್ರೆ ಪಶ್ಚಾತಾಪ ಪಡಬೇಕಾಗುತ್ತದೆ

ಜೀವನದಲ್ಲಿ ಯಶಸ್ವಿಯಾಗಲು (success), ಯಶಸ್ವಿ ಜೀವನವನ್ನು ನಡೆಸಲು ನಾವು ಮಾಡುವ ಪ್ರತಿಯೊಂದರ ಬಗ್ಗೆಯೂ ನೂರು ಬಾರಿ ಯೋಚಿಸಬೇಕು, ಸಾವಿರ ಬಾರಿ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಒಂದು ವೇಳೆ ಆತುರದಲ್ಲಿ ಮಾಡುವ ಯಾವುದೇ ಕೆಲಸವಾದರೂ ಸರಿ, ಅದು ನಮ್ಮ ಭವಿಷ್ಯವನ್ನೇ ಹಾಳು ಮಾಡುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ಅದರಲ್ಲೂ ನಾವು ಈ ಕೆಲವು ಕೆಲಸಗಳನ್ನು ಆತುರದಿಂದ ಮತ್ತು ಯೋಚಿಸದೆ ಮಾಡಿದರೆ,  ಭವಿಷ್ಯದಲ್ಲಿ ಸಾಕಷ್ಟು ಕಷ್ಟ ನಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಹಾಗಿದ್ರೆ ಯಾವ ಕೆಲಸಗಳನ್ನು ಮಾಡುವ ಮುನ್ನ…

Read More

ಕಾರವಾರ-ಬಳ್ಳಾರಿಯಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ: ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡ್ ಲಾಕ್ – Kannada News | Karnataka Lokayukta Cracks Down: Bribe Taking Officials and Illegal Assets Exposed

ಕಾರವಾರ, ಜೂ.23: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಬೇಟೆಯನ್ನು ತೀವ್ರಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಲಂಚ ಪಡೆಯುತ್ತಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದರೆ, ಇತ್ತ ಬಳ್ಳಾರಿಯಲ್ಲಿ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (AEE) ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆ ಹಚ್ಚಲಾಗಿದೆ….

Read More

IND vs ENG: ಒಂದೇ ಕೈನಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿದ ಕೆಎಲ್ ರಾಹುಲ್; ವಿಡಿಯೋ – Kannada News | IND vs ENG 1st ODI: KL Rahul’s Stunning Catch and India’s Bowling Dominate England

ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತೀಯ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್‌ ತಂಡವನ್ನು 258 ರನ್​ಗಳಿಗೆ ಆಲೌಟ್ ಮಾಡಿದರು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲ್ಲೂ ಅದ್ಭುತ ಪ್ರದರ್ಶನ ನೀಡಿತು. ಅದರಲ್ಲೂ ಕಳೆದ ಕೆಲವು ದಿನಗಳಿಂದ ಫಿಲ್ಡಿಂಗ್ ವಿಚಾರದಲ್ಲಿ ಟೀಂ ಇಂಡಿಯಾ ಸಾಕಷ್ಟು ತಪ್ಪುಗಳನ್ನು ಮಾಡಿತ್ತು. ಇದರಿಂದಾಗಿ ಸೋಲಿನ ಬೆಲೆಯನ್ನು ತೆತ್ತಿತ್ತು. ಆದರೆ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಫಿಲ್ಡಿಂಗ್ ಎಲ್ಲರ ಗಮನ…

Read More