ರಾಜಕೀಯವಾಗಿ ನಾವು ಸಿದ್ಧರಿದ್ದೇವೆ: SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ – Kannada News | We Are Politically Prepared: Krishna Byre Gowda Says GBA Elections Will Be Held Immediately After SIR
ದೆಹಲಿ, ಜುಲೈ 17: ‘‘ಸರ್ಕಾರಕ್ಕೆ ಸಮಯ ಕೇಳುವ ಉದ್ದೇಶವಿಲ್ಲ. ನಾವು ಜಿಬಿಎ ಚುನಾವಣೆ ಮಾಡಲಿಕೆ ರಾಜಕೀಯವಾಗಿ ಸಿದ್ಧವಾಗಿದ್ದೇವೆ. ಎಸ್ಐಆರ್ ನಡೆಯುವಾಗ ಚುನಾವಣೆ ಮಾಡಿದರೆ ಸರಿಯಾಗಿರಲ್ಲ, ಹೀಗಾಗಿ ಎಸ್ಐಆರ್ ಮುಗಿದ ಬಳಿಕ ಚುನಾವಣೆ ನಡೆಯಲಿದ್ದು, ಇದರಲ್ಲಿ ಯಾವ ರಾಜಕೀಯ ಉದ್ದೆಶ ಇಲ್ಲ’’ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಡಿಸೆಂಬರೊಳಗೆ ಜಿಬಿಎ ಎಲೆಕ್ಷನ್ ವಿಚಾರವಾಗಿ ಮಾತನಾಡಿದ ಅವರು, ‘‘ಪ್ರಸ್ತುತ SIR ಪ್ರಕ್ರಿಯೆಯಲ್ಲಿ ಅಧಿಕಾರಿಗಳು ತೊಡಗಿಸಿಕೊಂಡಿದ್ದು, ಇದು ಸಂಪೂರ್ಣಗೊಳ್ಳಲು ಸಮಯ ತೆಗೆದುಕೊಳ್ಳುತ್ತಿದೆ. ಆಗಸ್ಟ್ 8ರ ನಂತರ ಆಕ್ಷೇಪಣೆಗಳನ್ನು ಆಹ್ವಾನಿಸಿ, ಅಂತಿಮ ಮತದಾರರ…