Headlines

Vastu Tips: ಮನೆಯ ಗೋಡೆಯ ಮೇಲೆ ಸೂರ್ಯಾಸ್ತದ ಫೋಟೋ ನೇತುಹಾಕಿದ್ದೀರಾ? ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Vastu Pictures: Avoid Sunset, Choose Sunrise for Prosperity and Positive Home Energy

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ವಸ್ತು, ಚಿತ್ರ ಅಥವಾ ಅಲಂಕಾರವು ಅಲ್ಲಿನ ವಾತಾವರಣ ಮತ್ತು ನಿವಾಸಿಗಳ ಮನಸ್ಥಿತಿಯ ಮೇಲೆ ಪ್ರಭಾವ ಬೀರುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಮನೆಯಲ್ಲಿ ನೇತುಹಾಕುವ ಚಿತ್ರಗಳನ್ನು ಆಯ್ಕೆ ಮಾಡುವಾಗಲೂ ಕೆಲವು ವಾಸ್ತು ನಿಯಮಗಳನ್ನು ಅನುಸರಿಸುವಂತೆ ಸಲಹೆ ನೀಡಲಾಗುತ್ತದೆ. ಅವುಗಳಲ್ಲಿ ಪ್ರಮುಖವಾದದ್ದು ಮುಳುಗುತ್ತಿರುವ ಸೂರ್ಯನ (Sunset) ಚಿತ್ರದ ಕುರಿತ ನಂಬಿಕೆ. ಮುಳುಗುತ್ತಿರುವ ಸೂರ್ಯನ ಚಿತ್ರ ಅಶುಭವೆಂದು ಏಕೆ ಪರಿಗಣಿಸಲಾಗುತ್ತದೆ? ವಾಸ್ತು ಶಾಸ್ತ್ರದ ಪ್ರಕಾರ, ಮುಳುಗುತ್ತಿರುವ ಸೂರ್ಯ ದಿನದ ಅಂತ್ಯವನ್ನು ಸೂಚಿಸುತ್ತದೆ. ಇದು…

Read More

ಆರ್‌ಎಸ್‌ಎಸ್​​ ಸಭೆ ಮುಕ್ತಾಯ: ರಾಮಮಂದಿರ ದೇಣಿಗೆ ದುರ್ಬಳಕೆಗೆ ವಿಷಾದ, ಜನಸಂಖ್ಯೆ ಅಸಮತೋಲನದ ಬಗ್ಗೆ ಕಳವಳ – Kannada News | RSS Belagavi Meet Raises Concerns Over Ayodhya Ram Mandir Donation Misuse and Population Imbalance

ಬೆಳಗಾವಿ, ಜುಲೈ 12: ಬೆಳಗಾವಿಯ ಆನಗೋಳದ ಸಂತ ಮೀರಾ ಶಾಲೆಯಲ್ಲಿ ಮೂರು ದಿನಗಳಿಂದ ನಡೆದಿದ್ದ ಆರ್‌ಎಸ್‌ಎಸ್ (RSS) ರಾಷ್ಟ್ರೀಯ ವಾರ್ಷಿಕ ಸಭೆ ಇಂದು ಮುಕ್ತಾಯವಾಗಿದೆ. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್​ ಭಾಗವತ್‌, ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸೇರಿದಂತೆ 226 ಪ್ರಚಾರಕರು ಸಭೆಯಲ್ಲಿ ಭಾಗಿಯಾಗಿದ್ದು, 2026ರ ಶಾಖಾ ವಿಸ್ತರಣೆ, ಪ್ರಶಿಕ್ಷಣ ವರ್ಗಗಳ ವಿಶ್ಲೇಷಣೆ ಬಗ್ಗೆ ಚರ್ಚಿಸಲಾಗಿದೆ. ಜೊತೆಗೆ ಅಯೋಧ್ಯೆ ರಾಮಮಂದಿರ ದೇಣಿಗೆ ದುರ್ಬಳಕೆ ಬಗ್ಗೆ ವಿಷಾದ ವ್ಯಕ್ತಪಡಿಸಲಾಗಿದ್ದು, ಇಂಥ ಘಟನೆ ಮರುಕಳಿಸದಂತೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ…

Read More

ಒಂದು ಹಾಡು ನಾಲ್ಕು ಧ್ವನಿ: ಎಸ್ ಜಾನಕಿ ಹಾಡಿರುವ ಈ ಹಾಡು ಕೇಳಿದ್ದೀರಾ? – Kannada News | S Janaki displayed her voice modulation ability in Ravanna Durgamma song

ಗಾಯಕಿ ಎಸ್ ಜಾನಕಿ (S Janaki) ನಿಧನ ಹೊಂದಿರುವುದು ಭಾರತೀಯ ಸಿನಿಮಾ ಸಂಗೀತ ಕ್ಷೇತ್ರಕ್ಕೆ ಬಹು ದೊಡ್ಡ ನಷ್ಟವಾದಂತಾಗಿದೆ. ಸಾವಿರಾರು ಹಾಡುಗಳನ್ನು ಹಲವಾರು ಭಾಷೆಗಳಲ್ಲಿ ಹಾಡಿದ್ದ ಜಾನಕಿ ಅವರು ನಿನ್ನೆ (ಜುಲೈ 11) ಮೈಸೂರಿನಲ್ಲಿ ನಿಧನ ಹೊಂದಿದರು. ಅವರ ಆಸೆಯಂತೆ ಈಗ ಮೈಸೂರಿನಲ್ಲೇ ಅವರ ಅಂತಿಮ ಸಂಸ್ಕಾರ ಮಾಡಲು ಅಣಿ ಮಾಡಲಾಗುತ್ತಿದೆ. ಹಲವಾರು ಭಾಷೆಗಳಲ್ಲಿ ಅಸಂಖ್ಯ ಹಾಡುಗಳನ್ನು ಹಾಡಿದ್ದ ಜಾನಕಿ ಅವರಿಗೆ ಪ್ರತಿ ರಾಜ್ಯಗಳಲ್ಲಿಯೂ ಅಭಿಮಾನಿಗಳಿದ್ದಾರೆ. ಪ್ರತಿ ಭಾಷೆಯಲ್ಲಿಯೂ ಹಲವಾರು ಸೂಪರ್ ಹಿಟ್ ಹಾಡುಗಳಿವೆ. ಸುಮಧುರ ಗಾಯಕಿ…

Read More

‘ಎಸ್. ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ – Kannada News | Actor Sadhu Kokila emotional words about singer S Janaki demands Memorial in Mysore

ನಟ ಸಾಧು ಕೋಕಿಲ ಅವರು ಮೈಸೂರಿನಲ್ಲಿ ಎಸ್. ಜಾನಕಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ನಮ್ಮ ತಾಯಿ ಸಿಂಗರ್. ವಾದ್ಯಗೋಷ್ಠಿಗಳಲ್ಲಿ ಅವರು ಕೇವಲ ಜಾನಕಿ ಅವರ ಹಾಡನ್ನು ಮಾತ್ರ ಹಾಡುತ್ತಿದ್ದರು. ಜಾನಕಿ ಅಮ್ಮನವರ ಧ್ವನಿಯಲ್ಲೇ ನಮ್ಮ ತಾಯಿ ಫೇಮಸ್ ಆಗಿರುವುದು. ನಮ್ಮದು ಆರ್ಕೆಸ್ಟ್ರಾ ಫ್ಯಾಮಿಲಿ. ಜಾನಕಿ ಅಮ್ಮನವರ ಹಾಡುಗಳನ್ನು ಹಾಡಿಯೇ ನಾವು ಜೀವನ ಮಾಡುತ್ತಿದ್ದೆವು. ಎಸ್. ಜಾನಕಿ (S Janaki) ಅವರ ಕರೆದರೂ ಕೇಳದೇ ಹಾಡನ್ನು ಕೇಳುತ್ತಲೇ ನಮ್ಮ ತಾಯಿ…

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 45 ರೂ, ಬೆಳ್ಳಿ ಬೆಲೆ 5 ರೂ ಇಳಿಕೆ – Kannada News | Gold Price Today on 12th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 12: ಶುಕ್ರವಾರ ಗ್ರಾಮ್​ಗೆ 145 ರೂ ಏರಿದ್ದ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ 45 ರೂ ತಗ್ಗಿದೆ. ಚಿನ್ನದಂತೆ ಬೆಳ್ಳಿಯ ಬೆಲೆಯೂ ಕಡಿಮೆ ಆಗಿದೆ. ವಿದೇಶಗಳಲ್ಲಿ ಬಂಗಾರದ ದರ ಕೆಲವೆಡೆ ಅಲ್ಪ ಇಳಿಕೆ ಕಂಡರೆ, ಇನ್ನೂ ಕೆಲವೆಡೆ ಅಲ್ಪ ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 5 ರೂ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,330…

Read More

ಬೆಂಗಳೂರು ಟ್ರಾಫಿಕ್ ಕಿರಿಕಿರಿ: ಕೋಲ್ಕತ್ತಾ ತಲುಪುವ ಫ್ಲೈಟ್ ಜರ್ನಿಗಿಂತ ಏರ್‌ಪೋರ್ಟ್ ರಸ್ತೆ ಪ್ರಯಾಣವೇ ಲಾಂಗ್! – Kannada News | Bengaluru Traffic: Drive to Airport Takes Longer Than Flight to Kolkata, Netizens Slam City Planning

ಬೆಂಗಳೂರು ಟ್ರಾಫಿಕ್ ಕಿರಿಕಿರಿImage Credit source: Hindustan Times ಬೆಂಗಳೂರು, ಜುಲೈ 12: ನಗರದ ಟ್ರಾಫಿಕ್ ಸಮಸ್ಯೆ ಮತ್ತು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ನಡುವಿನ ದೂರದ ಬಗೆಗಿನ ಚರ್ಚೆಗಳು ಜಾಲತಾಣಗಳಲ್ಲಿ ಹೊಸದೇನಲ್ಲ. ಆದರೆ, ಇತ್ತೀಚೆಗೆ ಮನೀಶ್ ಕುಮಾರ್ ಸಿಂಗ್ ಎಂಬ ಪ್ರಯಾಣಿಕರೊಬ್ಬರು ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಿಂದ ಏರ್‌ಪೋರ್ಟ್‌ ತಲುಪಲು ತಗಲುವ ಸಮಯ, ಬೆಂಗಳೂರಿನಿಂದ ಕೋಲ್ಕತ್ತಾ ತಲುಪುವ ಫ್ಲೈಟ್ ಪ್ರಯಾಣದ ಸಮಯಕ್ಕಿಂತಲೂ ಹೆಚ್ಚಾಗಿದೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ಕೋಲ್ಕತ್ತಾ…

Read More

ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಎನ್​ಐಎ – Kannada News | Praveen Nettar Case: NIA Arrests Two Most Wanted Accused After Four Years

ಮಂಗಳೂರು, ಜುಲೈ 12: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಬಳಿಕ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಇಬ್ಬರು ಮೋಸ್ಟ್ ವಾಂಟೆಡ್ ಆರೋಪಿಗಳನ್ನು ಬಂಧಿಸಿದೆ. ಬಂಧಿತ ಆರೋಪಿಗಳನ್ನು 32 ವರ್ಷದ ನೌಷಾದ್ ಮತ್ತು 41 ವರ್ಷದ ಅಬ್ದುಲ್ ನಾಸಿರ್ ಎಂದು ಗುರುತಿಸಲಾಗಿದೆ. ನೌಷಾದ್ ಬೆಳ್ತಂಗಡಿಯ ಪದಂಗಡಿ ಪೋಯ್ಯಗುಡ್ಡೆಯ ನಿವಾಸಿಯಾಗಿದ್ದು, ಈತ ಬೆಂಗಳೂರಿನಲ್ಲಿ ಅಡಗಿಕೊಂಡಿದ್ದ. ಇನ್ನು ಮತ್ತೋರ್ವ ಅಬ್ದುಲ್ ನಾಸಿರ್ ಕೊಡಗಿನ ಸೋಮವಾರಪೇಟೆಯ ನಿವಾಸಿಯಾಗಿದ್ದು, ಕೇರಳದ ಕೊಚ್ಚಿಯಲ್ಲಿ ಈತನನ್ನು ಬಂಧಿಸಲಾಗಿದೆ. ಈ ಇಬ್ಬರು…

Read More

“ಅವನು ಹೋಗುತ್ತಿದ್ದ ರೀತಿ ನಿಮಗೆ ಕಾಣಿಸಲಿಲ್ಲವೇ?”: ಸುನಿಲ್ ಗವಾಸ್ಕರ್ ಆಕ್ರೋಶ – Kannada News | Sunil Gavaskar Questions India’s Vaibhav Sooryavanshi Snub

ಇಂಗ್ಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಿಂದ ಯುವ ದಾಂಡಿಗ ವೈಭವ್ ಸೂರ್ಯವಂಶಿಯನ್ನು ಕೈ ಬಿಟ್ಟಿದಕ್ಕೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂದ್ಯದ ವೇಳೆ ಬೆಂಚ್‌ ಮೇಲೆ ಕುಳಿತಿದ್ದ ಯುವ ಆಟಗಾರನ ಬೇಸರದ ಮುಖಭಾವವನ್ನು ಕಂಡು ಸೋನಿ ಸ್ಪೋರ್ಟ್ಸ್ ವಾಹಿನಿಯಲ್ಲಿ ಭಾವುಕರಾಗಿ ಮಾತನಾಡಿದ ಗವಾಸ್ಕರ್, ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸುನಿಲ್ ಗವಾಸ್ಕರ್ ಹೇಳಿದ್ದೇನು? ಪಂದ್ಯದ ವೇಳೆ ಬೌಂಡರಿ ಲೈನ್ ಬಳಿ ಹೋಗುತ್ತಿದ್ದ ವೈಭವ್ ಸೂರ್ಯವಂಶಿಯ ಬಗ್ಗೆ ಮಾತನಾಡಿದ ಸುನಿಲ್ ಗವಾಸ್ಕರ್, …

Read More

ಬೈಕ್​​ಗೆ ಸಾರಿಗೆ ಬಸ್​​ ಡಿಕ್ಕಿ: ಹುಮನಾಬಾದ್​​ನಲ್ಲಿ ದುರಂತ ಅಂತ್ಯ ಕಂಡ ಮಗ, ಚಿಕ್ಕಮ್ಮ – Kannada News | Road Horrors: KSRTC Bus Crash Kills Aunt and Nephew in Bidar; Over 30 Injured in Mundgod Bus Lorry Collision

ಬಸ್​​-ಬೈಕ್​​ ನಡುವಿನ ಅಪಘಾತದಲ್ಲಿ ಮೃತ ಮಗ ಮತ್ತು ಚಿಕ್ಕಮ್ಮImage Credit source: Tv9 Kannada ಬೀದರ್​/ ಮುಂಡಗೋಡ, ಜುಲೈ 12: ಸರ್ಕಾರಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್​​ನಲ್ಲಿದ್ದ ಇಬ್ಬರು ದುರ್ಮರಣ ಹೊಂದಿರುವ ಘಟನೆ ಬೀದರ್​ ಜಿಲ್ಲೆಯ ಹುಮನಾಬಾದ್ ತಾಲೂಕಿನ ಕಬಿರಾಬಾದ್ ವಾಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಡೆದಿದೆ. ಮೃತರನ್ನು ದುಬಲಗುಂಡಿ ಗ್ರಾಮದ ಸವಾರ ಪವನ್(22) ಮತ್ತು ಅವರ ಚಿಕ್ಕಮ್ಮ ನರಸಮ್ಮ ಎಂದು ಗುರಿತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಪವನ್‌ನ ತಲೆಗೆ ಭಾರಿ ಪ್ರಮಾಣದ…

Read More

ರಾಮ ಮಂದಿರ ದೇಣಿಗೆ ಹಗರಣ:ಬೆಳಗ್ಗೆ ಫೋನ್ ಕಾಲ್, ಮಧ್ಯಾಹ್ನ ಕೋಟಿ ಕಳ್ಳತನ, ಏನೇನೆಲ್ಲಾ ನಡೀತು? – Kannada News | Ram Mandir Donation Scam: Morning Calls, Afternoon Crores Stolen in Ayodhya

ಅಯೋಧ್ಯೆ, ಜುಲೈ 12: ಅಯೋಧ್ಯೆ(Ayodhya)ಯ ಭವ್ಯ ರಾಮ ಮಂದಿರಕ್ಕೆ ಭಕ್ತರು ಅರ್ಪಿಸಿದ ದೇಣಿಗೆ ಹಣವನ್ನು ಲೂಟಿ ಮಾಡಿದ ಜಾಲದ ಹಿಂದೆ ಬಾಲಿವುಡ್ ಸಿನಿಮಾಗಳನ್ನು ಮೀರಿಸುವಂತಹ ಮಾಸ್ಟರ್ ಪ್ಲಾನ್ ಇರುವುದು ಪತ್ತೆಯಾಗಿದೆ. ಇದು ಕೇವಲ ಸಾಧಾರಣ ಕಳ್ಳತನವಲ್ಲ, ಬದಲಿಗೆ ದಿನವೂ ಬೆಳಗ್ಗೆ ಎದ್ದು ‘ಸ್ಕ್ರಿಪ್ಟ್’ ಬರೆದು ನಡೆಸುತ್ತಿದ್ದ ಸಂಘಟಿತ ಆಡಳಿತಾತ್ಮಕ ಅಪರಾಧ ಎಂಬುದು ತನಿಖೆಯಿಂದ ಬಯಲಾಗಿದೆ. ಎಸ್​ಐಟಿ ನಡೆಸಿರುವ ತನಿಖೆಯ ಪ್ರಕಾರ, ಈ ಗ್ಯಾಂಗ್ ಕೇವಲ 40 ದಿನಗಳಲ್ಲಿ ಬರೋಬ್ಬರಿ 70 ಬಾರಿ ರಾಮನ ಹಣಕ್ಕೆ ಕನ್ನ ಹಾಕಿದೆ….

Read More