Headlines

TV9 Kannada News Live: ಹೆಲಿಕಾಪ್ಟರ್ ಪತನದಲ್ಲಿ ಬದುಕುಳಿದ ಸೈನಿಕರ ಸೆಲ್ಫಿ, ಬೇಗ ಬರಲಿದೆ ರಾಮಾಯಣ ಸಿನಿಮಾ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | From Army Chopper Escape to Mass Job Offers and Ramayana Buzz: Today’s Top Stories

ನವದೆಹಲಿ, ಮೇ 23: ಲಡಾಖ್‌ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇ 20 ರಂದು ನಡೆದ ಈ ಘಟನೆಯ ವಿವರಗಳನ್ನು ಸೇನಾ ಅಧಿಕಾರಿಗಳು ಇಂದು ಬೆಳಿಗ್ಗೆ ಅಧಿಕೃತವಾಗಿ ದೃಢಪಡಿಸಿದ್ದಾರೆ. ಸೇನೆಯ ‘ಚೀತಾ’ ಹೆಸರಿನ ಸಿಂಗಲ್-ಎಂಜಿನ್ ಹೆಲಿಕಾಪ್ಟರ್‌ನಲ್ಲಿ ಒಬ್ಬರು ಲೆಫ್ಟಿನೆಂಟ್ ಕರ್ನಲ್ ಮತ್ತು ಇಬ್ಬರು ಮೇಜರ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ಅನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬರು ಮೇಜರ್…

Read More

ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ – Kannada News | Lakkundi treasure: Gold mine In Kappatagudda caves, here Is TV9 Ground Report

ಗದಗ, (ಫೆಬ್ರವರಿ 04): ಲಕ್ಕುಂಡಿ (lakkundi) ಚಿನ್ನದ ಆಗರ ಇರೋ ಊರು. ಚಿನ್ನ ನಾಣ್ಯವನ್ನ ಟಂಕಿಸುತ್ತಿದ್ದ ನೆಲ. ಇದೇ ಲಕ್ಕುಂಡಿಗೆ ಚಿನ್ನ ಎಲ್ಲಿಂದ ಬರ್ತಿತ್ತು ಎಂದು ಟಿವಿ9 ತಂಡ ಹುಡುಕಲು ಹೊರಟಿದ್ದಾಗ ಸಿಕ್ಕಿದ್ದೇ ಈ ಗುಹೆ. ಹೌದು… ಗದಗ (Gadag) ಜಿಲ್ಲೆ ಕಪ್ಪತ್ತಗುಡ್ಡದ ಗುಹೆಯಲ್ಲಿ ಚಿನ್ನದ ನಿಕ್ಷೇಪ ಇವೆ. ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮ, ಶಿಲ್ಪಕಲೆಯ ತವರು. ಇದೇ ಲಕ್ಕುಂಡಿ ಟಂಕಸಾಲೆಯಿಂದ ಪ್ರಸಿದ್ಧವಾಗಿತ್ತು. ಟಂಕಸಾಲೆಯಲ್ಲಿ ಚಿನ್ನದ ನಾಣ್ಯಗಳನ್ನು ರೆಡಿ ಮಾಡಲಾಗುತ್ತಿತ್ತು. ಇಲ್ಲಿಯ ಟಂಕಸಾಲೆಗಳಿಗೆ ಚಿನ್ನ ಬರ್ತಿದ್ದಿದ್ದೇ…

Read More

IND-W vs SL-W: 6,6,4,6.. ಒಂದೇ ಓವರ್​ನಲ್ಲಿ ಲಂಕಾ ಸ್ಪಿನ್ನರ್ ಬೆವರಿಳಿಸಿದ ರಿಚಾ ಘೋಷ್

ಶ್ರೀಲಂಕಾ ವಿರುದ್ಧದ ನಾಲ್ಕನೇ ಟಿ20ಪಂದ್ಯದಲ್ಲಿ ಭಾರತ 221 ರನ್ ಗಳಿಸಿತು. ಇದು ಅಂತರರಾಷ್ಟ್ರೀಯ ಮಹಿಳಾ ಟಿ20ಐ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಅತ್ಯಧಿಕ ಸ್ಕೋರ್ ಆಗಿದೆ. ತಂಡ ಇಷ್ಟು ಬೃಹತ್ ಮೊತ್ತ ಕಲೆಹಾಕುವಲ್ಲಿ ಸ್ಮೃತಿ, ಶಫಾಲಿ ಹಾಗೂ ರಿಚಾ ಘೋಷ್ ಪ್ರಮುಖ ಪಾತ್ರವಹಿಸಿದರು. ಅದರಲ್ಲೂ ಕೊನೆಯಲ್ಲಿ ಅಬ್ಬರದ ಬ್ಯಾಟಿಂಗ್‌ ಮಾಡಿದ ರಿಚಾ ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಪಂದ್ಯದ 19ನೇ ಓವರ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದ ರಿಚಾ, ಈ ಓವರ್​ನ ಕೊನೆಯ 4 ಎಸೆತಗಳನ್ನು…

Read More

ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಣ ಇಲಾಖೆ ವಿಶೇಷ ಕಾಳಜಿ: ಇಲ್ಲಿದೆ ಮಾರ್ಗಸೂಚಿ – Kannada News | Karnataka School Safety: New Education Department Guidelines for Child Protection During Events

ಬೆಂಗಳೂರು, ಜನವರಿ 23: ಶಾಲೆಗಳಲ್ಲಿ ವಿದ್ಯಾರ್ಥಿಗಳ (students) ಸುರಕ್ಷತೆ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ (education department) ಕೆಲವು ಮಹತ್ವದ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬಗಳು, ಸಾಂಸ್ಕೃತಿಕ, ಆಡಳಿತಾತ್ಮಕ ಮತ್ತು ಸರ್ಕಾರಿ ಕಾರ್ಯಕ್ರಮಗಳ ಆಯೋಜನೆ ವೇಳೆ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ಶಾಲಾ ಕಾಲೇಜುಗಳು ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಲಾಗಿದೆ. ಮಾರ್ಗಸೂಚಿಗಳು ಏನೇನು? ಧ್ವಜಾರೋಹಣ ವೇಳೆ ವಿದ್ಯುತ್ ತಂತಿ ಹಾದುಹೋಗದಂತೆ ಕ್ರಮಕೈಗೊಳ್ಳುವುದು. ಧ್ವಜ ಏರಿಸುವಾಗ, ಇಳಿಸುವಾಗ ಮಕ್ಕಳನ್ನು ಬಳಸಿಕೊಳ್ಳಬಾರದು. ಧ್ವಜಾರೋಹಣ ವೇಳೆ ಅನಿರೀಕ್ಷಿತವಾಗಿ ಬಾವುಟ ಸಿಕ್ಕಿಹಾಕಿಕೊಂಡರೆ ಧ್ವಜಸ್ತಂಭಕ್ಕೆ…

Read More

VIDEO: ಚೆನ್ನೈನಲ್ಲಿ ಹೈಡ್ರಾಮಾ: ಅಂಪೈರ್​ ಜೊತೆ ನಿತೀಶ್ ರಾಣಾ ವಾಗ್ವಾದ!

IPL 2026: ಐಪಿಎಲ್ 2026ರ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದಲ್ಲಿ ವೇಳೆ ಅಂಪೈರ್ ತೆಗೆದುಕೊಂಡ ನಿರ್ಧಾರವು ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.  ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್​ಗಳಲ್ಲಿ 181 ರನ್​ ಗಳಿಸಿದ್ದರು. ಅದರಂತೆ ಕೊನೆಯ 12 ಎಸೆತಗಳಲ್ಲಿ 31 ರನ್​ಗಳು ಬೇಕಿದ್ದವು….

Read More

ರಸ್ತೆ ಅಪಘಾತದಲ್ಲಿ ತೆಲುಗು ನಟ ಭರತ್ ಕಾಂತ್ ನಿಧನ; ಚಿತ್ರರಂಗದ ಕಂಬನಿ – Kannada News | Telugu actor Bharath Kanth dies in Car Accident in Hyderabad Outer Ring Road

ತೆಲುಗು ಚಿತ್ರರಂಗದ ಉದಯೋನ್ಮುಖ ನಟ ಭರತ್ ಕಾಂತ್ (31) ಅವರು ಹೈದರಾಬಾದ್‌ನ ಹೊರವರ್ತುಲ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Car Accident) ನಿಧನರಾಗಿದ್ದಾರೆ. ಭರತ್ ಅವರೊಂದಿಗೆ ಪ್ರಯಾಣಿಸುತ್ತಿದ್ದ ಸಾಯಿ ತ್ರಿಲೋಕ್ ಎಂಬುವವರು ಕೂಡ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅದಿಬಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಸಿಟ್ ನಂ. 12ರ ಬಳಿ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಭರತ್ ಕಾಂತ್ (Bharath Kanth), ಸಾಯಿ ತ್ರಿಲೋಕ್ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಟ್ರಕ್‌ಗೆ ಹಿಂಬದಿಯಿಂದ…

Read More

ಜಾಕ್ವೆಲಿನ್​​ ಕೋರಿಕೆಗೆ ನೋ ಎಂದ ಕೋರ್ಟ್​; ಹೆಚ್ಚಿತು ಸಂಕಷ್ಟ

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಮೇ 30ರಂದು ದೆಹಲಿ ನ್ಯಾಯಾಲಯವು ಜಾಕ್ವೆಲಿನ್, ವಂಚಕ ಸುಕೇಶ್ ಚಂದ್ರಶೇಖರ್ ಮತ್ತು ಇತರ 15 ಜನರ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಆದೇಶಿಸಿದೆ. ಇದರೊಂದಿಗೆ ನಟಿ ಕೂಡ ವಿಚಾರಣೆಗೆ ಹಾಜರಾಬೇಕಾಗದ ಪರಿಸ್ಥಿತಿ ಎದುರಾಗಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರಶಾಂತ್ ಶರ್ಮಾ ಅವರು, ‘ಎಲ್ಲಾ ಆರೋಪಿಗಳ ವಿರುದ್ಧ ಬಲವಾದ ಅನುಮಾನ ಮೂಡುವಂತಹ ಸಾಕ್ಷಿಗಳು ತನಿಖಾ ವರದಿಯಲ್ಲಿ ಲಭ್ಯವಿವೆ’ ಎಂದು…

Read More

ಗಂಡ ಮಕ್ಳನ್ನ ಬಿಟ್ಟು ಇವನೇ ಬೇಕಂತ ಯಾಕೆ ಬಂದವ್ಳೇ? ಅಕ್ರಮ ಸಂಬಂಧಕ್ಕೆ ಕೊಲೆಯಾದ ರಂಜಿತ್ ತಾಯಿ ಅಳಲು

ಆನೇಕಲ್, ಮಾರ್ಚ್ 27: ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಳ್ಳಿಯಲ್ಲಿ ಭಾವನೇ ಬಾಮೈದನ ಕೊಲೆ ಮಾಡಿರುವ ಘಟನೆ ಸಂಬಂಧ ಇದೀಗ ಮೃತ ರಂಜಿತ್ ತಾಯಿ ಪ್ರತಿಕ್ರಿಯಿಸಿದ್ದಾರೆ. ಅಳಿಯ ಶ್ರೀನಿವಾಸನೇ ಮಗ ರಂಜಿತ್​​ನನ್ನು ಕೊಲೆ ಮಾಡಿದ್ದಾನೆ ಎಂದಿರುವ ಅವರು, ‘ನಮ್ಮ ಮಗ 24 ವರ್ಷದವನು, ಅವನಿಗೆ ಜ್ಞಾನ ಇರಲಿಲ್ಲ. ಆದರೆ ಆಕೆಗೆ (ಶ್ರೀನಿವಾಸ್ ತಂಗಿ) ಇಬ್ಬರು ಮಕ್ಕಳಿದ್ದರೂ ಆಕೆ ಆತನ ಹಿಂದೆ ಓಡಿಬಂದಳು. ಬುದ್ಧಿಹೇಳಿದರೂ ಕೇಳಲಿಲ್ಲ. ಅವರು ಅವರ ಹುಡುಗಿಯನ್ನು ಹುಷಾರಾಗಿ ಇಟ್ಟುಕೊಳ್ಳಬೇಕಿತ್ತು’ ಎಂದು ಅಳಲು ತೋಡಿಕೊಂಡಿದ್ದಾರೆ. ರಂಜಿತ್​​ನ…

Read More

ಹಿರಿಯೂರು ಬೈಎಲೆಕ್ಷನ್ ಅಖಾಡ ರಂಗು: ಜೆಡಿಎಸ್‌ನಿಂದ ಅಭ್ಯರ್ಥಿ ಕಣಕ್ಕಿಳಿಸಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್; ದಿವಂಗತ ಸುಧಾಕರ್ ಪುತ್ರನಿಗೆ ಟಿಕೆಟ್​​​ಗೆ ಒತ್ತಡ – Kannada News | JDS Strategy for Hiriyur By poll; Sudhakar Son’s Congress Ticket Demand Gains Momentum

ಹಿರಿಯೂರು ಜು. 2: ಮಾಜಿ ಸಚಿವ ಡಿ. ಸುಧಾಕರ್ ಅವರ ಹಠಾತ್ ನಿಧನದಿಂದ ತೆರವಾಗಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡ ಅಧಿಕೃತ ಘೋಷಣೆಗೂ ಮುನ್ನವೇ ಭರ್ಜರಿ ರಾಜಕೀಯ ಚಟುವಟಿಕೆಗಳನ್ನು ಶುರುವಾಗಿದೆ. ಒಂದೆಡೆ ಮೈತ್ರಿಕೂಟದ ಪರವಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೆರೆಮರೆಯ ಕೊನೆಹಂತದ ಕಸರತ್ತು ನಡೆಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್‌ನಲ್ಲಿ ದಿವಂಗತ ಸುಧಾಕರ್ ಅವರ ಪುತ್ರನಿಗೆ ಟಿಕೆಟ್ ನೀಡಬೇಕೆಂಬ ಒತ್ತಡ ತೀವ್ರಗೊಂಡಿದೆ. ಸಚಿವ ಸುಧಾಕರ್ ನಿಧನದಿಂದ ತೆರವಾದ ಹಿರಿಯೂರು ಕ್ಷೇತ್ರವನ್ನು…

Read More

ಬೆಂಗಳೂರಿನ ಜನರಿಗೆ ಗುಡ್​​ ನ್ಯೂಸ್​: ಇಂದು ಗಾಳಿಯ ಗುಣಮಟ್ಟ ಉತ್ತಮ, ಕಾರಣ ಏನು ಗೊತ್ತಾ?

ಬೆಂಗಳೂರು, ಮಾ.18: ಇಂದು ಬೆಂಗಳೂರಿನ ಜನರಿಗೆ ಸಂತೋಷದ ಸುದ್ದಿಯನ್ನು ಗಾಳಿ ಗುಣಮಟ್ಟ ನೀಡಿದೆ. ಪ್ರತಿದಿನ ಕಳಪೆ ಮಟ್ಟದ ವರದಿಯನ್ನು ನೋಡಿ ಇದೀಗ ಉತ್ತಮ ಮಟ್ಟದ ಗಾಳಿಯನ್ನು ಹೊಂದಿದೆ ಎಂಬ ವರದಿಯನ್ನು ನೀಡಲಾಗಿದೆ. ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಸಾಧಾರಣದಿಂದ ಉತ್ತಮ ಮಟ್ಟದಲ್ಲಿದೆ. ಬೇಸಿಗೆಯ ಬಿಸಿಲಿನ ನಡುವೆಯೂ ಕೆಲವು ಭಾಗಗಳಲ್ಲಿ ಕಂಡುಬಂದ ಹಗುರ ಮಳೆಯು ಗಾಳಿಯಲ್ಲಿನ ಧೂಳಿನ ಕಣಗಳನ್ನು ಕಡಿಮೆ ಮಾಡಲು ಸಹಾಯ ಮಾಡಿದೆ. ಬೆಂಗಳೂರಿನಲ್ಲಿ ಇಂದು ಗಾಳಿಯ ಗುಣಮಟ್ಟವು ‘ಸಾಧಾರಣ’ ಮಟ್ಟದಲ್ಲಿದೆ. ವಾಹನ…

Read More