Headlines

ಬೀದರ್‌ ಪಶು ವಿವಿ ಘಟಿಕೋತ್ಸವ: 16 ಚಿನ್ನದ ಪದಕ ಬಾಚಿಕೊಂಡ ಮೀನು ವ್ಯಾಪಾರಿಯ ಮಗಳು – Kannada News | Bidar Veterinary University Convocation: Fishmonger daughter wins 16 gold medals

ಬೀದರ್​​​, ಫೆಬ್ರವರಿ 27: ಅವಿರತ ಶ್ರಮಪಟ್ಟು, ಶ್ರದ್ಧೆಯಿಟ್ಟು ಮಾಡಿದರೆ ಎಂತಹ ಕನಸೂ ನನಸಾಗುತ್ತದೆ. ಕಂಡ ಕನಸು ಕಾಣುವುದು ಅದನ್ನ ಸಾಕಾರಗೊಳಿಸುವುದು ಅವರವರ ಕೈಯಲ್ಲಿಯೇ ಇದೆ. ಇಂತಹ ಅದ್ಭುತ ಕನಸನ್ನ ಸಾಕಾರಗೊಳಿಸಿ ಚಿನ್ನದ ವಿದ್ಯಾರ್ಥಿಯಾಗಿದ್ದಾರೆ. ಪಶು ವೈದ್ಯಕೀಯ ಪದವಿಯಲ್ಲಿ 16 ಚಿನ್ನದ ಪದಕಗಳನ್ನ (gold medals) ಬಾಚಿಕೊಂಡ ಉಡುಪಿಯ ಖುಷಿ, 6 ಚಿನ್ನದ ಪದಕ ಪಡೆದ ತುಮಕೂರಿನ ಭೂಮಿಕಾರ ಯಶೋಗಾಥೆ ಎಂತಹವರನ್ನೂ ಪ್ರೇರೇಪಿಸುತ್ತದೆ. ಮೀನು ವ್ಯಾಪಾರಿಯ ಮಗಳು ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಉಡುಪಿಯ ಮಂದಾರ್ತಿ ಗ್ರಾಮದ ಖುಷಿ, ಪಶುವೈದ್ಯಕೀಯ…

Read More

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಹೊಸ ದಾಖಲೆ – Kannada News | Gold Price Today on 15th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 15: ಚಿನ್ನದ ಬೆಲೆ ಗುರುವಾರ ತುಸು ಇಳಿಕೆಗೊಂಡಿದೆ. ಆದರೆ, ಬೆಳ್ಳಿ ಬೆಲೆಯ ನಾಗಾಲೋಟ ಮುಂದುವರಿದಿದೆ. ಇದರ ಬೆಲೆ ಇಂದು ಗ್ರಾಮ್​ಗೆ 3ರಿಂದ 5 ರೂವರೆಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ 100 ಗ್ರಾಮ್ ಬೆಳ್ಳಿ ಬೆಲೆ 29,500 ರೂ ಮುಟ್ಟಿದೆ. ಕೆಲ ನಗರಗಳಲ್ಲಿ ಇದರ ಬೆಲೆ 31,000 ರೂಗೆ ಏರಿ ಹೋಗಿದೆ. ಚಿನ್ನದ ಬೆಲೆ (Gold Rates) ಭಾರತದಲ್ಲಿ ಗ್ರಾಮ್​ಗೆ ಸುಮಾರು 40 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಮಿಶ್ರ ಫಲ ನೀಡಿದ್ದ ಏರಿಳಿತಗಳು ದಾಖಲಾಗಿವೆ….

Read More

ಜೂನ್ ತಿಂಗಳಿಗೆ ‘ಪೆದ್ದಿ’ ಸಿನಿಮಾ ರಿಲೀಸ್ ಮುಂದೂಡಿಕೆ: ‘ಟಾಕ್ಸಿಕ್’ ಎದುರು ಪೈಪೋಟಿ? – Kannada News | Ram Charan starrer Peddi movie release date again pushed to June

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ‘ಪೆದ್ದಿ’ ಸಿನಿಮಾ ಏಪ್ರಿಲ್ 30ರಂದು ಬಿಡುಗಡೆ ಆಗಬೇಕಿತ್ತು. ಆದರೆ, ಯಾವುದೇ ಪ್ರಚಾರ ಕಾರ್ಯಗಳು ನಡೆಯದ ಕಾರಣ ಸಿನಿಮಾ ಮುಂದೂಡಿಕೆ ಆಗಲಿದೆ ಎಂದು ಮೊದಲೇ ಊಹಿಸಲಾಗಿತ್ತು. ಈಗ ಆ ಊಹೆ ನಿಜವಾಗಿದೆ. ಚಿತ್ರತಂಡ ಅಧಿಕೃತವಾಗಿ ಇದನ್ನು ಘೋಷಿಸಿದೆ. ‘ಪೆದ್ದಿ’ (Peddi) ಚಿತ್ರವು ಜೂನ್ ತಿಂಗಳಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಆದರೆ ನಿಖರವಾಗಿ ಹೊಸ ಬಿಡುಗಡೆ ದಿನಾಂಕವನ್ನು (Peddi Release Date) ತಿಳಿಸಿಲ್ಲ. ಹಾಗಾಗಿ ಈ…

Read More

ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್

ಧನಂಜಯ್ ಅವರು ತಂದೆ ಆಗುತ್ತಿದ್ದಾರೆ. ಧನ್ಯತಾ ಜೊತೆ ಅವರು ಜೀವನದ ಮತ್ತೊಂದು ಹಂತಕ್ಕೆ ಹೋಗುತ್ತಿದ್ದಾರೆ. ಧನಂಜಯ್ ತಂದೆ ಆಗುತ್ತಿರುವ ವಿಷಯ ಇನ್​​ಸ್​​ಟಾಗ್ರಾಮ್​​ಗೂ ಗೊತ್ತಾಗಿ ಬಿಟ್ಟಿದೆಯಂತೆ! ‘ಇನ್​​ಸ್ಟಾಗ್ರಾಮ್ ಓಪನ್ ಮಾಡಿದರೆ ಸಾಕು ಈಗ ಮಗುವಿಗೆ ಸಂಬಂಧಿಸಿದ ರೀಲ್ಸ್​​​ಗಳೇ ಬರುತ್ತವೆ. ಈ ಹಂತವನ್ನು ನಾನು ಎಂಜಾಯ್ ಮಾಡುತ್ತಿದ್ದೇನೆ’ ಎಂದು ಧನಂಜಯ್ ಅವರು ಖುಷಿಯಿಂದ ಹೇಳಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 140 ರೂ ಏರಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 10: ಚಿನ್ನ, ಬೆಳ್ಳಿ ಬೆಲೆಗಳ ಏರಿಳಿತದ ಟ್ರೆಂಡ್ ಮುಂದುವರಿಯುತ್ತಿದೆ. ಚಿನ್ನದ ಬೆಲೆ (Gold Rates) ಮೊನ್ನೆ ಏರಿತ್ತು, ನಿನ್ನೆ ಕುಸಿದಿತ್ತು, ಇವತ್ತು ಮತ್ತೆ ಏರಿದೆ. ಶುಕ್ರವಾರ ಇದರ ಬೆಲೆ ಗ್ರಾಮ್​ಗೆ 140 ರೂಗಳಷ್ಟು ಹೆಚ್ಚಿದೆ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಅಲ್ಪ ಏರಿಳಿತಗಳಾಗಿವೆ. ಬೆಳ್ಳಿ ಬೆಲೆಯಲ್ಲೂ ಇದೇ ಟ್ರೆಂಡ್ ಇದೆ. ನಿನ್ನೆ ಇಳಿದಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,250 ರುಪಾಯಿ…

Read More

ಇಂದು ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು? ಅರ್ಚಕ ಸೋಮಸುಂದರ ದೀಕ್ಷಿತ್ ಹೇಳಿದ್ದೇನು ನೋಡಿ – Kannada News | Sun Rays Touch Shiva Linga at Gavi Gangadhareshwara Swamy Temple Today: Significance Explained

ಬೆಂಗಳೂರು, ಜನವರಿ 15: ಬೆಂಗಳೂರಿನ ಐತಿಹಾಸಿಕ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿವೆ. ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಈ ದಿನವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು, ಸೂರ್ಯದೇವನ ರಶ್ಮಿಯು ದೇಗುಲದ ಒಳಗಿರುವ ಶಿವಲಿಂಗವನ್ನು ಸಂಜೆ 5 ಗಂಟೆ 2 ನಿಮಿಷಕ್ಕೆ ಸ್ಪರ್ಶಿಸಲಿದೆ ಎಂದು ಅರ್ಚಕ ಸೋಮಸುಂದರ ದೀಕ್ಷಿತ್ ತಿಳಿಸಿದ್ದಾರೆ. ಜತೆಗೆ, ಈ ಅಪರೂಪದ ವಿದ್ಯಮಾನದ ಧಾರ್ಮಿಕ ಮಹತ್ವದ ಬಗ್ಗೆ ವಿವರಿಸಿದ್ದಾರೆ. ಇದು ಅತ್ಯಂತ ವಿಶಿಷ್ಟವಾದ…

Read More

Tilak Varma: 18 ವರ್ಷಗಳ ಬಳಿಕ ಮೂಡಿಬಂದ ಸ್ಫೋಟಕ ಸೆಂಚುರಿ – Kannada News | Tilak Varma equaled Sanath Jayasuriya’s Century Record

ಇದಾದ ಬಳಿಕ ಸಚಿನ್ ತೆಂಡೂಲ್ಕರ್ (66), ರೋಹಿತ್ ಶರ್ಮಾ (52), ಲಿಂಡ್ಲ್​ ಸಿಮನ್ಸ್ (61), ಸೂರ್ಯಕುಮಾರ್ ಯಾದವ್ (49), ಕ್ಯಾಮರೋನ್ ಗ್ರೀನ್ (47), ಕ್ವಿಂಟನ್ ಡಿಕಾಕ್ (53) ಸೆಂಚುರಿಗಳನ್ನು ಸಿಡಿಸಿದ್ದರು. ಆದರೆ ಯಾರಿಗೂ ಸಹ ಜಯಸೂರ್ಯ ಹೆಸರಿನಲ್ಲಿರುವ ಸ್ಫೋಟಕ ಶತಕದ ದಾಖಲೆಯನ್ನು ಮುರಿಯಲು ಸಾಧ್ಯವಾಗಿರಲಿಲ್ಲ. Source link

Read More

Video: ನನ್ನನ್ನು ಬಲಶಾಲಿಯನ್ನಾಗಿಸಿದ ಬೆಂಗಳೂರಿಗೆ ಧನ್ಯವಾದ ತಿಳಿಸಿದ ಯುವತಿ – Kannada News | A young woman says Bangalore is the city I never want to visit.

ಬೆಂಗಳೂರು, ಜನವರಿ 12: ಬೆಂಗಳೂರು (Bengaluru) ಅಂದರೆ ಅದೇನೋ ಸೆಳೆತ. ಹೀಗಾಗಿ ಅದೆಷ್ಟೋ ಯುವ ಮನಸ್ಸುಗಳನ್ನು ಕೈ ಬೀಸಿ ತನ್ನತ್ತ ಕರೆಯುತ್ತದೆ. ಆದರೆ ಇದೀಗ ಯುವತಿಯೊಬ್ಬಳು (Young woman) ತಾನು ಎಂದಿಗೂ ಬೆಂಗಳೂರಿಗೆ ಬರಲು ಬಯಸಿರಲಿಲ್ಲ. ಆದರೆ ಇಲ್ಲಿಗೆ ಬಂದ ನಂತರದಲ್ಲಿ ನನ್ನ ಆರಂಭಿಕ ದಿನಗಳ ಹಿಂಜರಿಕೆ ಹಾಗೂ ಕಾಲಾನಂತರದಲ್ಲಿ ಆ ಭಾವನೆಗಳು ಸಂಪೂರ್ಣವಾಗಿ ಬದಲಾಗಿವೆ ಎಂಬುವುದನ್ನು ತಿಳಿಸಿದ್ದಾಳೆ. ರಾಜಧಾನಿ ಬೆಂಗಳೂರಿಗೆ ತೆರಳಿ ಒಂದು ವರ್ಷ ಪೂರೈಸಿದ ಬಗ್ಗೆ ಪ್ರಗತಿ ಝಾ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿ ಕೊಂಡಿದ್ದು…

Read More

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಹಿಳೆಯ ಮಾಂಗಲ್ಯ ಸರ ಕದ್ದು ಎಸ್ಕೇಪ್​! – Kannada News | Bengaluru Chain Snatching: Mangalsutra Stolen After Diverting Woman’s Attention

ನೆಲಮಂಗಲ, ಫೆಬ್ಬರವರಿ 02: ಬೆಂಗಳೂರಿನಲ್ಲಿ ಸರಗಳ್ಳರ ಹಾವಳಿ ನಿರಂತರವಾಗಿ ಹೆಚ್ಚಾಗುತ್ತಿದೆ. ಮಾದನಾಯಕನಹಳ್ಳಿಯ ದಾಸನಪುರದಲ್ಲಿ ಇಂತಹದೇ ಒಂದು ಘಟನೆ ನಡೆದಿದ್ದು, ಟೀ ಮತ್ತು ಸಿಗರೇಟ್ ಕೇಳುವ ನೆಪದಲ್ಲಿ ಅಂಗಡಿಗೆ ಬಂದ ವ್ಯಕ್ತಿಯೋರ್ವ ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಹಳದಿ ಬೋರ್ಡ್​ ಕಾರಿನಲ್ಲಿ ಇಬ್ಬರು ಬಂದಿದ್ದು, ಆ ಪೈಕಿ ಒಬ್ಬ ಕಾರಿನಿಂದ ಇಳಿದು ಅಂಗಡಿಗೆ ಬಂದು ಟೀ ಮತ್ತು ಸಿಗರೇಟ್ ಬೇಕು ಎಂದು ಕೇಳಿದ್ದಾನೆ. ನಂತರ ಫೋನ್ ಪೇ ಮೂಲಕ ಹಣ ಪಾವತಿಸುವುದಾಗಿ ಹೇಳಿ, ಕ್ಯೂಆರ್​​ ಕೋಡ್​​  ಕೇಳಿದ್ದಾನೆ….

Read More

Video: ಶ್ವಾನವನ್ನು ಕಂಡೊಡನೆ ತಬ್ಬಿ ಮುದ್ದಾಡಿದ ಗೊರಿಲ್ಲಾ – Kannada News | The beautiful friendship between a dog and a gorilla

ಈ ಜಗತ್ತಿನಲ್ಲಿ ಎಲ್ಲ ಬಂಧ ಮೀರಿದ ಸಂಬಂಧವೇ ಈ ಸ್ನೇಹ (friendship). ಪ್ರಪಂಚದಲ್ಲಿ ಸ್ನೇಹಿತರಿಲ್ಲದ ವ್ಯಕ್ತಿಯಿರಲು ಸಾಧ್ಯವೇ ಇಲ್ಲ. ಈ ಸುಂದರವಾದ ಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮೂಕ ಪ್ರಾಣಿಗಳ ನಡುವಿನ ಶುದ್ಧ ಸ್ನೇಹಕ್ಕೆ ಈ ವಿಡಿಯೋನೇ ಸಾಕ್ಷಿ. ತನ್ನ ಬೆಸ್ಟ್ ಫ್ರೆಂಡ್ ಶ್ವಾನವನ್ನು (dog) ಕಂಡೊಡನೆ ಗೊರಿಲ್ಲಾ ಕುಣಿದಾಡಿದ್ದು, ಓಡಿ ಹೋಗಿ ತಬ್ಬಿಕೊಂಡು ಮುದ್ದಾಡಿರುವ ವಿಡಿಯೋ ವೈರಲ್‌ ಆಗಿದೆ. Bobby Lloyd ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಗೊರಿಲ್ಲಾ ಹಾಗೂ ಶ್ವಾನವು ಮುಖಾಮುಖಿಯಾಗಿರುವ…

Read More