Headlines

IND vs NZ: ವೇಗದ ರನ್ ಚೇಸ್; ವಿಶ್ವ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ – Kannada News | India Shatters T20 World Record: Fastest 200+ Chase Against NZ in Raipur!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವನ್ನು ಸಹ ಆತಿಥೇಯ ಭಾರತ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 208 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 16ನೇ ಓವರ್​ನಲ್ಲೇ ಅಂದರೆ ಕೇವಲ 92 ಎಸೆತಗಳಲ್ಲಿ 209…

Read More

Border 2 Twitter Review: ಮಿಶ್ರ ಪ್ರತಿಕ್ರಿಯೆ ಪಡೆದ ‘ಬಾರ್ಡರ್ 2’ ಸಿನಿಮಾ – Kannada News | Sunny Deol Varun Dhawan starrer Border 2 movie gets mixed reviews on social media

ಬಿಡುಗಡೆಗೂ ಮುನ್ನವೇ ‘ಬಾರ್ಡರ್ 2’ ಸಿನಿಮಾ ಸಖತ್ ಸುದ್ದಿ ಆಗಿತ್ತು. ಟ್ರೇಲರ್ ಮತ್ತು ಹಾಡಿನಲ್ಲಿ ವರುಣ್ ಧವನ್ (Varun Dhawan) ಅವರ ನಟನೆಯನ್ನು ನೋಡಿ ಕೆಲವರು ಟ್ರೋಲ್ ಮಾಡಿದ್ದರು. ಜನವರಿ 23ರಂದು ಈ ಸಿನಿಮಾ ಬಿಡುಗಡೆ ಆಗಿದೆ. ದೇಶಭಕ್ತಿ ಕಥಾಹಂದರ ಇರುವ ಸಿನಿಮಾ ಎಂಬ ಕಾರಣಕ್ಕೆ ಪ್ರೇಕ್ಷಕರಲ್ಲಿ ಈ ಸಿನಿಮಾ ಕೌತುಕ ಸೃಷ್ಟಿ ಮಾಡಿತ್ತು. ಮೊದಲ ದಿನ ಸಿನಿಮಾ ನೋಡಿದ ಪ್ರೇಕ್ಷಕರು ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಬಹುತೇಕ ಪ್ರೇಕ್ಷಕರಿಗೆ ‘ಬಾರ್ಡರ್ 2’ (Border…

Read More

ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಣ ಇಲಾಖೆ ವಿಶೇಷ ಕಾಳಜಿ: ಇಲ್ಲಿದೆ ಮಾರ್ಗಸೂಚಿ – Kannada News | Karnataka School Safety: New Education Department Guidelines for Child Protection During Events

ಬೆಂಗಳೂರು, ಜನವರಿ 23: ಶಾಲೆಗಳಲ್ಲಿ ವಿದ್ಯಾರ್ಥಿಗಳ (students) ಸುರಕ್ಷತೆ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ (education department) ಕೆಲವು ಮಹತ್ವದ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬಗಳು, ಸಾಂಸ್ಕೃತಿಕ, ಆಡಳಿತಾತ್ಮಕ ಮತ್ತು ಸರ್ಕಾರಿ ಕಾರ್ಯಕ್ರಮಗಳ ಆಯೋಜನೆ ವೇಳೆ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ಶಾಲಾ ಕಾಲೇಜುಗಳು ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಲಾಗಿದೆ. ಮಾರ್ಗಸೂಚಿಗಳು ಏನೇನು? ಧ್ವಜಾರೋಹಣ ವೇಳೆ ವಿದ್ಯುತ್ ತಂತಿ ಹಾದುಹೋಗದಂತೆ ಕ್ರಮಕೈಗೊಳ್ಳುವುದು. ಧ್ವಜ ಏರಿಸುವಾಗ, ಇಳಿಸುವಾಗ ಮಕ್ಕಳನ್ನು ಬಳಸಿಕೊಳ್ಳಬಾರದು. ಧ್ವಜಾರೋಹಣ ವೇಳೆ ಅನಿರೀಕ್ಷಿತವಾಗಿ ಬಾವುಟ ಸಿಕ್ಕಿಹಾಕಿಕೊಂಡರೆ ಧ್ವಜಸ್ತಂಭಕ್ಕೆ…

Read More

ಮದುವೆ ಮನೆಯಲ್ಲೇ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಾಶ್ ಮುಚ್ಚಲ್ – Kannada News | Smriti Mandhana Wedding Canceled: Friend Reveals Palak Muchhal’s Alleged Infidelity and Fraud

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಭಾರತ ಮಹಿಳಾ ತಂಡದ ಸೂಪರ್ ಸ್ಟಾರ್ ಸ್ಮೃತಿ ಮಂಧಾನ (Smriti Mandhana) ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ (palash muchhal) ಅವರೂ ವೈವಾಹಿಕ ಜೀವನಕ್ಕೆ ಕಾಲಿರಿಸಿ ತಿಂಗಳುಗಳ ಕಳೆದಿರಬೇಕಿತ್ತು. ಆದರೆ ಮದುವೆಗೆ ಇನ್ನೊಂದು ದಿನ ಬಾಕಿ ಇರುವಾಗ ಮದುವೆ ಮುರಿದುಬಿದ್ದಿತ್ತು. ಆ ಸಮಯದಲ್ಲಿ ಸ್ಮೃತಿ ಅವರ ತಂದೆಗೆ ಅನಾರೋಗ್ಯದ ಕಾರಣ ಮದುವೆಯನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಆದರೆ ಕಳೆದ ಡಿಸೆಂಬರ್‌ನಲ್ಲಿ ಈ ಇಬ್ಬರೂ ಮದುವೆ ರದ್ದಾಗಿರುವ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ…

Read More

ಜಿಬಿಎ ಕಚೇರಿಯಲ್ಲಿ 800 ವರ್ಷದ ಹಳೆ ದೇವಾಲಯ ಜೀರ್ಣೋದ್ಧಾರ: ನೌಕರರಿಂದ ದೇಣಿಗೆ – Kannada News | Bengaluru Ancient GBA Aadishakti Temple Reborn: Employees Fund 1.6 Cr Renovation

ಬೆಂಗಳೂರು, ಜನವರಿ 23: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೇಂದ್ರ ಕಚೇರಿಯಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ದೇವಾಲಯ ಇಂದು ಲೋಕಾರ್ಪಣೆಗೊಂಡಿದೆ. ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶ್ರೀ ಆದಿಶಕ್ತಿ ದೇವಾಲಯ ಜೀರ್ಣೋದ್ಧಾರ ಮಾಡಲಾಗಿದ್ದು, ಕಳೆದ ಮೂರು ದಿನಗಳಿಂದ ಜಿಬಿಎ ಕೇಂದ್ರ ಕಚೇರಿ ಕಂಗೊಳಿಸಿತು. 800 ವರ್ಷಗಳ ಸುದೀರ್ಘ ಇತಿಹಾಸ ಉದ್ಯಾನನಗರಿ ಬೆಂಗಳೂರಿನ ಜಿಬಿಎ ಕೇಂದ್ರ ಕಚೇರಿಯಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ದೇವಾಲಯ ಸರಿ…

Read More

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್ – Kannada News | Fans take selfies with BBK 12 Kavya Shaiva during jewellery shop inauguration

ನಟಿ ಕಾವ್ಯಾ ಶೈವ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ 3ನೇ ರನ್ನರ್ ಅಪ್ ಆದರು. ಹಾಗಾಗಿ ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಅವರ ಬಂಗಾರದ ಮಳಿಗೆ ಉದ್ಘಾಟನೆಗೆ ಕಾವ್ಯಾ ಶೈವ (Kavya Shaiva) ಅವರು ಅತಿಥಿಯಾಗಿ ಬಂದಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಕಾವ್ಯಾ ಜೊತೆ ಫ್ಯಾನ್ಸ್ ಸೆಲ್ಫಿ ತೆಗೆದುಕೊಂಡರು. ಇದೇ ಕಾರ್ಯಕ್ರಮಕ್ಕೆ ಗಿಲ್ಲಿ ನಟ (Gilli Nata),…

Read More

Inspiring- ದಿಶಾ ಸಾಧನೆಯ ಕಥೆ; ಮದುವೆ, ವೈದವ್ಯದ ಹಿನ್ನಡೆಯ ನಡುವೆಯೂ ಕನಸು ಬೆಂಬತ್ತಿದ ಛಲಗಾತಿ – Kannada News | Disha Garg’s inspiring journey from humble housewife to successful entrepreneurship

ಪರಿಸ್ಥಿತಿಯ ಒತ್ತಡದಿಂದ ಕೆಲ ಕನಸುಗಳು ಹಿನ್ನಡೆ ಕಂಡರೂ ಅವು ಎಂದಿಗೂ ಸಾಯುವುದಿಲ್ಲ. ದಿಶಾ ಗರ್ಗ್ (Disha Garg) ಎನ್ನುವ ಕೆಚ್ಚೆದೆಯ ಹೆಣ್ಮಗಳ ಜೀವನ ಇದಕ್ಕೆ ತಾಜಾ ನಿದರ್ಶನ. NIFT ನಲ್ಲಿ (ನ್ಯಾಷನಲ್ ಇನ್ಸ್​ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ತನ್ನ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ದಿಶಾ ಅವರು ಫ್ಯಾಷನ್ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಬೇಕೆಂದು ಕನಸು ಕಂಡಿದ್ದರು. ಆದರೆ, ವಿಧಿ ಆಟವೋ ಎಂಬಂತೆ ಆಕೆ ಬೇಗನೇ ವಿವಾಹವಾಗಬೇಕಾಯಿತು. ದಿನಗಳೆದಂತೆ ಕೌಟುಂಬಿಕ ಜವಾಬ್ದಾರಿ ಮತ್ತು ಹೊರೆ ಹೆಚ್ಚತೊಡಗಿತು. ಇದರ ನಡುವೆ…

Read More

ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ,ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ – Kannada News | Fire Breaks out In Janardhana Reddy And Sriramulu ownership Model House at Bellary, reddy Alleged On Congress

ಬಳ್ಳಾರಿ, (ಜನವರಿ 22): ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ (Bellary Banner violence) ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆದಿದೆ. ಹೌದು…ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (janardhan reddy) ಹಾಗೂ ಶ್ರೀರಾಮುಲುಗೆ (Sriramulu) ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್ ಹೌಸ್​ನಲ್ಲಿ  (Model House) ಬೆಂಕಿ ಅವಘಡ ಸಂಭವಿಸಿದ್ದು,, ಕಾಂಗ್ರೆಸ್​​​ನವರೇ ಬೆಂಕಿ ಹಚ್ಚಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಈ ಬೆಂಕಿ…

Read More

ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Milk and Calcium: How Effective Is It for Deficiency?

Milk And Calcium How Effective Is It For DeficiencyImage Credit source: Getty Images ಹಾಲು (Milk) ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದ ವಿಚಾರ. ಚಿಕ್ಕ ಮಕ್ಕಳಿನಿಂದ ಹಿಡಿದು ದೊಡ್ಡವರ ವರೆಗೆ ಒಂದು ಹೊತ್ತಾದರೂ ಹಾಲು ಕುಡಿಯುತ್ತಾರೆ. ಇದು ಬಹಳ ಸಾಮಾನ್ಯ. ದೇಹದ ಬೆಳವಣಿಗೆ ಮತ್ತು ಶಕ್ತಿ ನೀಡುವುದಕ್ಕೆ ಹಾಲು ಪೂರಕ ಎಂದು ಹೇಳಲಾಗುತ್ತದೆ. ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯ ಹೊರತಾಗಿಯೂ, ಹಾಲನ್ನು ಇನ್ನೂ ಪೌಷ್ಟಿಕಾಂಶದ ಮೂಲವೆಂದು ಪರಿಗಣಿಸಲಾಗುತ್ತದೆ. ಅದರಲ್ಲಿಯೂ…

Read More

ಆ್ಯಸಿಡ್ ಬೆದರಿಕೆ: ರಕ್ಷಣೆ ಕೋರಿ ಪತ್ರ ಸಮೇತ ​ಪೊಲೀಸ್ ಮೆಟ್ಟಿಲೇರಿದ ಪೌರಾಯುಕ್ತೆ ಅಮೃತಾ – Kannada News | Shidlaghatta Commissioner Amrutha Gowda seeks police protection after acid threat

ಚಿಕ್ಕಬಳ್ಳಾಪುರ, ಜನವರಿ 23: ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ (Amrutha Gowda) ಆ್ಯಸಿಡ್ ಹಾಕುವುದಾಗಿ ಬೆದರಿಕೆ  ಬೆನ್ನಲ್ಲೇ ರಕ್ಷಣೆ ನೀಡುವಂತೆ ಪತ್ರ ಸಮೇತ ಪೊಲೀಸರಿಗೆ ಮನವಿ ಮಾಡಿದ್ದಾರೆ. ಸದ್ಯ ಜೀವ ಭಯದಲ್ಲೇ ಕರ್ತವ್ಯ ನಿರ್ವಹಿಸುತ್ತಿರುವ ಅಮೃತಾಗೌಡ ಆ್ಯಸಿಡ್ ದಾಳಿ ಬೆದರಿಕೆ ಪತ್ರ ಹಿನ್ನೆಲೆ ರಕ್ಷಣೆ ನೀಡುವಂತೆ ಶಿಡ್ಲಘಟ್ಟ ಟೌನ್ ಠಾಣೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ಕಾಂಗ್ರೆಸ್‌ ಮುಖಂಡ ರಾಜೀವ್‌…

Read More