Headlines

Rose Plant: ಮನೆಯ ಅಂಗಳದಲ್ಲಿ ಗುಲಾಬಿ ಗಿಡ ನೆಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ – Kannada News | Rose Plant Vastu: Best Directions and Placement for Positive Energy at Home

ಮನೆಯ ಅಂಗಳದಲ್ಲಿ ಬಣ್ಣ ಬಣ್ಣದ ಗುಲಾಬಿ ಗಿಡಗಳನ್ನು ನೆಡುವುದು ಮನೆಯ ಅಂದವವನ್ನು ಹೆಚ್ಚಿಸುತ್ತದೆ. ಆದರೆ ವಾಸ್ತುಶಾಸ್ತ್ರ ಮತ್ತು ಫೆಂಗ್ ಶೂಯಿ ದೃಷ್ಟಿಕೋನದಿಂದ ನೋಡಿದರೆ, ಮನೆಯ ಅಂಗಳದಲ್ಲಿ ಗುಲಾಬಿ ಗಿಡ ನೆಡುವ ವಿಷಯಕ್ಕೆ ವಿಭಿನ್ನ ಅಭಿಪ್ರಾಯಗಳಿವೆ. ಕೆಲವು ನಂಬಿಕೆಗಳು ಇದನ್ನು ಶುಭವೆಂದು ಹೇಳಿದರೆ, ಕೆಲವು ಅಶುಭ ಎಂದು ಸೂಚಿಸುತ್ತವೆ. ಒಟ್ಟಾರೆಯಾಗಿ ಗುಲಾಬಿ ಗಿಡ ನೆಡುವುದು ತಪ್ಪಲ್ಲ, ಆದರೆ ಸ್ಥಳ ಮತ್ತು ದಿಕ್ಕು ಅತ್ಯಂತ ಮುಖ್ಯ ಎಂದು ತಜ್ಞರು ಎಚ್ಚರಿಸುತ್ತಾರೆ. ವಾಸ್ತು ಪ್ರಕಾರ, ಮನೆಯ ಮುಖ್ಯ ಪ್ರವೇಶದ ಬಳಿ ಮುಳ್ಳಿನ…

Read More

Google Fellowship 2026: ಗೂಗಲ್​ನಿಂದ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ; 10 ಲಕ್ಷ ರೂ. ಸ್ಟೈಫಂಡ್ ಪಡೆಯುವ ಅವಕಾಶ

ಗೂಗಲ್‌ನಂತಹ ಜಾಗತಿಕ ಸಂಸ್ಥೆಯಲ್ಲಿ ಕೆಲಸ ಮಾಡುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕನಸು. ಈಗ ಆ ಕನಸನ್ನು ನನಸಾಗಿಸಿಕೊಳ್ಳಲು ಒಂದು ಸುವರ್ಣಾವಕಾಶ ಒದಗಿಬಂದಿದೆ. ಗೂಗಲ್ ವಿಶೇಷ ಫೆಲೋಶಿಪ್ ಪ್ರೋಗ್ರಾಂ ಅನ್ನು ಪ್ರಕಟಿಸಿದ್ದು, ಇದರಲ್ಲಿ ಭಾಗವಹಿಸುವವರಿಗೆ ಬರೋಬ್ಬರಿ 10 ಲಕ್ಷ ರೂಪಾಯಿಗಳವರೆಗೆ ಸ್ಟೈಫಂಡ್ ಪಡೆಯುವ ಅವಕಾಶವಿದೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆಯಲಿರುವ ಈ ವಿಶೇಷ ಫೆಲೋಶಿಪ್ ಕಾರ್ಯಕ್ರಮವು ಕೇವಲ ಅನುಭವವನ್ನು ಮಾತ್ರವಲ್ಲದೆ, ಆರ್ಥಿಕವಾಗಿಯೂ ವಿದ್ಯಾರ್ಥಿಗಳಿಗೆ ದೊಡ್ಡ ಬೆಂಬಲ ನೀಡಲಿದೆ. ಪದವಿ ಓದುತ್ತಿರುವ ವಿದ್ಯಾರ್ಥಿಗಳಿಂದ ಹಿಡಿದು ಪಿಎಚ್‌ಡಿ ಸಂಶೋಧಕರವರೆಗೆ ಯಾರು ಬೇಕಾದರೂ ಇದಕ್ಕೆ ಅರ್ಜಿ…

Read More

ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ​

ಮೈಸೂರು, ಮಾರ್ಚ್​ 08: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್​ ವೇಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ (Vatal Nagaraj) ಪ್ರತಿಕ್ರಿಯಿಸಿದ್ದು, 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಮಕ್ಕಳನ್ನ ಜೈಲಿಗೆ ಹಾಕುವುದಕ್ಕೆ ಆಗುತ್ತಾ?  ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ…

Read More

5 ವರ್ಷದಲ್ಲಿ ನಕಲಿ ತುಪ್ಪದಿಂದ ತಯಾರಿಸಿದ 20 ಕೋಟಿ ತಿರುಪತಿ ಲಡ್ಡು ವಿತರಣೆ; ಸಿಎಂ ಚಂದ್ರಬಾಬು ನಾಯ್ಡು ಮಾಹಿತಿ – Kannada News | 20 Crore Tirupati Laddus Made With Fake Ghee Over 5 Years cm Chandrababu Naidu says

ಅಮರಾವತಿ, ಫೆಬ್ರವರಿ 24: ವೈಎಸ್‌ಆರ್‌ಸಿಪಿ ಸರ್ಕಾರದ ಆಡಳಿತದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ತಿರುಪತಿ ಲಡ್ಡುಗಳನ್ನು (Tirupati Laddu) ಕಲಬೆರಕೆ ತುಪ್ಪದಿಂದ ತಯಾರಿಸಿ ಮಾರಾಟ ಮಾಡಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ. 2019 ಮತ್ತು 2024ರ ನಡುವೆ ತಿರುಮಲ ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) 59.71 ಲಕ್ಷ ಲೀಟರ್ ಕಲಬೆರಕೆ ತುಪ್ಪವನ್ನು ಪೂರೈಕೆ ಮಾಡಲಾಗಿದೆ. ಅದಕ್ಕಾಗಿ 234 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ. ತಿರುಪತಿ ಲಡ್ಡು ಕಲಬೆರಕೆ ಕುರಿತು…

Read More

ಮುಸ್ತಾಫಿಜುರ್ ಐಪಿಎಲ್​ನಿಂದ ಔಟ್; ಭಾರತದಲ್ಲಿ ಟಿ20 ವಿಶ್ವಕಪ್ ಆಡುವುದಿಲ್ಲ ಎಂದ ಬಾಂಗ್ಲಾ – Kannada News | Mustafizur IPL 2026 Exclusion: Bangladesh Threatens T20 World Cup Boycott in India

ಬಾಂಗ್ಲಾದೇಶದ ಎಡಗೈ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್ 2026 ರಿಂದ ಹೊರಗಿಟ್ಟಿರುವುದು ಈಗ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ. ಮುಸ್ತಾಫಿಜುರ್ ಅವರನ್ನು ಐಪಿಎಲ್​ನಿಂದ ಹೊರಗಿಟ್ಟ ನಂತರ, ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿಪಕ್ಷೀಯ ಸರಣಿಯನ್ನು ರದ್ದುಗೊಳಿಸಬಹುದು ಎಂಬ ಸುದ್ದಿ ಹರಿದಾಡುತ್ತಿದೆ. ಇದೆಲ್ಲದರ ನಡುವೆ ಈ ವರ್ಷ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶ ತಂಡ ಭಾರತಕ್ಕೆ ಪ್ರಯಾಣಿಸದಿರಲು ನಿರ್ಧರಿಸಿದ್ದು, ಈ ವಿಚಾರವನ್ನು ಐಸಿಸಿಗೆ ಮುಟ್ಟಿಸುವುದಾಗಿ ಬಿಸಿಬಿ ಮುಖ್ಯಸ್ಥ ಅಮೀನುಲ್ ಇಸ್ಲಾಂ ಬುಲ್ಬುಲ್ ಹೇಳಿಕೆ ನೀಡಿದ್ದಾರೆ. ಭಾರತಕ್ಕೆ…

Read More

ಅನಿವಾರ್ಯವಲ್ಲದಿದ್ದರೆ ಇರಾನ್​​ಗೆ ಹೋಗಬೇಡಿ; ಸರ್ಕಾರದಿಂದ ಭಾರತೀಯರಿಗೆ ಸೂಚನೆ – Kannada News | India issued travel advisory to Indian citizens to avoid non essential travel to Iran

ನವದೆಹಲಿ, ಜನವರಿ 5: ಮುಂದಿನ ಸೂಚನೆ ಬರುವವರೆಗೂ ಇರಾನ್‌ಗೆ ಅನಿವಾರ್ಯವಲ್ಲದಿದ್ದರೆ ಪ್ರಯಾಣವನ್ನು ಮಾಡದಂತೆ ಭಾರತದ ವಿದೇಶಾಂಗ ಸಚಿವಾಲಯ ಭಾರತೀಯ ನಾಗರಿಕರಿಗೆ ಸೂಚಿಸಿದೆ. ಇರಾನ್‌ನಲ್ಲಿರುವ (Iran) ಭಾರತೀಯ ನಾಗರಿಕರು ಕೂಡ ಎಚ್ಚರಿಕೆಯಿಂದಿರಬೇಕು, ಪ್ರತಿಭಟನೆಗಳ ಪ್ರದೇಶಗಳಲ್ಲಿ ಓಡಾಡಬಾರದು, ಏನೇ ಸಮಸ್ಯೆಯಾದರೂ ಅಥವಾ ಎಲ್ಲ ರೀತಿಯ ಸೂಚನೆಗಳಿಗೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಗಮನಿಸುತ್ತಿರಬೇಕು ಎಂದು ಸರ್ಕಾರ ಹೇಳಿದೆ. ರೆಸಿಡೆಂಟ್ ವೀಸಾಗಳ ಮೇಲೆ ಇರಾನ್‌ನಲ್ಲಿ ವಾಸಿಸುತ್ತಿರುವ ಭಾರತೀಯ ಪ್ರಜೆಗಳು ಈಗಾಗಲೇ ಭಾರತೀಯ ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳದಿದ್ದರೆ…

Read More

80 ಕೋಟಿ ರೂಪಾಯಿ ಸಂಭಾವನೆ ಡಿಮ್ಯಾಂಡ್ ಮಾಡುತ್ತಿರುವ ರಿಷಬ್ ಶೆಟ್ಟಿ? – Kannada News | Rishab Shetty reportedly demanding Rs 80 Cr remuneration for new movies

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಬಹಳ ಕಷ್ಟಪಟ್ಟು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ರಿಷಬ್ ಶೆಟ್ಟಿ ಅವರ ಹೆಸರು ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿತ್ತು. ಆದರೆ ‘ಕಾಂತಾರ’ ಸಿನಿಮಾದಿಂದ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆದ ಬಳಿಕ ಅವರ ಡಿಮ್ಯಾಂಡ್ ಹೆಚ್ಚಾಯಿತು. ಅವರ ಜೊತೆ ಸಿನಿಮಾ ಮಾಡಲು ಪರಭಾಷೆಯ ನಿರ್ಮಾಪಕರು ಮುಂದೆ ಬರುತ್ತಿದ್ದಾರೆ. ರಿಷಬ್ ಶೆಟ್ಟಿ ಅವರ ಸಂಭಾವನೆ…

Read More

ಗುರುಗ್ರಾಮ: ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರು ಸಾವು

ಗುರುಗ್ರಾಮ, ಮಾರ್ಚ್​ 10: ನಿರ್ಮಾಣ ಹಂತದ ಗೋಡೆ(Wall) ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಸೋಮವಾರ ಸಂಜೆ ಸಿಧ್ರಾವಲಿ ಪ್ರದೇಶದ ಸಿಗ್ನೇಚರ್ ಗ್ಲೋಬಲ್ ಸೊಸೈಟಿಯಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಹಲವಾರು ಕಾರ್ಮಿಕರು ಟನ್‌ಗಳಷ್ಟು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೋಡೆ ಇದ್ದಕ್ಕಿದ್ದಂತೆ ಕುಸಿದಾಗ ಸುಮಾರು 12 ರಿಂದ 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಹೂತುಹೋದರು, ಸಿಲುಕಿಕೊಂಡಿದ್ದ ಕಾರ್ಮಿಕರನ್ನು ಭಿವಾಡಿಯ ಆಸ್ಪತ್ರೆಗೆ…

Read More

ಅಂಬಾನಿ ಮಗನ ಹುಟ್ಟುಹಬ್ಬದ ಪಾರ್ಟಿ: ಕುಣಿದು ಕುಪ್ಪಳಿಸಿದ ನಟ ರಣವೀರ್ ಸಿಂಗ್

ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani) ಏಪ್ರಿಲ್ 10ರಂದು ತಮ್ಮ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುಜರಾತ್‌ನ ಜಾಮ್‌ನಗರವು ಈಗ ದೇಶದ ಅತ್ಯಂತ ಹೈ-ಪ್ರೊಫೈಲ್ ತಾಣವಾಗಿ ಮಾರ್ಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಬಾಲಿವುಡ್‌ನ ಘಟಾನುಘಟಿ ನಟ-ನಟಿಯರು ಈ ಅದ್ದೂರಿ ಸಮಾರಂಭದಲ್ಲಿ ಭಾಗವಹಿಸಲು ಜಾಮ್‌ನಗರಕ್ಕೆ ಆಗಮಿಸಿದ್ದಾರೆ. ಶಾರುಖ್ ಖಾನ್, ರಣವೀರ್ ಸಿಂಗ್ (Ranveer Singh), ಸಲ್ಮಾನ್ ಖಾನ್ ಮುಂತಾದವರು ಬಂದಿದ್ದಾರೆ. ಇತ್ತೀಚೆಗಷ್ಟೇ ‘ಧುರಂಧರ್ 2’ ಮೂಲಕ…

Read More

ನಿರ್ಮಾಣ ಸಂಸ್ಥೆಗೆ ದಾಖಲೆಯ 10 ಲಕ್ಷ ಕೋಟಿ ಆಫರ್, ಓಕೆ ಆಗುತ್ತಾ ಡೀಲ್? – Kannada News | Netflix walks away from Warner Bros deal paramount wins 111 billion bid details in Kannada

ಹಾಲಿವುಡ್‌ನ (Hollywood) ಅತಿದೊಡ್ಡ ವ್ಯವಹಾರವೊಂದು ನಡೆಯುತ್ತಿದೆ. ಕಳೆದ ಕೆಲ ತಿಂಗಳುಗಳಿಂದಲೂ ಹಾಲಿವುಡ್​​ನ ಸಿನಿಮಾ ಪ್ರೇಮಿಗಳು, ದೊಡ್ಡ ಸಿನಿಮಾ ಉದ್ಯಮಿಗಳು, ತೆರಿಗೆ ಇಲಾಖೆಯವರು ಇನ್ನೂ ಹಲವು ಕ್ಷೇತ್ರದವರು ಈ ವ್ಯವಹಾರದ ಮೇಲೆ ಕಣ್ಣಿಟ್ಟಿದ್ದಾರೆ. ಹಾಲಿವುಡ್​ನ ಅತ್ಯಂತ ಯಶಸ್ವಿ, ಜನಪ್ರಿಯ ಮತ್ತು ಹಳೆಯ ನಿರ್ಮಾಣ ಸಂಸ್ಥೆಯಾದ ವಾರ್ನರ್ಸ್ ಬ್ರದರ್ಸ್​​ ನ ಮಾರಾಟ ಆಗಲಿಕ್ಕಿದೆ. ನೆಟ್​​ಫ್ಲಿಕ್ಸ್​ ಸೇರಿದಂತೆ ಕೆಲವು ದೊಡ್ಡ ನಿರ್ಮಾಣ ಸಂಸ್ಥೆಗಳು, ಉದ್ಯಮಪತಿಗಳು ಈ ನಿರ್ಮಾಣ ಸಂಸ್ಥೆಯ ಖರೀದಿಗೆ ಆಸಕ್ತಿ ತೋರಿಸಿದ್ದಾರೆ. ಆದರೆ ಇದೀಗ ಈ ವ್ಯವಹಾರದಲ್ಲಿ ಭಾರಿ ದೊಡ್ಡ…

Read More