Headlines

ಕರ್ನಾಟಕದ ಈ ಜಿಲ್ಲೆಗಳಲ್ಲಿ 5 ದಿನ ಮಳೆ ಮುನ್ಸೂಚನೆ, ಬಿರುಗಾಳಿ ಸಾಧ್ಯತೆ: ಐಎಂಡಿ ಎಚ್ಚರಿಕೆ – Kannada News | Karnataka Weather and Monsoon rain forecast Alert: IMD Predicts Rain and Strong Winds in Coastal, Malnad, Interior Districts

ಬೆಂಗಳೂರು, ಜುಲೈ 13: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಯ ಬೆಂಗಳೂರು ಹವಾಮಾನ ಕೇಂದ್ರ ಬಿಡುಗಡೆ ಮಾಡಿರುವ ಮುನ್ಸೂಚನೆ ಪ್ರಕಾರ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿಯೂ ಬೀಸಲಿದೆ. ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ…

Read More

ಇಸ್ರೇಲ್​ನಲ್ಲಿ ಅಕ್ಟೋಬರ್ 27ಕ್ಕೆ ಚುನಾವಣೆ, 40 ವರ್ಷಗಳ ಬಳಿಕ ಪೂರ್ಣಾವಧಿ ಮುಗಿಸಿದ ನೆತನ್ಯಾಹು ಸರ್ಕಾರ – Kannada News | Israel Election 2026: Netanyahu’s Fate and Gaza War Impact on October 27 Polls

ಟೆಲ್ ಅವಿವ್, ಜುಲೈ 13: ಇಸ್ರೇಲ್(Israel) ದೇಶವು ಗಾಜಾ ಹಾಗೂ ಲೆಬನಾನ್‌ನಲ್ಲಿ ತನ್ನ ಭೀಕರ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರೆಸಿರುವ ನಡುವೆಯೇ, ದೇಶದಲ್ಲಿ ಮುಂದಿನ ಸಾರ್ವತ್ರಿಕ ಚುನಾವಣೆಗಳು ಅಕ್ಟೋಬರ್ 27 ರಂದು ನಡೆಯಲಿವೆ ಎಂದು ಇಸ್ರೇಲ್ ಸಂಸತ್ತು ಅಧಿಕೃತವಾಗಿ ಪ್ರಕಟಿಸಿದೆ. ಇಸ್ರೇಲ್ ರಾಜಕೀಯ ಇತಿಹಾಸದಲ್ಲಿ ಬರೋಬ್ಬರಿ 40 ವರ್ಷಗಳ (1988 ರ ನಂತರ) ಬಳಿಕ, ಯಾವುದೇ ಮಧ್ಯಂತರ ವಿಸರ್ಜನೆ ಇಲ್ಲದೆ ಸರ್ಕಾರವೊಂದು ತನ್ನ ಪೂರ್ಣ 4 ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿ ಚುನಾವಣೆಗೆ ಹೋಗುತ್ತಿರುವುದು ಇದೇ ಮೊಟ್ಟಮೊದಲ ಬಾರಿಯಾಗಿದೆ. ಪ್ರಸ್ತುತ…

Read More

ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೆ ಲಕ್ಷಾಂತರ ರೂ. ವಂಚನೆ: ಕಿಂಗ್‌ಪಿನ್ ರಾಹುಲ್ ಅರೆಸ್ಟ್! – Kannada News | Shimogga Fake Gold Loan Scam: Two Brothers Arrested for Defrauding Banks

ಶಿವಮೊಗ್ಗ, ಜುಲೈ 13: ಜಿಲ್ಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ವಿವಿಧ ಸಹಕಾರಿ ಸಂಘಗಳಿಗೆ ನಕಲಿ ಚಿನ್ನವಿಟ್ಟು ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸುತ್ತಿದ್ದ ಭಾರಿ ವಂಚನೆ ಜಾಲವನ್ನು ದೊಡ್ಡಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಭಾನುವಾರ ಕಾರ್ಯಾಚರಣೆ ನಡೆಸಿದ ಪೊಲೀಸರು ಲೋಕೇಶ್‌ ಎಂಬ ಆರೋಪಿಯನ್ನು ಬಂಧಿಸಿದ್ದರು. ಆದರೆ ವಂಚನೆಯ ಕಿಂಗ್‌ಪಿನ್‌ ಎನ್ನಲಾದ ರಾಹುಲ್ ಸೇರಿದಂತೆ ಸುಧಾ, ರವಿಶಂಕರ್ ಮತ್ತು ಶರತ್ ನಾಪತ್ತೆಯಾಗಿದ್ದರು. ಇದೀಗ ರಾಹುಲ್ ಸಹ ಪೊಲೀಸರ ಬಲೆಗೆ ಬಿದ್ದಿದ್ದಾನೆ. ನಕಲಿ ಹಾಲ್ ಮಾರ್ಕ್​ ಹಾಕಿ ವಂಚನೆ! ತೀರ್ಥಹಳ್ಳಿಯ…

Read More

ಇಡೀ ಬೆಂಗಳೂರಿಗೆ ಒಂದು ನಿಯಮ, ಜಿಬಿಎಗೆ ಮತ್ತೊಂದು ನಿಯಮ? ಕಚೇರಿ ಆವರಣದಲ್ಲೇ ಇರುವ ಅನಾಥ ವಾಹನಗಳ ವಿರುದ್ಧ ಮೌನ! – Kannada News | Bengaluru GBA Faces Questions Over Abandoned Vehicles Inside Its Own Office While Cracking Down Across City

ಜಿಬಿಎ ಕಚೇರಿ ಆವರಣದಲ್ಲೇ ಇರುವ ಅನಾಥ ವಾಹನಗಳುImage Credit source: tv9 ಬೆಂಗಳೂರು, ಜುಲೈ 13: ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ರಸ್ತೆ ಬದಿಯಲ್ಲಿ ದೀರ್ಘಕಾಲ ನಿಂತಿರುವ ಅನಾಥ ಹಾಗೂ ಬಳಕೆಯಲ್ಲದ ವಾಹನಗಳನ್ನು ಗುರುತಿಸಿ, ಅವುಗಳಿಗೆ ಎಚ್ಚರಿಕೆ ಸ್ಟಿಕ್ಕರ್ ಅಂಟಿಸಿ ತೆರವುಗೊಳಿಸುವ ಕಾರ್ಯಾಚರಣೆಯನ್ನು ಜಿಬಿಎ (GBA) ನಡೆಸುತ್ತಿದೆ. ನಿಯಮ ಉಲ್ಲಂಘಿಸಿ ಸಾರ್ವಜನಿಕ ರಸ್ತೆಯಲ್ಲಿ ವಾಹನ ನಿಲ್ಲಿಸಿರುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ, ಇದೇ ನಿಯಮ ಜಿಬಿಎ ತನ್ನದೇ ಕಚೇರಿ ಆವರಣದಲ್ಲಿ ಅನ್ವಯಿಸುತ್ತಿಲ್ಲವೇ ಎಂಬ ಪ್ರಶ್ನೆ ಈಗ…

Read More

ಬ್ಯಾಂಕಾಕ್ ನೈಟ್​ಕ್ಲಬ್​ನಲ್ಲಿ ಅಗ್ನಿ ಅವಘಡ, 27 ಮಂದಿ ಸಾವು, ಬಾತ್​ ರೂಂ ಸೇರಿಯೂ ಬದುಕುಳಿಯಲಿಲ್ಲ ಜೀವಗಳು – Kannada News | Bangkok Nightclub Tragedy: 27 Dead, Safety Lapses Under Scrutiny

ಬ್ಯಾಂಕಾಕ್, ಜುಲೈ 13:ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್​ನಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ದುರಂತವೊಂದು ಸಂಭವಿಸಿದೆ. ಅಲ್ಲಿನ ಅತ್ಯಂತ ಜನಪ್ರಿಯ ಪಬ್​ವೊಂದರಲ್ಲಿ ಮಧ್ಯರಾತ್ರಿ ಆಕಸ್ಮಿಕವಾಗಿ ಕಾಣಿಸಿಕೊಂಡ ಭಾರಿ ಬೆಂಕಿ(Fire) ಮತ್ತು ವಿಷಕಾರಿ ಹೊಗೆಯೊಳಗೆ ಸಿಲುಕಿ ಕನಿಷ್ಠ 27 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳು ಹರಿದಾಡುತ್ತಿವೆ. ನೈಟ್‌ಕ್ಲಬ್‌ನ ಮುಖ್ಯ ಬಾಗಿಲಿನಿಂದ ರಕ್ಕಸ ಜ್ವಾಲೆಗಳು ಮತ್ತು ದಟ್ಟವಾದ ಕಪ್ಪು ಹೊಗೆ ಆಕಾಶ ಮುಟ್ಟುತ್ತಿರುವುದು ಹಾಗೂ ಪ್ರಾಣ ಉಳಿಸಿಕೊಳ್ಳಲು ಯುವಕ-ಯುವತಿಯರು ದಿಕ್ಕಾಪಾಲಾಗಿ ಓಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಾತ್​ರೂಮ್​ನಲ್ಲೇ ಕೊನೆಯುಸಿರೆಳೆದ ದುರ್ದೈವಿಗಳು…

Read More

ಒಂದೊಳ್ಳೆ ಚಿತ್ರ ತುಳಿದ ಕಾಣದ ಕೈಗಳು; ‘ಮದರ್ ಪ್ರಾಮಿಸ್’ಚಿತ್ರಕ್ಕೆ ಸಂಕಷ್ಟ – Kannada News | Mother Promise Movie: Negative Ratings Impact Dhananjaya Film and Box Office

ಯಾವುದೇ ಸಿನಿಮಾ ರಿಲೀಸ್ ಆದರೂ ಉತ್ತಮವಾಗಿದೆ ಅಥವಾ ಉತ್ತಮವಾಗಿಲ್ಲ ಎಂದು ನಿರ್ಧಾರ ಆಗೋದು ರೇಟಿಂಗ್ ಮೇಲೆ. ಇದನ್ನು ಆಧರಿಸಿಯೇ ಜನರು ಸಿನಿಮಾಗೆ ತೆರಳುತ್ತಾರೆ. ಸದ್ಯದ ಮಟ್ಟಿಗೆ ಟ್ರೆಂಡಿಂಗ್ ರೇಟಿಂಗ್ ಆ್ಯಪ್ ಎಂದರೆ ಬುಕ್ ಮೈ ಶೋ. ಈ ಆ್ಯಪ್ ಮೂಲಕ ಸಿನಿಮಾ ಟಿಕೆಟ್ ಬುಕ್ ಮಾಡಿ, ಆ ಬಳಿಕ ರೇಟಿಂಗ್ ಕೊಡಬಹುದು. ಡಾಲಿ ಧನಂಜಯ್ ನಟಿಸಿ, ನಿರ್ಮಿಸಿರೋ ‘ಮದರ್ ಪ್ರಾಮಿಸ್’ ಸಿನಿಮಾಗೆ (Mother Promise Movie ) ಈ ರೇಟಿಂಗ್​​ಗಳೇ ಮುಳುವಾಗಿವೆ. ಇತ್ತೀಚಿನ ದಿನಗಳಲ್ಲಿ ಕೆಲವು ಸಿನಿಮಾಗಳು…

Read More

Bengaluru Air Quality: ಬೆಂಗಳೂರಿಗರೇ ನಿರಾಳವಾಗಿ ಉಸಿರಾಡಿ! ಮೆಜೆಸ್ಟಿಕ್ ಸೇರಿದಂತೆ ನಗರದ ಹಲವೆಡೆ ವಾಯು ಗುಣಮಟ್ಟ ಸೂಪರ್ – Kannada News | Karnataka AQI Today: Bengaluru Air Quality Improves Post Monsoon Rains

ಬೆಂಗಳೂರಿಗರೇ ನಿರಾಳವಾಗಿ ಉಸಿರಾಡಿ! ಬೆಂಗಳೂರು, ಜುಲೈ 13: ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ಮತ್ತು ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ತೃಪ್ತಿದಾಯಕ ಹಾಗೂ ಸಾಧಾರಣ ಮಟ್ಟದಲ್ಲಿದೆ. ಮುಂಗಾರು ಮಳೆಯ ಪ್ರಭಾವದಿಂದಾಗಿ ವಾತಾವರಣದಲ್ಲಿನ ಮಾಲಿನ್ಯಕಾರಕ ಕಣಗಳು ಕಡಿಮೆಯಾಗಿದ್ದು, ರಾಜ್ಯದ ಬಹುತೇಕ ನಗರಗಳ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಬೆಂಗಳೂರಿನ ಇಂದಿನ ವಾಯು ಗುಣಮಟ್ಟ ಹೇಗಿದೆ? ಬೆಂಗಳೂರಿನಲ್ಲಿ ಇಂದಿನ ಸರಾಸರಿ AQI 61 ರಿಂದ 69ರ ಆಸುಪಾಸಿನಲ್ಲಿ ದಾಖಲಾಗಿದ್ದು, ಇದನ್ನು ಸಾಧಾರಣ ಅಥವಾ ಕೆಲವು ಪ್ರದೇಶಗಳಲ್ಲಿ ಉತ್ತಮ…

Read More

ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡಿ – Kannada News | Daily Horoscope Today: Sun and Moon Transit in Mithuna Rashi, Daily Astrology Predictions for 12 Zodiac Signs

ಈ ದಿನ ಸೂರ್ಯ ಮತ್ತು ಚಂದ್ರ ಇಬ್ಬರೂ ಮಿಥುನ ರಾಶಿಯಲ್ಲಿ ಸಂಚರಿಸುತ್ತಿದ್ದು, ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸದ ಕೃಷ್ಣಪಕ್ಷ ಚತುರ್ದಶಿ, ಆರ್ದ್ರಾ ನಕ್ಷತ್ರ ಮತ್ತು ಧ್ರುವ ಯೋಗ ಇರುವ ದಿನವಾಗಿದೆ. ರಾಹುಕಾಲವು ಬೆಳಗ್ಗೆ 7:36 ರಿಂದ 9:12 ರವರೆಗೆ ಇದ್ದು, ಸಂಕಲ್ಪ ಕಾಲವು 9:12 ರಿಂದ 10:49 ರವರೆಗೆ ಇರುತ್ತದೆ. ಪ್ರತಿಯೊಂದು ರಾಶಿಯವರ ಆರೋಗ್ಯ, ವೃತ್ತಿಜೀವನ, ಆರ್ಥಿಕ ಪರಿಸ್ಥಿತಿ, ಸಂಬಂಧಗಳು, ಪ್ರೀತಿ-ಪ್ರೇಮ ಮತ್ತು ಕುಟುಂಬ ಜೀವನದ ಮೇಲೆ ಈ ಗ್ರಹಗಳ ಸಂಚಾರದ ಪ್ರಭಾವವನ್ನು ಖ್ಯಾತ ಜ್ಯೋತಿಷಿ…

Read More

ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಸವಾಲಿನ ದಿನ; ಬರೀ ಮಾತು ಬಿಟ್ಟು, ಕೆಲಸ ಮಾಡಿ ತೋರಿಸಬೇಕಾಗುವುದು – Kannada News | Daily Horoscope for July 13, 2026: Monday Astrology Predictions, Uttarayan, Greeshma Ritu and Jyeshtha Krishna Paksha

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ನಿಜ ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಪುನರ್ವಸು, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ವೃದ್ಧಿ, ಕರಣ : ವಣಿಜ, ಸೂರ್ಯೋದಯ – 06 – 01 am, ಸೂರ್ಯಾಸ್ತ – 06 – 49 pm, ಇಂದಿನ ಶುಭಾಶುಭ ಕಾಲ : ರಾಹು…

Read More

ರಾಜಕೀಯ ಪಕ್ಷವಾಗಲಿದೆ ತಮ್ಮ ಜನಾಂದೋಲನ; ಧರ್ಮ ರಾಜಕಾರಣಕ್ಕೆ ಅವಕಾಶ ಇಲ್ಲ: ಕೆ ಅಣ್ಣಾಮಲೈ – Kannada News | Annamalai says We The Leaders will become political party

ಚೆನ್ನೈ, ಜುಲೈ 12: ತಮ್ಮ ಹೊಸ ಜನಾಂದೋಲನವು ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷವಾಗಿ ರೂಪುಗೊಳ್ಳಲಿದೆ ಎಂದು ಮಾಜಿ ಬಿಜೆಪಿ ನಾಯಕ ಕೆ ಅಣ್ಣಾಮಲೈ (K Annamalai) ಹೇಳಿದ್ದಾರೆ. ತಮಿಳುನಾಡಿನ ಪೊಲ್ಲಾಚಿಯಲ್ಲಿ ಡ್ರಗ್ ಮುಕ್ತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ‘ವೀ ದಿ ಲೀಡರ್ಸ್’ (We The Leaders- ನಾವು ನಾಯಕರು) ಸಂಘಟನೆಯ ತತ್ವದ ಬಗ್ಗೆಯೂ ಬೆಳಕು ಚೆಲ್ಲಿದ್ದಾರೆ. “ಧರ್ಮ ನಮ್ಮ ವ್ಯಾಪ್ತಿಯಿಂದ ಹೊರಗಿದೆ, ‘ವೀ ದಿ ಲೀಡರ್ಸ್’ ರಾಜಕೀಯ ಪಕ್ಷವಾಗಲಿದೆ” ಎಂದಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ನಾಯಕತ್ವದ…

Read More