Weekly Horoscope 2025: ನಿಮ್ಮ ರಾಶಿಗನುಗುಣವಾಗಿ ಜನವರಿ ತಿಂಗಳ ಮೊದಲ ವಾರದ ಭವಿಷ್ಯ ತಿಳಿಯಿರಿ – Kannada News | Jan First Week Horoscope 2025: Zodiac Predictions and Guidance

ಜನವರಿ ತಿಂಗಳ ಮೊದಲ ವಾರ ಕೆಲವರಿಗೆ ಮಾತ್ರ ಶುಭವಿದ್ದು, ಉಳಿದವರು ಯಾರೂ ಭಯಪಡುವ ಅವಶ್ಯಕತೆಯಿಲ್ಲ. ಏರಿಳಿತಗಳನ್ನು ಸಹಿಸಿಕೊಳ್ಳಬೇಕಾಗುವುದು. ಭವಿಷ್ಯದ ಕಡೆ ನಿಮ್ಮ ಚಿತ್ತವಿರಲಿ. ಕ್ಷಣಿಕವನ್ನು ತೀರ್ಮಾನ ಮಾಡುವುದು ಬೇಡ. ಮೇಷ ರಾಶಿ: ರಾಶಿ ಚಕ್ರದ ಮೊದಲನೇ ರಾಶಿಯವರಿಗೆ ಹೊಸ ವರ್ಷದ ಮೊದಲ ವಾರ ನಿಮ್ಮ ಮನಸ್ಸಿನ ಮಾತನ್ನು ಕೇಳದೇ ಬುದ್ಧಿಯಿಂದ ಸರಿಯಾದ ತೀರ್ಮಾನವನ್ನು ಮಾಡಿ. ಆಗಿಹೋದ ಸಾಮಾಜಿಕ ಕಾರ್ಯಗಳಿಗೆ ಪ್ರಶಂಸೆ ಬರಬಹುದು. ಆದಾಯಕ್ಕೆ ಮೂಲವಾದುದನ್ನು ಹುಡುಕಿಕೊಳ್ಳುವುದು ಭವಿಷ್ಯ ದೃಷ್ಟಿಯಿಂದ ಉತ್ತಮ. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವುದು ಕಷ್ಟವಾಗಬಹುದು….

Read More

W,W,W,W: 4 ಎಸೆತಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಶಾನಕ! – Kannada News | Dasun Shanaka picked 4 wickets in 4 balls in MLC 2026

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ (MLC 2026) ಟೂರ್ನಿಯ 21ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಪೊಮೊನಾದ ನೈಟ್ ರೈಡರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸಿಯಾಟಲ್ ಓರ್ಕಾಸ್ vs ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಯಾಟಲ್ ಓರ್ಕಾಸ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 121 ರನ್​ಗಳು…

Read More

ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ: ತಪ್ಪಿದ ಭಾರಿ ಅನಾಹುತ

ನವದೆಹಲಿ, ಮಾರ್ಚ್​ 28: ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ದೆಹಲಿಗೆ (Delhi) ತೆರಳುತ್ತಿದ್ದ ಇಂಡಿಗೋ ವಿಮಾನವೊಂದು (IndiGo Flight) ಎಂಜಿಜಿನ್ ವೈಫಲ್ಯದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲಾ 161 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದು, ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಘಟನೆಯ ವಿವರ ಇಂಡಿಗೋ ಸಂಸ್ಥೆಯ ಬೋಯಿಂಗ್ 737 (ವಿಮಾನ ಸಂಖ್ಯೆ 6E 579) ಶನಿವಾರ ಬೆಳಗ್ಗೆ ವಿಶಾಖಪಟ್ಟಣಂನಿಂದ…

Read More

ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಮೂಗಿನ ಆಕಾರ ಮತ್ತು ವ್ಯಕ್ತಿತ್ವದ ಬಗ್ಗೆ ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ – Kannada News | Nose Shape Personality Test: Dr Basavaraja Guruji Explains What Your Nose Says About Your Nature as Per Samudrika Shastra

ಮುಖವು ಮನಸ್ಸಿನ ಕನ್ನಡಿ ಎಂಬಂತೆ, ಮುಖದ ಪ್ರತಿಯೊಂದು ಅಂಗವೂ ವ್ಯಕ್ತಿಯ ಸ್ವಭಾವ, ಗುಣ ಮತ್ತು ಭವಿಷ್ಯದ ಬಗ್ಗೆ ಅಮೂಲ್ಯ ಮಾಹಿತಿಯನ್ನು ನೀಡುತ್ತದೆ. ಅದರಲ್ಲೂ ವಿಶೇಷವಾಗಿ ಮೂಗು, ಮುಖದ ಕೇಂದ್ರಬಿಂದುವಾಗಿ ನಮ್ಮ ವ್ಯಕ್ತಿತ್ವವನ್ನು ಎತ್ತಿ ತೋರಿಸುವ ಪ್ರಮುಖ ಅಂಗವಾಗಿದೆ. ಪ್ರಾಚೀನ ವೈದಿಕ ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ, ಮೂಗಿನ ಆಕಾರವನ್ನು ಗಮನಿಸಿ ವ್ಯಕ್ತಿಯ ಗುಣಲಕ್ಷಣಗಳನ್ನು ವಿಶ್ಲೇಷಿಸಬಹುದು ಎಂಬುದನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ, ಅಂದರೆ, ‘ಟಿವಿ9’ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ….

Read More

ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ, ಪೊಲೀಸರಿಂದ ಲಘು ಲಾಠಿ ಚಾರ್ಜ್ – Kannada News | Ruckus Against MLA Pradeep Eshwar During Kempegowda Jayanthi Event In Chikkaballapura

ಚಿಕ್ಕಬಳ್ಳಾಪುರ, (ಜೂನ್ 27): ರಾಜ್ಯಾದೆಲ್ಲೆಡೆ ಇಂದು (ಜೂನ್ 27) ಕೆಂಪೇಗೌಡ ಜಯಂತಿ (Kempegowda Jayanti) ಕಾರ್ಯಕ್ರಮ ಆಚರಣೆ ಮಾಡಲಾಯ್ತು. ಆದ್ರೆ, ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ದೊಡ್ಡ ಹೈಡ್ರಾಮವೇ ನಡೆದಿದೆ. ಹೌದು…ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಅವಹೇಳನ ಹೇಳಿಕೆ ನೀಡಿದ ಸಂಬಂಧ ಕಾಂಗ್ರೆಸ್‌ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು. ಕಾರ್ಯಕ್ರಮ ವೇದಿಕೆಯಿಂದ ಅವರನ್ನು ಹೊರಕಳಿಸುವಂತೆ ಯುವಕರ ಗುಂಪು ಲ್ಲಿ ಗಲಾಟೆ ಮಾಡಿದ್ದು, ಈ ವೇಳೆ ಮಾತಿನ ಚಕಮಕಿ, ನೂಕಾಟ-ತಳ್ಳಾಟ ನಡೆಯಿತು….

Read More

ರೋಹಿತ್ 200 ಹೊಡಿಲಿ, ಸೂರ್ಯವಂಶಿ ಡಕೌಟ್ ಆಗಲಿ: ಚಹಲ್ ಪ್ರಾರ್ಥನೆ! – Kannada News | IPL 2026: Yuzvendra Chahal’s Hilarious Playoff Qualification Logic Goes Viral

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 68 ಪಂದ್ಯಗಳು ಮುಗಿದಿದ್ದು, ಈ ಪಂದ್ಯಗಳ ಮೂಲಕ ಮೂರು ತಂಡಗಳು ಪ್ಲೇಆಫ್​ಗೇರಿದರೆ, ಮೂರು ತಂಡಗಳ ನಡುವೆ ಒಂದು ಸ್ಥಾನಕ್ಕಾಗಿ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿಯಲ್ಲಿರುವ ತಂಡಗಳೆಂದರೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್. ಈ ಮೂರು ತಂಡಗಳ ಭವಿಷ್ಯ ನಿರ್ಧರಿಸುವುದು ಮುಂಬೈ ಇಂಡಿಯನ್ಸ್ ಎಂಬುದು ವಿಶೇಷ. ಅಂದರೆ ಐಪಿಎಲ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್…

Read More

ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ – Kannada News | Prakash Raj reveled about what did Chinnayya said to him

ಧರ್ಮಸ್ಥಳ ಪ್ರಕರಣದಲ್ಲಿ ನಟ ಪ್ರಕಾಶ್ ರೈ (Prakash Raj) ಹೆಸರು ಕೇಳಿ ಬಂದಿದೆ. ಚಿನ್ನಯ್ಯ ಹೈಕೋರ್ಟ್​​ಗೆ ಹಾಕಿರುವ ಅರ್ಜಿಯಲ್ಲಿ ನಟ ಪ್ರಕಾಶ್ ರೈ ಹೆಸರನ್ನೂ ಹೇಳಿದ್ದಾರೆ. ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ಹೇಳಿದರೆ ನಾನೇ ಬಂದು ನಿನ್ನನ್ನು ತಬ್ಬಿಕೊಳ್ಳುವೆ ಎಂದು ಪ್ರಕಾಶ್ ರೈ ಹೇಳಿದ್ದರು ಎಂದು ಚಿನ್ನಯ್ಯ ಹೇಳಿದ್ದು, ಇದೀಗ ನಟ ಪ್ರಕಾಶ್ ರೈ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪ್ರಕಾಶ್ ರೈ, ತಮ್ಮ ಹಾಗೂ ಚಿನ್ನಯ್ಯನ ನಡುವೆ ತಮಿಳು ಭಾಷೆಯಲ್ಲಿ…

Read More

‘ದೃಶ್ಯಂ 3’ ದಾಖಲೆಯ ಕಲೆಕ್ಷನ್; 100 ಕೋಟಿ ಸನಿಹದಲ್ಲಿ ಮೋಹನ್​​ಲಾಲ್ ಚಿತ್ರ – Kannada News | Drishyam 3 Box Office: Mohanlal’s Thriller Hits 76 Cr in 2 Days, Nears 100 Cr Mark

ಮಲಯಾಳಂ ಚಿತ್ರರಂಗದ ಇತಿಹಾಸದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಫ್ರಾಂಚೈಸಿ ಎಂದರೆ ಅದು ‘ದೃಶ್ಯಂ’. ಈಗ ಈ ಸರಣಿಯಲ್ಲಿ ಮೂರನೇ ಭಾಗ ರಿಲೀಸ್ ಆಗಿ,ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಮಲಯಾಳಂ ಸ್ಟಾರ್ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಅವರ ಮ್ಯಾಜಿಕಲ್ ಕಾಂಬಿನೇಷನ್ ಮತ್ತೊಮ್ಮೆ ಕಮಾಲ್ ಮಾಡಿದೆ. ‘ದೃಶ್ಯಂ 3’ ಸಿನಿಮಾ (Drishaym 3 Movie) ಕೇವಲ ಎರಡೇ ದಿನಗಳಲ್ಲಿ ವಿಶ್ವಾದ್ಯಂತ ಬ್ಲಾಕ್‌ಬಸ್ಟರ್ ಕಲೆಕ್ಷನ್ ಮಾಡಿದೆ. ಭಾರತದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಈ ಚಿತ್ರ, ಕೇವಲ…

Read More

Anik Dutta: ಮನೆಯ ಮಹಡಿಯಿಂದ ಬಿದ್ದು ಖ್ಯಾತ ನಿರ್ದೇಶಕ ನಿಧನ; ಮೂಡಿದೆ ಹಲವು ಅನುಮಾನ

ಬೆಂಗಾಲಿ ಚಿತ್ರರಂಗದ (Bengali Film Industry) ಖ್ಯಾತ ನಿರ್ದೇಶಕ ಅನಿಕ್ ದತ್ತಾ (Anik Dutta) ಅವರು ದಕ್ಷಿಣ ಕೋಲ್ಕತ್ತಾದ ತಮ್ಮ ನಿವಾಸದ ಟೆರೇಸ್‌ನಿಂದ ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಬುಧವಾರ (ಮೇ 27) ಮಧ್ಯಾಹ್ನ ಈ ಘಟನೆ ನಡೆದಿದೆ. 64 ವರ್ಷ ವಯಸ್ಸಿನ ಅನಿಕ್ ದತ್ತಾ ಅವರು ತಮ್ಮ ಚೊಚ್ಚಲ ಚಿತ್ರ ‘ಭೂತೇರ್ ಭವಿಷ್ಯತ್’ (2012) ಮತ್ತು ವಿಮರ್ಶಾತ್ಮಕವಾಗಿ ಪ್ರಶಂಸೆ ಗಳಿಸಿದ ‘ಅಪರಾಜಿತೋ’ (2022) ಸಿನಿಮಾ ಮೂಲಕ ದೇಶಾದ್ಯಂತ ಹೆಸರುವಾಸಿಯಾಗಿದ್ದರು. ಅವರ ನಿಧನಕ್ಕೆ (Anik Dutta Death) ಅಭಿಮಾನಿಗಳು…

Read More

‘ಧುರಂಧರ್’ ನಿರ್ದೇಶಕನ ಪತ್ನಿ ಯಾಮಿ ಗೌತಮ್​ಗೆ ರಾಷ್ಟ್ರ ಪ್ರಶಸ್ತಿ: ಖುಷಿ ಹಂಚಿಕೊಂಡ ನಟಿ – Kannada News | Aditya Dhar wife Yami Gautam reaction after winning Best Actress 72nd National Film Awards for Article 370 Movie

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ಎಂದೇ ಪರಿಗಣಿಸಲಾಗುವ 72ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳು (72nd National Film Awards) ಜುಲೈ 18ರಂದು ಪ್ರಕಟಗೊಂಡಿದ್ದು, ಬಾಲಿವುಡ್‌ನ ಯಶಸ್ವಿ ಸಿನಿಮಾ ‘ಆರ್ಟಿಕಲ್ 370’ ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇನ್ನು ಈ ಚಿತ್ರದಲ್ಲಿನ ನಟನೆಗಾಗಿ ನಟಿ ಯಾಮಿ ಗೌತಮ್  ‘ಅತ್ಯುತ್ತಮ ನಟಿ’ (Best Actor – Female) ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತಮ್ಮ ಬದುಕಿನ ಈ ಬಹುದೊಡ್ಡ ಸಾಧನೆಯ ಕುರಿತು ನಟಿ ಯಾಮಿ ಗೌತಮ್ (Yami Gautam) ‘ಎಕ್ಸ್’ (ಟ್ವಿಟರ್)…

Read More