Headlines

ಬೆಳಗಾವಿಯಲ್ಲಿ ಬಹುಕೋಟಿ ವಂಚನೆ ಕೇಸ್: 6 ಜನರ ವಿರುದ್ಧ FIR; ಸಿಐಡಿಗೆ ಹಸ್ತಾಂತರಿಸಲು ಮುಂದಾದ ಪೊಲೀಸರು – Kannada News

ಆದಿತ್ಯರಾಜ್ ಕ್ಯಾಪಿಟಲ್ ಪ್ರೈ.ಲಿImage Credit source: tv9 kannada ಬೆಳಗಾವಿ, ಜೂನ್​​ 06: ನಗರದಲ್ಲಿ ಇತ್ತೀಚೆಗಷ್ಟೇ 4500 ಕೋಟಿ ರೂ ವಂಚನೆ ಕೇಸ್​ನಲ್ಲಿ ಶಿವಾನಂದ ನೀಲಣ್ಣನವರ್ ಅಕ್ರಮ ಬಯಲಾಗಿತ್ತು. ಇದಾದ ಬೆನ್ನಲ್ಲೇ, ಮತ್ತೊಂದು ಕಂಪನಿ ಸಾವಿರಾರು ಕೋಟಿ ಹೂಡಿಕೆ (Multi-Crore Scam) ಮಾಡಿರೋದು ಪತ್ತೆಯಾಗಿದೆ. ಬೆಳಗಾವಿಯ (belagavi) ಭಾಗ್ಯ ನಗರದಲ್ಲಿರುವ ಆದಿತ್ಯರಾಜ್ ಕ್ಯಾಪಿಟಲ್ ಪ್ರೈವೆಟ್ ಲಿಮಿಟಿಡ್ ಕಂಪನಿ, 6 ಸಾವಿರ ಜನರಿಂದ ಠೇವಣಿ ರೂಪದಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹಿಸಿರುವ ಆರೋಪ ಕೇಳಿ ಬಂದಿದೆ. ಕಂಪನಿ ಆರ್​ಬಿಐ…

Read More

ರಶ್ಮಿಕಾ, ವಿಜಯ್ ಮದುವೆ ಆಗಿ ಕಳೆಯಿತು 1 ತಿಂಗಳು: ಮತ್ತೆ ಹೊಸ ಫೋಟೋಸ್ ಹಂಚಿಕೊಂಡ ಜೋಡಿ

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಫೆಬ್ರವರಿ 26ರಂದು ಅದ್ದೂರಿಯಾಗಿ ಮದುವೆ ಆಗಿದ್ದರು. ನೋಡನೋಡುತ್ತಿದ್ದಂತೆಯೇ ಒಂದು ತಿಂಗಳು ಕಳೆದಿದೆ. ಮದುವೆಯ ಫೋಟೋಗಳನ್ನು ಒಂದೊಂದಾಗಿಯೇ ಹಂಚಿಕೊಳ್ಳಲಾಗುತ್ತಿದೆ. ಭಾರಿ ಗ್ರ್ಯಾಂಡ್ ಆಗಿ ನಡೆದ ರಶ್ಮಿಕಾ ಮಂದಣ್ಣ-ವಿಜಯ್ ಮದುವೆಯ ಸುಂದರ ಕ್ಷಣಗಳು ಈ ಫೋಟೋಗಳಲ್ಲಿ ಸೆರೆಯಾಗಿವೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯ ಬಟ್ಟೆಯನ್ನು ಸಖತ್ ರಾಯಲ್ ಆಗಿ ವಿನ್ಯಾಸ ಮಾಡಲಾಗಿತ್ತು. ನಂತರ ನಡೆದ ರಿಸೆಪ್ಷನ್ ಕೂಡ ತುಂಬಾ ಅದ್ದೂರಿಯಾಗಿ ಆಯೋಜನಗೊಂಡಿತ್ತು. ಸಿನಿಮಾದಲ್ಲಿ ಮಾತ್ರವಲ್ಲದೇ…

Read More

82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್​ ಅಲಾಟ್ ಮಾಡಿದ ರೈಲ್ವೆ ವಿರುದ್ಧ ದೂರು, ಭಾರತೀಯ ರೈಲ್ವೆ ಕೊಟ್ಟ ಉತ್ತರವೇನು? – Kannada News | Indian Railways Lower Berth Policy: Senior Citizen Upper Berth Sparks Clarification

ನವದೆಹಲಿ, ಮಾರ್ಚ್​ 02: ಭಾರತೀಯ ರೈಲ್ವೆ(Indian Railways) ಹಿರಿಯ ನಾಗರಿಕರಿಗೆ ಬರ್ತ್​ಗಳನ್ನು ಹೇಗೆ ನಿಗದಿಪಡಿಸುತ್ತದೆ ಎಂಬುದರ ಕುರಿತು ಎಕ್ಸ್​​ನಲ್ಲಿ ಮಾಡಲಾದ ಪೋಸ್ಟ್​ ಚರ್ಚೆಗೆ ನಾಂದಿ ಹಾಡಿದೆ. ಪ್ರಯಾಣಿಕರೊಬ್ಬರು ತಾವು ಟಿಕೆಟ್ ಬುಕ್ ಮಾಡಿದಾಗ  ಬೇರೆ ಸೀಟುಗಳು ಲಭ್ಯವಿದ್ದರೂ 82 ವರ್ಷದ ಮಹಿಳೆಗೆ ಕೂಡ ಅಪ್ಪರ್ ಬರ್ತ್​ ನಿಗದಿಪಡಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಈಗ ಅದೇ ಕೆಳಗಿನ ಬರ್ತ್‌ಗಳನ್ನು ಪ್ರೀಮಿಯಂ ತತ್ಕಾಲ್‌ನಲ್ಲಿ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ವೈರಲ್ ಪೋಸ್ಟ್​ನಲ್ಲಿ ತಿಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ರೈಲ್ವೆ, 45ವರ್ಷಕ್ಕಿಂತ…

Read More

Chanakya Niti: ಈ ಜನರನ್ನು ಅವಮಾನಿಸುವ ತಪ್ಪನ್ನು ಎಂದಿಗೂ ಮಾಡಬೇಡಿ – Kannada News | Chanakya Niti: Chanakya says one should never insult these people

ಚಾಣಕ್ಯ ನೀತಿಯ (Chanakya Niti) ಪ್ರಕಾರ, ನಮ್ಮ ನಡವಳಿಕೆಯು ನಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ಹೌದು ಚಾಣಕ್ಯನ ಪ್ರಕಾರ, ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮ ಮಾತ್ರವಲ್ಲ, ಉತ್ತಮ ನಡವಳಿಕೆಯೂ ಮುಖ್ಯ. ನಮ್ಮ ನಡವಳಿಕೆ ಉತ್ತಮ ರೀತಿಯಲ್ಲಿ ಇದ್ದಾಗ ಮಾತ್ರ ಯಶಸ್ಸನ್ನು ಗಳಿಸಲು, ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಲು ಸಾಧ್ಯ. ಅದೇ ರೀತಿ ಅಹಂಕಾರ ಭಾವವನ್ನು ಬೆಳೆಸಿಕೊಂಡು ಈ ಕೆಲವು ಜನರನ್ನು ಅವಮಾನಿಸುವುದರಿಂದ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳು ಉಂಟಾಗಬಹುದು ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ಹಾಗಿದ್ರೆ…

Read More

RCB vs RR: ಜೋಶ್ ಹೇಝಲ್​ವುಡ್ ಕಣಕ್ಕಿಳಿಯುತ್ತಾರಾ, ಇಲ್ವಾ? ಇಲ್ಲಿದೆ ಮಾಹಿತಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಭರ್ಜರಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ (RCB) ತಂಡಕ್ಕೆ ಮೂರನೇ ಪಂದ್ಯಕ್ಕೂ ಮುನ್ನ ಆನೆಬಲ ಬಂದಂತಾಗಿದೆ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ವೇಗಿ ಜೋಶ್ ಹೇಝಲ್​ವುಡ್ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಗಾಯದ ಸಮಸ್ಯೆ ಮತ್ತು ಪುನರಾಗಮನ: ಹ್ಯಾಮ್‌ಸ್ಟ್ರಿಂಗ್ ಮತ್ತು ಅಕಿಲಿಸ್ ಸ್ನಾಯು ಸೆಳೆತದಿಂದಾಗಿ ಜೋಶ್ ಹೇಝಲ್‌ವುಡ್ ಈ ಸೀಸನ್‌ನ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದರು. ಇತ್ತೀಚಿನ ವರದಿಗಳ ಪ್ರಕಾರ, ಅವರು…

Read More

ಜನಿವಾರ ವಿವಾದ: ಕೆಇಎ ಅಧಿಕಾರಿ ಬಾಯಲ್ಲಿ ಹೇಳಿದ್ದು ಸುತ್ತೋಲೆಯಲ್ಲಿ ಯಾಕಿಲ್ಲ? – Kannada News | Janivara Row: Why KEA Not mentioned about Sacred Thread In guidelines circular

ಬೆಂಗಳೂರು, (ಏಪ್ರಿಲ್ 25): ಸಿಇಟಿ ಪರೀಕ್ಷೆ ವೇಳೆ ಜನಿವಾರ ( Sacred Thread) ಕಟ್ ಮಾಡಿರುವ ವಿವಾದ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾರ್ಥಿಗಳ ಜನಿವಾರ ಕಟ್ ಮಾಡಿದ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್ 299, 302ರಡಿ ಮೊಕದ್ದಮೆ ದಾಖಲಾಗಿದ್ದು, ಈ ದೂರಿನ ಮೇರೆಗೆ ಪರೀಕ್ಷಾ ಪರಿವೀಕ್ಷಕರಾದ ಸರಿತಾ, ಗಿರಿಜಾ ಹಾಗೂ ಸುಧಾಕರ್‌ ಅವರನ್ನು ಬಂಧಿಸಲಾಗಿದೆ. ಅಲ್ಲದೇ ಈ ಮೂವರನ್ನು ಸಹ ಕೆಲಸದಿಂದ ಅಮಾನತು ಮಾಡಲಾಗಿದೆ. ಆದ್ರೆ,…

Read More

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂ ಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್!

ರಾಮನಗರ, ಜನವರಿ 01: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ತಡರಾತ್ರಿ ಭಯಾನಕ ಘಟನೆಯೊಂದು ನಡೆದಿದೆ. ಗ್ರಾಮದ ಮಧ್ಯದಲ್ಲಿ ವಾಮಾಚಾರ ಮಾಡಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನರಿಗೆ ಆಘಾತ ಎದುರಾಗಿದೆ. ರಸ್ತೆಯಲ್ಲಿ ಅರಿಶಿನ, ಕುಂಕುಮ, ನಿಂಬೆಹಣ್ಣು, ದೀಪ ಇಟ್ಟು ಪೂಜೆ ಮಾಡಲಾಗಿದೆ. ತಮಾಷೆಗೆ ಮಾಡಿದ್ದಾರಾ ಅಥವಾ ಉದ್ದೇಶ ಪೂರ್ವಕವಾಗಿ ಮಾಡಿದ್ದಾರಾ ಎಂಬುವುದು ತಿಳಿದುಬಂದಿಲ್ಲ. ಸದ್ಯ ಇದರಿಂದಾಗಿ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಪೊಲೀಸ್​​ ತನಿಖೆಗೆ ಜನರು ಒತ್ತಾಯಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ…

Read More

ರಜತ್ ಪಾಟಿದಾರ್ ಹೊರಗುಳಿಯಲು ‘ಐಸಿಸಿ ಹೊಸ ನಿಯಮ’ ಕಾರಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ  ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ (Rajat Patidar) ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಕಾರಣವೇನು? ಎಂದು ನೋಡುವುದಾದರೆ… ಸಿಗುವ ಉತ್ತರ ಐಸಿಸಿ ನಿಯಮ. (PC: IPL) ಹೌದು, ರಜತ್ ಪಾಟಿದಾರ್ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲು ಮುಖ್ಯ ಕಾರಣ ಐಸಿಸಿ ನಿಯಮ. ಈ ಪಂದ್ಯಕ್ಕೂ ಮುನ್ನ ಅಂದರೆ, ಮೇ 13…

Read More

ಜವರಾಯನ ಅಟ್ಟಹಾಸಕ್ಕೆ ನಡುರಸ್ತೆಯಲ್ಲೇ ಪ್ರಾಣಬಿಟ್ಟ ಬಾವ-ಬಾಮೈದ: ಆಗಿದ್ದೇನು?

ದೇವನಹಳ್ಳಿ, ಡಿಸೆಂಬರ್​​ 29: ಸಿಮೆಂಟ್​​ ಸಿಮೆಂಟ್ ಬಲ್ಕರ್ ಲಾರಿಗೆ ಹಿಂಬದಿಯಿಂದ ಬೈಕ್​​ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ನಡೆದಿದೆ. ಲಾರಿ ಚಾಲಕ ಏಕಾಏಕಿ ಬ್ರೇಕ್​​ ಹಾಕಿದ ಕಾರಣ ಹಿಂಬದಿ ಇದ್ದ ಬೈಕ್​​ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಅಶೋಕ್ ಮತ್ತು ಪವನ್ ಕುಮಾರ್ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೂಲತಹ ಹಿಂದೂಪುರದವರಾದ ಅಶೋಕ್ ಮತ್ತು ಪವನ್ ಕುಮಾರ್ ವೀಕೆಂಡ್ ಅಂತ ಊರಿಗೆ ಬಂದಿದ್ದು ಗ್ರಾಮದಲ್ಲಿ ಕಾಲ ಕಳೆದಿದ್ದರು. ಪವನ್…

Read More

ಮದುವೆ ಮನೆಗೆ ಬಂದು ವೇದಿಕೆಯಲ್ಲಿದ್ದ ವಧುವಿನ ಹೊಟ್ಟೆಗೆ ಗುಂಡು ಹಾರಿಸಿದ ಮಾಜಿ ಪ್ರಿಯಕರ – Kannada News | Bihar: Wedding Celebration Turns Violent as Bride Shot During Ceremony

ಬಕ್ಸಾರ್, ಫೆಬ್ರವರಿ 25: ಮದುವೆ(Marriage) ಮನೆಗೆ ಬಂದು ವೇದಿಕೆಯಲ್ಲಿದ್ದ ಮಾಜಿ ಪ್ರೇಯಸಿಯ ಹೊಟ್ಟೆಗೆ ವ್ಯಕ್ತಿ ಗುಂಡು ಹಾರಿಸಿರುವ ಘಟನೆ ಬಿಹಾರದ ಬಕ್ಸಾರ್​​ನಲ್ಲಿ ನಡೆಯಲಿದೆ. ಗುಂಡು ಹಾರಿಸಿದಾಗ ಆರತಿ ಕುಮಾರಿ ವರನ ಜೊತೆಗೆ ವೇದಿಕೆಯಲ್ಲಿದ್ದರು. ವಧು-ವರರ ಪಕ್ಕದಲ್ಲಿ ಅವರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಇದ್ದರು. ಆರತಿಯ ಸಂಬಂಧಿಕರೊಬ್ಬರು ವೇದಿಕೆಯಲ್ಲಿ ವರನ ಹಣೆಗೆ ಸಿಂಧೂರ ಹಚ್ಚುವ ಆಚರಣೆಯನ್ನು ಮಾಡುತ್ತಿದ್ದರು. ವೇದಿಕೆಯ ಮುಂದೆ ನಿಂತಿದ್ದ ಅತಿಥಿಗಳಲ್ಲಿ ಒಬ್ಬ ವ್ಯಕ್ತಿ ವಧುವಿನ ಮೇಲೆ ಗುಂಡು ಹಾರಿಸಿದ್ದಾನೆ. ಆರತಿಯ ಹೊಟ್ಟೆಗೆ ಗುಂಡು ತಗುಲಿತ್ತು,…

Read More