Headlines

Daily Devotional: ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ – Kannada News | Daily Devotional: The Spiritual Essence of Kumar Shashti, Traditions and Blessings of Subrahmanya Puja

ಬೆಂಗಳೂರು, ಜನವರಿ 24: ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಕುಮಾರ ಷಷ್ಠಿಯು ಮಹತ್ವಪೂರ್ಣವಾದ ಹಬ್ಬವಾಗಿದೆ. ಇದು ಭಗವಾನ್ ಸುಬ್ರಹ್ಮಣ್ಯ ಸ್ವಾಮಿಗೆ ಸಮರ್ಪಿತವಾದ ದಿನ. ಶಿವ ಮತ್ತು ಪಾರ್ವತಿಯರ ಪುತ್ರನಾದ ಸುಬ್ರಹ್ಮಣ್ಯ ಸ್ವಾಮಿಯನ್ನು ಕುಮಾರ, ಕಾರ್ತಿಕೇಯ, ಮುರುಗನ್, ಸ್ಕಂದ, ಷಣ್ಮುಖ ಎಂಬ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಪುರಾಣಗಳ ಪ್ರಕಾರ, ತಾರಕಾಸುರನನ್ನು ಸಂಹಾರ ಮಾಡಲು ಸುಬ್ರಹ್ಮಣ್ಯ ಸ್ವಾಮಿಯು ಅವತರಿಸಿದ ದಿನ ಇದಾಗಿದೆ. ಕುಮಾರ ಷಷ್ಠಿಯಂದು ಭಕ್ತರು ವಿಶೇಷವಾಗಿ ಸುಬ್ರಹ್ಮಣ್ಯ ಸ್ವಾಮಿಯನ್ನು ಆರಾಧಿಸುತ್ತಾರೆ. ಈ ಪೂಜೆಯು ಧೈರ್ಯ, ಶಕ್ತಿ ಮತ್ತು ಸವಾಲುಗಳನ್ನು ಎದುರಿಸುವ…

Read More

Horoscope Today 24 January: ಇಂದು ಈ ರಾಶಿಯವರಿಗೆ ಹಣದ ಸಮಸ್ಯೆ! – Kannada News | Daily Horoscope for January 24th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 24 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶನಿವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶುಕ್ಲ ಪಕ್ಷದ ಷಷ್ಠಿ, ಉತ್ತರಾಭಾದ್ರ ನಕ್ಷತ್ರದಿಂದ ಕೂಡಿದೆ. ಅಂದು ಕುಮಾರ ಷಷ್ಠಿಯ ಮಹತ್ವಪೂರ್ಣ ದಿನವೂ ಆಗಿರುತ್ತದೆ. ಕುಮಾರ ಷಷ್ಠಿಯು ಸುಬ್ರಹ್ಮಣ್ಯ ಸ್ವಾಮಿಯ ಜನ್ಮದಿನವಾಗಿದ್ದು, ತಾರಕಾಸುರನ ಸಂಹಾರದೊಂದಿಗೆ ಸಂಬಂಧ ಹೊಂದಿದೆ. ಚಿತ್ರಾವತಿ, ಮೂಡಿಗೆರೆ, ಗೋಣಿಬೀಡುಗಳಲ್ಲಿ ರಥೋತ್ಸವಗಳು ನಡೆಯಲಿವೆ. ಗ್ರಹಗಳ ಸ್ಥಾನವನ್ನು ಗಮನಿಸಿದರೆ, ರವಿ ಮಕರ ರಾಶಿಯಲ್ಲಿ ಮತ್ತು…

Read More

ಬಳ್ಳಾರಿಯಲ್ಲಿ ಭುಗಿಲೆದ್ದ ಆಕ್ರೋಶ: ಎಲ್ಲೆಲ್ಲೂ ಖಾಕಿ ಸರ್ಪಗಾವಲು

ಬಳ್ಳಾರಿ, ಜನವರಿ 24: ಬಳ್ಳಾರಿಯಲ್ಲಿ ಬ್ಯಾನರ್‌ ವಿಚಾರಕ್ಕೆ ಶುರುವಾದ ಗಲಾಟೆ ಇನ್ನೂ ಸಂಪೂರ್ಣವಾಗಿ ತಣ್ಣಗಾಗಿಲ್ಲ. ಗನ್‌ಮ್ಯಾನ್‌ಗಳಿಗೆ ಇನ್ನೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಅಷ್ಟರಲ್ಲೇ ರೆಡ್ಡಿಗಳ ಮಧ್ಯೆ ಈಗ ಬೆಂಕಿ ರಾಜಕೀಯ ಶುರುವಾಗಿದೆ. ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲುಗೆ ಸೇರಿದ ಮಾಡೆಲ್‌ ಹೌಸ್‌ಗೆ ಬೆಂಕಿ ಬಿದ್ದಿದೆ. ಬಳ್ಳಾರಿಯ ಜಿ ಸ್ಕ್ವೇರ್‌ನಲ್ಲಿರುವ ಲೇಔಟ್‌ನಲ್ಲಿರುವ ಮಾಡೆಲ್‌ ಹೌಸ್‌ ಹೊತ್ತಿ ಉರಿದಿದೆ. ಇದು ಶಾಸಕ ಭರತ್‌ ರೆಡ್ಡಿ ಅವರದ್ದೇ ಕೃತ್ಯ ಎಂದು ರೆಡ್ಡಿ ಸಹೋದರರು ಆರೋಪಿಸಿದ್ದಾರೆ. ಘಟನೆ ಖಂಡಿಸಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 24ರ ದಿನಭವಿಷ್ಯ – Kannada News | Numerology Horoscope Jan 24: What’s in store for Janmasankhya 7, 8, 9 individuals?

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಏಕಾಗ್ರತೆ ಮುಖ್ಯವಾಗುತ್ತದೆ. ಒಂದು ಕೆಲಸ ಮಾಡುವಾಗ ಇತರ ಸಂಗತಿಗಳ ಬಗ್ಗೆಯೂ ಯೋಚನೆ ಮಾಡುತ್ತಾ ಮುಂದುವರಿಸಲ್ಲಿ ಏನಾದರೂ ಸಮಸ್ಯೆ ಆಗುತ್ತದೆ. ಇನ್ನು ಇದೇ ವೇಳೆ ಮನೆಯಲ್ಲಿನ ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಬಗ್ಗೆ ಜಾಗ್ರತೆಯಿಂದ ಇರಬೇಕು. ಮುಖ್ಯವಾಗಿ ಮೊಬೈಲ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ – Kannada News | Numerology Prediction Jan 24: Birth Numbers 4, 5, 6 Daily Fate

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಎಲ್ಲರನ್ನೂ ನೀವು ಸಮಾನವಾಗಿ ಕಾಣುತ್ತಿಲ್ಲ ಎಂಬ ಆರೋಪವನ್ನು ಹೊತ್ತಿಕೊಳ್ಳಬೇಕಾಗುತ್ತದೆ. ನೀವು ನೀಡುವ ಯಾವ ಸಮಜಾಯಿಷಿಯನ್ನೂ ಕೇಳಿಸಿಕೊಳ್ಳುವ ಸ್ಥಿತಿಯಲ್ಲಿ ಇತರರು ಇರುವುದಿಲ್ಲ. ಈ ಹಿಂದೆ ಯಾವಾಗಲೋ ನೀವಾಡಿದ ಮಾತು, ನಡೆದುಕೊಂಡ ರೀತಿಯನ್ನು ಉದಾಹರಿಸಿ, ನಿಮ್ಮನ್ನು ನಿಂದಿಸುತ್ತಾರೆ. ನೀವು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 24ರ ದಿನಭವಿಷ್ಯ – Kannada News | Jan 24 Numerology: Daily Horoscope for Birth Numbers 1, 2, 3 Explained

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ನಿರ್ಧಾರಗಳ ಬಗ್ಗೆ ನಂಬಿಕೆ ಇರುವುದು ತಪ್ಪಲ್ಲ. ಆದರೆ ಯಾವುದಾದರೂ ಅವಕಾಶ ಸಿಕ್ಕಿದೆ ಎಂಬ ಕಾರಣಕ್ಕೆ ವಿನಾಕಾರಣದ ಉದ್ವೇಗ ಯಾವುದೇ ರೀತಿಯಲ್ಲೂ ಸರಿಯಲ್ಲ. ಆದ್ದರಿಂದ ಸಾವಧಾನದಿಂದ ಆಲೋಚನೆ ಮಾಡಿದ ಮೇಲಷ್ಟೇ ಅಭಿಪ್ರಾಯವನ್ನಾಗಲೀ ಹಣಕಾಸಿನ ವಿಚಾರಗಳ ಬಗ್ಗೆ…

Read More

Horoscope Today 24 January: ಇಂದು ಈ ರಾಶಿಯವರ ಸೋಲು ದ್ವೇಷವಾಗಲಿದೆ – Kannada News | Horoscope Today 24 January: Saturday Forecasts and Auspicious Times

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ ಶನಿವಾರ ಓಲಿಕೆ, ಆಪಾದನೆ, ಮನೆಕೆಲಸ, ಸ್ಪರ್ಧೆ, ನಿರವಲಂಬನೆ, ಆಚರಣೆ, ಆದಾಯ ಹೆಚ್ಚು ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಉತ್ತರಾಷಾಢ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ರೇವತೀ,…

Read More

IND vs NZ: 37 ಎಸೆತಗಳಲ್ಲಿ 82 ರನ್..! 468 ದಿನಗಳ ಬಳಿಕ ಸೂರ್ಯ ಸ್ಫೋಟ – Kannada News | Suryakumar Yadav’s Explosive Comeback: 82 Runs vs NZ After 14 Months Drought

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ ಸುಲಭವಾಗಿ ಗೆದ್ದಿರುವ ಖುಷಿ ಒಂದೆಡೆಯಾದರೆ, ಕಳೆದೊಂದು ವರ್ಷದಿಂದ ಕಳಪೆ ಫಾರ್ಮ್​ಗೆ ಸಿಲುಕಿ ಒಂದೇ ಒಂದು ಅರ್ಧಶತಕ ಬಾರಿಸಲಾಗದೆ ಬಸವಳಿದಿದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಕೊನೆಗೂ ಅಬ್ಬರಿಸಿದ್ದಾರೆ. ಬರೋಬ್ಬರಿ 14 ತಿಂಗಳ ನಂತರ ಅಂದರೆ 468 ದಿನಗಳ ನಂತರ ಸೂರ್ಯಕುಮಾರ್ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಸೂರ್ಯ ಈ ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ 2 ಸಿಕ್ಸರ್‌ ಮತ್ತು 6 ಬೌಂಡರಿಗಳೊಂದಿಗೆ ಅರ್ಧಶತಕ ಪೂರೈಸಿದರು. ಇದು ಸೂರ್ಯ…

Read More

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಎಷ್ಟು? – Kannada News | Centre permits Karnataka to procure 1.01 lakh tonnes of Bengal gram

ನವದೆಹಲಿ, (ಜನವರಿ 23): ಸಂಕಷ್ಟಿತ ಸಮಯದಲ್ಲಿ ಸದಾ ಕರ್ನಾಟಕದ (Karnataka) ರೈತರ ಬೆನ್ನಿಗೆ ನಿಲ್ಲುತ್ತಿರುವ ಕೇಂದ್ರ ಸರ್ಕಾರ, ಇದೀಗ ರಾಜ್ಯದ ಕಡಲೆ (Bengal gram) ಬೆಳೆಗಾರರ ಬೆಂಬಲಕ್ಕೂ ಬಂದಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಮನವಿ ಮೇರೆಗೆ ರಾಜ್ಯದಿಂದ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಅಸ್ತು ಎಂದಿದೆ. ಬೆಂಬಲ ಬೆಲೆ ಯೋಜನೆಯಡಿ ಕನಿಷ್ಠ ಬೆಂಬಲ ಬೆಲೆ  5875 ರೂ. ದರದಲ್ಲಿ ಒಟ್ಟು…

Read More

IND vs NZ: 21 ಎಸೆತಗಳಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಇಶಾನ್ ಕಿಶನ್ – Kannada News | IND vs NZ ishan kishan smashes half century just 21 balls watch video

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಅರ್ಧಶತಕ ಸಿಡಿಸುವ ಮೂಲಕ ತಂಡದ ಗೆಲುವನ್ನು ಖಚಿತಪಡಿಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 208 ರನ್ ಗಳಿಸಿತು. ಟೀಂ ಇಂಡಿಯಾ 15.2 ಓವರ್​ಗಳಲ್ಲಿ ಗುರಿ ಮುಟ್ಟಿತು. ತಂಡದ ಪರ ಇಶಾನ್ ಕಿಶನ್ ಅಬ್ಬರದ ಇನ್ನಿಂಗ್ಸ್ ಆಡಿ ಕೇವಲ 32 ಎಸೆತಗಳಲ್ಲಿ 11 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಿತ 237.50 ರ ಸ್ಟ್ರೈಕ್…

Read More