Headlines

IND vs WI: ಅತಿ ಹೆಚ್ಚು ಸಿಕ್ಸರ್; ವಿಶ್ವದಾಖಲೆ ಬರೆದ ಶಿಮ್ರಾನ್ ಹೆಟ್ಮೈಯರ್

2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಕೊನೆಯ ಪಂದ್ಯ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡದ ಪರ ಶಿಮ್ರಾನ್ ಹೆಟ್ಮೈಯರ್ ದೊಡ್ಡ ಇನ್ನಿಂಗ್ಸ್ ಆಡಲಿಲ್ಲವಾದರೂ ಅತಿ ಹೆಚ್ಚು ಸಿಕ್ಸರ್‌ಗಳ ವಿಚಾರದಲ್ಲಿ ವಿಶ್ವದಾಖಲೆಯನ್ನು ನಿರ್ಮಿಸಿದರು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡಿತು. ರೋಸ್ಟನ್ ಚೇಸ್ ಮತ್ತು ನಾಯಕ ಶೈ ಹೋಪ್…

Read More

ಬೆಂಗಳೂರಿನ ಚಿಕ್ಕಪೇಟೆಯ ಹಾರ್ಡ್​ವೇರ್ ಗೋಡೌನ್​ಗೆ ಬೆಂಕಿ! – Kannada News | Chickpet Hardware Warehouse Fire in Bengaluru: 175 Shops Engulfed

ಬೆಂಗಳೂರು, ಫೆಬ್ರವರಿ 25: ಚಿಕ್ಕಪೇಟೆಯ ಕುಂಬಾರಪೇಟೆ ಬಳಿ ಇರುವ ಹಾರ್ಡ್‌ವೇರ್ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡಿದೆ. ಮೂರು ಅಂತಸ್ತಿನ ಈ ಕಟ್ಟಡದಲ್ಲಿ ಒಟ್ಟು 175 ಅಂಗಡಿ ಮಳಿಗೆಗಳಿದ್ದವು. ಕೆಳಮಹಡಿಯಲ್ಲಿನ ಹಾರ್ಡ್‌ವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು, ಮೇಲಿನ ಅಂತಸ್ತುಗಳಿಗೆ ವ್ಯಾಪಿಸಿದೆ ಎಂದು ಹೇಳಲಾಗಿದೆ. ಕಟ್ಟಡದಲ್ಲಿ ಪ್ಲಾಸ್ಟಿಕ್, ಫ್ಯಾನ್ಸಿ ಸಾಮಗ್ರಿಗಳು, ಬಟ್ಟೆ ಹಾಗೂ ಸುಡುವಂತಹ ಇತರೆ ವಸ್ತುಗಳಿದ್ದ ಕಾರಣ ಬೆಂಕಿ ವೇಗವಾಗಿ ಹರಡಿದೆ. ಅಗ್ನಿ ಅವಘಡದ ಪರಿಣಾಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದಟ್ಟ ಹೊಗೆ…

Read More

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್​​ ಈಶ್ವರ್​​ ಕಣ್ಣೀರು – Kannada News | Chikkaballapur MLA Pradeep Eshwar Breaks Down Before Siddaramaiah Over Slipper Throwing Incident

ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕ ಪ್ರದೀಪ್​​ ಈಶ್ವರ್​​Image Credit source: Siddaramaiah X Account ಬೆಂಗಳೂರು, ಜೂನ್​​ 30: ತಮ್ಮ ಮೇಲೆ ಚಪ್ಪಲಿ ಎಸೆತ ಪ್ರಕರಣ ಸಂಬಂಧ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್ ಈಶ್ವರ್ ಕಣ್ಣೀರು ಹಾಕಿದ ಪ್ರಸಂಗ ನಡೆದಿದೆ. ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂಬವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್ ಈಶ್ವರ್‌ ಭಾವುಕರಾಗಿದ್ದಾರೆ. ಈ ವೇಳೆ ಪ್ರದೀಪ್ ಈಶ್ವರ್‌ಗೆ ಸಿದ್ದರಾಮಯ್ಯ ಧೈರ್ಯ ತುಂಬಿದ್ದು, ರಾಜಕಾರಣದಲ್ಲಿ ಇಂಥ ಘಟನೆ ಸಾಮಾನ್ಯ. ಇಂಥವನ್ನು…

Read More

ಉದ್ಯಮಿಗೆ ಬೆದರಿಸಿ ಹಣ ಸುಲಿಗೆ: ಚಿತ್ರದುರ್ಗ ನಗರಸಭೆ ಮಾಜಿ ಸದಸ್ಯ ಅಂದರ್, ಮತ್ತೋರ್ವ ವಶಕ್ಕೆ

ಚಿತ್ರದುರ್ಗ, ಏಪ್ರಿಲ್​​ 08: ​​ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯಿಂದ ಹಣ ಸುಲಿಗೆ ಮಾಡಿದ ಪ್ರಕರಣ ಸಂಬಂಧ ಚಿತ್ರದುರ್ಗ ಪೊಲೀಸರು ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್ ಅಲಿಯಾಸ್ ಖೋಟಾ ನೋಟು ಚಂದ್ರನನ್ನು ಬಂಧಿಸಿದ್ದಾರೆ. ಈತನಿಗ ಸಾಥ್​​ ನೀಡಿದ್ದ ಮಂಗಳೂರು ಮೂಲದ ಕುಖ್ಯಾತ ವಂಚಕ ರೋಷನ್ ಸಾಲ್ಡಾನ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದ್ದು, ಆರೋಪಿ ಚಂದ್ರನಿಗೆ ಸಂಬಂಧಿತ ಬ್ಯಾಂಕ್ ಅಕೌಂಟ್​​ನಲ್ಲಿದ್ದ 50 ಲಕ್ಷ ರೂಪಾಯಿ ಹಣವನ್ನು ಫ್ರೀಜ್ ಮಾಡಿಸಲಾಗಿದೆ. ಆ ಮೂಲಕ ರಾಜ್ಯ, ಹೊರರಾಜ್ಯದ ಉದ್ಯಮಿಗಳಿಗೆ ವಂಚಿಸುತ್ತಿದ್ದ ಜಾಲ ಬೇಧಿಸಿರುವ ಪೊಲೀಸರು,…

Read More

ನಂಬಿಸಿ ಅತ್ಯಾಚಾರವೆಸಗಿ ಬಿಟ್ಟು ಹೋದ ಪ್ರಿಯಕರ, ಸಹಾಯ ಮಾಡುವುದಾಗಿ ಕರೆದೊಯ್ದು ಅತ್ಯಾಚಾರವೆಸಗಿ ಕೊಂದ ಅಪರಿಚಿತ – Kannada News | Odisha Elopement Plan Turns Deadly: Woman Assaulted Twice Before Fatal Fall from Roof

ಒಡಿಶಾ, ಮಾರ್ಚ್​ 01: ಮದುವೆ(Marriage)ಯಾಗುವುದಾಗಿ ನಂಬಿಸಿ ಯುವತಿಯನ್ನು ಕರೆದೊಯ್ದು ಪ್ರಿಯಕರ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಜಗತ್ಸಿಂಗ್​ಪುರದಲ್ಲಿ ನಡೆದಿದೆ. ನಂತರ ಅಪರಿಚಿತ ವ್ಯಕ್ತಿಯೊಬ್ಬ ಸಹಾಯ ಮಾಡುವುದಾಗಿ ಕರೆದೊಯ್ದು ಮತ್ತೆ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಫೆಬ್ರವರಿ 22ರಂದು ಯುವತಿ ಗೆಳೆಯನಿಗಾಗಿ ಮನೆಬಿಟ್ಟು ಬಂದಿದ್ದಳು, ಮದುವೆಯಾಗುವ ಆಸೆ ತೋರಿಸಿ ದೇವಸ್ಥಾನದಲ್ಲಿ ಭೇಟಿಯಾಗೋಣ ಎಂದು ಆಹ್ವಾನಿಸಿದ್ದ, ಅಲ್ಲಿಂದ ಆಕೆ ಗೆಳೆಯನೊಂದಿಗೆ ಓಡಿ ಹೋಗಲು ನಿರ್ಧರಿಸಿದ್ದಳು. ಬದಲಾಗಿ, ಆತ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ, ನಂತರ ಬಸ್…

Read More

‘ಕೆಡಿ’ ಸಿನಿಮಾ ರಿಲೀಸ್​​ಗೂ ಮೊದಲು ತಲೆ ಎತ್ತಿತು ಬೃಹತ್​ ಕಟೌಟ್

ಧ್ರುವ ಸರ್ಜ ನಟನೆಯ ‘ಕೆಡಿ’ ಸಿನಿಮಾ ಇಂದು ರಿಲೀಸ್ ಆಗಿದೆ. ಮುಂಜಾನೆಯೇ ಅನೇಕ ಕಡೆಗಳಲ್ಲಿ ಶೋಗಳನ್ನು ಆಯೋಜನೆ ಮಾಡಲಾಗಿತ್ತು. ಆದರೆ, ಕೆಲವು ಕಡೆಗಳಲ್ಲಿ ತಾಂತ್ರಿಕ ಕಾರಣದಿಂದ ಸಿನಿಮಾ ಪ್ರಸಾರ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಧ್ರುವ ಸರ್ಜಾ ಅವರ ಬೃಹತ್ ಕಟೌಟ್ ತಲೆ ಎತ್ತಿದ್ದು, ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಯುವಕನನ್ನ ಹತ್ಯೆಗೈದು ಹೈವೇನಲ್ಲಿ ಶವ ಬಿಸಾಡಿದ ದುಷ್ಕರ್ಮಿಗಳು: ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ? – Kannada News | Hubballi: young man Brutaly murder; The perpetrators threw the body on the road

ಹುಬ್ಬಳ್ಳಿ, ಫೆಬ್ರವರಿ 25: ಯುವಕನ್ನು ಬರ್ಬರವಾಗಿ ಹತ್ಯೆಗೈದ (murder) ದುಷ್ಕರ್ಮಿಗಳ ಗ್ಯಾಂಗ್ ಶವವನ್ನ ರಸ್ತೆಯಲ್ಲಿ ಎಸೆದು ಹೋಗಿರುವಂತಹ ಘಟನೆ ಹುಬ್ಬಳ್ಳಿಯ (Hubballi) ಗದಗ ರಸ್ತೆಯಲ್ಲಿರುವ ಐಟಿಸಿ ಗೋದಾಮಿನ ಬಳಿ ಕೃತ್ಯ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಕೊಲೆಯಾದ ಯುವಕ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ? ಮಂಜುನಾಥ ಗಾಣಿಗೇರ ಕೊಲೆಗೆ ಸದ್ಯ ನಿಖರ ಮಾಹಿತಿ ತಿಳಿದುಬಂದಿಲ್ಲ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಶವ…

Read More

ಇರಾನ್ ಮನವಿ ಮಾಡಿದ್ದರಿಂದ ನಾಳೆ ದೋಹಾದಲ್ಲಿ ಮಾತುಕತೆ; ಅಮೆರಿಕ ಅಧ್ಯಕ್ಷ ಟ್ರಂಪ್ ಮಾಹಿತಿ – Kannada News | Donald Trump confirms US Iran meeting scheduled in Doha tomorrow after Tehran requested it

ವಾಷಿಂಗ್ಟನ್, ಜೂನ್ 29: ಅಮೆರಿಕ ಮತ್ತು ಇರಾನ್ (Iran) ನಡುವಿನ ರಾಜತಾಂತ್ರಿಕ ಬಾಂಧವ್ಯದಲ್ಲಿ ತೀವ್ರ ಕುತೂಹಲ ಕೆರಳಿಸುವ ಬೆಳವಣಿಗೆಯೊಂದು ನಡೆದಿದೆ. ಇರಾನ್ ದೇಶದ ಮನವಿಯ ಮೇರೆಗೆ ನಾಳೆ (ಜೂನ್ 30) ಕತಾರ್‌ನ ದೋಹಾದಲ್ಲಿ ಉಭಯ ದೇಶಗಳ ನಡುವೆ ಮಹತ್ವದ ಸಭೆ ನಿಗದಿಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇಂದು ತಮ್ಮ ‘ಟ್ರೂತ್ ಸೋಷಿಯಲ್’ (Truth Social) ಜಾಲತಾಣದಲ್ಲಿ ಈ ವಿಷಯ ಹಂಚಿಕೊಂಡ ಡೊನಾಲ್ಡ್ ಟ್ರಂಪ್, ಇರಾನ್ ಕಡೆಯಿಂದಲೇ ಈ ಸಭೆಗಾಗಿ ಮನವಿ ಬಂದಿತ್ತು ಎಂದು…

Read More

ಸಿಎಂ ಸಿದ್ದರಾಮಯ್ಯ ಬಣದ ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ?: ಇಲ್ಲಿದೆ ಇನ್​​ಸೈಡ್​​ ಮಾಹಿತಿ – Kannada News | CM Siddaramaiahs Team Holds Dinner Meeting in Belagavi, Inside Details

ಡಿನ್ನರ್​​ ಮೀಟಿಂಗ್​​ ಬಂದ ನಾಯಕರು ಬೆಳಗಾವಿ, ಡಿಸೆಂಬರ್​​ 19: ಚಳಿಗಾಲದ ಅಧಿವೇಶನದ ನಡುವೆ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಡಿನ್ನರ್​​ ಪಾಲಿಟಿಕ್ಸ್​​ ಜೋರಾಗಿ ನಡೆಯುತ್ತಿದೆ. ಸಚಿವ ಸತೀಶ್​​ ಜಾರಕಿಹೊಳಿ ಏರ್ಪಡಿಸಿದ್ದ ಡಿನ್ನರ್​​ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಅವರ ಆಪ್ತವಲಯ ಭಾಗಿಯಾಗಿದೆ. ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯ ಡಿನ್ನರ್​​ನಲ್ಲಿ ಭಾಗಿಯಾಗಿದ್ದಾರೆ. ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್​​ ಬುಲಾವ್​​ ಸಾಧ್ಯತೆ ಹಿನ್ನಲೆ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ ಎನ್ನಲಾಗಿದೆ. ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ? ಊಟದ ಹೆಸರಲ್ಲಿ ಸಿದ್ದರಾಮಯ್ಯ ಬಣದ…

Read More

ಇನ್ನೂ ಮದುವೆ ಆಗದಿರಲು ಆ ಸಮಸ್ಯೆ ಕಾರಣ: ನಟಿ ಚಿತ್ರ ರೇಖಾ – Kannada News | Rekha Vedavyas talks about her personal life and marriage

ಇಸವಿ 2000 ರಲ್ಲಿ ಕನ್ನಡ ಚಿತ್ರರಂಗಕ್ಕೆ (Sandalwood) ಇಬ್ಬರು ರೇಖಾರ ಪರಿಚಯವಾಯ್ತು. ಒಬ್ಬರು ‘ಸ್ಪರ್ಷ’ ರೇಖಾ ಎನಿಸಿಕೊಂಡರೆ ಮತ್ತೊಬ್ಬರು ‘ಚಿತ್ರ’ ರೇಖಾ. ‘ಸ್ಪರ್ಷ’ ರೇಖಾ, ಸುದೀಪ್ ಮತ್ತು ದರ್ಶನ್ ಇಬ್ಬರೂ ನಾಯಕನಾಗಿ ನಟಿಸಿದ ಸಿನಿಮಾನಲ್ಲಿ ನಾಯಕಿ ಆಗಿ ನಟಿಸಿದ್ದರು. 2004 ರ ಬಳಿಕ ಚಿತ್ರರಂಗದಿಂದ ದೂರಾಗಿದ್ದ ಸ್ಪರ್ಷ ರೇಖಾ, 2015 ರಿಂದ ಮತ್ತೆ ಸಕ್ರಿಯರಾಗಿದ್ದಾರೆ. ಬಿಗ್​​ಬಾಸ್​​ನಲ್ಲಿಯೂ ಇವರು ಭಾಗವಹಿಸಿದ್ದರು. ಆದರೆ ಚಿತ್ರ ರೇಖಾ ಅವರದ್ದು ಬೇರೆ ಕತೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಚಿತ್ರರಂಗದಲ್ಲೂ ಮಿಂಚಿದ ಕನ್ನಡತಿ…

Read More