Headlines

ತಮನ್ನಾ ಜೊತೆ ಹಾಡು ಬೇಕು ಎಂದ ಶಿವಣ್ಣ; ಗೀತಕ್ಕನ ಬಳಿ ಪಿಟ್ಟಿಂಗ್ ಇಟ್ಟ ಶ್ರೀನಿ – Kannada News | Dr Shivarajkumar A For Anand Promo Released: Hilarious Birthday Banter Goes Viral

ಕನ್ನಡ ಚಿತ್ರರಂಗದ ಖ್ಯಾತ ನಟ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ‘A For ಆನಂದ್’ ಚಿತ್ರದ ವಿಶೇಷ ಪ್ರೋಮೋ ವಿಡಿಯೋ ಬಿಡುಗಡೆಯಾಗಿದೆ. ಈ ವಿಡಿಯೋದಲ್ಲಿ ನಿರ್ದೇಶಕ ಶ್ರೀನಿ, ಶಿವಣ್ಣ ಮತ್ತು ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ನಡುವಿನ ಸಂಭಾಷಣೆ ಸಖತ್ ಫನ್ ಆಗಿದೆ. ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ. ವಿಡಿಯೋದಲ್ಲೇನಿದೆ? ವಿಡಿಯೋದ ಆರಂಭದಲ್ಲಿ ಶಿವಣ್ಣ ಫೋನ್ ಮೂಲಕ ನಿರ್ದೇಶಕ ಶ್ರೀನಿಗೆ ಸ್ಕ್ರಿಪ್ಟ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಸೂಚಿಸುತ್ತಾರೆ. ಶಿವಣ್ಣ ಅವರ ಮನೆಗೆ…

Read More

ಬೆಂಗಳೂರಿಗೆ ಎರಡು ಬುಲೆಟ್ ರೈಲುಗಳು; ಭಾರತದಲ್ಲಿ ಉದ್ದೇಶಿತ ಹೈಸ್ಪೀಡ್ ರೈಲುಗಳ ಪಟ್ಟಿ – Kannada News | India’s first bullet train in 2027, list of proposed high speed rail projects

ನವದೆಹಲಿ, ಜುಲೈ 13: ವಂದೇ ಭಾರತ್ ರೈಲುಗಳಿಗಿಂತಲೂ ಎರಡು ಮೂರು ಪಟ್ಟು ಹೆಚ್ಚು ವೇಗವಾಗಿ ಚಲಿಸಬಲ್ಲ ಬುಲೆಟ್ ರೈಲು ಭಾರತದಲ್ಲಿ ಸಂಚರಿಸುವ ಕಾಲ ಸಮೀಪಿಸುತ್ತಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ನೀಡಿರುವ ಮಾಹಿತಿ ಪ್ರಕಾರ ಮುಂದಿನ ಸ್ವಾತಂತ್ರ್ಯೋತ್ಸವದಂದು ಭಾರತದಲ್ಲಿ ಮೊದಲ ಬುಲೆಟ್ ರೈಲು ಸಂಚಾರ ಆರಂಭವಾಗಬಹುದು. ಅಂದರೆ, 2027ರ ಆಗಸ್ಟ್ 15ರಂದು ಮುಂಬೈ ಮತ್ತು ಅಹ್ಮದಾಬಾದ್ ನಡುವೆ ಹೈ ಸ್ಪೀಡ್ ರೈಲು ಕಾರ್ಯಾಚರಣೆ ಹಂತ ಹಂತವಾಗಿ ಶುರುವಾಗಬಹುದು. ಮುಂಬೈ-ಅಹ್ಮದಾಬಾದ್ ನಡುವಿನ 508 ಕಿಮೀ ಹೈಸ್ಪೀಡ್…

Read More

‘ವರ್ಲ್ಡ್ ಕ್ಲಬ್ ಟಿ20 ಚಾಂಪಿಯನ್‌ಶಿಪ್’ ಆರಂಭಿಸಲು ಐಸಿಸಿ ಮಾಸ್ಟರ್ ಪ್ಲ್ಯಾನ್! – Kannada News | ICC’s Master Plan: World Club T20 Championship on the Way

ಫ್ರಾಂಚೈಸಿ ಲೀಗ್ ತಂಡಗಳನ್ನು ಒಂದುಗೂಡಿಸಿ ಹೊಸ ಟಿ20 ಚಾಂಪಿಯನ್​ಶಿಪ್ ಆಯೋಜಿಸಲು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಭರ್ಜರಿ ಪ್ಲ್ಯಾನ್ ರೂಪಿಸುತ್ತಿದೆ.  ಜಾಗತಿಕ ಕ್ರಿಕೆಟ್‌ನಲ್ಲಿ ಫ್ರಾಂಚೈಸಿ ಲೀಗ್‌ಗಳ ಹಾವಳಿ ಮತ್ತು ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಇದಕ್ಕೆ ಪೂರಕವಾಗಿ ಐಸಿಸಿ ಕ್ರಿಕೆಟ್ ಕ್ಯಾಲೆಂಡರ್ ಅನ್ನು ಸಂಪೂರ್ಣವಾಗಿ ನವೀಕರಿಸಲು ಮುಂದಾಗಿದೆ. ಈ ಮಹತ್ತರ ಬದಲಾವಣೆಯ ಭಾಗವಾಗಿ ವಿಶ್ವದ ಅತ್ಯುತ್ತಮ ಟಿ20 ಫ್ರಾಂಚೈಸಿ ತಂಡಗಳನ್ನು ಒಳಗೊಂಡ ‘ವರ್ಲ್ಡ್ ಕ್ಲಬ್ ಟಿ20 ಚಾಂಪಿಯನ್‌ಶಿಪ್’ ಅನ್ನು ಪುನರಾರಂಭಿಸಲು ಐಸಿಸಿ ಗಂಭೀರ ಚಿಂತನೆ ನಡೆಸಿದೆ….

Read More

ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ, ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ವಿಧಿವಶ – Kannada News | Former Rajya Sabha MP and Congress Leader H Hanumanthappa Passes Away in Chitradurga; Close Aide to Indira Gandhi, Rajiv Gandhi, and Sonia Gandhi

ಚಿತ್ರದುರ್ಗ, ಜುಲೈ 13: ಇಂದಿರಾಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರೊಂದಿಗೆ ಅತ್ಯಂತ ನಿಕಟ ಸಂಪರ್ಕ ಹೊಂದಿದ್ದ, ಕಾಂಗ್ರೆಸ್‌ನ ಹಿರಿಯ ರಾಷ್ಟ್ರೀಯ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ಅವರು ವಯೋಸಹಜ ಅನಾರೋಗ್ಯದಿಂದ ನಿನ್ನೆ (ಭಾನುವಾರ) ಮಧ್ಯಾಹ್ನ ವಿಧಿವಶರಾಗಿದ್ದಾರೆ. ಗಾಂಧಿ ಪರಿವಾರಕ್ಕೆ ಅತ್ಯಂತ ಆಪ್ತರಾಗಿದ್ದ ಹನುಮಂತಪ್ಪ ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಮತ್ತು ಎರಡು ಬಾರಿ ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರಾಗಿ ದೇಶ ಹಾಗೂ ರಾಜ್ಯಕ್ಕೆ ಗಣನೀಯ ಸೇವೆ ಸಲ್ಲಿಸಿದ್ದರು. ಅವರ…

Read More

ಅಡೆತಡೆ ಮೀರಿ 100 ಕೋಟಿ ಕ್ಲಬ್ ಸೇರಿದ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ – Kannada News | Samantha Maa Inti Bangaram Hits 100 Cr: A Triumph for Female Led Films

ನಟಿ ಸಮಂತಾ ರುತ್ ಪ್ರಭು (Samantha) ಈಗ ಖುಷಿಯಲ್ಲಿದ್ದಾರೆ. ಅವರ ಮುಖ್ಯ ಭೂಮಿಕೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ವಿಶ್ವಾದ್ಯಂತ 100 ಕೋಟಿ ರೂಪಾಯಿ ಗಳಿಸಿದೆ. ಈ ಭರ್ಜರಿ ಯಶಸ್ಸನ್ನು ಸಮಂತಾ ತಮ್ಮ ಮನೆಯಲ್ಲೇ ಆಚರಿಸಿದ್ದಾರೆ. ಇತ್ತೀಚೆಗೆ ಸಿನಿಮಾ ರಂಗದಿಂದ ಅಂತರ ಕಾಯ್ದುಕೊಂಡಿದ್ದ ಅವರು ಈ ಚಿತ್ರದ ಮೂಲಕ ದೊಡ್ಡ ಕಂಬ್ಯಾಕ್ ಮಾಡಿದಂತೆ ಆಗಿದೆ. ಪ್ರೆಗ್ನೆನ್ಸಿ ಸಮಯದಲ್ಲೇ ಅವರಿಗೆ ಈ ಖುಷಿ ಸಿಕ್ಕಿದೆ. ಖುಷಿ ಹಂಚಿಕೊಂಡ ನಟಿ ಸಮಂತಾ ಇನ್‌ಸ್ಟಾಗ್ರಾಮ್‌ನಲ್ಲಿ ಈ ಕುರಿತು ಒಂದು ವಿಡಿಯೋ ಹಂಚಿಕೊಂಡಿದ್ದಾರೆ….

Read More

‘ಸಂಜಯ್ ದತ್ ಮನಸ್ಸು ಮಾಡಿದ್ದರೆ ಮುಂಬೈ ಬಾಂಬ್ ಸ್ಫೋಟ ತಡೆಯಬಹುದಿತ್ತು’; ಹಿರಿಯ ವಕೀಲ – Kannada News | Why Ujjwal Nikam Said Sanjay Dutt Could Have Prevented 1993 Mumbai Blasts

1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣ ದೇಶದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸರ್ಕಾರಿ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್ ಅವರು ಬಾಲಿವುಡ್ ನಟ ಸಂಜಯ್ ದತ್ ಕುರಿತು ನೀಡಿರುವ ಒಂದು ಸ್ಫೋಟಕ ಹೇಳಿಕೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ‘ಸಂಜಯ್ ದತ್ ಅಂದು ಸಮಯಪ್ರಜ್ಞೆ ಮೆರೆದಿದ್ದರೆ ಮುಂಬೈ ಬಾಂಬ್ ಸ್ಫೋಟವನ್ನು ತಡೆಯಬಹುದಿತ್ತು. ನೂರಾರು ಅಮಾಯಕ ಜೀವಗಳನ್ನು ಉಳಿಸಬಹುದಿತ್ತು’ ಎಂದು ಅವರು ಹೇಳಿದ್ದಾರೆ. ಖ್ಯಾತ ಮಾಧ್ಯಮ ಸಂಸ್ಥೆ ‘ದಿ ಲಲ್ಲಂಟಾಪ್’ಗೆ ನೀಡಿದ…

Read More

Video: ಮುಂಬೈ ನಿಲ್ದಾಣದಲ್ಲಿ ಹೈಡ್ರಾಮಾ: ಯುವತಿಯ ಕಾಲು ಹಿಡಿದು ಹಠ ಮಾಡುತ್ತಾ ಪ್ಲಾಟ್‌ಫಾರ್ಮ್ ಮೇಲೆ ಮಲಗಿದ ಯುವಕ – Kannada News | Mumbai Borivali Viral: Man Holds Woman’s Leg at Station Love Drama or Stunt

ಮುಂಬೈ, ಜುಲೈ 13: ಅದು ಸದಾ ಜನರಿಂದ ಗಿಜಿಗುಡುತ್ತಿರುವ ಮುಂಬೈನ ಬೊರಿವಾಲಿ ರೈಲು ನಿಲ್ದಾಣ(Railway Station). ಅಲ್ಲಿಗೆ ಬಂದ ಪ್ರಯಾಣಿಕರೆಲ್ಲಾ ಒಂದು ಕ್ಷಣ ತಮ್ಮ ರೈಲು ಹತ್ತುವುದನ್ನು ಮರೆತು, ಪ್ಲಾಟ್‌ಫಾರ್ಮ್ ಮೇಲೆಯೇ ನಡೆಯುತ್ತಿದ್ದ ಹೈಡ್ರಾಮಾವನ್ನು ಕಣ್ಣು ಅರಳಿಸಿ ನೋಡುತ್ತಿದ್ದರು. ಕಾರಣ, ಅಲ್ಲಿ ಯುವಕನೊಬ್ಬ ಯುವತಿಯ ಕಾಲು ಹಿಡಿದು ಪ್ಲಾಟ್​ಫಾರ್ಮ್​ ಮೇಲೆ ಮಲಗಿದ್ದಾನೆ. ಸದ್ಯ ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಭಾರಿ ಸಂಚಲನ ಮೂಡಿಸಿದ್ದು, ಬರೋಬ್ಬರಿ 6 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಪ್ಲಾಟ್‌ಫಾರ್ಮ್ ಮೇಲೆಯೇ…

Read More

ತಪ್ಪುಗಳು ಸಹಜ, ನಮ್ಮ ಗುರಿ ವಿಶ್ವಕಪ್​: ಶ್ರೇಯಸ್ ಅಯ್ಯರ್ – Kannada News | Captain Shreyas Iyer Backs Youth After England Sweep

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು 4-0 ಅಂತರದಿಂದ ಹೀನಾಯವಾಗಿ ಸೋತ ಟೀಮ್ ಇಂಡಿಯಾ ಇದೀಗ ಏಕದಿನ ಸರಣಿಗಾಗಿ ಸಜ್ಜಾಗುತ್ತಿದೆ. ಇದರ ನಡುವೆ ಭಾರತ ಟಿ20 ತಂಡದ ನಾಯಕ ಶ್ರೇಯಸ್ ಅಯ್ಯರ್ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಅವರು ತಂಡದ ಭವಿಷ್ಯ ಹಾಗೂ ಆಟಗಾರರ ಮನೋಭಾವದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ವಿದೇಶದಲ್ಲಿ ಕಠಿಣ ಸವಾಲು: ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಯುವ ಪಡೆಯನ್ನು ಮುನ್ನಡೆಸಿದ್ದ ಅಯ್ಯರ್, ಈ ಪ್ರವಾಸವನ್ನು ಒಂದು ದೊಡ್ಡ ಕಲಿಕೆಯ ಹಂತ ಎಂದು ಕರೆದಿದ್ದಾರೆ. ಐರ್ಲೆಂಡ್…

Read More

ಯಾನಿಕ್ ಸಿನ್ನರ್ ವಿಂಬಲ್ಡನ್ ಚಾಂಪಿಯನ್ – Kannada News | Jannik sinner wimbledon champion in 2026

2026ರ ವಿಂಬಲ್ಡನ್​ ಟೆನಿಸ್ ಚಾಂಪಿಯನ್​​ಶಿಪ್​ನಲ್ಲಿ ವಿಶ್ವದ ನಂ. 1 ಟೆನಿಸ್ ಆಟಗಾರ ಇಟಲಿಯ ಯಾನಿಕ್ ಸಿನ್ನರ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಆಲ್ ಇಂಗ್ಲೆಂಡ್ ಕ್ಲಬ್‌​ ಕೋರ್ಟ್​ನಲ್ಲಿ​ ಭಾನುವಾರ (ಜುಲೈ 12, 2026) ನಡೆದ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಜರ್ಮನಿಯ ಅಲೆಕ್ಸಾಂಡರ್ ಝ್ವೆರೆಫ್ ಅವರನ್ನು ಮಣಿಸಿ, ಸತತ ಎರಡನೇ ಬಾರಿಗೆ ವಿಂಬಲ್ಡನ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ನಾಲ್ಕು ಸೆಟ್​​ಗಳಲ್ಲಿ ಪಂದ್ಯ ಅಂತ್ಯ: ನಾಲ್ಕು ಸೆಟ್‌ಗಳ ಕಾಲ ನಡೆದ ಈ ರೋಚಕ ಹೋರಾಟದಲ್ಲಿ ಯಾನಿಕ್ ಸಿನ್ನರ್ 6–7(7), 7–6(2), 6–3, 6–4…

Read More

ನಾಗಾರ್ಜುನ ಫಿಟ್‌ನೆಸ್ ರಹಸ್ಯ: 35 ವರ್ಷಗಳಿಂದ ಚಾಚೂ ತಪ್ಪದೆ ಪಾಲಿಸುತ್ತಿರುವ ರೂಲ್ಸ್ ಇದು – Kannada News | Nagarjuna Fitness Secrets: Age Defying Diet and Workout for Evergreen Look

ಟಾಲಿವುಡ್‌ನ ನಟ ಅಕ್ಕಿನೇನಿ ನಾಗಾರ್ಜುನ ಅವರ ಫಿಟ್‌ನೆಸ್ ಮತ್ತು ಎವರ್‌ಗ್ರೀನ್ ಲುಕ್ ಯಾವಾಗಲೂ ಪ್ರೇಕ್ಷಕರನ್ನು ಬೆರಗುಗೊಳಿಸುತ್ತದೆ. ಅರವತ್ತರ ಹರೆಯದಲ್ಲೂ ಯುವಕರಿಗೂ ಪೈಪೋಟಿ ನೀಡುವಂತೆ ಕಾಣುವ ಅವರ ಸೌಂದರ್ಯದ ರಹಸ್ಯ ಮಾತ್ರ ಅದ್ಭುತ. ಹಿಂದೆ ತಮ್ಮ ‘ನಾ ಸಾಮಿ ರಂಗ’ ಸಿನಿಮಾದ ಪ್ರಚಾರದ ವೇಳೆ ನಾಗಾರ್ಜುನ ಅವರು ಹಂಚಿಕೊಂಡಿದ್ದ ಫಿಟ್‌ನೆಸ್ ಮತ್ತು ಡಯಟ್ ರಹಸ್ಯಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಮತ್ತೊಮ್ಮೆ ವೈರಲ್ ಆಗುತ್ತಿವೆ. ಕೇವಲ ಸಿನಿಮಾದಲ್ಲಿ ಚೆಂದ ಕಾಣಲು ಮಾತ್ರವಲ್ಲದೆ, ದೈನಂದಿನ ಕೆಲಸಗಳನ್ನು ಸಕ್ರಿಯವಾಗಿ ಮಾಡಲು ದೈಹಿಕ ಮತ್ತು…

Read More