ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಮುಂದುವರೆದ ಒಣ ಹವೆ

ಬೆಂಗಳೂರು, ಮಾರ್ಚ್​ 12: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿದ್ದು, ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ…

Read More

IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ದಾಖಲೆ ಮುರಿದ ಕಿಶನ್ – Kannada News | Ishan Kishan T20 World Cup: Record Breaking Performance & Partnership with Sanju Samson

ಈ 263 ರನ್‌ಗಳೊಂದಿಗೆ, ಇಶಾನ್ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದರು. ಕಳೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ 257 ರನ್‌ ಬಾರಿಸಿದ್ದರು. ಇದೀಗ ರೋಹಿತ್ ದಾಖಲೆ ಮುರಿದಿರುವ ಕಿಶನ್, ಒಂದು ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ (3 ಆವೃತ್ತಿಗಳಲ್ಲಿ 319, 296, 273 ರನ್) ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ Source link

Read More

ಡಾ. ರಾಜ್​ಕುಮಾರ್ ಮೇಲಿನ ಅಭಿಮಾನಕ್ಕೆ ಅಮೆರಿಕದಲ್ಲಿ ಕನ್ನಡ ಗೀತೆ ಹಾಡಿದ ಮೋಹನ್​ಲಾಲ್ – Kannada News | Mohanlal singing Dr Rajkumar movie song on US goes viral on Social Media

ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್​ಲಾಲ್ (Mohanlal) ಅವರಿಗೆ ಕನ್ನಡ ಸಿನಿಮಾಗಳ ಬಗ್ಗೆ ಒಲವು ಇದೆ. ಅದರಲ್ಲೂ ಡಾ. ರಾಜ್​ಕುಮಾರ್ (Dr Rajkumar) ಸಿನಿಮಾಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಕನ್ನಡದ ಹಾಡುಗಳನ್ನು ಕೇಳಿ ಅವರು ಎಂಜಾಯ್ ಮಾಡುತ್ತಾರೆ. ಈ ಮೊದಲು ಅವರು ‘ಎಂದೆಂದೂ ನಿನ್ನನು ಮರೆತು ಬದುಕಿರಲಾರೆ..’ (Endendu Ninnanu Maretu) ಹಾಡನ್ನು ನೋಡುತ್ತಾ ಆನಂದಿಸಿದ ವಿಡಿಯೋ ವೈರಲ್ ಆಗಿತ್ತು. ಈಗ ಅವರು ಅದೇ ಹಾಡನ್ನು ವೇದಿಕೆಯಲ್ಲಿ ಹಾಡಿರುವುದು ಗಮನ ಸೆಳೆದಿದೆ. ಈ ವಿಡಿಯೋ ಕೂಡ…

Read More

50 ವರ್ಷದಲ್ಲಿ ವಿಶ್ವ ಹೇಗಿರುತ್ತೆ? ಫ್ರಾನ್ಸ್, ಜಪಾನ್, ಜರ್ಮನಿಯನ್ನೂ ಹಿಂದಿಕ್ಕುತ್ತಾ ಪಾಕಿಸ್ತಾನ? ಭಾರತ ಹೇಗಿದ್ದೀತು? – Kannada News | India may overtake USA economy in 2075 says Goldman Sachs report, here are top economies in next 50 years

ನವದೆಹಲಿ, ಜನವರಿ 6: ಭಾರತದ ಆರ್ಥಿಕತೆ (India GDP) ಕಳೆದ ಹತ್ತಿಪ್ಪತ್ತು ವರ್ಷಗಳಿಂದ ಅಪಾರ ವೇಗದಲ್ಲಿ ಬೆಳೆಯುತ್ತಿದೆ. ಕಳೆದೆರಡು ವರ್ಷದಲ್ಲಿ ಫ್ರಾನ್ಸ್, ಬ್ರಿಟನ್ ಆರ್ಥಿಕತೆಗಳನ್ನು ಹಿಂದಿಕ್ಕಿದೆ. ಈಗ ಜಪಾನ್ ಜಿಡಿಪಿಯನ್ನೂ ಮೀರಿಸಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯ ದೇಶವೆನಿಸಿದೆ ಭಾರತ. ಮುಂದಿನೆರಡು ವರ್ಷದಲ್ಲಿ ಜರ್ಮನಿಯನ್ನೂ ಹಿಂದಿಕ್ಕಿ ನಂ. 3 ಸ್ಥಾನಕ್ಕೆ ಏರುವ ನಿರೀಕ್ಷೆ ಇದೆ. ಆದರೆ, ಎರಡನೇ ಸ್ಥಾನಕ್ಕೇರಲು ಭಾರತಕ್ಕೆ ಬಹಳ ಸಮಯ ಬೇಕು. ಗೋಲ್ಡ್​ಮನ್ ಸ್ಯಾಕ್ಸ್ (Goldman Sachs) ವರದಿಯೊಂದರ ಪ್ರಕಾರ ಭಾರತ ಎರಡನೇ ಸ್ಥಾನಕ್ಕೇರಲು…

Read More

ದಯವಿಟ್ಟು ನಮ್ಮನ್ನು ಬೇಗ ಇಲ್ಲಿಂದ ಕರೆದುಕೊಂಡು ಹೋಗಿ: ಭಾರತ ಸರ್ಕಾರಕ್ಕೆ ಮನವಿ ಮಾಡಿದ ವಿದ್ಯಾರ್ಥಿ – Kannada News | Urgent Plea: Indian Students in Iran Seek Govt Help Amidst Israel US Airstrikes

ಇಸ್ರೇಲ್ ಮತ್ತು ಅಮೆರಿಕದ ಭೀಕರ ವೈಮಾನಿಕ ದಾಳಿಯಿಂದಾಗಿ ಇರಾನ್‌ನಲ್ಲಿ ಸಿಲುಕಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಈಗ ತೀವ್ರ ಆತಂಕದಲ್ಲಿದ್ದಾರೆ. ವಿಶೇಷವಾಗಿ ತೆಹ್ರಾನ್‌ನಲ್ಲಿರುವ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಭಾರತ ಸರ್ಕಾರಕ್ಕೆ ತುರ್ತು ತೆರವು ಕಾರ್ಯಾಚರಣೆ ಆರಂಭಿಸುವಂತೆ ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆಯಿಂದಲೇ ಸರಣಿ ವೈಮಾನಿಕ ದಾಳಿಗಳು ನಡೆಯುತ್ತಿವೆ. ನಾವು ಇರುವ ಜಾಗದ ಹತ್ತಿರವೇ ಭಾರಿ ಸ್ಫೋಟದ ಶಬ್ದಗಳು ಕೇಳಿಸುತ್ತಿವೆ. ಇಂಟರ್ನೆಟ್ ಸಂಪರ್ಕ ಕಡಿತಗೊಳ್ಳುತ್ತಿದೆ, ಆಹಾರ ಮತ್ತು ನೀರಿಗೆ ತೊಂದರೆಯಾಗುತ್ತಿದೆ. ನಾವು ಇಲ್ಲೇ ಸಿಲುಕಿಕೊಂಡಿದ್ದೇವೆ, ದಯವಿಟ್ಟು ಭಾರತ ಸರ್ಕಾರ…

Read More

ಈ ಚಳಿಗೆ ಗ್ರಾಹಕರಿಗೆ ಶಾಕ್​​​ ಕೊಟ್ಟ ಕೋಳಿ: ಗಗನಕ್ಕೇರಿದ ಮಾಂಸ, ಮೊಟ್ಟೆ ಬೆಲೆ – Kannada News | Kolar Winter: Why Chicken and Egg Prices are Hitting Record Highs

ಕೋಲಾರ, ಜ.10: ಕೋಲಾರ ಸೇರಿದಂತೆ ರಾಜ್ಯದಲ್ಲಿ ಚಳಿ ಹೆಚ್ಚಾಗಿದೆ. ಶೀತ ವಾತಾವರಣ ಇರುವ ಕಾರಣ ಚಳಿಗೆ ಹೊರಬರಲು ಆಗುತ್ತಿಲ್ಲ. ಕೋಲಾರದಲ್ಲಿ ಈ ಚಳಿ ವಾತಾವರಣಕ್ಕೆ ಮಾಂಸ ಹಾಗೂ ಮೊಟ್ಟೆಯ ಬೆಲೆ ಕೂಡ ಏರಿಕೆಯಾಗಿದೆ. ಚಳಿಯಿಂದ ಕೋಳಿಗಳು ಕೂಡ ಮೊಟ್ಟೆ (chicken egg prices) ಇಡುತ್ತಿಲ್ಲ, ಇದರಿಂದ ಮೊಟ್ಟೆ ಹಾಗೂ ಕೋಳಿ ಮಾಂಸಕ್ಕೆ ದರ ಏರಿಕೆಯಾಗಿದೆ. ಇದೀಗ ಈ ಬೆಲೆ ಏರಿಕೆಯ ಬಿಸಿ ಮಾಂಸ ಪ್ರಿಯರಿಗೆ ತಟ್ಟಿದೆ ಎಂದು ಹೇಳಲಾಗಿದೆ. ಕೋಳಿ ಫಾರಂಗಳಲ್ಲಿ ಈ ಚಳಿಗೆ ಕೋಳಿಗಳು ನಡುಗುತ್ತಿದೆ….

Read More

Horoscope Today 03 January: ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು? – Kannada News | Astrological Insights for 3 January 2026: Dr. Basavaraj Gurujis Daily Zodiac Forecast

ಬೆಂಗಳೂರು, ಜ.3: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 3, ಶನಿವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಈ ದಿನ ವಿಶ್ವಾಸು ನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಇದ್ದು, ಇದನ್ನು ಪುಷ್ಯ ಹುಣ್ಣಿಮೆ ಅಥವಾ ಬನದ ಹುಣ್ಣಿಮೆ ಎಂದು ಕರೆಯಲಾಗುತ್ತದೆ. ಆರ್ದ್ರಾ ನಕ್ಷತ್ರ, ಬ್ರಹ್ಮಯೋಗ ಮತ್ತು ಬವಕರಣೆಗಳೊಂದಿಗೆ ಈ ದಿನವು ಮಾಘ ಸ್ನಾನದ ಪ್ರಾರಂಭಕ್ಕೂ ಪ್ರಶಸ್ತವಾಗಿದೆ….

Read More

ಪಾಕಿಸ್ತಾನಿ ಹೆಣ್ಣುಮಕ್ಕಳು ಭಾರತೀಯ ಹೆಣ್ಣುಮಕ್ಕಳಿಗಿಂತ ಸುಂದರವಾಗಿದ್ದಾರೆ: ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ – Kannada News | Beauty Beyond Borders, Retired Judge Katju’s Bold Take on Pakistani vs Indian Beauty Sets the Internet Ablaze

ಕಾಟ್ಜು -ಸಾಂದರ್ಭಿಕ Image Credit source: Google Gemini ನವದೆಹಲಿ, ಏಪ್ರಿಲ್ 19: ಸಾಮಾನ್ಯವಾಗಿ ನ್ಯಾಯಮೂರ್ತಿಗಳು ನಿವೃತ್ತಿ ಬಳಿಕ ಸಾರ್ವಜನಿಕ ಜೀವನದಿಂದ ದೂರವಿರುತ್ತಾರೆ. ಆದರೆ 2004 ರಿಂದ 2011 ರವರೆಗೆ ಸುಪ್ರೀಂ ಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ್ದ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರ ಶೈಲಿಯೇ ಬೇರೆ. ಇತ್ತೀಚೆಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ತಮ್ಮ ವೈಯಕ್ತಿಕ ಅಭಿಪ್ರಾಯವೊಂದು ಸಾವಿರಾರು ಲೈಕ್ಸ್ ಮತ್ತು ಕಾಮೆಂಟ್‌ಗಳ ಮಳೆಯನ್ನು ಸುರಿಸಿದೆ. ಕಾಟ್ಜು ಅವರು ಭಾರತೀಯ ಮಹಿಳೆಯರು ಪಾಕಿಸ್ತಾನಿ ಮಹಿಳೆಯರಿಗಿಂತ ಸುಂದರವಾಗಿದ್ದಾರೆ ಎಂಬ ಧಾಟಿಯಲ್ಲಿ…

Read More

ನನಗೆ 1 ಕೋಟಿ ರೂಪಾಯಿ ಯಾರೂ ಕೊಟ್ಟಿಲ್ಲ; ಸ್ಪಷ್ಟನೆ ಕೊಟ್ಟ ಜಮಿಲ್ ಜಮಾಲಿ – Kannada News | Rakesh Bedi’s Jameel Jamali Role in Dhurandhar Hits Big; Denies Aditya Dhar Bonus Rumor

‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳಲ್ಲಿ ಜಮಿಲ್ ಜಮಾಲಿ ಪಾತ್ರವನ್ನು ನಿರ್ವಹಿಸುವ ಮೂಲಕ ನಟ ರಾಕೇಶ್ ಬೇಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದಾರೆ. ಈ ಚಿತ್ರಗಳ ಐತಿಹಾಸಿಕ ಯಶಸ್ಸಿನ ನಂತರ, ಈಗ ನಿರ್ದೇಶಕ ಆದಿತ್ಯ ಧರ್ ಅವರಿಗೆ ಬೋನಸ್ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಇತಿಹಾಸ ಸೃಷ್ಟಿಸಿವೆ. ಈ ಚಿತ್ರದೊಂದಿಗೆ ಸಂಬಂಧ ಹೊಂದಿರುವ…

Read More

ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್  – Kannada News | Anushka Shocks Judges with German Opera on Sa Re Ga Ma Pa Zee Kannada

‘ಸರೆಗಮಪ’ ಶೋ ಆರಂಭ ಆಗಿದೆ. ಇದಕ್ಕೆ ಆಡಿಷನ್ ನಡೆಯುತ್ತಿದೆ. ವಿವಿಧ ರೀತಿಯ ಸ್ಪರ್ಧಿಗಳು ಇದಕ್ಕೆ ಆಗಮಿಸಿದ್ದಾರೆ. ಅನುಷ್ಕಾ ಎಂಬ ಸ್ಪರ್ಧಿ ಜರ್ಮನ್ ಒಪೆರಾ ಹಾಡಿದ್ದಾರೆ. ಇದನ್ನು ಕೇಳಿ ಜಡ್ಜ್​​ಗಳು ಕೂಡ ಒಮ್ಮೆ ಶಾಕ್ ಆದರು. ಅರ್ಜುನ್ ಜನ್ಯ ಅವರು ತಲೆಬಾಗಿದರು. ಈ ವಿಡಿಯೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More