Headlines

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಭಾರಿ ಮಹತ್ವದ ಹಾಗೂ ನಾಟಕೀಯ ಬೆಳವಣಿಗೆಗಳು ಜರುಗುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು (ಮೇ 28) ಬೆಳಗ್ಗೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿರುವ ಬೆನ್ನಲ್ಲೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಧವಾರ ಮಧ್ಯರಾತ್ರಿ ದಿಢೀರನೆ ಮುಂಬೈಗೆ ಪ್ರಯಾಣ ಬೆಳೆಸಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಹಾಗೂ ಸಂಚಲನ ಮೂಡಿಸಿದೆ. ಸಂಬಂಧಿಕರ…

Read More

Horoscope Today: ಇಂದು ಈ ರಾಶಿಯವರಿಗೆ ಕೆಲಸದಲ್ಲಿ ಯಶಸ್ಸು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 28, ಗುರುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ದ್ವಾದಶಿ, ಚಿತ್ತಾ ನಕ್ಷತ್ರ, ವರಿಯನ್ ಯೋಗ, ಬಾಲವಕರಣ ಇರುತ್ತದೆ. ರವಿ ವೃಷಭ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ ಮಾಡಲಿದ್ದು, ಈ ದಿನದ ರಾಹುಕಾಲ ಮಧ್ಯಾಹ್ನ 1:51 ರಿಂದ 3:27 ರವರೆಗೆ…

Read More

‘ಮದುವೆಯಾಗಿ ನೀವೇನು ಸಾಧಿಸಿದ್ದೀರಾ?’: ಮದುವೆ ವಿಷಯದಲ್ಲಿ ಟ್ರೋಲ್ ಮಾಡಿದವರಿಗೆ ಶಮಿತಾ ಶೆಟ್ಟಿ ಖಡಕ್ ಉತ್ತರ

ಬಾಲಿವುಡ್ ನಟಿ ಶಮಿತಾ ಶೆಟ್ಟಿ ಅವರಿಗೆ ಈಗ 47 ವಯಸ್ಸು. ಅವರ ಅಕ್ಕ, ಖ್ಯಾತ ನಟಿ ಶಿಲ್ಪಾ ಶೆಟ್ಟಿ ಅವರಿಗೆ ಈಗಾಗಲೇ 14 ವರ್ಷದ ಮಗನಿದ್ದರೂ, ಶಮಿತಾ ಮಾತ್ರ ಮದುವೆಯಾಗಲು ಯಾವುದೇ ಗಡಿಬಿಡಿ ಮಾಡಿಕೊಂಡಿಲ್ಲ. ಸಮಾಜ ಹೇಳುತ್ತದೆ ಎಂಬ ಕಾರಣಕ್ಕೆ ತಮಗೆ ಮದುವೆ ಆಗಲು ಇಷ್ಟವಿಲ್ಲ ಎಂಬುದನ್ನು ಅವರು ಮೊದಲಿನಿಂದಲೂ ಹೇಳುತ್ತಾ ಬಂದಿದ್ದಾರೆ. ಆದರೆ, ಇದನ್ನೇ ನೆಪವಾಗಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಟ್ರೋಲ್ ಮಾಡಲಾಗಿದೆ. ಟ್ರೋಲರ್‌ಗಳಿಗೆ ಶಮಿತಾ ಈಗ ತಕ್ಕ ಶಾಸ್ತಿ ಮಾಡಿದ್ದಾರೆ. ಟ್ರೋಲರ್‌ಗಳ ಬಾಯಿ ಮುಚ್ಚಿಸಿದ…

Read More

Daily Devotional: ಹಳೇ ಬಟ್ಟೆಗಳನ್ನು ಮನೆ ಒರೆಸಲು ಉಪಯೋಗಿಸುವವರೇ ಹುಷಾರ್!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ನಾವು ಬಳಸಿದ ಹಳೆಯ ಬಟ್ಟೆಗಳನ್ನು ಯಾಕೆ ಮನೆ ಒರೆಸಲು ಬಳಸಬಾರದು ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.ಮನೆ ಶುಚಿತ್ವವು ಶ್ರೇಯಸ್ಸು, ಸಮೃದ್ಧಿ ಮತ್ತು ನೆಮ್ಮದಿಗೆ ಕಾರಣವಾಗುತ್ತದೆ. ಆದಾಗ್ಯೂ, ಮನೆಯನ್ನು ಶುಚಿಗೊಳಿಸುವಾಗ, ವಿಶೇಷವಾಗಿ ಒರೆಸುವಾಗ ಬಳಸುವ ಸಾಧನಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಇಂದಿನ ಕಾಲದಲ್ಲಿ ಮನೆಯನ್ನು ಒರೆಸಲು ವಿವಿಧ ಮಾಫ್‌ಗಳನ್ನು ಬಳಸಲಾಗುತ್ತದೆ. ಆದರೆ, ಅನೇಕರು ಹಳೆಯ, ಬಳಸಿದ ಮತ್ತು ಹರಿದ ಬಟ್ಟೆಗಳನ್ನು ಮನೆ ಸ್ವಚ್ಛತೆಗೆ ಉಪಯೋಗಿಸುತ್ತಾರೆ. ಜ್ಯೋತಿಷ್ಯದ ಪ್ರಕಾರ, ಹಳೆಯ ಬಟ್ಟೆಗಳನ್ನು ಮನೆ ಒರೆಸಲು…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಜೀವನ ಸಾಕೆನಿಸುವಂತಹ ಸ್ಥಿತಿ ಬರಲಿದೆ

ಮೇಷ ರಾಶಿ: ಹಳೆಯ ಪ್ರೇಮಿ ವಿವಾಹಸಮಾರಂಭದಲ್ಲಿ ಅನಿರೀಕ್ಷಿತವಾಗಿ ನಿಮ್ಮ ಉಪಸ್ಥಿತಿಯು ಇರಲಿದೆ. ನಿಮ್ಮ ಆಶೀರ್ವಾದವನ್ನು ಪಡೆಯಲು ಮೊಮ್ಮಕ್ಕಳು ಬರಬಹುದು. ವ್ಯವಸ್ಥಿತ ಕೆಲಸದಿಂದ ಬೆಲೆ ಸಿಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ. ಹೊಸ ಒಡನಾಡಿಗಳ ಪರಿಚಯ. ಭವಿಷ್ಯದ ಯೋಜನೆಗಳಿಗೆ ಸ್ಪಷ್ಟತೆ. ದುಡುಕುವ ಸನ್ನಿವೇಶದಲ್ಲಿ ಸುಮ್ಮನಿದ್ದುಬಿಡುವುದು ಉತ್ತಮ. ಯಾವ ಕೆಲಸ ಪ್ರಣಯಕ್ಕೆ ಈ ದಿನವು ಒಳ್ಳೆಯದು. ಆದಷ್ಟು ನೀರಿನಿಂದ ದೂರವಿರಿ. ವೃಷಭ ರಾಶಿ: ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ಸಮಸ್ಯೆಗಳು ಬಗೆಹರಿಯುತ್ತವೆ. ಲೌಕಿಕ ಸಂತೋಷವನ್ನು ಅನುಭವಿಸುವಿರಿ. ಶತ್ರುಗಳು ಸೋಲುತ್ತಾರೆ, ಇದರಿಂದ…

Read More

SRH vs RR: ರಾಜಸ್ಥಾನ್ ವಿರುದ್ಧ ಸೋತು ಐಪಿಎಲ್​ನಿಂದ ಹೊರಬಿದ್ದ ಸನ್‌ರೈಸರ್ಸ್

ಐಪಿಎಲ್ 2026 ರ ಎಲಿಮಿನೇಟರ್ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಸೋತ ತಂಡ ಐಪಿಎಲ್​ನಿಂದ ಹೊರಬೀಳುವುದರಿಂದ ಉಭಯ ತಂಡಗಳು ಗೆಲುವಿಗಾಗಿ ಭರ್ಜರಿ ತಯಾರಿ ಮಾಡಿಕೊಂಡು ಅಖಾಡಕ್ಕಿಳಿದಿದ್ದವು. ಆದಾಗ್ಯೂ 15 ವರ್ಷದ ವೈಭವ್ ಸೂರ್ಯವಂಶಿಯ ಬ್ಯಾಟಿಂಗ್‌ ಪ್ರವಾಹಕ್ಕೆ ಕೊಚ್ಚಿ ಹೋದ ಸನ್‌ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 47 ರನ್​ಗಳಿಂದ ಸೋತು ಫೈನಲ್​ ರೇಸ್​ನಿಂದ ಹೊರಬಿದ್ದಿತು. ಇತ್ತ ಸನ್‌ರೈಸರ್ಸ್ ವಿರುದ್ಧ ಗೆದ್ದ ರಾಜಸ್ಥಾನ್, ಮೇ 29 ರಂದು ನಡೆಯಲಿರುವ…

Read More

ಕಾಜಿರಂಗದಲ್ಲಿ ಕಂಡಿತು ಹಾಲಿನ ಬಣ್ಣದ ಜಿಂಕೆ; ವಿಡಿಯೋ ವೈರಲ್

ಕಾಜಿರಂಗ, ಮೇ 27: ಸಾಮಾನ್ಯವಾಗಿ ಕಂದು ಬಣ್ಣದಲ್ಲಿ ಕಂಡುಬರುವ ‘ಹಾಗ್ ಜಿಂಕೆ’ ಅಸ್ಸಾಂನ ವಿಶ್ವಪ್ರಸಿದ್ಧ ಕಾಜಿರಂಗ (kaziranga) ರಾಷ್ಟ್ರೀಯ ಉದ್ಯಾನವನದಲ್ಲಿ ಹಾಲಿನ ಬಿಳಿ ಬಣ್ಣದಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದೆ. ಈ ಅತ್ಯಂತ ಅಪರೂಪದ ದೃಶ್ಯದ ವಿಡಿಯೋವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರೇ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್​ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಹಂಚಿಕೊಂಡ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. “ಇಂತಹ ಅಪರೂಪದ ಜಿಂಕೆಯನ್ನು ನೋಡುವುದು ಸಂತಸದ ಸಂಗತಿ. ಕಾಜಿರಂಗದಲ್ಲಿ ಈ ‘ಅಲ್ಬಿನೋ…

Read More

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಎಫೆಕ್ಟ್: ಲೆದರ್ ಶೂ, ಬೆಲ್ಟ್-ಬ್ಯಾಗ್ ದರ ಹೆಚ್ಚಳ

ಬೆಂಗಳೂರು, ಮೇ 27: ಇಂಧನ ದರ ಏರಿಕೆಯ ಬಿಸಿ ಇದೀಗ ಲೆದರ್ (Leather) ವಸ್ತುಗಳಿಗೂ ತಟ್ಟಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ನಿರಂತರ ಏರಿಕೆ ಬೆನ್ನಲ್ಲೇ ಸರಕು ಸಾಗಣೆ ವೆಚ್ಚ ಹೆಚ್ಚಾಗುತ್ತಿದೆ. ಹೀಗಾಗಿ ಲೆದರ್ ಶೂ, ಬೆಲ್ಟ್ ಹಾಗೂ ಶಾಲಾ ಬ್ಯಾಗ್ ಬೆಲೆ ಕೂಡ ಏರಿಕೆ ಆಗಿದೆ. ಶಾಲೆ ಆರಂಭದ ಹೊತ್ತಲ್ಲೇ ಹೀಗೆ ಏರಿಕೆ ಆಗುತ್ತಿರುವುದು ಸದ್ಯ ಪೋಷಕರಿಗೆ ಶಾಕ್ ಎದುರಾಗಿದ್ದು, ಮಧ್ಯಮ ವರ್ಗದ ಜನರಿಗೆ ಇದು ಮತ್ತೆ ಹೊರೆಯಾಗುವ ಸಾಧ್ಯತೆ ಇದೆ. ಮುಖ್ಯಾಂಶಗಳು ಇನ್ನು ಮುಂದೆ…

Read More

ಜೈಲರ್ 2: ರಜನಿಕಾಂತ್ ಸಿನಿಮಾದಲ್ಲಿ ಶಾರುಖ್ ಖಾನ್ ಬದಲು ಹೃತಿಕ್ ರೋಷನ್ ನಟನೆ?

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದ ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ ‘ಜೈಲರ್’ ಚಿತ್ರದ ಸೀಕ್ವೆಲ್ ‘ಜೈಲರ್ 2’ (Jailer 2) ಸದ್ಯದಲ್ಲೇ ತೆರೆಗೆ ಬರಲು ಸಜ್ಜಾಗುತ್ತಿದೆ. ಸಿನಿಮಾ ಬಿಡುಗಡೆಯ ದಿನಗಳು ಹತ್ತಿರವಾಗುತ್ತಿದ್ದಂತೆ ಚಿತ್ರದ ಬಗ್ಗೆ ದಿನಕ್ಕೊಂದು ರೋಚಕ ಸುದ್ದಿಗಳು ಹೊರಬೀಳುತ್ತಿವೆ. ಸದ್ಯ ಕಾಲಿವುಡ್ ಅಂಗಳದಿಂದ ಕೇಳಿಬರುತ್ತಿರುವ ಬಿಸಿಬಿಸಿ ಸುದ್ದಿಯೆಂದರೆ, ಈ ಬಿಗ್ ಬಜೆಟ್ ಚಿತ್ರದ ಒಂದು ಅತಿಥಿ ಪಾತ್ರಕ್ಕಾಗಿ ಬಾಲಿವುಡ್ ಸ್ಟಾರ್ ನಟ ಹೃತಿಕ್ ರೋಷನ್ (Hrithik Roshan) ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ, ‘ಜೈಲರ್…

Read More

ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ವಿಜಯ್; ವಂದೇ ಮಾತರಂ ವಿವಾದದ ಬಗ್ಗೆ ಚರ್ಚೆ

ನವದೆಹಲಿ, ಮೇ 27: ತಮಿಳುನಾಡು ಮುಖ್ಯಮಂತ್ರಿ ವಿಜಯ್ (CM Vijay) ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಇತ್ತೀಚೆಗೆ ತಮಿಳುನಾಡಿನಲ್ಲಿ ಭಾರಿ ವಿವಾದ ಸೃಷ್ಟಿಸಿರುವ ‘ವಂದೇ ಮಾತರಂ’ ವಿವಾದದ ಕುರಿತು ಪ್ರಧಾನಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ತಮಿಳುನಾಡು ಮುಖ್ಯಮಂತ್ರಿಯಾದ ಬಳಿಕ ವಿಜಯ್ ಮತ್ತು ಪ್ರಧಾನಿ ಮೋದಿ (PM Modi) ನಡುವಿನ ಮೊದಲ ಭೇಟಿ ಇದಾಗಿದೆ. ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡ ವಿಜಯ್ ಅವರಿಗೆ ಪ್ರಧಾನಿ…

Read More