Headlines

ಸ್ವಿಜರ್ಲೆಂಡ್​​ನಲ್ಲಿ ಭಾರೀ ಹಿಮಪಾತ; 80 ಪ್ರಯಾಣಿಕರಿದ್ದ ರೈಲು ಹಳಿ ತಪ್ಪಿ ಹಲವರಿಗೆ ಗಾಯ – Kannada News | Several injured after avalanche derails train in Swiss Alps Carrying 80 Passengers

ನವದೆಹಲಿ, ಫೆಬ್ರವರಿ 16: ಸ್ವಿಸ್ ಆಲ್ಪ್ಸ್‌ನಲ್ಲಿ ಹಿಮಪಾತ (Avalanche) ಅಪ್ಪಳಿಸಿದ ನಂತರ ದಕ್ಷಿಣ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಇಂದು ಮುಂಜಾನೆ ರೈಲು ಹಳಿತಪ್ಪಿತು. ಈ ರೈಲಿನಲ್ಲಿ 80 ಜನರು ಪ್ರಯಾಣಿಸುತ್ತಿದ್ದರು. ಈ ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. “ಹಿಮಪಾತದಿಂದಾಗಿ ಗೋಪೆನ್‌ಸ್ಟೈನ್ ಮತ್ತು ಬ್ರಿಗ್ ನಡುವೆ ರೈಲು ಸಂಚಾರಕ್ಕೆ ಅಡಚಣೆಯಾಗಿದೆ” ಎಂದು ಫೆಡರಲ್ ರೈಲು ಆಪರೇಟರ್ CFF ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಸ್ಥಳೀಯ ಸುದ್ದಿಗಳ ಪ್ರಕಾರ, ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದರಿಂದ ಸ್ಥಳೀಯ ಸಮಯ ಸಂಜೆ…

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್​​ ಕೈತಪ್ಪಿದ್ಯಾಕೆ? ಜಾರಕಿಹೊಳಿ ಲೆಕ್ಕಾಚಾರ ತಪ್ಪಿದ್ದೇಗೆ?: ಇಲ್ಲಿದೆ ಮಾಹಿತಿ – Kannada News

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್​​ ಕೈತಪ್ಪಿದ್ಯಾಕೆ?Image Credit source: Tv9 Kannada ಬೆಂಗಳೂರು, ಜೂನ್​​ 04: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ (DK Shivakumar)​​ ರಾಜೀನಾಮೆ ಬೆನ್ನಲ್ಲೇ ಪಕ್ಷದ ನೂತನ ಸಾರಥಿಯಾಗಿ ಪರಿಷತ್​​ ಸದಸ್ಯ ಬಿ.ಕೆ. ಹರಿಪ್ರಸಾದ್​ ಅವರನ್ನು ಎಐಸಿಸಿ ಘೋಷಣೆ ಮಾಡಿದೆ. ಅಷ್ಟಕ್ಕೂ ಹರಿಪ್ರಸಾದ್​​ ಹೆಸರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಆದ ಸರ್ಪ್ರೈಸ್​​ ಎಂಟ್ರಿಯಾಗಿತ್ತು. ಅಲ್ಲಿಯವರೆಗೂ ಸತೀಶ್​​ ಜಾರಕಿಹೊಳಿ ಹೆಸರೇ ಮುಂಚೂಣಿಯಲ್ಲಿತ್ತು, ಅವರಿಗೇ ಪಟ್ಟ ಎಂಬದೂ ಬಹುತೇಕ ಫೈನಲ್​​ ಆಗಿತ್ತು. ಆದರೆ ಕೊನೇ…

Read More

ತಿಂಗಳಿನಿಂದ ಮುಖ್ಯ ರಸ್ತೆಯೇ ಬಂದ್​​: ಕಮರ್ಷಿಯಲ್ ಸ್ಟ್ರೀಟ್ ಬಳಿ ವಾಹನ ಸಂಚಾರವೇ ದುಸ್ತರ – Kannada News | Commercial Street Road Closure: Delayed Stormwater Drain Work Leaves Commuters and Locals Stranded for a Month

ರಾಜಕಾಲುವೆ ದುರಸ್ತಿ ಕಾಮಗಾರಿImage Credit source: Tv9 Kannada ಬೆಂಗಳೂರು, ಜೂನ್​​ 15: ನಗರದ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್ ಆಗಿರುವ ಕಮರ್ಷಿಯಲ್ ಸ್ಟ್ರೀಟ್ ಬಳಿ ವಾಹನ ಸಂಚಾರವೇ ದುಸ್ತರವಾಗಿದೆ. ರಾಜಕಾಲುವೆ ದುರಸ್ತಿ ಹಾಗೂ ಪೈಪ್ ಲೈನ್ ಕಾಮಗಾರಿಗಾಗಿ ಮುಖ್ಯರಸ್ತೆಯನ್ನೇ ಬಂದ್ ಮಾಡಿ ಬರೋಬ್ಬರಿ ಒಂದು ತಿಂಗಳುಗಳೇ ಕಳೆದಿದ್ದು, ನಿಧಾನಗತಿಯ ಕಾಮಗಾರಿಯಿಂದಾಗಿ ವಾಹನ ಸವಾರರು ಮತ್ತು ಸ್ಥಳೀಯರು ಹೈರಾಣಾಗುತ್ತಿದ್ದಾರೆ. ಫ್ರೆಜರ್ ಟೌನ್ ಕಡೆಗೆ ತೆರಳಲು ವಾಹನ ಸವಾರರಿಗೆ ಬಹಳ ಕಿರಿಕಿರಿ ಉಂಟಾಗುತ್ತಿದೆ. ಸೂಕ್ತ ಪರ್ಯಾಯ ಮಾರ್ಗವೂ ಇಲ್ಲದ…

Read More

ವಾರ ಭವಿಷ್ಯ: ಗ್ರಹಗಳ ಉಚ್ಚಸ್ಥಾನ ಸಂಚಾರದಿಂದ ಈ 4 ರಾಶಿಯವರಿಗೆ ಭರ್ಜರಿ ರಾಜಯೋಗ; ನಿಮಗಿದೆಯೇ ಧನಲಾಭದ ಲಕ್? – Kannada News

2026ರ ಜೂನ್ 07ರಿಂದ ಜೂನ್ 13ರವರೆಗೆ ಎರಡನೇ ವಾರವಾಗಿದ್ದು ಗ್ರಹಗಳ ಉಚ್ಚಸ್ಥಾನ ಸ್ವಕ್ಷೇತ್ರ ಸಂಚಾರದ ಫಲವಾಗಿ ಶುಭ ಫಲಗಳು ನಿಮಗೆ ಲಭ್ಯವಾಗಲಿ. ಮೇಷ ರಾಶಿ: ಸ್ವಕ್ಷೇತ್ರದಲ್ಲಿರುವ ಲಗ್ನಾಧಿಪತಿ ಮಂಗಳ ನಿಮಗೆ ಅದ್ಭುತ ಶಕ್ತಿ ನೀಡಲಿದ್ದಾನೆ. ರಿಯಲ್ ಎಸ್ಟೇಟ್ ಹಾಗೂ ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ತಕ್ಷಣದ ಧನಲಾಭ ಕಾಯ್ದಿರಿಸಿದೆ. ಉದ್ಯೋಗದಲ್ಲಿ ನಿಮ್ಮ ನಿರ್ಧಾರಗಳಿಗೆ ಮನ್ನಣೆ ಸಿಗಲಿದ್ದು, ಶತ್ರುಗಳು ಪರಾಜಯಗೊಳ್ಳಲಿದ್ದಾರೆ. ಮಾತು ಕಠಿಣವಾಗದಂತೆ ನೋಡಿಕೊಳ್ಳಿ. ​ವೃಷಭ ರಾಶಿ: ನಿಮ್ಮ ರಾಶಿಯಲ್ಲೇ ಸೂರ್ಯ ಮತ್ತು ಚಂದ್ರರ ಜುಗಲ್ಬಂದಿ ಇರುವುದರಿಂದ ಸಮಾಜದಲ್ಲಿ ಗೌರವ,…

Read More

Bengaluru: ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ; ಆಸೆ ಈಡೇರಿಸು ಎಂದು ಪೀಡನೆ – Kannada News | Married woman physically harassed by father in law police complaint lodged

ಬೆಂಗಳೂರು, ಫೆಬ್ರವರಿ 11: ನನ್ನ ಆಸೆ ಈಡೇರಿಸು ಎಂದು ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಥಣಿಸಂಧ್ರದ ಪ್ರತಿಷ್ಟಿತ ಸ್ಕೂಲ್ ಪ್ರಿನ್ಸಿಪಾಲ್ ಆಗಿರುವ ಮಹಿಳೆಗೆ ಆಕೆಯ ಗಂಡನ ತಂದೆ, ಕಾವಲ್ ಬೈರಸಂಧ್ರದ ಶಾಲೆಯೊಂದರ ಫೌಂಡರ್ ಆಗಿರುವ ವ್ಯಕ್ತಿ ಕಿರುಕುಳ ನೀಡಿರುವ ಬಗ್ಗೆ ಆರ್. ಟಿ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಷಯವನ್ನು ಮಗನಿಗೆ ತಿಳಿಸಿದರೆ ಕೊಲ್ಲೋದಾಗಿ ಆರೋಪಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದ ಎಂಬ ಬಗ್ಗೆಯೂ ದೂರಲ್ಲಿ ಉಲ್ಲೇಖಿಸಲಾಗಿದೆ. ಎಲ್ಲೆಂದರಲ್ಲಿ ಲೈಂಗಿಕ ಕಿರುಕುಳ…

Read More

ಟೀಂ ಇಂಡಿಯಾ ಆಟಗಾರನಿಗೆ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ – Kannada News | Sai Sudharsan Injury Update: Star Batter Out 6 Weeks, Misses Vijay Hazare

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಇನ್ನೇರಡು ದಿನಗಳ ಒಳಗೆ ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ತಂಡದ ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಕೆಲವು ವಾರಗಳ ವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ. Source link

Read More

15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ: 1.40 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಹಣ ವಶಕ್ಕೆ – Kannada News | Notorious Burglar Wanted in 15 Theft Cases Arrested in Bengaluru; Gold and Cash Worth Rs 1.4 Crore Seized

ಬೆಂಗಳೂರು, ಮಾರ್ಚ್​ 3: ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು 15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಳವಳ್ಳಿ ಮೂಲದ ಸಿದ್ದು ಅಲಿಯಾಸ್ ನಾಗರಾಜ್ ಎಂಬಾತನೇ ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 1.40 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 19.5 ಲಕ್ಷ ರೂಪಾಯಿ ನಗದು ಮತ್ತು 711 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ನಾಗರಾಜ್ ಸುಮಾರು ಏಳೆಂಟು ವರ್ಷಗಳಿಂದ ಕಳ್ಳತನವನ್ನೇ ಮಾಡಿಕೊಂಡಿದ್ದ. ಈತನ ವಿರುದ್ಧ ಬೆಂಗಳೂರಿನ ಮಾದನಾಯಕನಹಳ್ಳಿ…

Read More

Video: ಕೆಲಸದ ನಡುವೆ ಬಿಡುವಿನ ಸಮಯವನ್ನು ಓದಿಗಾಗಿ ಬಳಸಿಕೊಂಡ ಮಹಿಳಾ ಬಸ್ ಕಂಡಕ್ಟರ್ – Kannada News | Woman bus conductor uses free time between work to study

ಕೆಲವರಿಗೆ ಓದಲು ಬೇಕಾದ ಎಲ್ಲಾ ಸವಲತ್ತುಗಳಿದ್ದರೂ ಆದರೆ ಓದುವ ಮನಸ್ಸಿರುವುದಿಲ್ಲ. ಇನ್ನು ಕೆಲವರು ಓದುವ ಮನಸ್ಸಿದ್ದರೂ ಸಣ್ಣ ವಯಸ್ಸಿನಲ್ಲಿ ಮನೆಯ ಜವಾಬ್ದಾರಿಗೆ ಹೆಗಲು ಕೊಟ್ಟು ಕೆಲಸಕ್ಕೆ ಹೋಗುತ್ತಾರೆ. ಆದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎನ್ನುವ ಛಲ ಮಾತ್ಇರ ಹಾಗೆಯೇ ಇರುತ್ತದೆ ಎನ್ನುವುದಕ್ಕೆ ಈ ಮಹಿಳಾ ಬಸ್ ಕಂಡಕ್ಟರ್ (Woman bus conductor) ಸಾಕ್ಷಿ.ಕರ್ತವ್ಯದ ನಡುವೆ ಅಧ್ಯಯನದಲ್ಲಿ ನಿರತರಾಗಿದ್ದ ಮಹಿಳಾ ಬಸ್ ಕಂಡಕ್ಟರ್‌ರನ್ನು ಪ್ರಯಾಣಿಕರೊಬ್ಬರು (passenger) ಗಮನಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ತಮಗಾದ ಈ ವಿಶೇಷ ಅನುಭವವನ್ನು…

Read More

‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್ – Kannada News | I do Not Care Dhanush Express happiness over his 6th Place in Bigg Boss

ಧನುಶ್ ಅವರು ಧಾರಾವಾಹಿ ಲೋಕದಲ್ಲಿ ಸಾಕಷ್ಟು ಖ್ಯಾತಿ ಪಡೆದವರು. ಮನೆಯವರ ಒತ್ತಾಯಕ್ಕೆ ಬಿಗ್ ಬಾಸ್​​ಗೆ ಹೋದರು. ಅವರು ಆರನೇ ಸ್ಥಾನಕ್ಕೆ ಖುಷಿಪಡಬೇಕಾಯಿತು. ಈ ಬಗ್ಗೆ ಧನುಶ್ ಮಾತನಾಡಿದ್ದಾರೆ. ‘ನಾನು ಮನೆಯವರ ಒತ್ತಾಯಕ್ಕೆ ಬಿಗ್ ಬಾಸ್​​ಗೆ ಬಂದದೆ. ಈಗ ಸೋತಿದ್ದೇನೆ. ಮುಂದೆ ದೊಡ್ಡದೇನೋ ಕಾಯುತ್ತಾ ಇರಬಹುದು. ಆಗೋದಲ್ಲ ಆಗಲಿ’ ಎಂದು ಧನುಶ್ ಹೇಳಿದ್ದಾರೆ. ಅವರ ಮುಖದಲ್ಲಿ ನಿರಾಸೆ ಎದ್ದು ಕಾಣಿಸುತ್ತಾ ಇತ್ತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Daily Devotional: ಅಳಿಲು ಮನೆಯೊಳಗೆ ಬಂದರೆ ಏನರ್ಥ? ಇದು ಅಶುಭ ಸೂಚನೆಯೇ? – Kannada News | Squirrels in Your Abode: Exploring the Sacred Significance in Hindu Traditions

ಅಳಿಲು ಮನೆಯೊಳಗೆ ಪ್ರವೇಶಿಸಿದರೆ ಏನಾಗುತ್ತದೆ, ಹಿಂದೂ ನಂಬಿಕೆಗಳಲ್ಲಿ ಇದರ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಅಳಿಲು ಮನೆ ಒಳಗೆ, ಕಚೇರಿಯ ಒಳಗೆ, ದೇವಸ್ಥಾನದ ಒಳಗೆ, ಅಥವಾ ಯಾವುದೇ ಕಟ್ಟಡದ ಒಳಗೆ ಬಂದರೆ ಅದು ಶುಭವೋ ಅಶುಭವೋ ಎಂಬ ಪ್ರಶ್ನೆಗೆ ಗುರೂಜಿ ಉತ್ತರ ನೀಡಿದ್ದಾರೆ. ಹಿಂದೂ ನಂಬಿಕೆಗಳು ಮತ್ತು ಸಂಪ್ರದಾಯಗಳ ಪ್ರಕಾರ, ಅಳಿಲು ಎಂದರೆ ನಮ್ಮ ಮನಸ್ಸಿಗೆ ತಕ್ಷಣವೇ ಬರುವುದು ಶ್ರೀರಾಮಚಂದ್ರನ ಒಡನಾಡಿ ಎಂಬ…

Read More