Headlines

IPL 2027: KKRಗೆ ಹಾರ್ದಿಕ್ ಪಾಂಡ್ಯ? – Kannada News | Hardik Pandya to KKR? Cryptic Video Sparking Rumours

ಐಪಿಎಲ್ 2027ರ ಸೀಸನ್‌ ಆರಂಭಕ್ಕೂ ಮುನ್ನ, ಮುಂಬೈ ಇಂಡಿಯನ್ಸ್ (MI) ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವನ್ನು ಸೇರಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಮುಖ್ಯ ಕಾರಣ ಇತ್ತೀಚೆಗೆ ಕೆಕೆಆರ್ ತನ್ನ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡ ಒಂದು ಸಣ್ಣ ವಿಡಿಯೋ. ವೈರಲ್ ವಿಡಿಯೋದಲ್ಲಿ ಏನಿದೆ? ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ (CoE) ನಲ್ಲಿ ಕೆಕೆಆರ್ ತಂಡದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಗಾಯದ…

Read More

ಬಂದ್ ನಡುವೆಯೂ ಮೆಜೆಸ್ಟಿಕ್‌ನಲ್ಲಿ ಬಸ್ ಸಂಚಾರ ಯಥಾಸ್ಥಿತಿ: ಬಿಎಂಟಿಸಿ, ಕೆಎಸ್‌ಆರ್‌ಟಿಸಿಯಲ್ಲಿ ಪ್ರಯಾಣಿಕರ ಸಂಖ್ಯೆ ಕ್ಷೀಣ – Kannada News | Cauvery Dispute: Bengalurus Transport Unaffected by Karnataka Bandh Call.

ಬೆಂಗಳೂರು, ಆ.13: ಕಾವೇರಿ ನೀರು ಬಿಡುಗಡೆ ವಿವಾದದ ಹಿನ್ನಲೆಯಲ್ಲಿ ವಾಟಾಳ್ ನಾಗರಾಜ್ ಅವರು ಕರೆ ನೀಡಿದ ಕರ್ನಾಟಕ ಬಂದ್‌ಗೆ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ಗೆ ಮನವಿ ಮಾಡಲಾಗಿತ್ತು. ಬಂದ್‌ ಇದ್ದರೂ, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಸಂಚಾರ ಯಥಾಸ್ಥಿತಿಯಲ್ಲಿದೆ. ಪ್ರಯಾಣಿಕರಲ್ಲಿ ಆತಂಕದ ವಾತಾವರಣವಿದ್ದರೂ, ಬಿಎಂಟಿಸಿ ಬಸ್‌ಗಳು ಎಂದಿನಂತೆ ಬೆಳಗ್ಗೆ 4:30ರಿಂದಲೇ ಸಂಚಾರ ಆರಂಭಿಸಿವೆ. ಕೆಎಸ್‌ಆರ್‌ಟಿಸಿ ಬಸ್‌ಗಳೂ ಸಹ ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಆದರೆ,…

Read More

ಕರ್ಣನ ಕೊಲ್ಲಿಸೋಕೆ ಮುಂದಾದ ರಮೇಶ್; ಲಾರಿ ಅಪಘಾತ – Kannada News | Karna Serial Update: Ramesh Plots Murder Plan, Karna Hospitalized After Lorry Accident

‘ಕರ್ಣ’ ಧಾರಾವಾಹಿಯಲ್ಲಿ ಹಲವು ಟ್ವಿಸ್ಟ್​​ಗಳು ಎದುರಾಗಿದ್ದವು. ಈಗ ದೊಡ್ಡ ತಿರುವು ಎದುರಾಗಿದೆ. ತನ್ನ ತಂದೆಯಿದಲೇ ಕರ್ಣ ಸಾಯುವ ಸ್ಥಿತಿ ತಲುಪಿದ್ದಾನೆ. ಹೌದು, ಕರ್ಣ ಧಾರಾವಾಹಿಯಲ್ಲಿ ದೊಡ್ಡ ತಿರುವು ಎದುರಾಗಿದೆ. ಕರ್ಣನನ್ನು ರಮೇಶ್ ಕೊಲ್ಲಲು ಮುಂದಾಗಿದ್ದಾನೆ. ತನಗೆ ಆದ ಅವಮಾನಗಳನ್ನು ಸಹಿಸಲಾಗದೆ ಆತ ಈ ರೀತಿ ಮಾಡಲು ಮುಂದಾಗಿದ್ದಾನೆ. ಮುಂದಿನ ಎಪಿಸೋಡ್​​ಗಳು ಸಾಕಷ್ಟು ಕುತೂಹಲ ಮೂಡಿಸುತ್ತಿವೆ. ಆ ಬಗ್ಗೆ ಇಲ್ಲಿದೆ ವಿವರ. ರಮೇಶ್​ಗೆ ಕರ್ಣನೇ ಮಗ ಆಗಬೇಕು. ಆದರೆ, ಆತ ಸದ್ಯಕ್ಕೆ ಸಾಕು ಮಗ. ಅವನು ತನ್ನದೇ ಮಗ…

Read More

Live: ಕಾವೇರಿ ಕಿಚ್ಚು; CWRC, CWMA ಆದೇಶ ಖಂಡಿಸಿ ಕರ್ನಾಟಕ ಬಂದ್ – Kannada News | Cauvery Water Dispute: Karnataka Bandh Against CWRC, CWMA Orders

ಬೆಂಗಳೂರು, ಆಗಸ್ಟ್​​ 13: ಕಾವೇರಿ ಜಲ ವಿವಾದ ಸಂಬಂಧ ಇಂದು ಕರ್ನಾಟಕ ಬಂದ್​​ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿದೆ. ರಾಜ್ಯದ ಕೆಲ ಭಾಗಗಳಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆಗಳು ಆರಂಭವಾಗಿರುವ ಹೊರತಾಗಿಯೂ, ಜನ ಜೀವನ ಮತ್ತು ವಾಹನಗಳ ಸಂಚಾರ ಎಂದಿನಂತೆ ಆರಂಭವಾಗಿದೆ. ಶಾಲಾ-ಕಾಲೇಜುಗಳು, ಅಂಗಡಿ ಮುಂಗಟ್ಟುಗಳು, ಆಸ್ಪತ್ರೆ, ಹೋಟೆಲ್​​ಗಳು ಸೇರಿ ಎಲ್ಲವೂ ಓವಪ್​​ ಆಗಿವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆ ಮಾಡದಂತೆ ಎಚ್ಚರಿಸಿದ್ದಾರೆ….

Read More

‘ಅಣ್ಣಯ್ಯ’ ಧಾರಾವಾಹಿಗೆ ಗುಡ್​ಬೈ ಹೇಳಿದ ಸುಷ್ಮಿತ್; ಜಿಮ್ ಸೀನಾ ಪಾತ್ರ ಬದಲು

ಜೀ ಕನ್ನಡದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಮೂಲಕ ಎಲ್ಲರನ್ನೂ ರಂಜಿಸೋ ಕೆಲಸವನ್ನು ಸುಷ್ಮಿತ್ ಜೈನ್ ಮಾಡುತ್ತಿದ್ದರು. ಈ ಧಾರಾವಾಹಿ ಸಾಕಷ್ಟು ಒಳ್ಳೆಯ ಟಿಆರ್​ಪಿ ಪಡೆದುಕೊಂಡು ಸಾಗುತ್ತಿದೆ. ಈ ಧಾರಾವಾಹಿಯಲ್ಲಿ ‘ಜಿಮ್ ಸೀನಾ’ ಎಂಬ ಜನಪ್ರಿಯ ಪಾತ್ರದಲ್ಲಿ ನಟಿಸುತ್ತಿದ್ದ ಸುಷ್ಮಿತ್ ಜೈನ್ ಅವರು ಈ ಧಾರಾವಾಹಿಯಿಂದ ಹೊರಬಂದಿದ್ದಾರೆ. ಈ ಕುರಿತು ಸ್ವತಃ ಅವರೇ ವೀಡಿಯೊ ಸಂದೇಶದ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಸುಷ್ಮಿತ್ ಜೈನ್ ಅವರ ಸಂದೇಶ “ಎಲ್ಲರಿಗೂ ನಮಸ್ಕಾರ, ನಾನು ನಿಮ್ಮ…

Read More

Karnataka Bandh Live Updates: ಕಾವೇರಿ ನೀರು ಬಿಡುಗಡೆ ಖಂಡಿಸಿ ಇಂದು ಕರ್ನಾಟಕ ಬಂದ್, ಇಲ್ಲಿದೆ ಪ್ರಮುಖ ಸುದ್ದಿಗಳು – Kannada News | Karnataka Bandh Live Updates 13 August Cauvery Water Issue pro kannada activists farmers protest Latest News

ಬೆಂಗಳೂರು, ಆ.13: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಖಂಡಿಸಿ ಹಾಗೂ ನೀರು ಹರಿಸುವುದನ್ನು ತಡೆಯುವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರದಾದ್ಯಂತ ಹೆಚ್ಚುವರಿ ಪೊಲೀಸ್ ಬಲವನ್ನು ನಿಯೋಜಿಸಲಾಗಿದೆ. ಬಂದ್ ಕರೆ ನೀಡಲಾಗಿದ್ದರೂ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಸಾರ್ವಜನಿಕ ಸಾರಿಗೆ ಸಂಚಾರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶಾಂತಿಯುತವಾಗಿ ಪ್ರತಿಭಟನೆ…

Read More

ಗಂಭೀರ್ ಪಾಲಿಗೆ ವರವಾದ ಆಟಗಾರರ ಗಾಯದ ಸಮಸ್ಯೆ! – Kannada News | How Team India’s Injury Woes Saved Gautam Gambhir’s Test Coach Job

ಶ್ರೀಲಂಕಾ ವಿರುದ್ಧ ಆಗಸ್ಟ್ 15 ರಿಂದ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ, ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರ ಭವಿಷ್ಯದ ಕುರಿತು ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೆ ತೆರೆ ಬಿದ್ದಿದೆ. ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಗಂಭೀರ್ ಅವರ ರೆಡ್-ಬಾಲ್ (ಟೆಸ್ಟ್) ಕೋಚಿಂಗ್ ಸ್ಥಾನವು ಸದ್ಯಕ್ಕೆ ಸಂಪೂರ್ಣ ಸುರಕ್ಷಿತವಾಗಿದೆ ಎಂದು ‘ರೆವ್‌ಸ್ಪೋರ್ಟ್ಸ್’ ತನ್ನ ವಿಶೇಷ ವರದಿಯಲ್ಲಿ ಖಚಿತಪಡಿಸಿದೆ. ಇತ್ತೀಚಿನ ದಿನಗಳಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ವಿರುದ್ಧದ ತಾಯ್ನಾಡಿನ ಟೆಸ್ಟ್…

Read More

Nag Panchami 2026: ಭಾರತದ ಅತ್ಯಂತ ಪ್ರಸಿದ್ಧ 6 ನಾಗ ದೇವಾಲಯಗಳ ಮಹತ್ವ ಮತ್ತು ಪೌರಾಣಿಕ ಹಿನ್ನೆಲೆ ಇಲ್ಲಿದೆ – Kannada News | Top 6 Naga Temples in India: Dive into Ancient Snake Worship Traditions

ಭಾರತದ ಅತ್ಯಂತ ಪ್ರಸಿದ್ಧ ನಾಗ ದೇವಾಲಯಗಳು ಭಾರತದಲ್ಲಿ ಹಾವಿನ ಆರಾಧನೆಯ ಸಂಪ್ರದಾಯವು ಅತ್ಯಂತ ಪ್ರಾಚೀನ ಹಾಗೂ ಆಳವಾದ ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ಹಿಂದೂ ಧರ್ಮದಲ್ಲಿ ಹಾವುಗಳನ್ನು ಕೇವಲ ಪ್ರಾಣಿಗಳಾಗಿ ನೋಡದೆ, ಸರ್ಪ ದೇವತೆಗಳಾಗಿ ಭಕ್ತಿಯಿಂದ ಪೂಜಿಸಲಾಗುತ್ತದೆ. ಶಿವನ ಆಭರಣವಾದ ವಾಸುಕಿ, ಆದಿಶೇಷ, ಹಾಗೂ ಕಾಳಸರ್ಪ ದೋಷ ನಿವಾರಕ ದೇವತೆಗಳಾಗಿ ಸರ್ಪಗಳಿಗೆ ಉನ್ನತ ಸ್ಥಾನ ನೀಡಲಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಶಿವ, ನಾಗರಾಜ ವಾಸುಕಿ, ತಕ್ಷಕ ಅಥವಾ ಹಾವುಗಳಿಗೆ ಸಂಬಂಧಿಸಿದ ದೇವತೆಗಳನ್ನು ನಿರ್ದಿಷ್ಟವಾಗಿ ಪೂಜಿಸುವ ಅನೇಕ ದೇವಾಲಯಗಳಿವೆ. ಈ…

Read More

ಟಾಕ್ಸಿಕ್ ಸಂಬಂಧದ ಕಷ್ಟ ತೆರೆದಿಟ್ಟ ನಟಿ ಅನುಪಮಾ ಪರಮೇಶ್ವರನ್ – Kannada News | Anupama Parameswaran Opens Up About Toxic Relationships and Narcissistic Abuse

ಚಿತ್ರರಂಗದ ಯಶಸ್ವಿ ನಟಿ ಅನುಪಮಾ ಪರಮೇಶ್ವರನ್ (Anupama Parameshwaran) ಇತ್ತೀಚೆಗೆ ಸಿನಿಮಾಗಿಂತ ಹೆಚ್ಚಾಗಿ ವೈಯಕ್ತಿಕ ಕಾರಣಗಳಿಂದ ಸುದ್ದಿ ಆಗುತ್ತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಪೋಸ್ಟ್ ಹಂಚಿಕೊಂಡಿದ್ದರು. ಅದೆಲ್ಲವೂ ಬ್ರೇಕಪ್ ಪೋಸ್ಟ್​​ಗಳ ರೀತಿ ಇತ್ತು. ಈಗ ಅವರು ವಿಚಿತ್ರ ಸಂಬಂಧಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಈ ವಿಷಯವಾಗಿ ಮಾತನಾಡಿರುವ ಅನುಪಮಾ, ‘ ನಾರ್ಸಿಸಿಸ್ಟಿಕ್ ಸಂಬಂಧಗಳ ಸ್ವರೂಪವೇ ವಿಚಿತ್ರವಾಗಿರುತ್ತದೆ. ಆರಂಭದಲ್ಲಿ ಒಬ್ಬ ವ್ಯಕ್ತಿ ಅಪಾರ ಪ್ರೀತಿಯನ್ನು ತೋರಿಸಿ, ನೀವು ಜಗತ್ತಿನಲ್ಲೇ ಅತ್ಯಂತ ಅದೃಷ್ಟವಂತರು ಎಂದು ಭಾವಿಸುವಂತೆ…

Read More

Asian Games: ಮೊದಲ ಸುತ್ತಿನಲ್ಲಿಲ್ಲ ಇಂಡೋ-ಪಾಕ್ ಮ್ಯಾಚ್! – Kannada News | No Indo Pak Clash in Asian Games Early Stages

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಗೇಮ್ಸ್‌ನ ಆರಂಭಿಕ ಹಂತಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಪರಸ್ಪರ ಮುಖಾಮುಖಿಯಾಗುವುದಿಲ್ಲ. ಪ್ರಸ್ತುತ ಮಾಹಿತಿ ಪ್ರಕಾರ, ಈ ಇಬ್ಬರು ಸಾಂಪ್ರದಾಯಿಕ ವೈರಿಗಳು ಪರಸ್ಪರ ಸೆಣಸಾಡಬೇಕಾದರೆ ಅದು ಕೇವಲ ಪದಕದ ಸುತ್ತಿನಲ್ಲಿ ಮಾತ್ರ ಸಾಧ್ಯ. ಅಂದರೆ ಫೈನಲ್​ ಅಥವಾ ಕಂಚಿನ ಪದಕದ ಪಂದ್ಯದಲ್ಲಿ ಮಾತ್ರ ಭಾರತ ಮತ್ತು ಪಾಕಿಸ್ತಾನ್ ತಂಡದ ಮುಖಾಮುಖಿಯನ್ನು ಎದುರು ನೋಡಬಹುದು. ಕ್ವಾರ್ಟರ್ ಫೈನಲ್‌ಗೆ ನೇರ ಪ್ರವೇಶ! ಐಸಿಸಿ  ಟಿ20 ಶ್ರೇಯಾಂಕದ ಆಧಾರದ ಮೇಲೆ ಏಷ್ಯಾದ ಅಗ್ರ ನಾಲ್ಕು…

Read More