ಬೆಳಗಾವಿಯಲ್ಲಿ ಬಹುಕೋಟಿ ವಂಚನೆ ಕೇಸ್: 6 ಜನರ ವಿರುದ್ಧ FIR; ಸಿಐಡಿಗೆ ಹಸ್ತಾಂತರಿಸಲು ಮುಂದಾದ ಪೊಲೀಸರು – Kannada News
ಆದಿತ್ಯರಾಜ್ ಕ್ಯಾಪಿಟಲ್ ಪ್ರೈ.ಲಿImage Credit source: tv9 kannada ಬೆಳಗಾವಿ, ಜೂನ್ 06: ನಗರದಲ್ಲಿ ಇತ್ತೀಚೆಗಷ್ಟೇ 4500 ಕೋಟಿ ರೂ ವಂಚನೆ ಕೇಸ್ನಲ್ಲಿ ಶಿವಾನಂದ ನೀಲಣ್ಣನವರ್ ಅಕ್ರಮ ಬಯಲಾಗಿತ್ತು. ಇದಾದ ಬೆನ್ನಲ್ಲೇ, ಮತ್ತೊಂದು ಕಂಪನಿ ಸಾವಿರಾರು ಕೋಟಿ ಹೂಡಿಕೆ (Multi-Crore Scam) ಮಾಡಿರೋದು ಪತ್ತೆಯಾಗಿದೆ. ಬೆಳಗಾವಿಯ (belagavi) ಭಾಗ್ಯ ನಗರದಲ್ಲಿರುವ ಆದಿತ್ಯರಾಜ್ ಕ್ಯಾಪಿಟಲ್ ಪ್ರೈವೆಟ್ ಲಿಮಿಟಿಡ್ ಕಂಪನಿ, 6 ಸಾವಿರ ಜನರಿಂದ ಠೇವಣಿ ರೂಪದಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹಿಸಿರುವ ಆರೋಪ ಕೇಳಿ ಬಂದಿದೆ. ಕಂಪನಿ ಆರ್ಬಿಐ…