Headlines

37 ಸರ್ಕಾರಿ ಪಿಯು ಕಾಲೇಜುಗಳಲ್ಲಿ ಈ ವರ್ಷ ಅಡ್ಮಿಷನೇ ಆಗಿಲ್ಲ! 57 ಕಾಲೇಜುಗಳಲ್ಲಿ ಒಂದಂಕಿ ದಾಖಲಾತಿ – Kannada News | 37 Karnataka Government PU Colleges Record Zero Admissions This Year

ಸರ್ಕಾರಿ ಕಾಲೇಜು (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜುಲೈ 31: ಕರ್ನಾಟಕದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ (PU College) ಬಗ್ಗೆ ವಿದ್ಯಾರ್ಥಿಗಳ ಆಸಕ್ತಿ ಕಡಿಮೆಯಾಗುತ್ತಿರುವುದು ಅಂಕಿ-ಅಂಶಗಳಿಂದ ಬಹಿರಂಗವಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 37 ಸರ್ಕಾರಿ ಪಿಯು ಕಾಲೇಜುಗಳಲ್ಲಿ ಒಬ್ಬ ವಿದ್ಯಾರ್ಥಿಯೂ ಪ್ರವೇಶ ಪಡೆದಿಲ್ಲ. ಮತ್ತೊಂದೆಡೆ, 57 ಕಾಲೇಜುಗಳಲ್ಲಿ 1ರಿಂದ 10ರೊಳಗೆ, ಅಂದರೆ ಒಂದಂಕಿ ದಾಖಲಾತಿ ಮಾತ್ರ ವರದಿಯಾಗಿದೆ. ವಿದ್ಯಾರ್ಥಿಗಳನ್ನು ಸರ್ಕಾರಿ ಪಿಯು ಕಾಲೇಜುಗಳತ್ತ ಸೆಳೆಯುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ…

Read More

ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ, ದುಡುಕಿನ‌ ನಿರ್ಧಾರಕ್ಕೆ 3 ಜೀವಗಳು ಬಲಿ – Kannada News | Mother kills three children in Bagalkot, then attempts suicide for Family Dispute

ಪರಿಶೀಲನೆ ಮಾಡುತ್ತಿರುವ ಪೊಲೀಸ್ರು ಬಾಗಲಕೋಟೆ, (ಫೆಬ್ರವರಿ 01): ಮಹಿಳೆಯೊಬ್ಬರು (Woman) ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಸಹ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ರೂಪಾ ಎನ್ನುವ ಮಹಿಳೆ ತನ್ನ ಮೂರು ಮಕ್ಕಳನ್ನು ನೇಣಿಗೆ ಹಾಕಿ ಕೊಂದು ಬಳಿಕ ತಾನೂ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸಮೃದ್ಧಿ(5), ಪ್ರೀತಮ್(4), ಸುಕ್ಷಿತ್(2) ಮೃತ ಮಕ್ಕಳು. ಇನ್ನು ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ರೂಪಾ…

Read More

ರಾಮ ಮಂದಿರ ದೇಣಿಗೆ ಹಗರಣಕ್ಕೆ ಭಾರಿ ತಿರುವು, ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ, ಏನೇನಿದೆ? – Kannada News | Ram Mandir Donation Scam: SIT Uncovers Massive Irregularities in Ayodhya Temple Funds

ಅಯೋಧ್ಯೆ, ಜೂನ್ 24: ಅಯೋಧ್ಯೆಯ ಶ್ರೀ ರಾಮ ಮಂದಿರ(Ram Mandir)ದ ಕಾಣಿಕೆ ಹಣದ ದುರುಪಯೋಗ ಮತ್ತು ಕಳ್ಳತನದ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತನ್ನ 15 ಪುಟಗಳ ಮೊದಲ ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ. ಈ ವರದಿಯಲ್ಲಿ ದೇವಸ್ಥಾನದ ಇಡೀ ದೇಣಿಗೆ ವ್ಯವಸ್ಥೆಯಲ್ಲಿ ನಡೆದಿರುವ ಭೀಕರ ಅಕ್ರಮಗಳನ್ನು ಬಯಲಿಗೆಳೆಯಲಾಗಿದ್ದು, ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳ ನಡೆ ಈಗ ತೀವ್ರ ಸಂಶಯದ ಸುಳಿಗೆ ಸಿಲುಕಿದೆ….

Read More

Astrological Meaning: ದೇವಸ್ಥಾನಕ್ಕೆ ಹೋದಾಗ ಅಲ್ಲಿ ಚಪ್ಪಲಿ ಕಳೆದುಹೋಗುವುದು ಶುಭವೇ? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು? – Kannada News | Temple Shoes Lost? Uncover the Astrological and Spiritual Meaning Behind It

ದೇವಸ್ಥಾನಕ್ಕೆ ಹೋದಾಗ ಅಲ್ಲಿ ಚಪ್ಪಲಿ ಕಳೆದು ಹೋಗಿರುವುದು ನಿಮಗೂ ಅನುಭವವಾಗಿರಬಹುದು. ಈ ಸಮಸ್ಯೆಯೇ ಬೇಡವೆಂದು ದುಡ್ಡು ಕೊಟ್ಟು ಚಪ್ಪಲಿಯನ್ನು ದೇವಸ್ಥಾನದ ಹೊರಗೆ ಸುರಕ್ಷಿತ ಜಾಗದಲ್ಲಿ ಇಟ್ಟು ಹೋಗುವುದುಂಟು. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದೇವಾಲಯದಂತಹ ಪವಿತ್ರ ಸ್ಥಳದಲ್ಲಿ ಚಪ್ಪಲಿ ಕಳೆದುಹೋಗುವುದು ಶುಭ ಸಂಕೇತವೆಂದು ನಂಬಲಾಗಿದೆ. ಇದಲ್ಲದೇ ಇದರ ಹಿಂದೆ ಕೆಲವು ಆಧ್ಯಾತ್ಮಿಕ ನಂಬಿಕೆಗಳಿವೆ. ಶನಿ ಗ್ರಹದೊಂದಿಗೆ ಸಂಬಂಧ: ಜ್ಯೋತಿಷ್ಯಶಾಸ್ತ್ರದ ಪ್ರಕಾರ ಪಾದರಕ್ಷೆಗಳು ಶನಿ ಗ್ರಹವನ್ನು ಸಂಕೇತಿಸುತ್ತವೆ. ಜಾತಕದಲ್ಲಿ ಶನಿ ದೋಷ ಇದ್ದರೆ ಅಥವಾ ಶನಿಯ ಪ್ರಭಾವ ಹೆಚ್ಚು…

Read More

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದ ಬಿ.ಎಸ್​​.ಯಡಿಯೂರಪ್ಪ – Kannada News | Ex CM B.S. Yediyurappa Reacts to Life Imprisonment for MLA Vinay Kulkarni

ಚಿಕ್ಕಮಗಳೂರು, ಏಪ್ರಿಲ್​​ 17: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದಿದ್ದಾರೆ. ಅಲ್ಲದೆ ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ. ಆರಂಭದಲ್ಲಿ ಸ್ಥಳೀಯ ಪೊಲೀಸರು ಇದನ್ನು ಜಮೀನು…

Read More

ಭಾರತ್​ ಜೋಡೋ ಯುವ ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ – Kannada News | Karnataka Govt Issues Official Order to Setup 10,000 ‘Bharat Jodo Youth Bharat Jodo Yuva Sanghas’ with Rs 1,010 Crore Budget

ಸಿಎಂ ಡಿಕೆ ಶಿವಕುಮಾರ್​​ ಮತ್ತು ಡಿಸಿಎಂ ಡಾ. ಪರಮೇಶ್ವರ್​Image Credit source: G. Parameshwar X Account ಬೆಂಗಳೂರು, ಜುಲೈ 13: ಭಾರತ್​ ಜೋಡೋ ಯುವ ಸಂಘಗಳ ಸ್ಥಾಪನೆ ಸಂಬಂಧ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಮಾಡಿದ್ದು, ಈ ಬಗ್ಗೆ ತಮ್ಮ ಎಕ್ಸ್​ ಖಾತೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾಹಿತಿ ಹಂಚಿಕೊಂಡಿದ್ದಾರೆ. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ 10 ಸಾವಿರ…

Read More

T20 World Cup: ಟಿ20 ವಿಶ್ವಕಪ್​ನಿಂದ 7 ಸ್ಟಾರ್ ಆಟಗಾರರು ಔಟ್ – Kannada News | T20 World Cup 2026: Key Player Injuries Jolt Teams Before Tournament Start

2026 ರ ಟಿ20 ವಿಶ್ವಕಪ್ ಆರಂಭವಾಗುವುದಕ್ಕೂ ಮೊದಲೇ ಪ್ರಮುಖ ಆಟಗಾರರ ಗಾಯ ತಂಡಗಳ ತಲೆನೋವು ಹೆಚ್ಚಿಸಿದೆ. ಟೀಂ ಇಂಡಿಯಾ, ಆಸ್ಟ್ರೇಲಿಯಾ ಸೇರಿದಂತೆ ಪ್ರಮುಖ ತಂಡಗಳ ಸ್ಟಾರ್ ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಇದರಿಂದ ಅವರು ಟೂರ್ನಿಯಿಂದಲೂ ಹೊರಬಿದ್ದಿದ್ದಾರೆ. ಏಕಾಂಗಿಯಾಗಿ ಪಂದ್ಯದ ದಿಕ್ಕನೇ ಬದಲಿಸುತ್ತಿದ್ದ ಆಟಗಾರರ ಅಲಭ್ಯತೆ ತಂಡಗಳಿಗೆ ದೊಡ್ಡ ನಷ್ಟವನ್ನುಂಟು ಮಾಡಿದೆ. Source link

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 6ರ ದಿನಭವಿಷ್ಯ

ಇಂಟರ್ ವ್ಯೂಗಳಿಗೆ ತೆರಳುವಂತೆ ಇದ್ದರೆ, ಶೈಕ್ಷಣಿ ಪರೀಕ್ಷೆ ಬರೆಯುತ್ತಾ ಇರುವವರು ಮನೆಯಿಂದ ಹೊರಡುವ ಮುನ್ನ ಸ್ವಲ್ಪ ಮೊಸರು-ಸಕ್ಕರೆ ಸೇವಿಸಿ ಹೊರಡಿ. ಇದರ ಜೊತೆಗೆ ಹಯಗ್ರೀವ ಮಂತ್ರವನ್ನು ಸ್ಮರಣೆ ಮಾಡಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವೈವಾಹಿಕ, ಪ್ರೀತಿ- ಪ್ರೇಮದ ವಿಚಾರ ಆದ್ಯತೆ ಪಡೆದುಕೊಳ್ಳುತ್ತವೆ. ಗ್ಯಾರೇಜ್ ನಡೆಸುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ವಾಹನಗಳ ಬಿಡಿ ಭಾಗಗಳ ಹೋಲ್ ಸೇಲ್ ಮಾರಾಟ ಮಾಡುವಂಥವರಿಗೆ ವಿಸ್ತರಣೆಗೆ ಅವಕಾಶಗಳು ತೆರೆದುಕೊಳ್ಳಲಿವೆ….

Read More

ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು, ವಿಡಿಯೋ ನೋಡಿ – Kannada News | Officers Busy With Their Mobiles And Sleeping in KDP Meeting at Koppal

ಕೊಪ್ಪಳ, (ಫೆಬ್ರವರಿ 16): ಜಿಲ್ಲೆಯ ಸಮಸ್ಯೆ, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಕೆಡಿಪಿ ಸಭೆ ನಡೆಸಲಾಗುತ್ತೆ. ಆದ್ರೆ, ಕೊಪ್ಪಳ ಜಿಲ್ಲಾ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ನೋಡುತ್ತಾ, ನಿದ್ರೆ ಮಾಡುತ್ತಾ ಕಾಲಹರಣ ಮಾಡಿರುವುದು ಬೆಳಕಿಗೆ ಬಂದಿದೆ. ಇಂದು (ಫೆಬ್ರವರಿ 16) ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಆಡಳಿತ ಭವನದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ಜರುಗಿದ ಕೆಡಿಪಿ ಸಭೆಯಲ್ಲಿ ಕೆಲ ಅಧಿಕಾರಿಗಳು ನಿದ್ರೆಗೆ ಜಾರಿದ್ರೆ, ಇನ್ನು ಕೆಲವರು ಮೊಬೈಲ್​​ ನೋಡುತ್ತಾ ಟೈಮ್ ಪಾಸ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಮನೋಭಾವ ಎಲ್ಲದಕ್ಕೂ ನಕಾರಾತ್ಮಕವಾಗಿ ಇರಲಿದೆ – Kannada News | Horoscope April 17 Friday 2026; Dina Rashi Bhavishya Today, Checkout the details here

ಮೇಷ ರಾಶಿ : ಅನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸ. ಒಳ್ಳೆಯ ವ್ಯಕ್ತಿಗಳ ಪರಿಚಯದಿಂದ ಲಾಭ ಸಿಗಬಹುದು. ಗೃಹದಲ್ಲಿ ಸಂಭ್ರಮ. ಸ್ತ್ರೀಯರ ಮೂಲಕ ಸಹಾಯ ಲಭಿಸುತ್ತದೆ. ಕುಟುಂಬದಲ್ಲಿ ಹೆಚ್ಚು ನೆಮ್ಮದಿ ಅನುಭವಿಸುತ್ತೀರಿ. ಶ್ರದ್ಧಾ, ನಂಬಿಕೆಯಿಂದ ನಿಮ್ಮ ಕಾರ್ಯಗಳು ಯಶಸ್ವಿಯಾಗುತ್ತವೆ. ವಾಹನ ಚಾಲನೆಯಿಂದ ಆಯಾಸವಾದೀತು. ನಿಮ್ಮೆದುದು ಅಸಭ್ಯವಾಗಿ ಯಾರಾದರೂ ವರ್ತಿಸಿದರೆ ಅದಕ್ಕೆ ಪ್ರತಿಕ್ರಿಯೆ ಕೊಡುವುದು ಬೇಡ. ಇಂದು ಗಳಿಸಿದ ಹಣವು ಇಂದೇ ಖಾಲಿಯಾಗುವುದು. ವೃಷಭ ರಾಶಿ: ಸೋಮಾರಿತನದಿಂದ ಯಾವುದೇ ಅವಕಾಶ ತಪ್ಪುವಂತೆ ಮಾಡಿಕೊಳ್ಳಬೇಡಿ. ನಿಮ್ಮ ಶ್ರಮಕ್ಕೆ ಖಂಡಿತ ನೀವು ಫಲಿತಾಂಶ…

Read More