Headlines

ಕಾವೇರಿ ವಿವಾದ: ಇಂದು ಕರ್ನಾಟಕ ಬಂದ್​​; ಬೆಂಗಳೂರಲ್ಲಿ ಪೊಲೀಸರಿಂದ ಹೈ ಅಲರ್ಟ್​​ – Kannada News | Cauvery Water Dispute: Karnataka Bandh Called Today; Bengaluru Police on High Alert Across Key Areas

ಬೆಂಗಳೂರು, ಆಗಸ್ಟ್​​ 13: ಕಾವೇರಿ ಜಲ ವಿವಾದ ಸಂಬಂಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕರ್ನಾಟಕ ಬಂದ್​​ಗೆ ಕರೆ ನೀಡಲಾಗಿದ್ದು, ಬಂದ್​​ ಬಹುತೇಕ ಪ್ರತಿಭಟನೆಗಳಿಗೆ ಸೀಮಿತವಾಗುವ ಸಾಧ್ಯತೆ ಇದೆ. ವಾಟಾಳ್ ನಾಗರಾಜ್ ನೇತೃತ್ವದ ‘ಕನ್ನಡ ಸಂಘಟನೆಗಳ ಒಕ್ಕೂಟ’, ಕನ್ನಡ ಸೇನೆ, ಕನ್ನಡ ಜಾಗೃತಿ ವೇದಿಕೆ ಹಾಗೂ ಕೆಲವು ಸಣ್ಣಪುಟ್ಟ ಸಂಘಟನೆಗಳು ಮಾತ್ರ ಬಂದ್‌ಗೆ ಬೆಂಬಲ ನೀಡಿರುವ ಕಾರಣ ರಾಜ್ಯಾದ್ಯಂತ ಬಹುತೇಕ ಸೇವೆಗಳು ಎಂದಿನಂತೆ ಇರಲಿವೆ. ಬೆಳಿಗ್ಗೆಯಿಂದ ಬೆಂಗಳೂರಿನ ಮಡಿವಾಳ, ಶಾಂತಿನಗರ ಸೇರಿ ವಿವಿಧೆಡೆ…

Read More

ಶ್ರಾವಣ ಮಾಸದ ಪವಿತ್ರ ಗುರುವಾರ: ಚಂದ್ರನ ಆಶ್ಲೇಷಾ ನಕ್ಷತ್ರ ಸಂಚಾರ, 12 ರಾಶಿಗಳ ಜಾತಕ ಫಲ – Kannada News | Astrological Forecast: What August 13, 2026 Holds for Your Zodiac Sign

ಬೆಂಗಳೂರು, ಆ.13: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026 ರ ಆಗಸ್ಟ್ 13, ಗುರುವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಇದು ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ಪಾಡ್ಯ, ಆಶ್ಲೇಷಾ ನಕ್ಷತ್ರ ಮತ್ತು ಮಖಾ ನಕ್ಷತ್ರ ಕೂಡ ಪ್ರಾರಂಭವಾಗುವ ಶುಭ ದಿನವಾಗಿದೆ. ಶ್ರಾವಣ ಮಾಸವು ಶಿವ ಮತ್ತು ವಿಷ್ಣು ದೇವರ ಆರಾಧನೆಗೆ ಮೀಸಲಾದ ಪವಿತ್ರ ಮಾಸವಾಗಿದೆ. ಈ ದಿನ ರಾಹುಕಾಲ 1…

Read More

ರಾಜ್ಯದಲ್ಲಿ ಹೆಚ್ಚಿದ ಅಂಗಾಂಗ ದಾನ: ಆದರೆ ಕಿಡ್ನಿ ಕಸಿಗಾಗಿ ಇಂದಿಗೂ ವರ್ಷಗಟ್ಟಲೆ ಕಾಯಬೇಕಾದ ಸ್ಥಿತಿ – Kannada News | Karnataka Sees Organ Donation Rise; Kidney Transplant Delays Demand Awareness

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಒಂದು ದಶಕದಲ್ಲಿ ಅಂಗಾಂಗ ದಾನಿಗಳ (Organ Donations) ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯಾಗಿದೆ. ಆದರೆ, ಅತ್ಯಂತ ಹೆಚ್ಚು ಬೇಡಿಕೆ ಇರುವ ಮೂತ್ರಪಿಂಡ (ಕಿಡ್ನಿ) ಕಸಿಗಾಗಿ ರೋಗಿಗಳು ಇಂದಿಗೂ ವರ್ಷಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಮುಂದುವರಿದಿದೆ. ಈ ಬಗ್ಗೆ ಡೆಕ್ಕನ್ ಹೆರಾಲ್ಡ್ ಒಂದು ವರದಿಯನ್ನು ಮಾಡಿದೆ. ‘ ಅಂಕಿ-ಅಂಶಗಳ ಪ್ರಕಾರ, 2015 ರಲ್ಲಿ ಕೇವಲ 60 ಇದ್ದ ಅಂಗಾಂಗ ದಾನಿಗಳ ಸಂಖ್ಯೆ, 2025 ರ ವೇಳೆಗೆ 198 ಕ್ಕೆ ಏರಿಕೆಯಾಗಿದ್ದು ಸಾರ್ವಕಾಲಿಕ ದಾಖಲೆ ಬರೆದಿದೆ. ಕಳೆದ ವರ್ಷ…

Read More

ದಿನಭವಿಷ್ಯ: ಇಂದು ಈ ರಾಶಿಯವರು ಪಡೆದುದಕ್ಕಿಂತ ಕಳೆದುಕೊಳ್ಳುವುದು ಅಧಿಕ..

ಮೇಷ ರಾಶಿ: ಅನುಭವವುಳ್ಳ ಜನರಿಂದ ನೀವು ಸಹಕಾರ ಪಡೆಯುವಿರಿ. ಕುಟುಂಬದ ಸಂತೋಷಕ್ಕಾಗಿ ಕೆಲವನ್ನು ತ್ಯಾಗ ಮಾಡಬೇಕಾಗುವುದು. ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಬಹುದು. ಕಲಾಪ್ರಪಂಚಕ್ಕೆ ನಿಮ್ಮ ಪ್ರವೇಶವಾಗಲಿದ್ದು, ಹಲವರಿಂದ ನಿಮ್ಮ ಬಗ್ಗೆ ಆಸ್ತೆಯನ್ನು ಕಾಣಬಹುದು. ವೃತ್ತಿಕ್ಷೇತ್ರದಲ್ಲಿ ಇಂದು ಅತಿಯಾದ ಉತ್ಸಾಹ ಬೇಡ. ನಿಮ್ಮ ನಿರೀಕ್ಷೆಗೆ ವಿರುದ್ಧವಾದುದು ನಡೆಯಬಹುದು. ಕ್ರೋಧಕ್ಕೆ ವಶವಾಗಬೇಕಾಗುವುದು. ಯಾವುದೇ ಅನಾಹುತಗಳು ಸಂಭವಿಸಿದಂತೆ ಎಚ್ಚರಿಕೆಯೂ ಬೇಕು. ವೃಷಭ ರಾಶಿ: ವೃತ್ತಿಜೀವನದಲ್ಲಿ ನಿಮ್ಮ ಪ್ರಯತ್ನವು ಫಲಕೊಡುವುದು. ನಿಮ್ಮ ನಾಯಕನಿಂದ ನಿಮಗೆ ಬೇಕಾದ ಸಂಪೂರ್ಣ ಬೆಂಬಲ ಸಿಗಲಿದೆ. ವೃತ್ತಿಜೀವನದಲ್ಲಿ ಪ್ರಭಾವ…

Read More

ದೇವಸ್ಥಾನದ ಜಾಗದಲ್ಲಿ ಚರ್ಚ್ ನಿರ್ಮಾಣ ಆರೋಪ: ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ನಿಷೇಧಾಜ್ಞೆ ಜಾರಿ! – Kannada News | Bichali Camp Clash: Temple Church Land Dispute Escalates, Section 144 Imposed

ರಾಯಚೂರು, ಆಗಸ್ಟ್​​ 12: ರಾಯಚೂರು (raichur) ತಾಲೂಕಿನ ಬಿಚ್ಚಾಲಿ ಕ್ಯಾಂಪ್‌ನಲ್ಲಿ ದೇವಸ್ಥಾನಕ್ಕೆ ಮೀಸಲಿಟ್ಟ ಜಾಗದಲ್ಲಿ ಚರ್ಚ್ ನಿರ್ಮಿಸಲಾಗಿದೆ ಎನ್ನುವ ಆರೋಪ ತಾರಕಕ್ಕೇರಿದ್ದು, ಎರಡು ಗುಂಪುಗಳ ನಡುವೆ ಭಾರಿ ಮಾರಾಮಾರಿ (Clash) ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮುಂಜಾಗ್ರತಾ ಕ್ರಮವಾಗಿ ವಿವಾದಿತ ಸ್ಥಳದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಡೆದಿದ್ದೇನು? 2009ರ ಪ್ರವಾಹದಲ್ಲಿ ಸಂತ್ರಸ್ತರಾದ ಬಿಚ್ಚಾಲಿ ಕ್ಯಾಂಪ್‌ನ ಜನರಿಗಾಗಿ ಸರ್ವೇ ನಂಬರ್ 322ರ ಜಾಗದಲ್ಲಿ ಖಾಸಗಿ ಕಂಪನಿಯೊಂದು 132 ಮನೆಗಳನ್ನು ನಿರ್ಮಿಸಿತ್ತು. ಅವುಗಳಲ್ಲಿ 131 ಮನೆಗಳು ಅಲಾಟ್…

Read More

ಮೂತ್ರದ ಬಾಟಲಿಗಳು, 7,000 ಟನ್ ಕಸ; ಕನ್ವರ್ ಯಾತ್ರೆ ಬಳಿಕ ಹರಿದ್ವಾರ ಹೇಗಾಗಿದೆ ನೋಡಿ! – Kannada News | Urine Bottles, 7,000 Tonnes of waste Haridwar launches mega clean up after Kanwar Yatra

ಹರಿದ್ವಾರ, ಆಗಸ್ಟ್ 12: ವರ್ಷಕ್ಕೊಮ್ಮೆ ನಡೆಯುವ ಕನ್ವರ್ ಯಾತ್ರೆ (Kanwar Yatra)  ಪೂರ್ಣಗೊಂಡಿದ್ದು, ಉತ್ತರಾಖಂಡದ ಪವಿತ್ರ ನಗರಿ ಹರಿದ್ವಾರದಲ್ಲಿ (Haridwar) ಈಗ ಕಸದ ಬೆಟ್ಟಗಳೇ ಸೃಷ್ಟಿಯಾಗಿವೆ. ಈ ಬಾರಿಯ ಶ್ರಾವಣ ಮಾಸದಲ್ಲಿ ಗಂಗಾಜಲವನ್ನು ತೆಗೆದುಕೊಂಡು ಹೋಗಲು ಸುಮಾರು 5 ಕೋಟಿ ಭಕ್ತರು ಹರಿದ್ವಾರಕ್ಕೆ ಭೇಟಿ ನೀಡಿದ್ದರು. ಶಿವರಾತ್ರಿಯ ನಂತರ ಭಕ್ತರು ತಮ್ಮ ಊರುಗಳಿಗೆ ಹಿಂತಿರುಗುವಾಗ ಹರಿದ್ವಾರದ ಗಂಗಾ ಘಾಟ್‌ಗಳಲ್ಲಿ ಅಪಾರ ಪ್ರಮಾಣದ ತ್ಯಾಜ್ಯವನ್ನು ಬಿಟ್ಟು ಹೋಗಿದ್ದಾರೆ. ಹರಿದ್ವಾರದ ಘಾಟ್‌ಗಳಲ್ಲಿ ಟನ್​ಗಟ್ಟಲೆ ಬಟ್ಟೆಗಳು, ಪ್ಲಾಸ್ಟಿಕ್ ವಸ್ತುಗಳು, ಮೂತ್ರ ತುಂಬಿದ…

Read More

IND vs SL: ಸಚಿನ್ ತೆಂಡೂಲ್ಕರ್ ದಾಖಲೆ ಮೇಲೆ ಯಶಸ್ವಿ ಜೈಸ್ವಾಲ್ ಕಣ್ಣು – Kannada News | Yashasvi Jaiswal Eyes Sachin Tendulkar’s Record in Sri Lanka Test Series

ಯಶಸ್ವಿ ಜೈಸ್ವಾಲ್ ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶತಕ ಬಾರಿಸಿದರೆ, 24 ನೇ ವಯಸ್ಸಿಗೆ ಐದು ವಿಭಿನ್ನ ದೇಶಗಳಲ್ಲಿ ಟೆಸ್ಟ್ ಶತಕ ಬಾರಿಸಿದ ಮೊದಲ ಆಟಗಾರನಾಗುತ್ತಾರೆ. ಪ್ರಸ್ತುತ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ. ಪ್ರಸ್ತುತ ಜೈಸ್ವಾಲ್ ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಇದೀಗ ಶ್ರೀಲಂಕಾದಲ್ಲಿ ಶತಕ ಬಾರಿಸಿದರೆ, ಸಚಿನ್ ದಾಖಲೆಯನ್ನು ಸರಿಗಟ್ಟಲಿದ್ದಾರೆ(PC-PTI). Source link

Read More

ಅಪರೂಪದ ಪ್ರಾಣಿಯೊಂದಿಗೆ ನಟ ವಿಕ್ರಮ್ ವಿಡಿಯೋ: ಅರಣ್ಯ ಇಲಾಖೆಯಿಂದ ತನಿಖೆ – Kannada News | Actor Chiyaan Vikram Lar Gibbon Video Controversy Tamil Nadu Forest Department Probe

ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ (Vikram) ಅವರು ಆಗ್ನೇಯ ಏಷ್ಯಾ ಮೂಲದ ಅತ್ಯಂತ ಅಪರೂಪದ ‘ಲಾರ್ ಗಿಬ್ಬನ್’ (Lar Gibbon) ಎಂಬ ವಿದೇಶಿ ತಳಿಯ ಪ್ರಾಣಿಯೊಂದಿಗೆ ಆಟವಾಡುತ್ತಿರುವ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ವನ್ಯಜೀವಿ ಪ್ರೇಮಿಗಳು ಮತ್ತು ವನ್ಯಜೀವಿ ಸಂರಕ್ಷಣಾ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ವಿಡಿಯೋಗೆ ಸಂಬಂಧಿಸಿದಂತೆ ತನಿಖೆ ಕೂಡ ಆರಂಭ ಆಗಿದೆ. ವೈರಲ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ,…

Read More

ದೇವಸ್ಥಾನದ ಜಾಗದಲ್ಲಿ ಚರ್ಚ್ ನಿರ್ಮಾಣ ಆರೋಪ: ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ನಿಷೇಧಾಜ್ಞೆ ಜಾರಿ! – Kannada News | Bichali camp clash temple church land dispute escalates section 144 imposed

ರಾಯಚೂರು, ಆಗಸ್ಟ್​​ 12: ರಾಯಚೂರು (raichur) ತಾಲೂಕಿನ ಬಿಚ್ಚಾಲಿ ಕ್ಯಾಂಪ್‌ನಲ್ಲಿ ದೇವಸ್ಥಾನಕ್ಕೆ ಮೀಸಲಿಟ್ಟ ಜಾಗದಲ್ಲಿ ಚರ್ಚ್ ನಿರ್ಮಿಸಲಾಗಿದೆ ಎನ್ನುವ ಆರೋಪ ತಾರಕಕ್ಕೇರಿದ್ದು, ಎರಡು ಗುಂಪುಗಳ ನಡುವೆ ಭಾರಿ ಮಾರಾಮಾರಿ (Clash) ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮುಂಜಾಗ್ರತಾ ಕ್ರಮವಾಗಿ ವಿವಾದಿತ ಸ್ಥಳದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಡೆದಿದ್ದೇನು? 2009ರ ಪ್ರವಾಹದಲ್ಲಿ ಸಂತ್ರಸ್ತರಾದ ಬಿಚ್ಚಾಲಿ ಕ್ಯಾಂಪ್‌ನ ಜನರಿಗಾಗಿ ಸರ್ವೇ ನಂಬರ್ 322ರ ಜಾಗದಲ್ಲಿ ಖಾಸಗಿ ಕಂಪನಿಯೊಂದು 132 ಮನೆಗಳನ್ನು ನಿರ್ಮಿಸಿತ್ತು. ಅವುಗಳಲ್ಲಿ 131 ಮನೆಗಳು ಅಲಾಟ್…

Read More

ಆಟೋ, ಕ್ಯಾಬ್ ಬಳಸುವ ಗ್ರಾಹಕರಿಗೆ ಒಳ್ಳೆ ಸುದ್ದಿ; ಟ್ರಿಪ್ ಪೂರ್ಣಗೊಳ್ಳುವ ಮುನ್ನ ಟಿಪ್ ಕೋರುವಂತಿಲ್ಲ ಎಂದ ಸರ್ಕಾರ – Kannada News | Big relief for constomers government asks ride Booking apps to stop advance tip feature

ನವದೆಹಲಿ, ಆಗಸ್ಟ್ 12: ಓಲಾ, ಉಬರ್ ಮತ್ತು ರ‍್ಯಾಪಿಡೋದಂತಹ ಆನ್‌ಲೈನ್ ಟ್ಯಾಕ್ಸಿ ಹಾಗೂ ಆಟೋ ಬುಕಿಂಗ್ ಆ್ಯಪ್‌ಗಳನ್ನು (Online Booking App) ಬಳಸುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ರೈಡ್ ಬುಕ್ ಮಾಡುವಾಗಲೇ ಚಾಲಕರಿಗೆ ‘ಅಡ್ವಾನ್ಸ್ ಟಿಪ್’ ನೀಡುವಂತೆ ಕೋರುವ ಫೀಚರ್ ಅನ್ನು ತಕ್ಷಣವೇ ಬಂದ್ ಮಾಡುವಂತೆ ಗ್ರಾಹಕರ ಹಿತರಕ್ಷಣೆ ಪ್ರಾಧಿಕಾರವು (CCPA) ಈ ಕಂಪನಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಇತ್ತೀಚಿನ ದಿನಗಳಲ್ಲಿ ಆ್ಯಪ್‌ಗಳಲ್ಲಿ ರೈಡ್ ಬುಕ್ ಮಾಡುವಾಗ, ಚಾಲಕರು ಬೇಗನೆ ರೈಡ್ ಸ್ವೀಕರಿಸಲಿ…

Read More