Headlines

ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ – Kannada News | S Janaki has been given official last respect from government

ನಿನ್ನೆ (ಜುಲೈ 11) ಮೈಸೂರಿನಲ್ಲಿ ನಿಧನರಾದ ಖ್ಯಾತ ಗಾಯಕಿ ಎಸ್ ಜಾನಕಿ (S Janaki) ಅವರ ಅಂತಿಮ ಸಂಸ್ಕಾರ ಇಂದು (ಜುಲೈ 12) ಎಚ್​​ಡಿ ಕೋಟೆ ಬಳಿಯ ಕಣಿಯನ ಹುಂಡಿಯ ಫಾರಂ ಹೌಸ್​​ನಲ್ಲಿ ನೆರವೇರಿತು. ಜಾನಕಿ ಅವರ ಮೊಮ್ಮಗಳು ಅಂತಿಮ ಸಂಸ್ಕಾರ ಮಾಡಿದರು. ಈ ವೇಳೆ ಜಾನಕಿ ಅವರು ಸರ್ಕಾರಿ ಗೌರವಗಳೊಂದಿಗೆ ಬೀಳ್ಕೊಡುಗೆ ಕೊಡಲಾಯ್ತು. ಪೊಲೀಸರು ಮೂರು ಸುತ್ತು ಕುಶಾಲ ತೋಪು ಸಿಡಿಸಿ ಜಾನಕಿ ಅವರಿಗೆ ಅಂತಿಮ ವಂದನೆ ಸಲ್ಲಿಸಿದರು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

IND vs ENG: ಲಾರ್ಡ್ಸ್‌ನಲ್ಲಿ ಟೆಸ್ಟ್ ಶತಕ ಬಾರಿಸಿದ ಮೊದಲ ಮಹಿಳಾ ಆಟಗಾರ್ತಿ ಯಾಸ್ತಿಕಾ ಭಾಟಿಯಾ – Kannada News | Yastika Bhatia Makes History: First Woman to Score Test Century at Lord’s

ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ಭಾರತ ಹಾಗೂ ಇಂಗ್ಲೆಂಡ್‌ ಮಹಿಳಾ ತಂಡಗಳ ನಡುವೆ ಏಕೈಕ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೂರನೇ ದಿನದಾಟದಂದು ಭಾರತ ಮಹಿಳಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಯಾಸ್ತಿಕಾ ಭಾಟಿಯಾ ತಮ್ಮ ವೃತ್ತಿಜೀವನದ ಮೊಟ್ಟ ಮೊದಲ ಟೆಸ್ಟ್ ಶತಕ ಬಾರಿಸಿದರು. ಭಾರತದ ಎರಡನೇ ಇನ್ನಿಂಗ್ಸ್​ನಲ್ಲಿ ಈ ಶತಕದ ಇನ್ನಿಂಗ್ಸ್ ಆಡುವ ಮೂಲಕ ಯಾಸ್ತಿಕಾ, ಲಾರ್ಡ್ಸ್‌ ಮೈದಾನದಲ್ಲಿ ಟೆಸ್ಟ್ ಶತಕ ಬಾರಿಸಿದ ಮೊಟ್ಟ ಮೊದಲ ಮಹಿಳಾ ಕ್ರಿಕೆಟರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದರು. ಯಾಸ್ತಿಕಾ…

Read More

ಬಾಗೇಪಲ್ಲಿಯಲ್ಲಿ ಅಕ್ರಮವಾಗಿ ನೆಲಸಿದ್ದ ಪಾಕಿಸ್ತಾನೀ ನಾಗರಿಕರು; ಒಬ್ಬ ಮಹಿಳೆ ಸೇರಿ ಇಬ್ಬರ ಬಂಧನ – Kannada News | Police arrest 2 Pakistani nationals living illegally in Chikkaballapura district, Karnataka

ಭಾರತ, ಪಾಕಿಸ್ತಾನದ ಬಾವುಟಗಳುImage Credit source: Tuomas A. Lehtinen/Moment/Getty Images ಚಿಕ್ಕಬಳ್ಳಾಪುರ, ಜುಲೈ 12: ಬಾಗೇಪಲ್ಲಿ ತಾಲೂಕಿನಲ್ಲಿ ಕಾನೂನುಬಾಹಿರವಾಗಿ ವಾಸಿಸುತ್ತಿದ್ದ ಹಾಗೂ ಭಾರತೀಯ ಗುರುತಿನ ಚೀಟಿಗಳನ್ನು ಹೊಂದಿದ್ದ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಾಕಿಸ್ತಾನ ಮೂಲದ ಮಹಿಳೆ ಫರ್ಹಾನಾಜ್ ಮತ್ತು ಆಕೆಯ ಮಗ ಮೊಹಮ್ಮದ್ ಫರ್ದಿನ್ ಖಾನ್ ಎಂದು ಗುರುತಿಸಲಾಗಿದೆ. ಇವರು ಬಾಗೇಪಲ್ಲಿಯ ಸ್ಥಳೀಯ ನಿವಾಸಿ ಅಯೂಬ್ ಖಾನ್ ಎಂಬಾತನನ್ನು ವಿವಾಹವಾಗಿದ್ದರು. ಅಯೂಬ್ ಖಾನ್ ಪ್ರಸ್ತುತ ಗಲ್ಫ್ (ಅರಬ್) ದೇಶವೊಂದರಲ್ಲಿ ಬಸ್ ಚಾಲಕನಾಗಿ…

Read More

ಸಚಿವ ಭೈರತಿ ಸುರೇಶ್ ರಿಯಾಲಿಟಿ ಚೆಕ್​​​ ಬೆನ್ನಲ್ಲೇ ಚಾಲಕ-ನಿರ್ವಾಹಕರಿಗೆ ಬಿಎಂಟಿಸಿಯಿಂದ ಖಡಕ್​ ಸೂಚನೆ – Kannada News | After Transport Minister Bairathi Suresh’s Reality Check, BMTC Issues Strict Instructions to Drivers and Conductors

ಬೆಂಗಳೂರು, ಜುಲೈ 12: ಸಾರಿಗೆ ಸಚಿವರಾಗಿ ಅಧಿಕಾರವಹಿಸಿಕೊಂಡಿರುವ ಭೈರತಿ ಸುರೇಶ್ ಫುಲ್ ಅಲರ್ಟ್​ ಆಗಿದ್ದಾರೆ. ತಾವೇ ಖುದ್ದು ಫೀಲ್ಡಿಗಿಳಿದಿದ್ದಾರೆ. ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್​ನಲ್ಲಿ ಮಾಸ್ಕ್ ಹಾಕಿಕೊಂಡು ಸಂಚಾರ ಮಾಡುವ ಮೂಲಕ ಭೈರತಿ ಸುರೇಶ್​ ರಿಯಾಲಿಟಿ ಚೆಕ್ ಮಾಡಿದರು. ಡ್ರೈವರ್, ಕಂಡಕ್ಟರ್ ಕಳ್ಳಾಟ, ಟಿಕೆಟ್ ಕಳ್ಳಾಟದ ಬಗ್ಗೆ ತಾವೇ ಇಂಚಿಂಚೂ ಪರಿಶೀಲಿಸಿ ರಿಪೋರ್ಟ್​ ಪಡೆದಿದ್ದಾರೆ. ಕಂಡಕ್ಟರ್​ಗೆ ಭೈರತಿ ಸುರೇಶ್ ಫುಲ್ ತರಾಟೆ ಬೆಂಗಳೂರಿನ ಭೂಪಸಂದ್ರದಿಂದ ಹೆಬ್ಬಾಳಕ್ಕೆ ಮಾಸ್ಕ್​ ಧರಿಸಿದೇ BMTC ಬಸ್​ನಲ್ಲಿ​ ಸಂಚಾರ ಮಾಡಿದ ಸಚಿವ ಭೈರತಿ…

Read More

ತಮ್ಮಿಷ್ಟದ ಮೈಸೂರಿನಲ್ಲೇ ಪಂಚಭೂತಗಳಲ್ಲಿ ಲೀನರಾದ ಎಸ್ ಜಾನಕಿ – Kannada News | Legendary Singer S Janaki Cremated with State Honors in Karnataka in Mysore

ಭಾರತೀಯ ಚಿತ್ರರಂಗದ ಮೇರು ಗಾಯಕಿ ಎಸ್ ಜಾನಕಿ (S Janaki) ಅವರು ಮೈಸೂರಿನ ಕನಿಯನ ಹುಂಡಿಯಲ್ಲಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತಿಮ ಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಲಾಗಿದೆ. ಪುತ್ರ, ಪತಿ ಇಲ್ಲದ ಕಾರಣ ಅವರ ಮೊಮ್ಮಗಳಾದ ಅಪ್ಸರಾ ಅವರು ಅಜ್ಜಿಯ ಅಂತಿಮ ಸಂಸ್ಕಾರ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಜಾನಕಿ ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮೈಸೂರಿನ ಮೇಲೆ ಅಪಾರ ಪ್ರೀತಿ, ಭಕ್ತಿ ಇರಿಸಿಕೊಂಡಿದ್ದ ಜಾನಕಿ ಅವರಿಗೆ ತಾವು ಮೈಸೂರಿನಲ್ಲೇ ಮಣ್ಣಾಗಬೇಕು ಎಂಬ…

Read More

SIM Card: ಸಿಮ್ ಕಾರ್ಡ್ ನಿಮ್ಮ ಹೆಸರಿನಲ್ಲಿ ಇಲ್ಲವೇ, ಹಾಗಾದ್ರೆ ಹೀಗೆ ಮಾಡಿ – Kannada News | SIM Card: Here is an easy way to register a SIM card in your name.

ಸಾಂದರ್ಭಿಕ ಚಿತ್ರImage Credit source: Firdous Nazir/NurPhoto via Getty Images ಕೆಲವರ ಬಳಿ ಒಂದಲ್ಲ ಎರಡು ಮೂರು ಸಿಮ್ ಕಾರ್ಡ್ (SIM Card) ಇರುತ್ತವೆ. ಆದರೆ ಕೆಲವರ ಸಿಮ್ ಕಾರ್ಡ್ ತಂದೆ ತಾಯಿ ಅಥವಾ ಮನೆಯವರ ಹೆಸರಿನಲ್ಲಿರುತ್ತದೆ. ಸಿಮ್ ಕಾರ್ಡ್ ನಿಮ್ಮ ಹೆಸರಿನಲ್ಲಿ ಇಲ್ಲದೆ ಹೋದರೆ, ನೀವು ದೊಡ್ಡ ಕಾನೂನು ಹಾಗೂ ಭದ್ರತಾ ಅಪಾಯಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಹೆಸರಿನಲ್ಲಿ ಇಲ್ಲದ ಸಿಮ್‌ ಕಾರ್ಡ್ ಅನ್ನು ಅಪರಾಧಿಗಳು ದುರುಪಯೋಗಪಡಿಸಿಕೊಂಡರೆ,  ಆದರಿಂದ ನಿಮಗೆ ಸಮಸ್ಯೆಯಾಗುತ್ತದೆ. ಹೀಗಾಗಿ ನಿಮ್ಮ ಮೊಬೈಲ್…

Read More

IND vs ENG: ಏಕದಿನ ಸರಣಿಯಲ್ಲಿ ಮಹತ್ವದ ಮೈಲಿಗಲ್ಲು ದಾಟಲಿದ್ದಾರೆ ರೋಹಿತ್, ಕೊಹ್ಲಿ – Kannada News | Virat Kohli Chases 15,000, Rohit Sharma 12,000 ODI Runs in India vs England Series

ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಿ ಮುಗಿಸಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಮೂಲಕ ಟೀಂ ಇಂಡಿಯಾದ ಇಬ್ಬರು ದಿಗ್ಗಜ ಕ್ರಿಕೆಟಿಗರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ (PC-PTI). ಇವರಿಬ್ಬರು ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಆಡುತ್ತಿದ್ದಾರೆ. ಅದರಲ್ಲೂ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯನ್ನು…

Read More

ಅಭಿಮಾನಿಗಳಿಗೆ ಹೆಲ್ತ್ ಕಾರ್ಡ್ ಕೊಡಿಸಿದ ಶಿವರಾಜ್ ಕುಮಾರ್ – Kannada News | Shiva Rajkumar issued free family health cards to his fans

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್ ಕುಮಾರ್ (Shiva Rajkumar) ಅವರು ಇಂದು (ಜುಲೈ 12) ಅಭಿಮಾನಿಗಳೊಟ್ಟಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ವಿಡಿಯೋ ಹಂಚಿಕೊಂಡಿದ್ದ ನಟ ಶಿವರಾಜ್ ಕುಮಾರ್, ಹುಟ್ಟುಹಬ್ಬಕ್ಕೆ ಆಗಮಿಸುವ ಅಭಿಮಾನಿಗಳು ಕಡ್ಡಾಯವಾಗಿ ಕೇಕ್ ಹಾಗೂ ಹಾರಗಳನ್ನು ತರಬಾರದು ಎಂದಿದ್ದರು. ಅದರಂತೆ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವ ನಟ ಶಿವರಾಜ್ ಕುಮಾರ್, ಈ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಉಡುಗೊರೆ ನೀಡಿದ್ದಾರೆ. ಶಿವರಾಜ್ ಕುಮಾರ್ ಅವರು ತಮ್ಮ ಹುಟ್ಟುಹಬ್ಬದಂದು ತಮ್ಮ ಅಭಿಮಾನಿಗಳಿಗೆ ಉಚಿತವಾಗಿ ಹೆಲ್ತ್…

Read More

ರಕ್ಷಣಾ ನೀತಿಯಲ್ಲಿ ದೊಡ್ಡ ಬದಲಾವಣೆ; ಕ್ಷಿಪಣಿ ತಯಾರಿಕೆಗೆ ಖಾಸಗಿಯವರಿಗೂ ಸಿಗಲಿದೆ ಅವಕಾಶ – Kannada News | Govt to allow private sector to participate in missile production, a huge step in making defence stronger

ಡಿಆರ್​ಡಿಒ ಪರೀಕ್ಷಾರ್ಥ ಉಡಾಯಿಸಿದ ಒಂದು ಕ್ಷಿಪಣಿImage Credit source: PTI ನವದೆಹಲಿ, ಜುಲೈ 12: ಭಾರತದ ರಕ್ಷಣಾ ವಲಯದಲ್ಲಿ ಒಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಇನ್ನು ಮುಂದೆ ಕ್ಷಿಪಣಿ (Missile) ತಯಾರಿಕಾ ಕ್ಷೇತ್ರವನ್ನು ಖಾಸಗಿ ಕಂಪನಿಗಳಿಗೆ ಮುಕ್ತಗೊಳಿಸಲು ಸರ್ಕಾರ ಮುಂದಾಗಿದೆ. ಈವರೆಗೆ ಕ್ಷಿಪಣಿಗಳ ಉತ್ಪಾದನೆಯು ಹೆಚ್ಚಾಗಿ ‘ಭಾರತ್ ಡೈನಾಮಿಕ್ಸ್ ಲಿಮಿಟೆಡ್’ (BDL) ಇತ್ಯಾದಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸೀಮಿತವಾಗಿತ್ತು. ಆದರೆ, ಭಾರತೀಯ ಸಶಸ್ತ್ರ ಪಡೆಗಳ ಬೇಡಿಕೆ ಹೆಚ್ಚಾಗುತ್ತಿರುವುದು ಮತ್ತು ವಿದೇಶಗಳಿಂದಲೂ ಭಾರತೀಯ ಕ್ಷಿಪಣಿಗಳಿಗೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ,…

Read More

UPSC Recruitment 2026: ಕೇಂದ್ರ ಸರ್ಕಾರಿ ಉದ್ಯೋಗವಕಾಶ; 450 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – Kannada News | UPSC Recruitment 2026: Apply Online for 450 Group A/B Posts by July 17

ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಪಡೆಯುವ ಕನಸು ಹೊಂದಿರುವ ಅಭ್ಯರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗ (UPSC) ಸುವರ್ಣಾವಕಾಶ ನೀಡಿದೆ. ವಿವಿಧ ಸಚಿವಾಲಯಗಳು, ಇಲಾಖೆಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಅಡಿಯಲ್ಲಿ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ಗೆಜೆಟೆಡ್ ಹುದ್ದೆಗಳ ನೇಮಕಾತಿಗಾಗಿ ಹೊಸ ಅಧಿಸೂಚನೆ ಪ್ರಕಟಿಸಲಾಗಿದೆ. ಈ ನೇಮಕಾತಿ ಅಭಿಯಾನದ ಮೂಲಕ 54 ವಿವಿಧ ರೀತಿಯ ಹುದ್ದೆಗಳಲ್ಲಿ ಒಟ್ಟು 450 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 17 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು….

Read More