Headlines

ಅಥಣಿಯಲ್ಲಿ ಭೀಕರ ದುರಂತ: ದುರಸ್ತಿ ವೇಳೆ ಕುಸಿದುಬಿದ್ದ ಮನೆ; ಇಬ್ಬರು ಕಾರ್ಮಿಕರು ಸಾವು – Kannada News | Two Workers death After House Collapses During Repair Work

ಬೆಳಗಾವಿ, ಜುಲೈ 12: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆ (rain) ಸುರಿಯುತ್ತಿದೆ. ಹೀಗಾಗಿ ಅವಾಂತರಗಳು ಸಂಭವಿಸಿವೆ. ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಸೋರುತ್ತಿದ್ದ ಮನೆ ದುರಸ್ತಿ ವೇಳೆ ಕುಸಿದುಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ನಡೆದಿದೆ. ಮಾದೇವ್ ಕೃಷ್ಣಪ್ಪ ಬಡಿಗೇರ್(48) ಮತ್ತು ಸೈಯದ್ ಕೆಂಪವಾಡಿ(32) ಮೃತರು. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕೊಟ್ಟಲಗಿ ಗ್ರಾಮದ ನಿವಾಸಿ ಲಕ್ಷ್ಮೀಬಾಯಿ ನಂದಗೊಂಡ ಎಂಬುವರಿಗೆ ಸೇರಿದ ಮನೆ…

Read More

ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು – Kannada News | Bharthi Vishnuvardhan talks about S Janaki

ಖ್ಯಾತ ಗಾಯಕಿ ಎಸ್ ಜಾನಕಿ (S Janaki) ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿಯಿಂದಲೇ ಹಲವಾರು ಮಂದಿ ಸೆಲೆಬ್ರಿಟಿಗಳು ಜಾನಕಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಮೈಸೂರಿನ ಮಹಾರಾಜ ಕಾಲೇಜಿಗೆ ಆಗಮಿಸಿ ಎಸ್ ಜಾನಕಿ ಅವರ ಅಂತಿಮ ದರ್ಶನ ಪಡೆದು, ಟಿವಿ9 ಜೊತೆಗೆ ವಿಶೇಷವಾಗಿ ಮಾತನಾಡಿದರು. ತಮ್ಮ ಹಾಗೂ ಜಾನಕಿ ಅವರ ಆತ್ಮೀಯತೆಯ ಬಗ್ಗೆ ಮಾತನಾಡಿದ ಜೊತೆಗೆ, ಜಾನಕಿ ಅವರಿಗೆ ಕಾಡುತ್ತಿದ್ದ ನೋವಿನ ಬಗ್ಗೆಯೂ ಮಾಹಿತಿ ಹಂಚಿಕೊಂಡರು. ಭಾರತಿ ವಿಷ್ಣುವರ್ಧನ್ ಅವರು…

Read More

IND vs ENG: ಟಾಸ್ ಗೆಲ್ಲು ಮ್ಯಾಚ್ ಸೋಲು; ಅಯ್ಯಯ್ಯೋ ಅಯ್ಯರ್

ಕ್ರಿಕೆಟ್​ನಲ್ಲಿ ಟಾಸ್ ಗೆದ್ದರೆ ಅರ್ಧ ಮ್ಯಾಚ್ ಗೆದ್ದಂತೆ ಎಂಬ ಮಾತಿದೆ. ಇದು ಭಾಗಶಃ ಪಂದ್ಯಗಳಲ್ಲಿ ನಿಜವೂ ಆಗಿದೆ. ಆದರೆ ಭಾರತ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಶ್ರೇಯಸ್ ಅಯ್ಯರ್ ವಿಚಾರದಲ್ಲಿ ಮಾತ್ರ ಈ ಮಾತು ಸುಳ್ಳಾಗಿದೆ. ಶ್ರೇಯಸ್ ನಾಯಕನಾಗಿ ಇದುವರೆಗೆ ಸತತ 7 ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದಾರೆ. ಆದರೆ ಮ್ಯಾಚ್ ಗೆಲ್ಲುವುದು ಮಾತ್ರ ಶ್ರೇಯಸ್ ಪಾಲಿಗೆ ಕನಸಾಗಿ ಉಳಿದಿದೆ (PC-BCCI). ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಸರಣಿಯೊಂದಿಗೆ ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡ ಶ್ರೇಯಸ್ ಅಯ್ಯರ್…

Read More

ಸಿಎ ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆ; ಸೆಪ್ಟೆಂಬರ್ ಮತ್ತು ನವೆಂಬರ್ ಪರೀಕ್ಷೆಗಳಿಗೆ ಅರ್ಜಿ ಪ್ರಕ್ರಿಯೆ ಆರಂಭ! – Kannada News | ICAI CA 2026 Exam Applications Open: Apply Online for Foundation, Inter, Final Now! Last Dates and Schedule

ಸಿಎ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಮಹತ್ವದ ಸುದ್ದಿಯೊಂದನ್ನು ನೀಡಿದೆ. 2026ರ ಸೆಪ್ಟೆಂಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ನಿಗದಿಯಾಗಿರುವ ಸಿಎ ಪರೀಕ್ಷೆಗಳಿಗೆ ಆನ್‌ಲೈನ್ ಅರ್ಜಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಗೊಳಿಸಿದೆ. ಫೌಂಡೇಶನ್, ಇಂಟರ್ಮೀಡಿಯೇಟ್ ಅಥವಾ ಅಂತಿಮ (Final) ಪರೀಕ್ಷೆಗಳಿಗೆ ಹಾಜರಾಗಲು ಬಯಸುವ ಅಭ್ಯರ್ಥಿಗಳು ICAI ನ ಅಧಿಕೃತ ಇ-ಸೇವೆಗಳ ಪೋರ್ಟಲ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಪ್ರಮುಖ ದಿನಾಂಕಗಳು ಮತ್ತು ವಿಳಂಬ ಶುಲ್ಕದ ವಿವರ: ಅಭ್ಯರ್ಥಿಗಳು ಯಾವುದೇ ವಿಳಂಬ…

Read More

ಗಾನ ಕೋಗಿಲೆ ಎಸ್ ಜಾನಕಿ ಅಂತ್ಯಕ್ರಿಯೆ ಎಲ್ಲಿ? ಯಾವಾಗ? – Kannada News | S Janaki Final Rituals to be happened in Kuniyana Hundi

ಸುಮಾರು ಅರ್ಧ ಲಕ್ಷದಷ್ಟು ಹಾಡುಗಳನ್ನು ಹಾಡಿರುವ ಎಸ್ ಜಾನಕಿ (S Janaki) ಅವರು ನಿನ್ನೆ (ಜುಲೈ 11) ಇಹಲೋಕ ತ್ಯಜಿಸಿದ್ದಾರೆ. ಮೈಸೂರಿನಲ್ಲೇ ನೆಲೆಸಿದ್ದ ಜಾನಕಿ ಅವರ ಆಸೆಯಂತೆ ಮೈಸೂರಿನಲ್ಲೇ ಕೊನೆ ಉಸಿರೆಳೆದಿದ್ದಾರೆ. ನಿನ್ನೆ ರಾತ್ರಿಯಿಂದಲೂ ಲಕ್ಷಾಂತರ ಜನ ತಂಡೋಪತಂಡವಾಗಿ ಆಗಮಿಸಿ ಜಾನಕಿ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕನ್ನಡ ಚಿತ್ರರಂಗ ಮತ್ತು ಪರಭಾಷೆ ಚಿತ್ರರಂಗದ ಗಣ್ಯರು ಸಹ ಜಾನಕಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ರಾಜ್ಯದ ಕೆಲ ಪ್ರಮುಖ ರಾಜಕಾರಣಿಗಳು ಸಹ ಜಾನಕಿ ಅವರ ಅಂತಿಮ ದರ್ಶನ…

Read More

IND vs ENG: ಏಕದಿನ ಸರಣಿಯಿಂದ ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ ಔಟ್; ಬದಲಿಯಾಗಿ ಬಂದಿದ್ಯಾರು? – Kannada News | India vs England ODI Series: Prince Yadav Replaces Harshit Rana for July 14 Series

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತ್ಯವಾಗಿದೆ. ಆತಿಥೇಯ ಇಂಗ್ಲೆಂಡ್‌ ಈ ಚುಟುಕು ಸಮರದಲ್ಲಿ ವಿಶ್ವ ಚಾಂಪಿಯನ್ ಟೀಂ ಇಂಡಿಯಾವನ್ನು 4-0 ಅಂತರದಿಂದ ಮಣಿಸಿ ಮೊಟ್ಟ ಮೊದಲ ಬಾರಿಗೆ ಟಿ20 ಸರಣಿ ಗೆದ್ದ ದಾಖಲೆಯನ್ನು ನಿರ್ಮಿಸಿತು. ಇದೀಗ ಆಂಗ್ಲರ ನಾಡಿನಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲಾಗದೆ ಮುಜುಗರಕ್ಕೊಳಗಾಗಿರುವ ಟೀಂ ಇಂಡಿಯಾ, ಟಿ20 ಸರಣಿ ಸೋಲಿನ ಅವಮಾನಕ್ಕೆ ಏಕದಿನ ಸರಣಿಯಲ್ಲಿ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ…

Read More

ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಸಚಿವ ಯತೀಂದ್ರ – Kannada News | Demand for Janakamma Memorial: Minister Yathindra Says Decision Will Be Taken Soon

ಮೈಸೂರು, ಜುಲೈ 12: ಸ್ವರ ಸರಸ್ವತಿ ಎಸ್ ಜಾನಕಿಯವರಿಗೂ ಮೈಸೂರಿಗೂ ಅವಿನಾಭಾವ ಸಂಬಂಧವಿದೆ. 2008ರಿಂದ ತಮ್ಮ ಇಳಿವಯಸ್ಸಿನವರೆಗೆ ಅಂದರೆ ತಮ್ಮ ಕೊನೆಯ ದಿನಗಳನ್ನು ಕಳೆದಿದ್ದ ಜಾನಕಿಯವರು, ನಾನು ಮೈಸೂರಿನಲ್ಲೇ ಮಣ್ಣಾಗಬೇಕು ಎಂಬ ಮಾತನ್ನ ಹೇಳಿದ್ದರಂತೆ. ಹೀಗಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕರು ಮತ್ತು ಗಣ್ಯರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಂಜೆ 5 ಗಂಟೆಗೆ ಅಂತಿಮ ಸಂಸ್ಕಾರ ನೆರವೇರಲಿದೆ. ಸರ್ಕಾರದ ಪ್ರತಿನಿಧಿಯಾಗಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಜಾನಕಿಯಮ್ಮ…

Read More

ರೈಲ್ವೆ ಟಿಕೆಟ್ ನಿಯಮಗಳ ಪರಿಷ್ಕರಣೆ; ಟಿಕೆಟ್​ನ ವಾಟ್ಸಾಪ್ ಸ್ಕ್ರೀನ್​ಶಾಟ್, ಫೋಟೋ, ಪಿಡಿಎಫ್ ಕಾಪಿಗಳು ಮಾನ್ಯವಾ? – Kannada News | Indian railways update, WhatsApp screenshot, photos, pdf valid or invalid, what are new digital ticket rules

ರೈಲಿನ ಸಾಂದರ್ಭಿಕ ಚಿತ್ರImage Credit source: Firdous Nazir/NurPhoto via Getty Images ನವದೆಹಲಿ, ಜುಲೈ 11: ಇತ್ತೀಚೆಗೆ ಮಹಿಳಾ ಪ್ರಯಾಣಿಕರೊಬ್ಬರು ರೈಲಿನಲ್ಲಿ ಪ್ರಯಾಣಿಸುವಾಗ ತಮ್ಮ ಸಹೋದರ ವಾಟ್ಸಾಪ್ (WhatsApp) ಮೂಲಕ ಕಳುಹಿಸಿದ್ದ ಡಿಜಿಟಲ್ ಅನ್ ರಿಸರ್ವ್ಡ್ (ಸಾಮಾನ್ಯ/ಜನರಲ್) ಟಿಕೆಟ್‌ನ ಸ್ಕ್ರೀನ್‌ಶಾಟ್ ಅನ್ನು ಟಿಕೆಟ್ ತಪಾಸಣಾಧಿಕಾರಿಗೆ (TTE) ತೋರಿಸಿದ್ದರು. ಆದರೆ ಆ ಟಿಕೆಟ್ ರೈಲು ನಿಲ್ದಾಣದಿಂದ ಹೊರಟ ನಂತರ ಬುಕ್ ಆಗಿರುವುದು ಟಿಟಿಇ ಗಮನಕ್ಕೆ ಬಂದಿತು. ಹಾಗೆಯೇ, ಮಹಿಳೆಯ ಸ್ವಂತ ಮೊಬೈಲ್‌ನಿಂದ ಟಿಕೆಟ್ ಬುಕ್ ಆಗಿರಲಿಲ್ಲ. ಈ…

Read More

ಹೈಸ್ಪೀಡ್ ಯುಗಕ್ಕೆ ಭಾರತ ಸಜ್ಜು: 2027 ಆಗಸ್ಟ್ 15 ರಿಂದ ದೇಶದ ಮೊದಲ ಬುಲೆಟ್ ರೈಲು ಸಂಚಾರ ಆರಂಭ – Kannada News | India’s First Bullet Train: Mumbai Ahmedabad High Speed Rail Set for Aug 2027 Launch

ನವದೆಹಲಿ, ಜುಲೈ 12: ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬಹುದಾದ ಕ್ಷಣ ಹತ್ತಿರವಾಗುತ್ತಿದೆ. ದೇಶದ ಮೊದಲ ಹೈಸ್ಪೀಡ್ ಬುಲೆಟ್ ರೈಲು (Bullet Train) ಸೇವೆಯು ಆಗಸ್ಟ್ 15, 2027 ರಿಂದ ಹಂತ ಹಂತವಾಗಿ ಸಾರ್ವಜನಿಕ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಮಹತ್ವದ ಯೋಜನೆಯ ಅಧಿಕೃತ ವೇಳಾಪಟ್ಟಿಯನ್ನು ಹಂಚಿಕೊಂಡಿದ್ದು, ಭಾರತವು ಅಧಿಕೃತವಾಗಿ ಜಾಗತಿಕ ಹೈಸ್ಪೀಡ್ ರೈಲು ಕ್ಲಬ್‌ಗೆ ಸೇರ್ಪಡೆಯಾಗಲಿದೆ ಎಂದು ಪ್ರಕಟಿಸಿದ್ದಾರೆ. ಮೊದಲ ಬುಲೆಟ್ ರೈಲು ಯಾವ ಮಾರ್ಗದಲ್ಲಿ ಚಲಿಸಲಿದೆ? ಮುಂಬೈ-ಅಹಮದಾಬಾದ್ ಹೈ-ಸ್ಪೀಡ್…

Read More

Vastu Tips: ಮನೆಯ ಗೋಡೆಯ ಮೇಲೆ ಸೂರ್ಯಾಸ್ತದ ಫೋಟೋ ನೇತುಹಾಕಿದ್ದೀರಾ? ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Vastu Pictures: Avoid Sunset, Choose Sunrise for Prosperity and Positive Home Energy

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ವಸ್ತು, ಚಿತ್ರ ಅಥವಾ ಅಲಂಕಾರವು ಅಲ್ಲಿನ ವಾತಾವರಣ ಮತ್ತು ನಿವಾಸಿಗಳ ಮನಸ್ಥಿತಿಯ ಮೇಲೆ ಪ್ರಭಾವ ಬೀರುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಮನೆಯಲ್ಲಿ ನೇತುಹಾಕುವ ಚಿತ್ರಗಳನ್ನು ಆಯ್ಕೆ ಮಾಡುವಾಗಲೂ ಕೆಲವು ವಾಸ್ತು ನಿಯಮಗಳನ್ನು ಅನುಸರಿಸುವಂತೆ ಸಲಹೆ ನೀಡಲಾಗುತ್ತದೆ. ಅವುಗಳಲ್ಲಿ ಪ್ರಮುಖವಾದದ್ದು ಮುಳುಗುತ್ತಿರುವ ಸೂರ್ಯನ (Sunset) ಚಿತ್ರದ ಕುರಿತ ನಂಬಿಕೆ. ಮುಳುಗುತ್ತಿರುವ ಸೂರ್ಯನ ಚಿತ್ರ ಅಶುಭವೆಂದು ಏಕೆ ಪರಿಗಣಿಸಲಾಗುತ್ತದೆ? ವಾಸ್ತು ಶಾಸ್ತ್ರದ ಪ್ರಕಾರ, ಮುಳುಗುತ್ತಿರುವ ಸೂರ್ಯ ದಿನದ ಅಂತ್ಯವನ್ನು ಸೂಚಿಸುತ್ತದೆ. ಇದು…

Read More