Headlines

RCB ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಡೌಟ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಮೇ 10 ರಂದು ರಾಯ್​ಪುರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಅವರೆಂದರೆ… (PC: IPL) ಹಾರ್ದಿಕ್ ಪಾಂಡ್ಯ: ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿಯೇ ಅವರು ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು….

Read More

Video: ಪೀರಗಢಿ ಫ್ಲೈಓವರ್‌ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಮೂವರ ಶವ ಪತ್ತೆ – Kannada News | Mystery Deaths on Delhi Flyover: Three Found Lifeless Inside Locked Car

ನವದೆಹಲಿ, ಫೆಬ್ರವರಿ 09: ದೆಹಲಿಯ ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಮೂವರ ಶವ ಪತ್ತೆಯಾಗಿದೆ. ಎಲ್ಲರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಪ್ರೋಲಾ ನಿವಾಸಿ ರಣಧೀರ್ ಸಿಂಗ್ (60 ವರ್ಷ), ಲಕ್ಷ್ಮಿ ದೇವಿ (40 ವರ್ಷ) ಮತ್ತು ಶಿವ ನರೇಶ್ ಸಿಂಗ್ (47 ವರ್ಷ) ಎಂದು ಗುರುತಿಸಲಾಗಿದೆ. ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ಶವಪರೀಕ್ಷೆಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ತುಂಬಾ ಹೊತ್ತಿನಿಂದ ಕಾರು ಅಲ್ಲೇ ನಿಂತಿದ್ದರಿಂದ ಅನುಮಾನಗೊಂಡ ಜನರು ಹತ್ತಿರಹೋಗಿ ನೋಡಿದಾಗ…

Read More

‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್ ವರ್ಮ – Kannada News | IPL Clash: Heated Exchange Between MI’s Tilak Varma and CSK’s Jamie Overton Goes Viral

ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಕಿರಕ್ ಆಗಿದೆ. ಸಿಎಸ್​​ಕೆ ಬೌಲರ್ ಆಲ್ ರೌಂಡರ್ ಜೇಮೀ ಓವರ್​​ಟನ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ತಿಲಕ್ ವರ್ಮ ಮಧ್ಯೆ ಕಿರಿಕ್ ನಡೆದಿದೆ. ತಿಲಕ್ ವರ್ಮ ಅವರು ಎರಡು ರನ್ ಎಂದು ಕೂಗುತ್ತಾ ಒಂದೇ ರನ್ ತೆಗೆದರು. ಇದರಿಂದ ಸುಖಾಸುಮ್ಮನೆ ಸಿಟ್ಟಾದ ಓವರ್​​ಟನ್​ ಅವರು, ಏಕೆ ಎರಡು ರನ್ ಓಡಿಲ್ಲ ಎಂದು ಕೇಳಿದರು. ಆಗ ತಿಲಕ್ ವರ್ಮ ಫೀಲ್ಡರ್ ಅಲ್ಲೇ ಇದ್ದಿದ್ದು ಕಾಣಿಸಿಲ್ಲವೇ ಎಂದು…

Read More

ಆರ್ಥಿಕತೆಗೆ ಪುಷ್ಟಿ ಕೊಡಲು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಹೆಚ್ಚು ಹಣ ವ್ಯಯಿಸಿ: ತಜ್ಞರ ಸಲಹೆ – Kannada News | Capex on Infrastructure should double for economy to grow faster, says experts

ನವದೆಹಲಿ, ಜನವರಿ 31: ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಬಜೆಟ್ (Union Budget) ಮಂಡಿಸುತ್ತಿದ್ದು ಉದ್ಯಮ ವಲಯದಲ್ಲಿ ಅಪಾರ ನಿರೀಕ್ಷೆಗಳಿವೆ. ಜಾಗತಿಕ ಸಂಕಷ್ಟಗಳ ನಡುವೆ ಆರ್ಥಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಸರ್ಕಾರ ಸಂಕಲ್ಪ ತೊಟ್ಟಿದೆ. ಕಳೆದ ವರ್ಷದ ಬಜೆಟ್​ನಲ್ಲಿ (2025) ಹಲವಾರು ಸೆಕ್ಟರ್​ಗಳ ಮೂಲಸೌಕರ್ಯಕ್ಕಾಗಿ ಸರ್ಕಾರ ಬಹಳಷ್ಟು ಹಣ ವ್ಯಯಿಸಿತ್ತು. ಈ ಬಾರಿಯ ಬಜೆಟ್​ನಲ್ಲೂ ಇದೇ ನಿಲುವು ಮುಂದುವರಿಯಬಹುದು ಎಂದು ಉದ್ಯಮ ವಲಯ ನಿರೀಕ್ಷಿಸುತ್ತಿದೆ. ಇನ್​ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್​ಗಳಿಗೆ 3 ಲಕ್ಷ ಕೋಟಿ ರೂ ಬರಲಿ ಭಾರತವು ಜಾಗತಿಕ…

Read More

ಅಣ್ಣನ ಮೇಲಿನ ಕೋಪಕ್ಕೆ ಆತ ಸಾಕಿದ್ದ ನಾಯಿಗೆ ಗುಂಡಿಟ್ಟು ಕೊಂದ ಸಹೋದರ!: ಆರೋಪಿ ವಿರುದ್ಧ ಕೇಸ್ ದಾಖಲು​

ದೇವನಹಳ್ಳಿ, ಏಪ್ರಿಲ್​​ 03: ಅಣ್ಣನ ಮೇಲಿನ ಕೋಪಕ್ಕೆ ಆತ ಸಾಕಿದ್ದ ನಾಯಿಗೆ ಗುಂಡಿಟ್ಟು ವ್ಯಕ್ತಿಯೋರ್ವ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಹೋದರ ವೆಂಕಟೇಶ್ ಮೇಲೆ ಇದ್ದ ಕೋಪಕ್ಕೆ ತಮ್ಮ ನಾರಾಯಣಸ್ವಾಮಿ ಈ ಕೃತ್ಯ ಎಸಗಿದ್ದು, ಆಸ್ತಿ ವಿಚಾರವಾಗಿ ಸಹೋದರರ ನಡುವೆ ಬಹು ಸಮಯದಿಂದ ಜಗಳ ನಡೆಯುತ್ತಿತ್ತು. ಈ ನಡುವೆ ತಾನು ಹೂಕೋಸು ಬೆಳೆದಿದ್ದ ಜಮೀನಿನಲ್ಲಿ ವೆಂಕಟೇಶ್​​ ಸಾಕಿದ್ದ ನಾಯಿ ಯಾವಾಗಲೂ ಸುತ್ತಾಡುತ್ತೆ ಎಂದು ಆರೋಪಿಸಿ ಸಹೋದರನ ಮನೆ…

Read More

KKR ಇತಿಹಾಸದಲ್ಲೇ ಕಪ್ಪು ಚುಕ್ಕೆ: ಗೆಲುವಿಲ್ಲದೆ ದಾಖಲೆ ಬರೆದ ನೈಟ್ ರೈಡರ್ಸ್! – Kannada News | For the first time in history, KKR remain winless after the first 5 matches

IPL 2026: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಕೋಲ್ಕತ್ತಾ ನೈಟ್ ರೈಡರ್ಸ್ (KKR), 2026ರ ಸೀಸನ್‌ನಲ್ಲಿ ಎಂದೂ ಕಂಡಿರದಂತಹ ಹೀನಾಯ ಸ್ಥಿತಿಗೆ ತಲುಪಿದೆ. ಸೀಸನ್ ಆರಂಭವಾಗಿ 5 ಪಂದ್ಯಗಳು ಕಳೆದಿದ್ದರೂ, ಕೆಕೆಆರ್ ಖಾತೆಯಲ್ಲಿ ಈವರೆಗೆ ಒಂದೂ ಗೆಲುವು ದಾಖಲಾಗಿಲ್ಲ. ಇದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡದ ಇತಿಹಾಸದಲ್ಲೇ ಅತ್ಯಂತ ಕಳಪೆ ಆರಂಭ ಎಂಬುದು ವಿಶೇಷ. ಇತಿಹಾಸದಲ್ಲಿ ಇದೇ ಮೊದಲು! ಹಿಂದಿನ ಸೀಸನ್‌ಗಳಲ್ಲಿ ಕೆಕೆಆರ್ ಸತತ ಸೋಲುಗಳನ್ನು ಕಂಡಿದ್ದ ನಿದರ್ಶನಗಳಿವೆ (ಉದಾಹರಣೆಗೆ 2009ರಲ್ಲಿ ಸತತ 9…

Read More

Karnataka Weather forecast: ಮೇ 29ರವರೆಗೆ ಕರ್ನಾಟಕದಾದ್ಯಂತ ಮಳೆ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – Kannada News | Karnataka Weather Forecast: Rain Likely Till May 29; Yellow Alert in Bengaluru, 17 Districts

ಬೆಂಗಳೂರು, ಮೇ 23: ಕರ್ನಾಟಕದಲ್ಲಿ (Karnataka) ಮೇ 29ರವರೆಗೆ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ಘೋಷಿಸಲಾಗಿದೆ. ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಕೊಪ್ಪಳ ಮತ್ತು ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಮುಖ್ಯಾಂಶಗಳು ರಾಜ್ಯಾದ್ಯಂತ ಮೇ 29ರವರೆಗೆ ಮಳೆ ಮುನ್ಸೂಚನೆ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…

Read More

ಪ್ರೆಗ್ನೆನ್ಸಿ ಸುದ್ದಿ ಘೋಷಿಸಿದ ‘ರತ್ನನ್ ಪ್ರಪಂಚ’ ನಟಿ ರೆಬಾ – Kannada News | Reba Monica John Announces Pregnancy! Ratnan Prapancha Actress Shares Viral Baby Bump Photos

ಕನ್ನಡದಲ್ಲಿ ರತ್ನನ್ ಪ್ರಪಂಚ ಸಿನಿಮಾದಲ್ಲಿ ನಟಿಸಿದ್ದ ರೇಬಾ ಮೋನಿಕಾ ಜಾನ್, ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅವರು ಶೀಘ್ರದಲ್ಲೇ ತಾಯಿಯಾಗಲಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ, ಅವರು ತಮ್ಮ ಪತಿ ಜೋಮನ್ ಜೋಸೆಫ್ ಜೊತೆಗಿನ ಫೋಟೋ ಹಂಚಿಕೊಂಡಿದ್ದು, ಬೇಬಿ ಬಂಪ್ ಫೋಟೋಗಳು ಗಮನ ಸೆಳೆದಿವೆ. ರೇಬಾ ಮೋನಿಕಾ ಜಾನ್ ಹಂಚಿಕೊಂಡ ಈ ಫೋಟೋ ಶೂಟ್ ಪ್ರಸ್ತುತ ವೈರಲ್ ಆಗುತ್ತಿದೆ. Source link

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಸುಲಭವನ್ನು ಸಂಕೀರ್ಣ ಮಾಡಿಕೊಳ್ಳುವರು – Kannada News | Horoscope April 18 Satursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ವಿಶ್ಲೇಷಣಾ ಶಕ್ತಿ ಇಂದಿನ ಪ್ರಮುಖ ಆಸ್ತಿಯಾಗಲಿದೆ. ಹಣದ ವ್ಯವಹಾರಗಳಲ್ಲಿ ನಿಖರತೆ ಅಗತ್ಯ. ವಿಶೇಷವಾಗಿ ಬಾಕಿ ಇರುವ ವಿಚಾರದ ಕಡೆ ಗಮನ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸದ ಗುಣಮಟ್ಟವು ಮೇಲಧಿಕಾರಿಗಳ ಗಮನ ಸೆಳೆಯಲಿದೆ. ಮೋಹದ ಕಾರಣದಿಂದ ನಿಮ್ಮವರ ತಪ್ಪನ್ನು ಹೇಳಲು ನೀವು ತಯಾರಿರುವುದಿಲ್ಲ. ಮಕ್ಕಳ ಜೊತೆ ಸಂತೋಷದಿಂದ ಕಳೆಯುವುದು ಅವರಿಗೂ ಖುಷಿಯಾಗುವುದು. ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ವೃಷಭ ರಾಶಿ: ಹಣಕಾಸು ವಿಚಾರಗಳಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳುವುದು ಒಳ್ಳೆಯದು. ಮಕ್ಕಳ ಜೊತೆಗೆ ಸಮಯ ಕಳೆಯುವುದು…

Read More

ಪೊಲೀಸರ ಮೇಲೆ ಹಲ್ಲೆ ಮಾಡಿ ನಟೋರಿಯಸ್ ಕ್ರಿಮಿನಲ್ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ – Kannada News | Mangaluru Crime: Notorious Altaf Hussain Escapes Police Custody After Assaulting police

ಮಂಗಳೂರು, ಜೂನ್​​ 27: ಪೊಲೀಸರ ಮೇಲೆ ಹಲ್ಲೆ ಮಾಡಿ ನಟೋರಿಯಸ್ ಕ್ರಿಮಿನಲ್ ಕೈಕೋಳದೊಂದಿಗೆ​​ ಪರಾರಿ ಆಗಿರುವಂತಹ ಘಟನೆ ಮಂಗಳೂರು ನಗರದ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಅಲ್ತಾಫ್ ಹುಸೇನ್ ಪರಾರಿಯಾದ ಕ್ರಿಮಿನಲ್. ಇತ ಪರಾರಿ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ವಾಹನ ಕಳ್ಳತನ, ಸರಗಳ್ಳತನ, ಸುಲಿಗೆ ಕೃತ್ಯದಲ್ಲಿ ಅಲ್ತಾಫ್ ಹುಸೇನ್​ ತೊಡಗಿಸಿಕೊಂಡಿದ್ದ. ಉತ್ತರ ಪ್ರದೇಶ ಮೂಲದ ಮಹಮ್ಮದ್ ಸಿದ್ದಿಕ್, ರವಿ ಬೌರ ಎಂಬ ಇಬ್ಬರು ಸಹಚರರ ಜೊತೆ ಸೇರಿ ಕೃತ್ಯವೆಸಗುತ್ತಿದ್ದ. ನಗರದ ಜಪ್ಪಿನಮೊಗರಿನಲ್ಲಿ…

Read More