Headlines

ಡಬ್ಬಲ್​​ ಡೆಕ್ಕರ್​​ ಫ್ಲೈಓವರ್​ ಮೇಲೆ ಪ್ರತಿನಿತ್ಯ ಅಪಘಾತ: ಅವೈಜ್ಞಾನಿಕ ಕಾಮಗಾರಿಯ ಆರೋಪ – Kannada News | Bengaluru Double Decker Flyover: Daily Accidents Blamed on Unscientific Construction

ಬೆಂಗಳೂರು, ಮೇ 04: ನಗರದಲ್ಲಿ ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಸ್ಥಳಗಳಲ್ಲೊಂದಾದ ಸಿಲ್ಕ್ ಬೋರ್ಡ್​​ನ ಟ್ರಾಫಿಕ್​​ಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ, ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್​​ವರೆಗೆ ಡಬ್ಬಲ್​​ ಡೆಕ್ಕರ್​​ ಫ್ಲೈಓವರ್​​ ನಿರ್ಮಾಣದ ಬಗ್ಗೆ ಘೋಷಣೆ ಮಾಡಿತ್ತು. ಇದರ ಕಾಮಗಾರಿ ಮುಗಿದು ಸಂಪುರ್ಣವಾಗಿ ವಾಹನಗಳ ಸಂಚಾರಕ್ಕೂ ಮುಕ್ತವಾಗಿದೆ. ಹೀಗಾಗಿ ಸುಗಮ ಸಂಚಾರದ ನಿರೀಕ್ಷೆಯಲ್ಲಿದ್ದ ಬೆಂಗಳೂರಿನ ವಾಹನಸವಾರರು ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ಲೈ ಓವರ್​​ ಮೇಲೆ ವಾಹನಗಳು ಸ್ಕಿಡ್​​ ಆಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಫ್ಲೈ ಓವರ್…

Read More

ತುಂಗಭದ್ರಾ ಜಲಾಶಯದ ಮಣ್ಣು ಲೂಟಿ: ಟಿಪ್ಪರ್ ತಡೆದ ಬಿಜೆಪಿ MLCಗೆ ‘ನಾನೇ ದಂಡ ಕಟ್ಟುತ್ತೇನೆಂದ’ ಸಿಪಿಐ – Kannada News | Tungabhadra Reservoir Soil Loot: CPI Tells BJP MLC Who Stopped Tipper, I’ll Pay the Fine Myself

ಕೊಪ್ಪಳ, ಜುಲೈ 30: ತೀವ್ರ ಬರಗಾಲದ ನಡುವೆ ತುಂಗಭದ್ರಾ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ (Illegal soil transportation) ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೊಪ್ಪಳ (koppal) ತಾಲೂಕಿನ ಕರ್ಕಿಹಳ್ಳಿ ಸಮೀಪ ತಡರಾತ್ರಿ ಸ್ವತಃ ಸ್ಥಳಕ್ಕೆ ತೆರಳಿದ ಬಿಜೆಪಿ ಎಂಎಲ್​​ಸಿ ಹೇಮಲತಾ ನಾಯಕ್, ಮಣ್ಣು ಸಾಗಿಸುತ್ತಿದ್ದ ಟಿಪ್ಪರ್‌ಗಳನ್ನು ತಡೆಹಿಡಿದಿದ್ದಾರೆ. ಅಷ್ಟೇ ಅಲ್ಲದೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಆದರೆ ‘ಮಣ್ಣು ನಮ್ಮ ಜಮೀನಿಗೆ ಬೇಕು ಹಾಗೂ ದಂಡವನ್ನು ನಾನು ಕಟ್ಟುತ್ತೇನೆ’ ಎಂದಿರುವ ಪೊಲೀಸ್ ಅಧಿಕಾರಿಯ…

Read More

ಅಮೆರಿಕದಲ್ಲಿ ಭಾರತೀಯ ಯುವಕನ ಹತ್ಯೆ; ಪೀಜ್ಜಾ ಡೆಲಿವರಿಗೆಂದು ಕರೆಸಿ ಸಾಯಿಸಿದ ಹಂತಕರು – Kannada News

ಪೀಜ್ಜಾ ಡೆಲಿವರಿ ಸಾಂದರ್ಭಿಕ ಚಿತ್ರImage Credit source: Getty Images ವಾಷಿಂಗ್ಟನ್, ಜೂನ್ 7: ಭಾರತ ಮೂಲದ 28 ವರ್ಷದ ಯುವಕನೊಬ್ಬನನ್ನು ನಕಲಿ ಪೀಜ್ಜಾ ಆರ್ಡರ್ ನೀಡಿ, ಹೊಂಚು ಹಾಕಿ ಗುಂಡಿಕ್ಕಿ ಕೊಂದಿರುವ ಅತ್ಯಂತ ದಾರುಣ ಘಟನೆ ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆದಿದೆ. ಕುಟುಂಬಸ್ಥರು ಇದು ಕೇವಲ ಕೊಲೆ ಮಾಡುವ ಉದ್ದೇಶದಿಂದಲೇ ರೂಪಿಸಲಾಗಿದ್ದ ಸಂಚು ಎಂದು ಆರೋಪಿಸಿದ್ದಾರೆ. ತೆಲಂಗಾಣ ರಾಜಧಾನಿ ಹೈದರಾಬಾದ್ ಮೂಲದ ಅನ್ಶುಲ್ ಕುಂಚ (28) ಕೊಲೆಯಾಗಿರುವ ಯುವಕ. ಇವರ ಕುಟುಂಬ ಹೈದರಾಬಾದ್‌ನ ಹೊರವಲಯದ ಮೇಡ್ಚಲ್ ಮಲ್ಕಾಜ್‌ಗಿರಿ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ – Kannada News | Bengaluru temperature: Dry weather all over the state, clear sky at Bengaluru today

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ ಬೆಂಗಳೂರು, ಫೆಬ್ರವರಿ 13: ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ…

Read More

‘ಕರಾವಳಿ’ ವಿವಾದ, ನಿರ್ದೇಶಕ ಗುರುದತ್​​ಗೆ ಪನ್ನಗಾಭರಣ ಪ್ರಶ್ನೆ – Kannada News | Pannaga Bharana advice to Karavali movie director Gurudatha Ganiga

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ನಟಿಸಿ, ಗುರುದತ್ ಗಾಣಿಗಾ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸಿನಿಮಾ ವಿವಾದಕ್ಕೆ ಸಿಲುಕಿಕೊಂಡಿದೆ. ಸಿನಿಮಾ ತಂಡ, ಪ್ರಜ್ವಲ್ ದೇವರಾಜ್ ಅವರನ್ನು ಪಕ್ಕಕ್ಕೆ ಸರಿಸಿ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದೆ ಎಂಬ ಆರೋಪ ಎದುರಾಗಿದೆ. ಸಿನಿಮಾಕ್ಕೆ ಪ್ರಜ್ವಲ್ ದೇವರಾಜ್ ಅವರಿಂದ ಡಬ್ಬಿಂಗ್ ಮಾಡಿಸಿಲ್ಲ, ಬದಲಿಗೆ ಬೇರೊಬ್ಬ ಕಲಾವದರಿಂದ ಡಬ್ಬಿಂಗ್ ಮಾಡಿಸಲಾಗಿದೆ. ಖುದ್ದು ನಿರ್ದೇಶಕ ಗುರುದತ್ ಗಾಣಿಗಾ ಅವರು ಪ್ರಜ್ವಲ್ ವಿರುದ್ಧ ಅಸಮಾಧಾನದ…

Read More

ಹಂಸಲೇಖ ಮೆಚ್ಚಿದ ‘ವೀರ ಕಂಬಳ’ ಸಿನಿಮಾ ಟ್ರೇಲರ್ ಹೇಗಿದೆ? – Kannada News | Hamsalekha released Veera Kambala Kannada movie trailer ft Adithya and Prakash Raj

ಫೆಬ್ರವರಿ 27ರಂದು ‘ವೀರ ಕಂಬಳ’ (Veera Kambala) ಸಿನಿಮಾ ಬಿಡುಗಡೆ ಆಗಲಿದೆ. ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಶೀರ್ಷಿಕೆಯೇ ಸೂಚಿಸುವಂತೆ ತುಳುನಾಡಿನ ಜನಜೀವನದೊಂದಿಗೆ ಹೊಸೆದುಕೊಂಡಿರುವ ಕಂಬಳದ ಕುರಿತು ಈ ಸಿನಿಮಾದಲ್ಲಿ ತೋರಿಸಲಾಗುತ್ತದೆ. ಒಟ್ಟಾರೆ ಸಿನಿಮಾ ಹೇಗಿರಬಹುದು ಎಂಬುದನ್ನು ತಿಳಿಸಲು ಈಗ ‘ವೀರ ಕಂಬಳ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಹಿರಿಯ ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ (Hamsalekha) ಅವರು ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ‘ಬಾಬಾಸ್ ಬ್ಲೆಸಿಂಗ್ ಫಿಲ್ಮ್ಸ್’ ಮೂಲಕ…

Read More

Daily Devotional: 2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ

ಬೆಂಗಳೂರು, ಜನವರಿ 01: 2026ರಲ್ಲಿ ಗೋಚಾರ ಗ್ರಹಗಳ ಪ್ರಭಾವ, ನಕಾರಾತ್ಮಕ ಶಕ್ತಿಗಳು, ಪಾಪ ಹಾಗೂ ಕರ್ಮಫಲಗಳಿಂದ ಉಂಟಾಗಬಹುದಾದ ಕಷ್ಟಗಳು, ಅನಿರೀಕ್ಷಿತ ಅಪಘಾತಗಳು, ಅನಾರೋಗ್ಯ, ಆರ್ಥಿಕ ನಷ್ಟ ಮತ್ತು ಆಸ್ತಿ ಕಲಹಗಳಂತಹ ಸಮಸ್ಯೆಗಳಿಂದ ಪಾರಾಗಲು ಪ್ರಾಚೀನ ತಂತ್ರವೊಂದನ್ನು ತಿಳಿಸಲಾಗಿದೆ. ವರ್ಷದ ಪ್ರಾರಂಭದಲ್ಲಿಯೇ ಈ ತಂತ್ರವನ್ನು ಅನುಸರಿಸುವುದರಿಂದ ಶುಭ ಫಲಿತಾಂಶಗಳು ದೊರೆಯುತ್ತವೆ. ಈ ವಿಧಾನವು ಸೂರ್ಯ ಭಗವಾನ್‌ನ ಆರಾಧನೆಯನ್ನು ಒಳಗೊಂಡಿದೆ. ಭಾನುವಾರದ ದಿನ ಸೂರ್ಯೋದಯದ ಸಮಯದಲ್ಲಿ ಸ್ನಾನ ಮಾಡಿ ಶುಚಿರ್ಭೂತರಾಗಿ, 12 ಕರಿಮೆಣಸು, 12 ಬೇವಿನ ಎಲೆಗಳು ಮತ್ತು 12…

Read More

ಅಭಿಷೇಕ್ ಬ್ಯಾನರ್ಜಿ ಹಲ್ಲೆ ಪ್ರಕರಣದಲ್ಲಿ ಟ್ವಿಸ್ಟ್; ಬಂಧಿತ ಆರೋಪಿಗಳಿಗೆ ಮಾಜಿ ಶಾಸಕಿ ಲವ್ಲಿ ಮೈತ್ರಾರೊಂದಿಗೆ ನಿಕಟ ಸಂಪರ್ಕ

ಹಲ್ಲೆ ಘಟನೆಯ ನಂತರ ಅಭಿಷೇಕ್ ಬ್ಯಾನರ್ಜಿ ಸುರಕ್ಷತೆಗೆ ಹೆಲ್ಮೆಟ್ ಧರಿಸಿರುವುದು.Image Credit source: PTI ಕೋಲ್ಕತಾ, ಮೇ 31: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ತೃಣಮೂಲ ಕಾಂಗ್ರೆಸ್ (TMC) ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಮೇಲಿನ ದಾಳಿ ಪ್ರಕರಣಕ್ಕೆ (Abhishek Banerjee assault case) ಸಂಬಂಧಿಸಿದಂತೆ ಈಗ ಒಂದು ಹೊಸ ತಿರುವು ಲಭಿಸಿದೆ. ದಕ್ಷಿಣ 24 ಪರಗಣ (South 24 Pargana) ಜಿಲ್ಲೆಯ ಸೋನಾರ್‌ಪುರದಲ್ಲಿ ನಡೆದ ಈ ದಾಳಿಯ ಪ್ರಕರಣದಲ್ಲಿ ಬಂಧಿತರಾಗಿರುವ ಹಲವು ಆರೋಪಿಗಳು…

Read More

IND vs ZIM: ಟಾಸ್ ಗೆದ್ದ ಜಿಂಬಾಬ್ವೆ; ಟೀಂ ಇಂಡಿಯಾದಲ್ಲಿ 1 ಬದಲಾವಣೆ – Kannada News | IND vs ZIM 2nd T20 Live: India Aims for Series Victory; Yash Thakur Debuts

ಭಾರತ ಮತ್ತು ಜಿಂಬಾಬ್ವೆ (India vs Zimbabwe) ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ಜುಲೈ 25 ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯವನ್ನು ಗೆದ್ದಿರುವ ಟೀಂ ಇಂಡಿಯಾ ಈಗಾಗಲೇ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಇದೀಗ ಈ ಪಂದ್ಯವನ್ನು ಗೆದ್ದರೆ ಸರಣಿ ಟೀಂ ಇಂಡಿಯಾದ ವಶವಾಗಲಿದೆ. ಅಲ್ಲದೆ ಶ್ರೇಯಸ್ ಅಯ್ಯರ್ ನಾಯಕನಾಗಿ ಮೊದಲ ಟಿ20 ಸರಣಿ ಗೆಲ್ಲುವ ಅವಕಾಶ ಹೊಂದಿದ್ದಾರೆ.ಇನ್ನು ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ…

Read More

ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆಗೆ ಜಲಸಂಪನ್ಮೂಲ ಸಚಿವರೇ ಗೈರು: ಸ್ಪಷ್ಟನೆ ನೀಡಿದ ರಾಮಲಿಂಗಾರೆಡ್ಡಿ – Kannada News | Ramalinga Reddy Clarifies Reason for Absence at Tungabhadra Dam Inauguration

ಸಚಿವ ರಾಮಲಿಂಗಾರೆಡ್ಡಿImage Credit source: tv9 kannada ಕೊಪ್ಪಳ, ಜೂನ್​​ 25: ರೈತರ ಜೀವನಾಡಿ ತುಂಗಭದ್ರಾ ಜಲಾಶಯದ (TB Dam) ನೂತನ ಕ್ರಸ್ಟ್ ಗೇಟ್​​​ಗಳ ಲೋಕಾರ್ಪಣೆ ಆಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಮೂರು ರಾಜ್ಯದ ಮುಖ್ಯಮಂತ್ರಿಗಳು ಸಾಕ್ಷಿಯಾದರು. ಆದರೆ ಕಳೆದ ವಾರ ಕಾರ್ಯಕ್ರಮದ ಪೂರ್ವ ಸಿದ್ಧತೆ ಸಭೆ ಮಾಡಿದ್ದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಮಾತ್ರ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ತಮ್ಮ ಖಾತೆ ಬಗ್ಗೆ ಮತ್ತೆ ಮುನಿಸಿಕೊಂಡ್ರಾ ಎಂಬ ಮಾತುಗಳು ಕೇಳಿಬಂದಿವೆ. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ…

Read More