FIFA World Cup 2026: ಗೆಲ್ಲದ ಬ್ರೆಝಿಲ್, ಸೋಲದ ಮೊರಾಕೊ..! – Kannada News | FIFA World Cup 2026: Brazil vs Morocco Highlights

ನ್ಯೂಜೆರ್ಸಿಯ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ನಡೆದ ಫಿಫಾ ವಿಶ್ವಕಪ್ 2026ರ ಗ್ರೂಪ್ ‘ಸಿ’ ನ ರೋಚಕ ಪಂದ್ಯದಲ್ಲಿ ಬ್ರೆಝಿಲ್ ಮತ್ತು ಮೊರಾಕೊ ತಂಡಗಳು 1-1 ಗೋಲುಗಳ ಸಮಬಲ ಸಾಧಿಸಿವೆ. ಆಫ್ರಿಕನ್ ಚಾಂಪಿಯನ್ಸ್ ಮೊರಾಕೊ ಆರಂಭದಲ್ಲೇ ಮುನ್ನಡೆ ಸಾಧಿಸಿ ಬ್ರೆಝಿಲ್‌ಗೆ ಶಾಕ್ ನೀಡಿತಾದರೂ, ವಿನೀಸಿಯಸ್ ಜೂನಿಯರ್ ಅವರ ಅದ್ಭುತ ಗೋಲಿನ ನೆರವಿನಿಂದ ಬ್ರೆಝಿಲ್ ಸೋಲಿನಿಂದ ಪಾರಾಯಿತು ಎನ್ನಬಹುದು. ಪಂದ್ಯದ ಆರಂಭದಲ್ಲೇ ಮೊರಾಕೊ ಆಕ್ರಮಣಕಾರಿ ಆಟಕ್ಕೆ ಮುಂದಾಯಿತು. ಮಿಡ್‌ಫೀಲ್ಡ್‌ನಲ್ಲಿ ಬ್ರೆಝಿಲ್ ಮಾಡಿದ ತಪ್ಪನ್ನು ಬಳಸಿಕೊಂಡ ಬ್ರಾಹಿಂ ಡಿಯಾಜ್, ಇಸ್ಮಾಯಿಲ್ ಸೈಬಾರಿ ಅವರಿಗೆ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ – Kannada News | Bengaluru temperature: Dry weather all over the state, clear sky at Bengaluru today

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ ಬೆಂಗಳೂರು, ಫೆಬ್ರವರಿ 13: ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ…

Read More

ದಾವಣಗೆರೆ ದಕ್ಷಿಣ ಬೈಎಲೆಕ್ಷನ್: ಕಾಂಗ್ರೆಸ್‌ಗೆ 1983ರ ಇತಿಹಾಸ ಮರುಕಳಿಸುವ ಭೀತಿ! ಅಂದೇನಾಗಿತ್ತು ಗೊತ್ತೇ?

ದಾವಣಗೆರೆ, ಮಾರ್ಚ್ 26: ದಾವಣಗೆರೆ ದಕ್ಷಿಣ ಉಪಚುನಾವಣೆ (Davangere South By-Poll) ಕಣ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದ್ದು, ಅಲ್ಪಸಂಖ್ಯಾತ ಮತಬ್ಯಾಂಕ್ ಈ ಬಾರಿ ರಾಜಕೀಯ ಲೆಕ್ಕಾಚಾರದಲ್ಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆ ಎದುರಾಗಿದೆ. ಕಾಂಗ್ರೆಸ್ (Congress) ಟಿಕೆಟ್ ವಿಚಾರದಲ್ಲಿ ಉಂಟಾದ ಅಸಮಾಧಾನದ ಹಿನ್ನೆಲೆ, ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್ ಕಣಕ್ಕಿಳಿದಿರುವುದು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಸಾದಿಕ್ ಕಣದಿಂದ ಹಿಂದೆ ಸರಿಯಲ್ಲ ಎಂದು ಖಡಕ್ ಆಗಿ ಹೇಳಿರುವುದರಿಂದ 1983ರ ಫಲಿತಾಂಶ ಮರುಕಳಿಸಲಿದೆಯೇ ಎಂಬ ಕುತೂಹಲ ಮೂಡಿದೆ. 1983 ರಲ್ಲಿಯೂ…

Read More

ಆಸ್ಕರ್​​ಗೆ ಇನ್ನಷ್ಟು ಹತ್ತಿರವಾದ ‘ಹೋಮ್​​ಬೌಂಡ್’, ಇನ್ನೆಷ್ಟು ಹಂತ ಬಾಕಿ – Kannada News | Indian movie Homebound movie another step closer to Oscars

ಸಿನಿಮಾಗಳಿಗಾಗಿ (Cinema) ನೀಡಲಾಗುವ ವಿಶ್ವಶ್ರೇಷ್ಠ ಪ್ರಶಸ್ತಿ ಎಂದು ನಂಬಲಾಗಿರುವ ಆಸ್ಕರ್ಸ್ ಅಥವಾ ಅಕಾಡೆಮಿ ಅವಾರ್ಡ್ಸ್​ನಲ್ಲಿ ಭಾರತದ ಸಿನಿಮಾಗಳು ಪ್ರಶಸ್ತಿಯ ರೇಸಿನಲ್ಲಿದ್ದು, ಭಾರತದಿಂದ ಈ ಬಾರಿ ಅಧಿಕೃತವಾಗಿ ಆಸ್ಕರ್ಸ್​​ಗೆ ಆಯ್ಕೆ ಆಗಿರುವ ‘ಹೋಮ್​​ಬೌಂಡ್’ ಸಿನಿಮಾ ಈಗಾಗಲೇ ಕೆಲವು ಮೆಟ್ಟಿಲುಗಳನ್ನು ಹತ್ತಿದೆ. ಇದೀಗ ಆಸ್ಕರ್​ಗೆ ಇನ್ನಷ್ಟು ಸನಿಹವಾಗಿದೆ ‘ಹೋಮ್​​ಬೌಂಡ್’ ಈ ಹಿಂದೆ ಪ್ರಾಥಮಿಕ ಹಂತ, ಅದರ ಬಳಿಕದ ಅಂತಿಮ ಹದಿನೈದರ ಪಟ್ಟಿಗೆ ಸಹ ‘ಹೋಮ್​​ಬೌಂಡ್’ ಆಯ್ಕೆ ಆಗಿತ್ತು. ಈಗ ನಾಮಿನೇಷನ್​​ಗೆ ಶಾರ್ಟ್ ಲಿಸ್ಟ್ ಆಗುವ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ….

Read More

ಉಜ್ವಲ ಗ್ಯಾಸ್ ಯೋಜನೆಯಲ್ಲಿ ಸಬ್ಸಿಡಿಯುಕ್ತ ಸಿಲಿಂಡರ್ ಸಂಖ್ಯೆ ಕಡಿಮೆ ಮಾಡಲು ನಿಜವಾದ ಕಾರಣ ಇದಾ? – Kannada News

ನವದೆಹಲಿ, ಜೂನ್ 9: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY- PM Ujjwala Yojana) ಅಡಿಯಲ್ಲಿ ಫಲಾನುಭವಿಗಳಿಗೆ ಸಿಗುತ್ತಿದ್ದ ಸಬ್ಸಿಡಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಸಂಖ್ಯೆಯನ್ನು ಕಡಿತಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪ್ರಬಲ ಕಾರಣವೊಂದು ಇದೆ ಎಂದು ಹೇಳಲಾಗುತ್ತಿದೆ. ಬಡವರಿಗೆಂದು ಇರುವ ಈ ಸ್ಕೀಮ್ ಅನ್ನು ಕೆಲ ದುರುಳರು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಕಂಡ ಬಂದ ಹಿನ್ನೆಲೆಯಲ್ಲಿ ಅದಕ್ಕೆ ಕಡಿವಾಣ ಹಾಕಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಿಎನ್​ಎನ್ ನ್ಯೂಸ್18 ವಾಹಿನಿ ವರದಿ ಮಾಡಿದೆ. ಪಿಎಂ ಉಜ್ವಲ ಯೋಜನೆಯಲ್ಲಿ…

Read More

ಇದು ಕೊನೆಯ ತುತ್ತು ತಿನ್ನಮ್ಮ, ನನಗೆ ಬೇಡ ಸಾಕು: ಕಣ್ಣೀರು ತರಿಸ್ತಿದೆ ದೇವೇಗೌಡ – ಚೆನ್ನಮ್ಮ ಈ ಅಪೂರ್ವದ ದೃಶ್ಯ – Kannada News | Chennamma Deve Gowda Demise: Emotional Viral Video of Deve Gowda Feeding Wife

ಬೆಂಗಳೂರು, ಜು.20: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ನೆರಳಾಗಿ, ಸುದೀರ್ಘ ರಾಜಕೀಯ ಏಳುಬೀಳುಗಳ ಪಯಣದಲ್ಲಿ ಸದಾ ಜೊತೆಯಾಗಿ ನಿಂತಿದ್ದ ಅವರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ನಿಧನರಾಗಿದ್ದಾರೆ. ಇಂದು ಅವರ ಅಂತ್ಯಸಂಸ್ಕಾರದ ವಿಧಿವಿಧಾನಗಳು ಸಕಲ ಗೌರವಗಳೊಂದಿಗೆ ನೆರವೇರುತ್ತಿವೆ. ಬರೋಬ್ಬರಿ ಏಳು ದಶಕಗಳ ಕಾಲ ಸಾರ್ಥಕ ದಾಂಪತ್ಯ ಜೀವನವನ್ನು ನಡೆಸಿದ ಚೆನ್ನಮ್ಮ ಅವರು, ಇದೀಗ ದೊಡ್ಡಗೌಡರನ್ನು ಒಬ್ಬಂಟಿ ಮಾಡಿ ಅನಂತ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಈ ದುಃಖದ ಸಂದರ್ಭದಲ್ಲಿ ದೇವೇಗೌಡರು ಮತ್ತು ಚೆನ್ನಮ್ಮ ಅವರ ಅಪೂರ್ವ ಪ್ರೀತಿ ಹಾಗೂ…

Read More

ಟೀಕೆಗಳಿಂದ ರೋಸಿಹೋದ ಪ್ರಶಾಂತ್ ನೀಲ್, ಬದಲಾಗುವ ನಿರ್ಧಾರ ಮಾಡಿದ ನಿರ್ದೇಶಕ – Kannada News | Prashanth Neel said he will change his movie making style

ಪ್ರಶಾಂತ್ ನೀಲ್ (Prashanth Neel), ಪ್ರಸ್ತುತ ಚಿತ್ರರಂಗದ ಯಶಸ್ವಿ ನಿರ್ದೇಶಕರಲ್ಲಿ ಒಬ್ಬರು. ಈ ವರೆಗೆ ನಾಲ್ಕು ಸಿನಿಮಾಗಳನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಎಲ್ಲವೂ ಸೂಪರ್ ಹಿಟ್. ಪ್ರಶಾಂತ್ ನೀಲ್, ಕಮರ್ಶಿಯಲ್, ಮಾಸ್ ಸಿನಿಮಾಗಳಿಗೆ ಭಿನ್ನ ವ್ಯಾಕರಣ ನೀಡಿದ ನಿರ್ದೇಶಕ. ತಮ್ಮ ಡಾರ್ಕ್ ಕಲರ್ ಗ್ರೇಡಿಂಗ್, ಮೊನಚು ಸಂಭಾಷಣೆ, ಭಿನ್ನವಾಗಿ ಕತೆ ಹೇಳುವ ರೀತಿ, ನಿರೂಪಣಾ ಶೈಲಿಯಿಂದ ತಮ್ಮದೇ ಒಂದು ಭಿನ್ನ ಶೈಲಿಯನ್ನೇ ಅವರು ಸೃಷ್ಟಿಸಿದ್ದಾರೆ. ಆದರೆ ಈಗ ಪ್ರಶಾಂತ್ ನೀಲ್ ತಮ್ಮ ಶೈಲಿಯನ್ನೇ ಕೈಬಿಡುತ್ತಿದ್ದಾರೆ. ಇದೀಗ ಜೂ…

Read More

ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಆರಂಭಕ್ಕೂ ಮುನ್ನವೇ ಸಂಘರ್ಷ: ಬೀಳಕಹಳ್ಳಿ ಹೆಸರಿಗಾಗಿ ಸ್ಥಳೀಯರ ಪಟ್ಟು – Kannada News | Bengaluru Pink Line Metro Controversy: Residents Protest Against Naming Bilekahalli Station as IIMB

ನಮ್ಮ ಮೆಟ್ರೋ ಪಿಂಕ್ ಲೈನ್ ಐಐಎಂಬಿ ಸ್ಟೇಷನ್Image Credit source: tv9 ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ (Pink Line Metro) ಮಾರ್ಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲು ಸಿದ್ಧವಾಗುತ್ತಿದೆ. ಆದರೆ, ಈ ಮಾರ್ಗದ ನಿಲ್ದಾಣವೊಂದಕ್ಕೆ ನಾಮಕರಣ ಮಾಡುವ ವಿಚಾರ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬೀಳಕಹಳ್ಳಿ ಏರಿಯಾದಲ್ಲಿರುವ ಮೆಟ್ರೋ ನಿಲ್ದಾಣಕ್ಕೆ ಬಿಎಂಆರ್‌ಸಿಎಲ್ (BMRCL) ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ಎಂದು ಹೆಸರಿಟ್ಟಿರುವುದು ಸ್ಥಳೀಯ ನಿವಾಸಿಗಳ ತೀವ್ರ ಆಕ್ರೋಶಕ್ಕೆ…

Read More

ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ

ಇದು ಲೈವ್ ಕಾನ್ಸರ್ಟ್​ಗಳ ಜಮಾನ. ಎಲ್ಲ ದೊಡ್ಡ ಗಾಯಕರು, ಸಂಗೀತ ನಿರ್ದೇಶಕರುಗಳು ಲೈವ್ ಕಾನ್ಸರ್ಟ್​ಗಳನ್ನು ನೀಡುತ್ತಿದ್ದಾರೆ. ಕನ್ನಡದಲ್ಲಿ ಸಹ ರಘು ದೀಕ್ಷಿತ್, ಸಂಚಿತ್ ಹೆಗ್ಡೆ ಇನ್ನೂ ಕೆಲವರು ಕಾನ್ಸರ್ಟ್​​ಗಳನ್ನು ನೀಡುತ್ತಾ ಬಂದಿದ್ದಾರೆ. ಇದೀಗ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಕಾನ್ಸರ್ಟ್ ನೀಡಲು ರೆಡಿ ಆಗಿದ್ದಾರೆ. ಅವರೇ ನಿರ್ದೇಶಿಸಿರುವ 40ಕ್ಕೂ ಹೆಚ್ಚು ಹಾಡುಗಳನ್ನು ಅವರು ಕಾನ್ಸರ್ಟ್​ನಲ್ಲಿ ಹಾಡಲಿದ್ದಾರೆ. ಹಲವಾರು ಗಾಯಕ-ಗಾಯಕಿಯರು ಸಹ ಭಾಗಿ ಆಗಲಿದ್ದಾರೆ. ತಮ್ಮ ಕಾನ್ಸರ್ಟ್​ ಬಗ್ಗೆ ಅಜನೀಶ್ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ……

Read More

ಮತ್ತೋರ್ವ ಆರೋಪಿ ಎಸ್ಕೇಪ್: ಊಟದ ನೆಪ ಒಡ್ಡಿ ಅರಣ್ಯ ಇಲಾಖೆ ಸಿಬ್ಬಂದಿಯನ್ನ ತಳ್ಳಿ ಪರಾರಿ – Kannada News | Shivamogga: Accused Escapes While Being Taken to Jail

ಶಿವಮೊಗ್ಗ, ಜುಲೈ 16: ರಾಜ್ಯದಲ್ಲಿ ಇತ್ತೀಚೆಗೆ ಜೈಲಿನಿಂದ ಪರಾರಿಯಾಗುತ್ತಿರುವ ಕೈದಿಗಳ (Prisoners Escape) ಸಂಖ್ಯೆ ಹೆಚ್ಚುತ್ತಿದೆ. ಮೊನ್ನೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾಗಿದ್ದರು. ಇದಕ್ಕೂ ಮುನ್ನ ಅಫಜಲಪುರ ಪೊಲೀಸ್ ಠಾಣೆಯಿಂದ ರಾತ್ರೋರಾತ್ರಿ ಪೋಕ್ಸೋ ಪ್ರಕರಣದ ಆರೋಪಿ ಒಬ್ಬ ಪರಾರಿಯಾಗಿದ್ದ. ಇವೆಲ್ಲಾ ಪ್ರಕರಣಗಳು ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಶಿವಮೊಗ್ಗ (shivamogga) ಸೆಂಟ್ರಲ್​ ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್ ಆಗಿದ್ದಾನೆ. ನಡೆದಿದ್ದೇನು? ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಅಕ್ರಮ ನಾಟಾ ಪ್ರಕರಣದ…

Read More