Headlines

IND vs ENG: ವೃತ್ತಿಜೀವನದ ಕೊನೆಯ ಇನ್ನಿಂಗ್ಸ್​ನಲ್ಲಿ ಗೋಲ್ಡನ್ ಡಕ್ ಆದ ಟ್ಯಾಮಿ ಬ್ಯೂಮಾಂಟ್ – Kannada News | Women’s Test: India Sets 457 Target as England’s tammy beaumont and Heather Knight Bid Farewell

ಟ್ಯಾಮಿ ಬ್ಯೂಮಾಂಟ್ ಇಂಗ್ಲೆಂಡ್ ಪರ 12 ಟೆಸ್ಟ್, 140 ಏಕದಿನ ಮತ್ತು 109 ಟಿ20ಪಂದ್ಯಗಳನ್ನು ಆಡಿದ್ದರು. ಇದೀಗ ಅವರ ವರ್ಣರಂಜಿತ ವೃತ್ತಿಜೀವನ ಅಂತ್ಯವಾಗಿದೆ. ಬ್ಯೂಮಾಂಟ್ ಜೊತೆಗೆ ಹೀದರ್ ನೈಟ್ ಕೂಡ ಕ್ರಾಂತಿ ಗೌಡ್​ಗೆ ಬಲಿಯಾದರು. ಅವರು ತಮ್ಮ ವೃತ್ತಿಜೀವನದ ಕೊನೆಯ ಇನ್ನಿಂಗ್ಸ್‌ನಲ್ಲಿ ಕೇವಲ 13 ರನ್‌ಗಳಿಸಲಷ್ಟೇ ಶಕ್ತರಾದರು. ಹೀದರ್ ಇಂಗ್ಲೆಂಡ್ ಪರ 160 ಏಕದಿನ ಪಂದ್ಯಗಳು, 15 ಟೆಸ್ಟ್‌ಗಳು ಮತ್ತು 145 ಟಿ20 ಪಂದ್ಯಗಳನ್ನು ಆಡಿದ್ದರು. Source link

Read More

ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್

ಎಸ್ ಜಾನಕಿ (S Janaki) ಅವರು ಕಾಲವಾಗಿದ್ದಾರೆ. ಅವರ ದೇಹ ಪಂಚಭೂತಗಳಲ್ಲಿ ಲೀನವಾಗಿದೆ. ತಮ್ಮ 70 ವರ್ಷಗಳ ಸುದೀರ್ಘ ವೃತ್ತಿ ಜೀವನದಲ್ಲಿ ಹಲವಾರು ನಟ-ನಟಿಯರಿಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ. ಕನ್ನಡದಲ್ಲಂತೂ ಹಲವಾರು ಹಾಡುಗಳನ್ನು ಜಾನಕಿ ಅವರು ಹಾಡಿದ್ದಾರೆ. ಹಾಗಾಗಿಯೇ ಕನ್ನಡದ ಚಿತ್ರರಂಗಕ್ಕೆ ಜಾನಕಿ ಅವರು ತುಸು ಹೆಚ್ಚು ಹತ್ತಿರ. ಇಂದು ಜಾನಕಿ ಅವರು ನಿಧನರಾದ ಬಳಿಕ ಹಲವಾರು ಗಣ್ಯರು, ಜಾನಕಿ ಅವರ ಅಂತಿಮ ದರ್ಶನ ಪಡೆದರು. ಈ ವೇಳೆ ನಟ ಶ್ರೀನಾಥ್, ತಮ್ಮ ಹಾಗೂ ಜಾನಕಿ ಅವರ…

Read More

ಕತಾರ್ ಮಾಜಿ ದೊರೆ ಶೇಖ್ ಹಮದ್ ಬಿನ್ ಖಲೀಫ ಅಲ್ ಥಾನಿ ನಿಧನ; ಗೌರವಾರ್ಥವಾಗಿ ಭಾರತದಿಂದ ಒಂದು ದಿನ ರಾಷ್ಟ್ರೀಯ ಶೋಕಾಚರಣೆ – Kannada News | Former Qatar Emir Sheikh Hamad passes away, India declares 1 day national mourning on July 13th

ಭಾರತದಿಂದ ರಾಷ್ಟ್ರೀಯ ಶೋಕಾಚರಣೆImage Credit source: PTI ನವದೆಹಲಿ, ಜುಲೈ 12: ಕತಾರ್‌ನ ಮಾಜಿ ದೊರೆ (Emir) ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ (Sheikh Hamad bin Khalifa Al-Thani) ಅವರ ನಿಧನಕ್ಕೆ ಗೌರವಾರ್ಥವಾಗಿ ಭಾರತ ಸರ್ಕಾರವು ದೇಶಾದ್ಯಂತ ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು (National Mourning) ಘೋಷಿಸಿದೆ. ಕತಾರ್ ದೇಶದ ಆಧುನಿಕ ಶಿಲ್ಪಿ ಎಂದೇ ಹೆಸರಾಗಿದ್ದ ಶೇಖ್ ಹಮದ್ (74 ವರ್ಷ) ಅವರು ಇವತ್ತು ಭಾನುವಾರ ಇಹಲೋಕ ತ್ಯಜಿಸಿದರು. ಅವರ ನಿಧನಕ್ಕೆ ಸಂತಾಪ…

Read More

ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ ಎಂದ ಸತೀಶ್ ಜಾರಕಿಹೊಳಿ – Kannada News | Government to Decide on Crop Loss Compensation, Says Satish Jarkiholi

ಬೆಳಗಾವಿ, ಜುಲೈ 12: ಮಳೆಯಿಂದಾಗಿ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೋಳಿ, ‘ಬೆಳೆ ಹಾನಿಯ ಕುರಿತು ಸಮೀಕ್ಷೆ ನಡೆಸಲಾಗುವುದು. ಮಳೆ ನಿರೀಕ್ಷೆಗಿಂತ ಕಡಿಮೆಯಾಗಿದ್ದರೂ, ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಿದೆ ಹಾಗೂ ಬಹುತೇಕ ಡ್ಯಾಂಗಳು ತುಂಬಿವೆ. ಆದಾಗ್ಯೂ, ಹಲವೆಡೆ ಬೆಳೆಗಳಿಗೆ ಹಾನಿಯಾಗಿದೆ. ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ. ಮುಖ್ಯಮಂತ್ರಿಗಳು ಈ ಕುರಿತು ಸಮೀಕ್ಷೆ ನಡೆಸುವಂತೆ ಸೂಚಿಸಿದ್ದು, ಸರ್ಕಾರ ನಿರ್ಧಾರ ಕೈಗೊಳ್ಳಲಿದೆ’ ಎಂದರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

IND vs ENG: ಏಕದಿನ ಸರಣಿಯಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯಲಿರುವ ರೋಹಿತ್ – Kannada News | Rohit Sharma’s Record Hunt: India vs England ODI Series 2026, Key Milestones

ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 79 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಫಾರ್ಮ್​ ಕಂಡುಕೊಂಡಿದ್ದರು. ಇದೀಗ ರೋಹಿತ್ ಇಂಗ್ಲೆಂಡ್‌ ವಿರುದ್ಧವೂ ಅದೇ ಫಾರ್ಮ್​ ಮುಂದುವರೆದರೆ, ಹಲವಾರು ದಾಖಲೆಗಳು ಸೃಷ್ಟಿಯಾಗಲಿವೆ. ಅದರಲ್ಲೂ ರೋಹಿತ್ ಶತಕ ಬಾರಿಸಿದರೆ, ಒಟ್ಟಿಗೆ ಮೂರು ದಾಖಲೆಗಳು ಸೃಷ್ಟಿಯಾಗಲಿವೆ (PC-PTI). Source link

Read More

‘ಮದರ್ ಪ್ರಾಮಿಸ್’ ಸಿನಿಮಾ ಬಗ್ಗೆ ನೆಗೆಟಿವ್ ಪ್ರಚಾರ, ಡಾಲಿ ಬೇಸರ – Kannada News | Daali Dhananjay upset about negative promotion on Mother Promise movie

ಡಾಲಿ ಧನಂಜಯ್ (Daali Dhananjay) ನಟಿಸಿ, ನಿರ್ಮಾಣವನ್ನೂ ಮಾಡಿರುವ ‘ಮದರ್ ಪ್ರಾಮಿಸ್’ ಸಿನಿಮಾ ಕೆಲವೇ ದಿನಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಈಗಾಗಲೇ ಸಿನಿಮಾ ನೋಡಿರುವವರು ಇದೊಂದು ಒಳ್ಳೆಯ ಸದಭಿರುಚಿಯ ಹಾಸ್ಯ ಪ್ರಧಾನ ಸಿನಿಮಾ ಎಂದು ಮೆಚ್ಚಿಕೊಳ್ಳುತ್ತಿದ್ದಾರೆ. ಸಿನಿಮಾದ ಶೋಗಳು ಸಹ ಚೆನ್ನಾಗಿ ಹೌಸ್ ಫುಲ್ ಆಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಹ ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯಗಳು ಹರಿದಾಡುತ್ತಿವೆ. ಆದರೆ ಇವುಗಳ ಜೊತೆಯಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಸಿನಿಮಾದ ಬಗ್ಗೆ ಋಣಾತ್ಮಕ ಅಭಿಪ್ರಾಯ ಬಿತ್ತುವ ಪ್ರಯತ್ನದಲ್ಲಿ ನಿರತರಾಗಿದ್ದು, ಅಂಥಹವರ…

Read More

Chanakya Niti: ಒತ್ತಡರಹಿತ ಜೀವನಕ್ಕಾಗಿ ಚಾಣಕ್ಯರ ಈ ಸಲಹೆಗಳನ್ನು ಪಾಲಿಸಿ – Kannada News | Chanakya Niti: Follow these tips from Chanakya for a stress free life

ಇಂದಿನ ಈ ವೇಗದ ಜಗತ್ತಿನಲ್ಲಿ ಎಲ್ಲರೂ ಬಯಸೋದು ಒತ್ತಡ ಮುಕ್ತ ಮತ್ತು ಶಾಂತಿ, ಸಂತೋಷದಾಯಕ ಜೀವನ (happy life). ಆದರೆ ಕೆಲಸದ ಒತ್ತಡ, ಒಂದಷ್ಟು ಜವಾಬ್ದಾರಿ ಇವೆಲ್ಲದರ ಕಾರಣದಿಂದ ಒತ್ತಡದ ಜೀವನವನ್ನು ನಡೆಸುತ್ತಿದ್ದಾರೆ. ಈ ಒತ್ತಡದಿಂದಾಗಿ ಅನೇಕರ ಜೀವನದಲ್ಲಿ ಸಂತೋಷವೇ ಇಲ್ಲದಾಗಿದೆ. ಹೀಗಾಗಿ ಜನ ಒತ್ತಡಮುಕ್ತ ಮತ್ತು ಸಂತೋಷದಾಯಕ ಜೀವನ ನಡೆಸಲು ಹಾತೊರೆಯುತ್ತಿದ್ದಾರೆ. ಹೀಗೆ ನಿಮಗೂ ಕೂಡ ಜೀವನದಲ್ಲಿ ಸಂತೋಷ ಬೇಕೆ? ಹಾಗಾದ್ದರೆ ಮಹಾನ್‌ ವಿದ್ವಾಂಸರಾದ ಆಚಾರ್ಯ ಚಾಣಕ್ಯರ ಒತ್ತಡಮುಕ್ತ ಜೀವನಕ್ಕೆ ಸಂಬಂಧಿಸಿದ ಈ ಒಂದಷ್ಟು ಸಲಹೆಗಳನ್ನು…

Read More

ಅರೆಸ್ಟ್​​ ಆಗಿದ್ದ ಆರೋಪಿ 6 ಗಂಟೆಯಲ್ಲೇ ಪೊಲೀಸ್​ ಠಾಣೆಯಿಂದ ಎಸ್ಕೇಪ್! ನಿರ್ಲಕ್ಷ್ಯ ಆರೋಪ – Kannada News | Accused Escapes from Police Station Within Six Hours of Arrest

ಪ್ರಾತಿನಿಧಿಕ ಚಿತ್ರImage Credit source: Getty images ಬೀದರ್, ಜುಲೈ 12: ಅರೆಸ್ಟ್ ಆಗಿ ಕೇವಲ 6 ಗಂಟೆಯಲ್ಲೇ ಪೊಲೀಸ್​ ಠಾಣೆಯಿಂದ ಆರೋಪಿ ಪರಾರಿ (Accused Escape) ಆಗಿರುವಂತಹ ಘಟನೆ ಬೀದರ್ (bidar) ಜಿಲ್ಲೆಯ ಖಟಕಚಿಂಚೊಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕೈಲಾಶ್ ಪರಾರಿ ಆಗಿರುವ ಆರೋಪಿ. ಪೊಲೀಸರ ಈ ನಿರ್ಲಕ್ಷ್ಯ ಹಾಗೂ ವೈಫಲ್ಯದ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ನಡೆದಿದ್ದೇನು? ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಗೊರಟಾ ಗ್ರಾಮದಲ್ಲಿ ಇತ್ತೀಚೆಗೆ ಅನಿತಾ (32) ಎಂಬ…

Read More

ಭಾರತ ಟಿ20 ತಂಡ ಮತ್ತೆ ಕಣಕ್ಕಿಳಿಯುವುದು ಯಾವಾಗ? ಎದುರಾಳಿ ಯಾರು? – Kannada News | Team India T20 Comeback: Zimbabwe Series Lineup and Schedule Revealed

ಸತತ 6 ಟಿ20 ಪಂದ್ಯಗಳನ್ನು ಸೋತಿರುವ ಭಾರತ ಟಿ20 ತಂಡದ (Team India) ಆತ್ಮವಿಶ್ವಾಸವೇ ಮಾಯಾವಾಗಿ ಹೋಗಿದೆ. ಮೊದಲಿಗೆ ಐರ್ಲೆಂಡ್ ವಿರುದ್ಧ 2-0 ಅಂತರದಲ್ಲಿ ಟಿ20 ಸರಣಿ ಸೋತಿದ್ದ ಶ್ರೇಯಸ್ ಅಯ್ಯರ್ ( Shreyas Iyer) ಪಡೆ ಅದಾದ ಬಳಿಕ ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು 4-0 ಅಂತರದಿಂದ ಕಳೆದುಕೊಂಡಿತು. ಒಂದು ಪಂದ್ಯ ಮಳೆಯಿಂದ ರದ್ದಾಯಿತು. ಹೀಗಾಗಿ ಟೀಂ ಇಂಡಿಯಾಕ್ಕೆ ಗೆಲುವೆಂಬುದು ಮರಿಚಿಕೆಯಾಗಿದೆ. ಆದರೆ ಸತತ ಸೋಲುಗಳಿಂದ ಪುಟಿದೇಳುವುದು ಹೇಗೆ ಎಂಬುದನ್ನು ಚೆನ್ನಾಗಿ ಅರಿತಿರುವ…

Read More

ಮಲ್ಟಿ ಅಸೆಟ್ ಫಂಡ್​ಗಳಿಗೆ ಹೂಡಿಕೆ ಒಳಹರಿವು ಶೇ. 22 ಹೆಚ್ಚಳ; ಏನಿದು ಈ ರೀತಿಯ ಫಂಡ್? – Kannada News | Multi Asset Funds get 22pc increase in investment flow in June, know what are these funds

ಮ್ಯೂಚುವಲ್ ಫಂಡ್Image Credit source: jayk7/Moment/Getty Images ನವದೆಹಲಿ, ಜುಲೈ 12: ಷೇರು ಮಾರುಕಟ್ಟೆಯಲ್ಲಿನ ತೀವ್ರ ಏರಿಳಿತಗಳ (Volatility) ನಡುವೆ, ಹೂಡಿಕೆದಾರರು ಸುರಕ್ಷಿತ ಮತ್ತು ವೈವಿಧ್ಯಮಯ ಹೂಡಿಕೆಗೆ ಒಲವು ತೋರುತ್ತಿರುವುದು ಹೆಚ್ಚಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಮಲ್ಟಿ-ಅಸೆಟ್ ಅಲೋಕೇಷನ್ ಫಂಡ್‌ಗಳಿಗೆ (Multi-Asset Allocation Funds) ಬರುವ ಹೂಡಿಕೆಯು ತಿಂಗಳಿನಿಂದ ತಿಂಗಳಿಗೆ (MoM) ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಭಾರತೀಯ ಮ್ಯೂಚುವಲ್ ಫಂಡ್ ಸಂಘಟನೆಯ (AMFI) ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಜೂನ್ ತಿಂಗಳಿನಲ್ಲಿ ಮಲ್ಟಿ-ಅಸೆಟ್ ಅಲೋಕೇಷನ್ ಫಂಡ್‌ಗಳಿಗೆ ₹4,810.76 ಕೋಟಿ…

Read More