Headlines

SRH vs RR: ವೈಭವ್ ಸೂರ್ಯವಂಶಿ ಸಿಡಿಲಬ್ಬರಕ್ಕೆ ಸೃಷ್ಟಿಯಾದ ದಾಖಲೆಗಳೆಷ್ಟು ನೋಡಿ

ಐಪಿಎಲ್ 2026 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 97 ರನ್ ಬಾರಿಸಿದರು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 334.48 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ವೈಭವ್ ತಮ್ಮ ಇನ್ನಿಂಗ್ಸ್​ನಲ್ಲಿ 12 ಸಿಕ್ಸರ್‌ಗಳು ಮತ್ತು 5 ಬೌಂಡರಿಗಳನ್ನು ಹೊಡೆದರು. ವೈಭವ್ ಕೇವಲ 3 ರನ್​ಗಳಿಂದ ದಾಖಲೆಯ ಶತಕದಿಂದ ವಂಚಿತರಾದರೂ ಹಲವು ದಾಖಲೆಗಳನ್ನು ಸೃಷ್ಟಿಸಿದರು (PC- PTI). ಈ ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ 15 ಪಂದ್ಯಗಳಲ್ಲಿ 680 ರನ್ ಕಲೆಹಾಕಿದ್ದು,…

Read More

ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್…

Read More

ಬಕ್ರೀದ್ ಹಬ್ಬ: ಕುರಿ, ಮೇಕೆಗಳ ವ್ಯಾಪಾರ ಜೋರು; ಮಾರುಕಟ್ಟೆಯಲ್ಲಿ ಅಮೀನಗಡ ಟಗರುಗಳದ್ದೇ ಹವಾ!

ಬೆಂಗಳೂರು, ಮೇ 27: ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಬಕ್ರೀದ್‌ಗೆ (Bakrid) ಕ್ಷಣಗಣನೆ ಶುರುವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಕುರಿ ಮತ್ತು ಮೇಕೆಗಳ ವ್ಯಾಪಾರ ವಹಿವಾಟು ಭರ್ಜರಿಯಾಗಿ ಕಳೆಗಟ್ಟಿದೆ. ಬೆಂಗಳೂರಿನ (bangaluru) ಐತಿಹಾಸಿಕ ಚಾಮರಾಜಪೇಟೆ ಈದ್ಗಾ ಮೈದಾನದ ಮುಖ್ಯರಸ್ತೆಗಳು ಇದೀಗ ಸಂಪೂರ್ಣವಾಗಿ ಕುರಿ ಸಂತೆಯಾಗಿ ಬದಲಾಗಿದೆ. ಹಬ್ಬಕ್ಕೆ ಇನ್ನು ಕೇವಲ ಒಂದು ದಿನ ಮಾತ್ರ ಬಾಕಿ ಇರುವುದರಿಂದ, ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕುರಿ ಮತ್ತು ಮೇಕೆಗಳನ್ನು ಮಾರಾಟಕ್ಕೆ ತರಲಾಗಿದೆ. ವಿಶೇಷವಾಗಿ ಈ…

Read More

ಭಾರತೀಯರು ಆತಂಕಪಡುವ ಅಗತ್ಯವಿಲ್ಲ, ಇಂಧನ ಸಂಗ್ರಹ ಸಾಕಷ್ಟಿದೆ; ರಾಜನಾಥ್ ಸಿಂಗ್ ಸ್ಪಷ್ಟನೆ

ನವದೆಹಲಿ, ಮೇ 27: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದ ಸಿದ್ಧತೆ ಹಾಗೂ ಪ್ರತಿಕ್ರಿಯಾ ಕ್ರಮಗಳ ಕುರಿತು ಚರ್ಚಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ನೇತೃತ್ವದ ಸಚಿವರ ಸಮಿತಿಯು ನವದೆಹಲಿಯ ಕರ್ತವ್ಯ ಭವನದಲ್ಲಿ ಇಂದು ಸಭೆ ನಡೆಸಿತು. ಈ ಸಭೆಯಲ್ಲಿ ಜೆ.ಪಿ. ನಡ್ಡಾ, ಹರ್ದೀಪ್ ಸಿಂಗ್ ಪುರಿ, ಅಶ್ವಿನಿ ವೈಷ್ಣವ್ ಸೇರಿದಂತೆ ಹಲವು ಕೇಂದ್ರ ಸಚಿವರು ಭಾಗವಹಿಸಿದ್ದರು. ಈ ವೇಳೆ ದೇಶದಲ್ಲಿ ಸದ್ಯಕ್ಕೆ ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಪೂರೈಕೆ ಸ್ಥಿತಿ…

Read More

ಗರ್ಭಾವಸ್ಥೆಯಲ್ಲಿ ಯೂರಿನ್ ಇನ್ಫೆಕ್ಷನ್ ಹೆಚ್ಚಾಗುವುದಕ್ಕೆ ಕಾರಣವೇನು? ಇದನ್ನು ತಡೆಗಟ್ಟಲು ಏನು ಮಾಡಬೇಕು ತಿಳಿದುಕೊಳ್ಳಿ

ಗರ್ಭಾವಸ್ಥೆ ಮಹಿಳೆಯ ಜೀವನದ ಅತ್ಯಂತ ವಿಶೇಷ ಹಂತವಾಗಿದ್ದರೂ, ಈ ಸಮಯದಲ್ಲಿ ದೇಹದಲ್ಲಿ ಹಲವು ಬದಲಾವಣೆಗಳು ಸಂಭವಿಸುತ್ತವೆ. ಅವುಗಳಲ್ಲಿ ಯೂರಿನರಿ ಟ್ರ್ಯಾಕ್ಟ್ ಇನ್ಫೆಕ್ಷನ್ (UTI) ಕೂಡ ಒಂದು. ತಜ್ಞರ ಪ್ರಕಾರ, ಗರ್ಭಿಣಿಯರಲ್ಲಿ ಯೂರಿನ್ ಇನ್ಫೆಕ್ಷನ್ ಕಾಣಿಸಿಕೊಳ್ಳುವುದು ಸಾಮಾನ್ಯವಾದರೂ ಅದನ್ನು ನಿರ್ಲಕ್ಷಿಸುವುದು ಅಪಾಯಕಾರಿಯಾಗಿದೆ. ಸರ್ ಗಂಗಾರಾಮ್ ಆಸ್ಪತ್ರೆಯ ತಜ್ಞೆ ಡಾ. ಆಭಾ ಮಜುಂದಾರ್ ಅವರು ಹೇಳುವ ಪ್ರಕಾರ, ಗರ್ಭಧಾರಣೆಯ ಸಮಯದಲ್ಲಿ ದೇಹದಲ್ಲಿ ಪ್ರೊಜೆಸ್ಟೆರೋನ್ ಹಾರ್ಮೋನ್ ಪ್ರಮಾಣ ಹೆಚ್ಚಾಗುತ್ತದೆ. ಇದು ಗರ್ಭಾಶಯದ ಜೊತೆಗೆ ಯೂರಿನರಿ ಸಿಸ್ಟಂನನ್ನೂ ಸಡಿಲಗೊಳಿಸುತ್ತದೆ. ಪರಿಣಾಮವಾಗಿ ಮೂತ್ರವು ಮೂತ್ರಾಶಯದಲ್ಲಿ…

Read More

‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ

ದುನಿಯಾ ವಿಜಯ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 3ನೇ ಸಿನಿಮಾ ‘ಸಿಟಿ ಲೈಟ್ಸ್’ (City Lights) ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ‘ಸಲಗ’, ‘ಭೀಮ’ ಬಳಿಕ ವಿಜಯ್ ಕುಮಾರ್ ಅವರು ಆ್ಯಕ್ಷನ್-ಕಟ್ ಹೇಳಿರುವ ಸಿನಿಮಾ ಇದು. ಈ ಸಿನಿಮಾದಿಂದ ಇತ್ತೀಚೆಗೆ ‘ಬಾವ ಬಾವ’ ಹಾಡನ್ನು ಬಿಡುಗಡೆ ಮಾಡಲಾಗಿತ್ತು. ಆ ಮೂಲಕ ‘ಸಿಟಿ ಲೈಟ್ಸ್‌’ ಸಿನಿಮಾದ ಪ್ರಚಾರಕ್ಕೆ ಚುರುಕು ಮುಟ್ಟಿಸಲಾಯಿತು. ಈ ಚಿತ್ರದ ಮೂಲಕ ಪುತ್ರಿ ಮೋನಿಷಾ ವಿಜಯ್‌ ಕುಮಾ‌ರ್ (Monisha Vijay Kumar) ಅವರನ್ನು ಚಿತ್ರರಂಗಕ್ಕೆ ಪರಿಚಯಿಸಲಾಗುತ್ತಿದೆ. ಅವರ…

Read More

ನೀವು ಪದೇ ಪದೇ ಎಸಿ ಆನ್, ಆಫ್ ಮಾಡುತ್ತಿದ್ದರೆ ಏನಾಗುತ್ತದೆ?

ನವದೆಹಲಿ, ಮೇ 27: ಈ ಬಾರಿಯ ಬೇಸಿಗೆ ಜೋರಾಗಿದೆ. ಹಲವೆಡೆ ಉಷ್ಣಅಲೆ (Heat Wave)  ಉಂಟಾಗಿದೆ. ಬಿಸಿಲಿನಿಂದಾಗಿ ಜನರು ಪರದಾಡುತ್ತಿದ್ದಾರೆ. ಸೆಖೆಯನ್ನು ಸಹಿಸಲಾಗದೆ ಫ್ಯಾನ್‌ಗಳು, ಕೂಲರ್‌ಗಳು ಮತ್ತು ಎಸಿಗಳನ್ನು (AC) ಬಳಸುತ್ತಿದ್ದಾರೆ. ಫ್ಯಾನ್​ನಲ್ಲೂ ಸೆಖೆ ನೀಗದೆ ಎಸಿ ಬಳಸುತ್ತಿದ್ದಾರೆ. ಆದರೆ, ಕೆಲವರಿಗೆ ರೂಂ ತಂಪಾದಾಗ ಎಸಿ ಆಫ್ ಮಾಡಿ, ಮತ್ತೆ ಸೆಖೆ ಅನಿಸಿದಾಗ ಅದನ್ನು ಆನ್ ಮಾಡುವ ಅಭ್ಯಾಸವಿದೆ. ನಿಮಗೂ ಆ ಅಭ್ಯಾಸವಿದೆಯೇ? ಈ ರೀತಿ ಪದೇ ಪದೇ ಎಸಿ ಆನ್ ಮತ್ತು ಆಫ್ ಮಾಡುವುದರಿಂದ ಗಂಭೀರ…

Read More

SRH vs RR: ಅತಿ ಹೆಚ್ಚು ಸಿಕ್ಸರ್; ಕ್ರಿಸ್ ಗೇಲ್ ದಾಖಲೆ ಮುರಿದ ವೈಭವ್ ಸೂರ್ಯವಂಶಿ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಕ್ಸರ್ ಮತ್ತು ಬೌಂಡರಿಗಳ ಮಳೆ ಸುರಿಸಿ ಕೇವಲ 29 ಎಸೆತಗಳಲ್ಲಿ 97 ರನ್ ಬಾರಿಸಿದರು. ಕೂದಲೆಳೆ ಅಂತರದಲ್ಲಿ ಶತಕ ವಂಚಿತರಾದ ವೈಭವ್ ಕೇವಲ 3 ರನ್‌ಗಳಿಂದ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಶತಕವನ್ನು ತಪ್ಪಿಸಿಕೊಂಡರು. ವೈಭವ್ ಈ ಶತಕವನ್ನು ಪೂರೈಸಿದ್ದರೆ, ಅದು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕವಾಗುತ್ತಿತ್ತು. ಈ ಮೂಲಕ ವೈಭವ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿಯುತ್ತಿದ್ದರು. 2013 ರ ಐಪಿಎಲ್‌ನಲ್ಲಿ ಕ್ರಿಸ್ ಗೇಲ್…

Read More

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಜೂನ್ 1-4ಕ್ಕೆ ಭಾರತದಲ್ಲಿರಲಿದ್ದಾರೆ ಟ್ರಂಪ್ ಆಪ್ತ ಸಲಹೆಗಾರರು

ನವದೆಹಲಿ, ಮೇ 27: ಭಾರತ ಮತ್ತು ಅಮೆರಿಕ ನಡುವಿನ ಮುಕ್ತ ವ್ಯಾಪಾರ ಒಪ್ಪಂದವನ್ನು (India US free trade agreement) ಅಂತಿಮಗೊಳಿಸುವ ನಿಟ್ಟಿನಲ್ಲಿ ಗಮನಾರ್ಹ ಬೆಳವಣಿಗೆಯೊಂದು ನಡೆಯಲಿದ್ದು, ಟ್ರಂಪ್ ಸರ್ಕಾರದ ಉನ್ನತ ಮಟ್ಟದ ಅಧಕಾರಿಗಳ ತಂಡವೊಂದು ಭಾರತಕ್ಕೆ ಭೇಟಿ ನೀಡಲಿದೆ. ಟ್ರಂಪ್ ಅವರಿಗೆ ಆಪ್ತರಾಗಿರುವ ಅಮೆರಿಕದ ಉನ್ನತ ಮಟ್ಟದ ಅಧಿಕಾರಿಗಳು ಮತ್ತು ಸಲಹೆಗಾರರ ತಂಡವು ಭಾರತ-ಅಮೆರಿಕ ದ್ವಿಪಕ್ಷೀಯ ಮುಕ್ತ ವ್ಯಾಪಾರ ಒಪ್ಪಂದದ (Bilateral Trade Agreement) ಕುರಿತು ನಿರ್ಣಾಯಕ ಮಾತುಕತೆ ನಡೆಸಲು ಬರುವ ಸೋಮವಾರ ನವದೆಹಲಿಗೆ ಭೇಟಿ…

Read More

ಯುವ ಲೇಖಕಿಯ “ದಿ ಮಿಸ್ಟಿಕಲ್ ವೇವ್ಸ್” ಕೃತಿ ಬಿಡುಗಡೆ ಮಾಡಿದ ಸಿ.ಎನ್.ಆರ್.ರಾವ್

ಬೆಂಗಳೂರು, (ಮೇ 27): ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ಪುರಸ್ಕೃತ, ಖ್ಯಾತ ವಿಜ್ಞಾನಿ ಪ್ರೊಫೆಸರ್ ಸಿ.ಎನ್.ಆರ್. ರಾವ್ (CNR Rao) ಅವರು “ದಿ ಮಿಸ್ಟಿಕಲ್ ವೇವ್ಸ್” ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನ ಗೌರವಾಧ್ಯಕ್ಷರು ಹಾಗೂ ಲೈನಸ್ ಪಾಲಿಂಗ್ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕರು ಹಾಗೂ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಗೌರವ ಪ್ರಾಧ್ಯಾಪಕರಾಗಿರುವ ಸಿ.ಎನ್.ಆರ್. ರಾವ್, ಕಿರಿಯ ಲೇಖಕಿ ಅಮನ ಜೆ. ಕುಮಾರ್ ಅವರ…

Read More