Headlines

Viral: ಬೆಂಗಳೂರಿನಲ್ಲಿ ಎರಡು ತಿಂಗಳ ಇಂಟರ್ನ್‌ಶಿಪ್‌ ಅವಧಿಯಲ್ಲಿ ಆದ ಖರ್ಚು ವೆಚ್ಚ ವಿವರಿಸಿದ ಯುವತಿ

ಬೆಂಗಳೂರು, ಮಾರ್ಚ್ 16: ಬೆಂಗಳೂರು (Bengaluru) ಅಂದ್ರೆ ದುಬಾರಿ. ಇಲ್ಲಿ ಎಷ್ಟು ದುಡಿದ್ರೂ ಮನೆ ಬಾಡಿಗೆ, ದಿನಸಿ ಹಾಗೂ ಉಳಿದ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಹೋಗೋದ್ರಲ್ಲಿಯೇ ಜೇಬು ಖಾಲಿಯಾಗಿರುತ್ತದೆ. ಇಂತಹದ್ದೇ ಅನುಭವ ಯುವತಿಯೊಬ್ಬಳಿಗೆ ಆಗಿದೆ. ಬೆಂಗಳೂರಿನಲ್ಲಿ ಎರಡು ತಿಂಗಳ ಇಂಟರ್ನ್‌ಶಿಪ್‌ ಅವಧಿಯಲ್ಲಿ ಅಂಶಿಕಾ ಅಗರ್ವಾಲ್ (Anshika Aggarwal) ತನ್ನ ಮಾಸಿಕ ಖರ್ಚು ವೆಚ್ಚಗಳ ಬಗ್ಗೆ ಮಾತನಾಡಿದ್ದಾಳೆ. ಈ ಪೋಸ್ಟ್‌ನಲ್ಲಿ ವಿವರವಾದ ಮಾಹಿತಿ ನೀಡಿದ್ದಾಳೆ. ಅಂಶಿಕಾ ಅಗರ್ವಾಲ್  (@kipupwidanshika) ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಸಿಕ ಖರ್ಚುವೆಚ್ಚಗಳ…

Read More

20 ವರ್ಷದ ಹಿಂದೆಯೇ 16,700 ರೂ ಕಟ್ಟಿದ್ರೂ ಇದುವರೆಗೂ ಇ ಖಾತಾ ಸಿಕ್ಕಿಲ್ಲ, ಇದು ಅಧಿಕಾರಿಗಳ ಕಾರ್ಯವೈಖರಿ

ಬೆಂಗಳೂರು, (ಮಾರ್ಚ್ 12): ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಯಾವುದೇ ಆಸ್ತಿ ವಹಿವಾಟು ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸಿದೆ. ಇದರಿಂದ ಹಲವು ಸಮಸ್ಯೆಗಳು ಸಹ ಉಂಟಾಗಿದ್ದು, ಇ ಖಾತಾಕ್ಕಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಜಿಬಿಎ ಅಧಿಕಾರಿಗಳು ಮಾತ್ರ ಜನರ ಸಮಸ್ಯೆ ಏನು ಎನ್ನುವುದನ್ನೂ ತಿಳಿದುಕೊಳ್ಳುವ ಗೋಚಿಗೂ ಹೋಗಲ್ಲ. ಇದಕ್ಕೆ ಪೂರಕವೆಂಬಂತೆ ಬೆಂಗಳೂರಿನ ರಂಗನಾಯಕಿ ಮಹಿಳೆಯೊಬ್ಬರು ಇ ಖಾತಾಕ್ಕಾಗಿ ಇಪ್ಪತ್ತು ವರ್ಷಗಳಿಂದ ಹಿಂದೆ ಅಂದ್ರೆ 2006ರಲ್ಲಿ 16,700 ರೂಪಾಯಿ ಶುಲ್ಕ ಕಟ್ಟಿದ್ದಾರೆ….

Read More

ಹೊಸ ಗರ್ಲ್​​ ಫ್ರೆಂಡ್ ಎಂಟ್ರಿ… ಜೀವಕ್ಕೆ ಜೀವದಂತಿದ್ದ ಅಣ್ಣನೇ ದೂರ..!

ಭಾರತದ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಮತ್ತು ಅವರ ಅಣ್ಣ ಕೃನಾಲ್ ಪಾಂಡ್ಯ ನಡುವೆ ಬಿರುಕು ಮೂಡಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಬೆಳವಣಿಗೆಗೆ ಹಾರ್ದಿಕ್ ಅವರ ಹೊಸ ಗರ್ಲ್​ ಫ್ರೆಂಡ್ ಮಾಡೆಲ್ ಮಹಿಕಾ ಶರ್ಮಾ ಕಾರಣ ಎನ್ನಲಾಗುತ್ತಿದೆ. ಭಾರತ ತಂಡವು 2026ರ ಟಿ20 ವಿಶ್ವಕಪ್ ಗೆದ್ದಾಗ ಅಹಮದಾಬಾದ್‌ನಲ್ಲಿ ನಡೆದ ಭರ್ಜರಿ ಸಂಭ್ರಮಾಚರಣೆಯಲ್ಲಿ ಕೃನಾಲ್ ಪಾಂಡ್ಯ ಮತ್ತು ಅವರ ಪತ್ನಿ ಪಂಖುರಿ ಶರ್ಮಾ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಅತ್ತ ಹಾರ್ದಿಕ್ ಪಾಂಡ್ಯ ಅವರ…

Read More

56 ರನ್​ಗೆ 7 ವಿಕೆಟ್​… ಆದರೂ ಪಂದ್ಯ ಗೆದ್ದ ಸಿಡ್ನಿ ಸಿಕ್ಸರ್ಸ್

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ 24ನೇ ಪಂದ್ಯದಲ್ಲಿ ರಣರೋಚಕ ಹೋರಾಟ ಕಂಡು ಬಂದಿದೆ. ಅದು ಕೂಡ ಲೋ ಸ್ಕೋರಿಂಗ್ ಆಟದೊಂದಿಗೆ. ಅಂದರೆ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬ್ರಿಸ್ಬೇನ್ ಹೀಟ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 114 ರನ್​ಗಳು ಮಾತ್ರ. 115 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಸಿಡ್ನಿ ಸಿಕ್ಸರ್ಸ್ ತಂಡವು 56 ರನ್​ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು. ಇದರೊಂದಿಗೆ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ತಂಡದ ಗೆಲುವನ್ನು…

Read More

IPL 2026: ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡದ ಹೊಸ ಲೋಗೋ ಅನಾವರಣ – Kannada News | LSG New Logo Revealed: Lucknow Super Giants Unveil Symbolism for IPL Success

2026 ರ ಟಿ20 ವಿಶ್ವಕಪ್ ಮುಗಿದ ಬಳಿಕ ಕೆಲವೇ ಕೆಲವು ದಿನಗಳಲ್ಲಿ ಐಪಿಎಲ್ ಸೀಸನ್ ಆರಂಭವಾಗಲಿದೆ. ವೇಳಾಪಟ್ಟಿ ಕೂಡ ಇಷ್ಟರಲ್ಲೇ ಪ್ರಕಟವಾಗಲಿದೆ. ಸಧ್ಯದ ಮಾಹಿತಿ ಪ್ರಕಾರ ಮಾರ್ಚ್​ ಕೊನೆಯ ವಾರದಿಂದ ಐಪಿಎಲ್ ಆರಂಭವಾಗಬಹುದು. ಆದರೆ ಅದಕ್ಕೂ ಮುನ್ನ, ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ತನ್ನ ಲೋಗೋವನ್ನು ಬದಲಾಯಿಸಿದೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಲಕ್ನೋ ತಂಡದ ಹಿಂದಿನ ಲೋಗೋದಲ್ಲಿ ರೆಕ್ಕೆಗಳ ನಡುವೆ ಬ್ಯಾಟ್ ಮತ್ತು ಚೆಂಡನ್ನು ಒಳಗೊಂಡಿತ್ತು. ಇದೀಗ ಹೊಸ…

Read More

New Year 2026: ಮೋಜು-ಮಸ್ತಿ ಮಾತ್ರವಲ್ಲ, ಈ ರೀತಿಯೂ ಅರ್ಥಪೂರ್ಣವಾಗಿ ಹೊಸ ವರ್ಷವನ್ನು ಆಚರಿಸಬಹುದು – Kannada News | New Year 2026: If you don’t like parties, celebrate New Year this way

2025 ನೇ ವರ್ಷ ಮುಗಿಯುತ್ತಾ ಬಂತು ಇನ್ನೇನೂ ಹೊಸ ಭರವಸೆ, ಉತ್ಸಾಹದೊಂದಿಗೆ 2026 ಕ್ಕೆ ಕಾಲಿಡುತ್ತಿದ್ದೇವೆ. ಹೆಚ್ಚಿನವರು ಹೊಸ ವರ್ಷವನ್ನು (New Year) ಪಾರ್ಟಿ,  ತಮ್ಮ ನೆಚ್ಚಿನ ಸ್ಥಳಕ್ಕೆ ಟ್ರಿಪ್‌ ಹೋಗುವ ಮೂಲಕ ಅಲ್ಲಿ ಮೋಜಿ-ಮಸ್ತಿ ಮಾಡುತ್ತಾ ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳುತ್ತಾರೆ. ಆದ್ರೆ ಕೆಲವರಿಗೆ ಈ ಗದ್ದಲಗಳು ಇಷ್ಟವಾಗುವುದಿಲ್ಲ, ಮನಸ್ಸಿಗೆ ನೆಮ್ಮದಿ, ತೃಪ್ತಿ ಸಿಗುವಂತಹ ಕಾರ್ಯಗಳನ್ನು ಮಾಡಲು ಮಾಡಲು ಬಯಸುತ್ತಾರೆ. ನೀವು ಕೂಡ ಈ ಬಾರಿ ತಡರಾತ್ರಿಯ ಮೋಜು-ಮಸ್ತಿನಿಂದ ಕೊಂಚ ದೂರವಿದ್ದು, ಅರ್ಥಪೂರ್ಣವಾಗಿ ಹೊಸ ವರ್ಷವನ್ನು…

Read More

Petrol-Diesel: ಭಾರತ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ್ದೇಕೆ? ಇಂಧನ ಬೆಲೆ ಅಗ್ಗವಾಗುತ್ತಾ?

ನವದೆಹಲಿ, ಮಾರ್ಚ್​ 27: ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವುದು ದೇಶದ ತೈಲ ಮಾರುಕಟ್ಟೆ ಕಂಪನಿಗಳ ಮೇಲೆ ಭಾರಿ ಒತ್ತಡ ಬೀರಿತ್ತು. ಅವುಗಳ ನಷ್ಟ ಹೆಚ್ಚುತ್ತಿತ್ತು. ಈಗ ಕೇಂದ್ರ ಸರ್ಕಾರ ಅಬಕಾರಿ ಸುಂಕ(Excise Duty) ವನ್ನು ಕಡಿಮೆ ಮಾಡಲು ನಿರ್ಧರಿಸಿದ್ದು, ತೈಲ ಕಂಪನಿಗಳು ನಿಟ್ಟುಸಿರು ಬಿಡುವಂತಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅದರ ಪರಿಣಾಮವಾಗಿ ಉಂಟಾದ ಇಂಧನ ಬಿಕ್ಕಟ್ಟಿನ ಮಧ್ಯೆ, ಸರ್ಕಾರವು ಒಂದು ಪ್ರಮುಖ ಹೆಜ್ಜೆ ಇಟ್ಟಿದೆ. ಮಾರ್ಚ್ 26 ರಂದು ಹಣಕಾಸು ಸಚಿವಾಲಯ ಹೊರಡಿಸಿದ…

Read More

ಮೊದಲ ಓವರ್​ನಲ್ಲೇ ತೂಫಾನ್… ಹೊಸ ಇತಿಹಾಸ ನಿರ್ಮಾಣ – Kannada News | Most expensive 1st over of WPL season

ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಮೊದಲ ಓವರ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಅದು ಕೂಡ ಬರೋಬ್ಬರಿ 23 ರನ್​ಗಳಿಸುವ ಮೂಲಕ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಪ್ರಥಮ ಓವರ್​ನಲ್ಲಿ ಬರೋಬ್ಬರಿ 23 ರನ್​ ಕಲೆಹಾಕಿತು. ಹೀಗೆ 23 ರನ್​ ಬಿಟ್ಟು ಕೊಟ್ಟಿರುವುದು ಆರ್​ಸಿಬಿ ತಂಡದ ಮಾಜಿ ವೇಗಿ ರೇಣುಕಾ ಸಿಂಗ್ ಠಾಕೂರ್. ಗುಜರಾಜ್ ಜೈಂಟ್ಸ್ ಪರ ಮೊದಲ…

Read More

ಕಪಾಳಮೋಕ್ಷ ಮಾಡಿದಕ್ಕೆ ನಾನೇ ನನ್ನ ಸ್ನೇಹಿತನನ್ನು ಕೊಂದೆ: ಇನ್‌ಸ್ಟಾಗ್ರಾಮ್ ವಿಡಿಯೋದಲ್ಲಿ ತಪ್ಪೊಪ್ಪಿಕೊಂಡ ಯುವಕ – Kannada News | Delhi Cafe Shooting: Accused Shares Confession Video, Blames Faizan for Old Grudge

ದೆಹಲಿ, ಜ.24: ಈಶಾನ್ಯ ದೆಹಲಿಯ ಮೌಜ್‌ಪುರದ ಕೆಫೆಯೊಂದರಲ್ಲಿ (Delhi Cafe Shooting) 24 ವರ್ಷದ ಯುವಕನನ್ನು ಗುಂಡಿಕ್ಕಿ ಕೊಂದ ಘಟನೆಯೊಂದು ನಡೆದಿದೆ. ಇದೀಗ ಈ ಕೊಲೆಯ ಬಗ್ಗೆ ಆರೋಪಿ ತಪ್ಪೊಪ್ಪಿಗೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದಾನೆ. ಗುಂಡಿಕ್ಕಿ ಕೊಂದ ನಂತರ ಮನಕಲಕುವ ತಪ್ಪೊಪ್ಪಿಗೆ ಹೇಳಿಕೆಯನ್ನು ನೀಡಿದ್ದಾನೆ. ಗುರುವಾರ (ಜ22) ರಾತ್ರಿ ವೈಯಕ್ತಿಕ ದ್ವೇಷಕ್ಕಾಗಿ 24 ವರ್ಷದ ಫೈಜಾನ್ ಎಂಬ ಯುವಕನನ್ನು ಕೊಲೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. @moinqureshiii_’ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಈ ಹೇಳಿಕೆ ಭಾರೀ ಚರ್ಚೆಗೆ…

Read More

ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ – Kannada News | Cooch Behar Trophy: Madhya Pradesh Crowned Champions, Yashvardhan Singh Chauhan Shines

ಮಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಕೂಚ್ ಬೆಹಾರ್ ಟ್ರೋಫಿ (Cooch Behar Trophy) ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 216 ರನ್ ಕಲೆಹಾಕಿತು. ಉತ್ತರವಾಗಿ ಮಧ್ಯಪ್ರದೇಶ ತಂಡವು 178 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ…

Read More