Headlines

ಯುವ ಜೊತೆಗಿನ ಫೋಟೋ ಹಂಚಿಕೊಂಡು ಮಹಿಳೆಯರಿಗೆ ಸಂದೇಶ ಕೊಟ್ಟ ಶ್ರೀದೇವಿ ಭೈರಪ್ಪ – Kannada News | Sridevi Byrappa’s Empowering Message for Women Amidst Yuva Divorce Case

ನಟ ಯುವ ರಾಜ್​ಕುಮಾರ್ (Yuva) ಹಾಗೂ ಶ್ರೀದೇವಿ ಬೈರಪ್ಪ ವಿವಾಹ ಆದ ಕೆಲವೇ ವರ್ಷಗಳಲ್ಲಿ ದೂರ ಆಗುವ ನಿರ್ಧಾರಕ್ಕೆ ಬಂದರು. ನಟಿಯ ಜೊತೆ ಯುವ ಅಫೇರ್ ಹೊಂದಿದ್ದಾರೆ ಎಂದು ಶ್ರೀದೇವಿ ಆರೋಪಿಸಿದ್ದಾರೆ. ಇದೇ ಕಾರಣ ನೀಡಿ ಅವರು ಯುವ ಅವರಿಂದ ವಿಚ್ಛೇದನ ಕೇಳಿದ್ದಾರೆ. ಈ ಪ್ರಕರಣ ಇನ್ನೂ ಕೋರ್ಟ್​​ನಲ್ಲಿ ಇದೆ ಎನ್ನಲಾಗಿದೆ. ಈಗ ಶ್ರೀದೇವಿ ಅವರು ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಅದು ಕೂಡ ಯುವ ಜೊತೆಗಿನ ಫೋಟೋ ಹಂಚಿಕೊಂಡು! ಫೋಟೋ ಕ್ಯಾಪ್ಶನ್​​ ಅಲ್ಲಿ ಉದ್ದನೆಯ…

Read More

ತೀವ್ರ ಗತಿಯಲ್ಲಿ ಕುಸಿದ ‘ಉಸ್ತಾದ್ ಭಗತ್ ಸಿಂಗ್’ ಕಲೆಕ್ಷನ್; ಒಂದಕಿಂಗೆ ಬಂದ ಗಳಿಕೆ

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ರಿಲೀಸ್ ಆಯಿತು. ಆದರೆ, ಸಿನಿಮಾ ಮೊದಲ ದಿನ ಭರ್ಜರಿ ಗಳಿಕೆ ಮಾಡಿತ್ತು. ಈ ಚಿತ್ರದ ಮೊದಲ ದಿನದ ಕಲೆಕ್ಷನ್ 34.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆದರೆ, ಎರಡನೇ ದಿನ ಚಿತ್ರದ ಗಳಿಕೆ ತೀವ್ರವಾಗಿ ಕುಸಿದಿದ್ದು, ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿದೆ. ಮುಂದಿನ ದಿನಗಳ ಕಲೆಕ್ಷನ್ ಆಧಾರದ ಮೇಲೆ ಸಿನಿಮಾದ ಭವಿಷ್ಯ ನಿರ್ಧಾರ ಆಗಲಿದೆ. ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗೆ ಪವನ್ ಕಲ್ಯಾಣ್ ಹೀರೋ. ಅವರು ರಾಜಕೀಯಕ್ಕೆ ಸೇರಿದ್ದರಿಂದ…

Read More

ಉಂಡ ಮನೆಗೆ ಕನ್ನ ಹಾಕಿದ ಕಾರು ಚಾಲಕ: ಮಾಲೀಕ ಗಿರವಿಟ್ಟಿದ್ದ 13 ಲಕ್ಷ ಚಿನ್ನವನ್ನೇ ಮಾರಿದ ಭೂಪ

ಬೆಂಗಳೂರು, ಮಾರ್ಚ್​​ 11: ಆತ ಚಾಲಕ (Driver). ಕಳೆದ ಹತ್ತು ವರ್ಷದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದ. ಆತ ಮನೆ ಮಾಲೀಕರ ನಂಬಿಕೆ ಗಳಿಸಿದ್ದ. ಅವರು ಕೂಡ ಈತನನ್ನ ಬಹಳ ಆತ್ಮೀಯತೆಯಿಂದಲೇ ನೋಡಿಕೊಳ್ಳುತ್ತಿದ್ದರು. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಆಸಾಮಿ ಮನೆಯಲ್ಲಿದ್ದ ಚಿನ್ನದ ಮೇಲೆಯೇ ಕಣ್ಣು ಹಾಕಿದ್ದ. ಆ ಮೂಲಕ ಉಂಡ ಮನೆಗೆ ಕನ್ನ ಹಾಕಿದ್ದ. ಚಾಲಕನ ಕಳ್ಳಾಟ ಬಯಲಾಗಿದ್ದೇ ನಿಜಕ್ಕೂ ರೋಚಕ. ಉಂಡ ಮನೆಗೆ ದ್ರೋಹ ಉಂಡ ಮನೆಗೆ ಕನ್ನ ಹಾಕಿದ ಕಾರು ಚಾಲಕನ ಹೆಸರು…

Read More

ಬೆಂಗಳೂರಿಗೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?: ಸಿದ್ದರಾಮಯ್ಯರಿಂದಲೇ ಸಿಕ್ತು ಉತ್ತರ – Kannada News | Siddaramaiah’s Clarification Over Viral Photo with PM Narendra Modi

ಮೈಸೂರು, ಏಪ್ರಿಲ್​​ 20: ಏಪ್ರಿಲ್ 15ರಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ಮೋದಿ ಸ್ವಾಗತದ ವೇಳೆ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿರುವ ಫೋಟೋವೊಂದು ಭಾರಿ ವೈರಲ್​​ ಆಗಿತ್ತು. ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ಮೋದಿ ಮತ್ತು ನಾನು ಗುಟ್ಟಾಗಿ ಏನೂ ಮಾತನಾಡಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ಅಂತಾ ಕೇಳಿದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಅಂತಾ ಹೇಳಿದೆ ಅಷ್ಟೇ. ಅದು ಬಿಟ್ಟು ಬೇರೆ ಏನೂ ಮಾತನಾಡಿಲ್ಲ ಎಂದು ತಿಳಿಸಿದ್ದಾರೆ. ಮತ್ತಷ್ಟು…

Read More

ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರ ನೇಮಕ: ಗೊಂದಲ ಸೃಷ್ಟಿಸ್ತಾ KPCC ಅಧ್ಯಕ್ಷರ​ ಹೊಸ ಆದೇಶ? – Kannada News | Appointment of District Working President Triggers Fresh Confusion in Karnataka Congress

ಬೆಂಗಳೂರು, ಫೆಬ್ರವರಿ 20: ಸಿಎಂ ಕುರ್ಚಿ ಕದನ, ಸಚಿವ ಸಂಪುಟ ವಿಸ್ತರಣೆ ವಿಚಾರ ಸೇರಿ ಹಲವು ಕಾರಣಗಳಿಂದ ಕಾಂಗ್ರೆಸ್​​ ನಾಯಕರು ಅಸಮಾಧಾನಗೊಂಡಿರುವ ನಡುವೆಯೇ ಹೊಸ ಪದ್ಧತಿಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ನಾಂದಿ ಹಾಡಿರುವ ವಿಚಾರವೀಗ ಪಕ್ಷದೊಳಗೆ ಹೊಸ ಚರ್ಚೆಗೆ ನಾಂದಿ ಹಾಡಿದೆ. ಕಾಂಗ್ರೆಸ್​​ನ ಕೆಲವೊಂದು ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆದೇಶಿಸಿರೋದಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಡಿಸಿಸಿ ಅಧ್ಯಕ್ಷರಿಗೆ ಸಮಾನಾಂತರವಾಗಿ ಹೊಸ ಹುದ್ದೆ ಸೃಷ್ಟಿಸಿ ಗೊಂದಲ ಸೃಷ್ಟಿಸಲಾಗಿದೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 25ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನೀವು ಇತರರ ಜೊತೆಗೆ ಸ್ಪರ್ಧಿಸಬೇಕಿಲ್ಲ, ಆದರೆ ನಿಮ್ಮ ಸ್ಪರ್ಧೆ ಇರುವುದು ಈ ಹಿಂದೆ ಮಾಡಿದ ತಪ್ಪುಗಳಿಂದ ಆಚೆ ಬರುವುದರಲ್ಲಿ, ನಿರ್ಧಾರ ಮಾಡಿದಂತೆಯೇ ಬದುಕುವುದರಲ್ಲಿ ಎಂಬ ವಿಷಯ ಈ ದಿನ ಪ್ರಾಮುಖ್ಯ ಪಡೆದುಕೊಳ್ಳುತ್ತದೆ. ನೀವು ಯಾವುದೇ ಕ್ಷೇತ್ರಕ್ಕೆ…

Read More

ಟಿವಿ9 ವರದಿ ಇಂಪ್ಯಾಕ್ಟ್: ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು – Kannada News | Koppal: TV9 Report Impact; Police Constable Suspended for Bringing Bundle of Papers from Complainant

ಕೊಪ್ಪಳ, ಡಿಸೆಂಬರ್​ 23: ದೂರುದಾರರಿಂದ ಠಾಣೆಗೆ ಪೇಪರ್ ಬಂಡಲ್ ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಕನಕಗರಿ ಪೊಲೀಸ್ ಠಾಣೆ ಪಿಸಿ ಪರಶುರಾಮ್​​​ರನ್ನು ಅಮಾನತುಗೊಳಿಸಲಾಗಿದೆ. ಟಿವಿ9 ವರದಿ ಹಿನ್ನೆಲೆಯಲ್ಲಿ ಎಸ್​ಪಿ ರಾಮ್​ ಅರಸಿದ್ದಿ ಕ್ರಮಕೈಗೊಂಡಿದ್ದಾರೆ.  ಪರಶುರಾಮ್ ದೂರುದಾರರ ಬಳಿ ಜೆರಾಕ್ಸ್ ಪೇಪರ್ ತರಿಸಿದ್ದರು. ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಬ್ಯಾನ್​​ ಆದರೂ ರಾಜ್ಯದಲ್ಲಿ ನಿಂತಿಲ್ಲ ಲಾಟರಿ ಹಾವಳಿ: ಗಡಿ ಜಿಲ್ಲೆಗಳಲ್ಲಿ ಕೇರಳದ ಟಿಕೆಟ್​​ ಬಿಕರಿ – Kannada News | Illegal Kerala Lotteries Thrive in Chamarajanagar Despite Ban in Karnataka

ಕೇರಳದ ಲಾಟರಿ ಟಿಕೆಟ್​​. ಚಾಮರಾಜನಗರ, ಜನವರಿ 02: ರಾತ್ರಿ ಬೆಳಗಾಗುವುದರ ಒಳಗೆ ಶ್ರೀಮಂತರಾಗೋ ಹುಚ್ಚು ಕನಸು ಇಟ್ಟುಕೊಂಡು ಲಾಟರಿ ಖರೀದಿಸಿ ಬೀದಿಗೆ ಬಂದ ಅದೆಷ್ಟೋ ಕುಟುಂಬಳಿವೆ. ದಿನಗೂಲಿ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಇದರಿಂದ ಸಂಕಷ್ಟಕ್ಕೆ ಸಿಲುಕುತ್ತಿರೊದನ್ನು ಮನಗಂಡು ಕರ್ನಾಟಕದಲ್ಲಿ ಲಾಟರಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಿದ್ದರೂ ರಾಜ್ಯದಲ್ಲಿ ಅವುಗಳ ಹಾವಳಿ ಮಾತ್ರ ನಿಂತಿಲ್ಲ. ಕದ್ದು ಮುಚ್ಚಿ ನಡೆಯುವ ವ್ಯವಹಾರಗಳು ಒಂದೆಡೆಯಾದರೆ ನೆರೆ ರಾಜ್ಯದ ಲಾಟರಿಗಳು ಕೂಡ ಗಡಿ ಜಿಲ್ಲೆಗಳಲ್ಲಿ ಜೋರಾಗಿಯೇ ವ್ಯವಹಾರ ನಡೆಸುತ್ತಿವೆ. ಹೌದು, ಚಾಮರಾಜನಗರದ…

Read More

ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ

ನಟಿ ರಮ್ಯಾ (Ramya) ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಸಂದೇಶದವರ ವಿರುದ್ಧ ನಟಿ ರಮ್ಯಾ ಕಾನೂನು ಸಮರ ಮುಂದುವರೆದಿದೆ. ಈಗಾಗಲೇ 11 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. ಸೈಬರ್ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿರುವ ಹಿನ್ನೆಲೆಯಲ್ಲಿ ರಮ್ಯಾ ಅವರು ಬೆಂಗಳೂರಿನ 46ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿದ್ದಾರೆ. ಇಂದು (ಮಾರ್ಚ್ 10) ನ್ಯಾಯಾಲಯದಲ್ಲಿ ಸಾಕ್ಷ್ಯ ವಿಚಾರಣೆಗೆ ಹಾಜರಾದ ರಮ್ಯಾ (Ramya) ಅವರು ಫಿರ್ಯಾದಿ ಹೇಳಿಕೆ ದಾಖಲಿಸಿದ್ದಾರೆ. ಮುಚ್ಚಿದ ಕೋಣೆಯಲ್ಲಿ ಈ ವಿಚಾರಣೆ ನಡೆದಿದೆ….

Read More

ಅಕ್ರಮ ಆಸ್ತಿ ಗಳಿಸಿದ ಮಾಜಿ ಎಂ.ಡಿಗೆ ಶಾಕ್: ವಿ. ಮುನಿಯಪ್ಪಗೆ 3 ವರ್ಷ ಜೈಲು, 4.5 ಕೋಟಿ ರೂ. ದಂಡ ವಿಧಿಸಿದ ಲೋಕಾಯುಕ್ತ ಕೋರ್ಟ್!

ಬೆಂಗಳೂರು, ಮಾ.31: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಕೌನ್ಸಿಲ್ ಫಾರ್ ಟೆಕ್ನಿಕಲ್ ವ್ಯವಸ್ಥಾಪಕ ನಿರ್ದೇಶಕ (MD) ವಿ. ಮುನಿಯಪ್ಪ ದೋಷಿ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಬರೋಬ್ಬರಿ 12 ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ ಈ ತೀರ್ಪು ಹೊರಬಿದ್ದಿದೆ. ಬೆಂಗಳೂರಿನ ಬಸವ ಭವನದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ. ಮುನಿಯಪ್ಪ ವಿರುದ್ಧ 2014ರಲ್ಲಿ ಭ್ರಷ್ಟಾಚಾರ ಮತ್ತು ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಪೊಲೀಸರು…

Read More