Headlines

ಲೋಪದೋಷಗಳನ್ನು ಸರಿಪಡಿಸಿದ್ದೇವೆ, ನೀಟ್ ಮರುಪರೀಕ್ಷೆ ಯಶಸ್ವಿಯಾಗಿದೆ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ – Kannada News | Union Education Minister Dharmendra Pradhan Says NEET Re Exam Conducted Successfully

ನವದೆಹಲಿ, ಜೂನ್ 24: ದೇಶಾದ್ಯಂತ ಭಾರಿ ಚರ್ಚೆಗೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ನೀಟ್-ಯುಜಿ (NEET-UG) ಪರೀಕ್ಷೆಯ ವಿವಾದಗಳ ನಡುವೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ನೀಟ್ ಮರುಪರೀಕ್ಷೆಯು ಅತ್ಯಂತ ಯಶಸ್ವಿಯಾಗಿ ಮತ್ತು ಪಾರದರ್ಶಕವಾಗಿ ಪೂರ್ಣಗೊಂಡಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ನೀಟ್ ಪರೀಕ್ಷಾ ಪ್ರಕ್ರಿಯೆಯಲ್ಲಿ ಕಂಡುಬಂದಿದ್ದ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಸಂಪೂರ್ಣವಾಗಿ ಸರಿಪಡಿಸಿದ ಬಳಿಕವೇ ಈ ಮರುಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಲೋಪದೋಷಗಳ ತಿದ್ದುಪಡಿ: ಸುದ್ದಿಗಾರರೊಂದಿಗೆ…

Read More

‘ಧುರಂಧರ್’ ಸಿನಿಮಾ ಆಫರ್ ತಿರಸ್ಕರಿಸಿದರಾ ನಾಗಾರ್ಜುನ? – Kannada News | Did Dhurandhar’s Rehman Dakait character offered to Akkineni Nagarjuna first

ಬಾಲಿವುಡ್‌ನ ಇತ್ತೀಚಿನ ಬ್ಲಾಕ್‌ಬಸ್ಟರ್ ಸಿನಿಮಾ ‘ಧುರಂಧರ್’ (Dhurandhar) ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸವನ್ನೇ ಬರೆದಿದೆ. ರಣ್ವೀರ್ ಸಿಂಗ್ ನಾಯಕನಾಗಿ ನಟಿಸಿರುವ ಈ ಸಿನಿಮಾನಲ್ಲಿ ಅವರಷ್ಟೆ ಪ್ರಾಮುಖ್ಯತೆಯನ್ನು ಇತರೆ ಪಾತ್ರಗಳು ಸಹ ಪಡೆದುಕೊಂಡಿವೆ. ಅದರಲ್ಲೂ ರಹಮಾನ್ ಡಕೈತ್ ಪಾತ್ರವಂತೂ ಸೂಪರ್ ಹಿಟ್ ಆಗಿದೆ. ಪಾತ್ರದಲ್ಲಿ ನಟಿಸಿರುವ ಅಕ್ಷಯ್ ಖನ್ನಾ, ತಾವೇಕೆ ಬಾಲಿವುಡ್​ನ ಪ್ರತಿಭಾವಂತ ನಟ ಎಂಬುದನ್ನು ಸಾಬೀತುಪಡಿಸಿದ್ದಾರೆ. ಆದರೆ ಈ ಪಾತ್ರ ಮೊದಲಿಗೆ ದಕ್ಷಿಣದ ಸ್ಟಾರ್ ನಟನಿಗೆ ಆಫರ್ ಮಾಡಲಾಗಿತ್ತು ಎನ್ನಲಾಗುತ್ತಿದೆ. ತೆಲುಗಿನ ಸ್ಟಾರ್ ಹೀರೋ ಆಗಿರುವ ಅಕ್ಕಿನೇನಿ ನಾಗಾರ್ಜುನ…

Read More

ಹಾಸನ: ವರ್ಕೌಟ್ ಮಾಡುತ್ತಿದ್ದಾಗ ಭುಜ ಟಚ್​​ ಆಗಿದ್ದಕ್ಕೆ ಯುವಕನ ತಲೆ ಜಜ್ಜಿದ ಕಿರಾತಕ! – Kannada News | Viral Video: Hassan M.J. Fitness Attack – Kirtan Suffers Skull Fracture, Varun Arrested

ಹಾಸನ, ಮೇ,14: ಹಾಸನ ನಗರದ ‘ಎಂ.ಜೆ. ಫಿಟ್‌ನೆಸ್’ (M.J. Fitness) ಜಿಮ್‌ನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಭೀಕರ ಹಲ್ಲೆ ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ವ್ಯಾಯಾಮ ಮಾಡುವಾಗ ಅಚಾತುರ್ಯದಿಂದ ಭುಜ ಟಚ್​​ ಆಗಿರುವುದು ದೊಡ್ಡ ಅಪರಾಧ ಎಂಬಂತೆ ವರ್ತಿಸಿದ ವರುಣ್ ಎಂಬಾತ, ಕೀರ್ತನ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಇದೀಗ ಈ ಬಗ್ಗೆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​ ಆಗಿದೆ. ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಇಬ್ಬರ ನಡುವೆ ಸ್ವಲ್ಪ ಭುಜ ತಗಿದೆ. ಇದನ್ನೇ ನೆಪವಾಗಿಸಿಕೊಂಡ…

Read More

ಬ್ಯಾರಲ್​ಗೆ 120 ಡಾಲರ್ ಮುಟ್ಟಿದ ಕಚ್ಚಾ ತೈಲ ಬೆಲೆ; ಇತಿಹಾಸದಲ್ಲಿ ತೈಲ ಅತಿ ದುಬಾರಿ ಎನಿಸಿದ್ದು ಯಾವಾಗ ಗೊತ್ತಾ?

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ರೌದ್ರಾವತಾರ ಕಡಿಮೆಗೊಳ್ಳುತ್ತಿಲ್ಲ. ಯುದ್ಧ ದಾಳಿಗೆ ತೈಲ ಸಂಗ್ರಹಗಾರಗಳೇ (Oil tanks) ಪ್ರಮುಖ ಟಾರ್ಗೆಟ್ ಆಗಿವೆ. ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ತೈಲ ಸಾಗಣೆಗೆ ತಡೆಯಾಗಿರುವುದರಿಂದ ಕಚ್ಚಾ ತೈಲ ಬೆಲೆ ಸಿಕ್ಕಾಪಟ್ಟೆ ಏರುತ್ತಿದೆ. ಕೆಲ ಕಚ್ಚಾ ತೈಲಗಳು (Crude Oils) ಬ್ಯಾರಲ್​ಗೆ 120 ಡಾಲರ್​ವರೆಗೂ ಬೆಲೆ ಏರಿಕೆ ಕಂಡಿವೆ. ಮರ್ಬನ್ ಕ್ರೂಡ್ 120 ಡಾಲರ್​ಗೆ ಏರಿದೆ. ಡಬ್ಲ್ಯುಟಿಐ ಕ್ರೂಡ್ 102 ಡಾಲರ್ ದಾಟಿದೆ. ಬ್ರೆಂಟ್ ಕ್ರೂಡ್ 107 ಡಾಲರ್ ಮುಟ್ಟಿದೆ. ಆದರೆ, ಡಬ್ಲ್ಯುಟಿಐ…

Read More

Trigraha Yoga: ಜುಲೈನಲ್ಲಿ ‘ತ್ರಿಗ್ರಹ ಯೋಗ’; ಈ 5 ರಾಶಿಯವರಿಗೆ ಒಲಿಯಲಿದೆ ಅಪಾರ ಧನಸಂಪತ್ತು ಮತ್ತು ಕೀರ್ತಿ! – Kannada News | July 2026 Astrology: 5 Zodiac Signs to Get Bumper Profits and Career Success

ಹೊಸ ತಿಂಗಳು ಪ್ರಾರಂಭವಾಗುತ್ತಿದ್ದಂತೆ ಗ್ರಹಗಳ ಸ್ಥಿತಿಯಲ್ಲೂ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜುಲೈ ತಿಂಗಳು ಗ್ರಹ ಮತ್ತು ನಕ್ಷತ್ರಗಳ ಚಲನೆಯ ದೃಷ್ಟಿಯಿಂದ ಅತ್ಯಂತ ವಿಶೇಷವಾಗಿರಲಿದೆ. ಈ ತಿಂಗಳು ಸೂರ್ಯ, ಬುಧ ಮತ್ತು ಗುರು ಗ್ರಹಗಳು ಸೇರಿ ಅತ್ಯಂತ ಶುಭಕರವಾದ ‘ತ್ರಿಗ್ರಹ ಯೋಗ’ವನ್ನು ರೂಪಿಸುತ್ತಿವೆ. ಇದರೊಂದಿಗೆ, ಜುಲೈ 27 ರಂದು ನ್ಯಾಯದೇವನಾದ ಶನಿ ದೇವನು ಮೀನ ರಾಶಿಯಲ್ಲಿ ಹಿಮ್ಮೆಟ್ಟಲಿದ್ದಾನೆ (Retrograde). ಜ್ಯೋತಿಷಿಗಳ ಪ್ರಕಾರ, ಗೋಚಾರದಲ್ಲಿರುವ ಗುರು ಮತ್ತು ಹಿಮ್ಮುಖ ಚಲನೆಯ ಶನಿಯು ಎಲ್ಲಾ ರಾಶಿಗಳ ಮೇಲೆ…

Read More

KKR vs SRH Viral Moment: 4,4,6,6,4.. ಮೊದಲ ಓವರ್​ನಲ್ಲೇ ಅಬ್ಬರಿಸಿದ ಅಲೆನ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ 6ನೇ ಪಂದ್ಯದಲ್ಲಿ ಕೆಕೆಆರ್ ತಂಡ, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ 226 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಪರ ಆರಂಭಿಕ ಫಿನ್ ಅಲೆನ್ ಮೊದಲ ಓವರ್​ನಲ್ಲೇ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದು 25 ರನ್ ಕಲೆಹಾಕಿದರು. ಸನ್‌ರೈಸರ್ಸ್ ಪರ ಡೇವಿಡ್ ಪೇನ್ ಮೊದಲ ಓವರ್ ಬೌಲ್ ಮಾಡಿದರು. ಈ ಓವರ್​ನ ಮೊದಲ ಎಸೆತವನ್ನು ಎದುರಿಸಿದ…

Read More

ಜೈಲಿನಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ನಾಗರಾಜ್ ಆರೋಪ – Kannada News | Sandhya Nagaraj alleges Pavitra Gowda getting special treatment in Parappana Agrahara Jail

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾದ ನಟ ದರ್ಶನ್ ಅವರಿಗೆ ಜೈಲಿನಲ್ಲಿ ರಾಜಾಥಿತ್ಯ ನೀಡಿದ್ದು ಈ ಮೊದಲು ಭಾರಿ ವಿವಾದಕ್ಕೆ ಕಾರಣ ಆಗಿತ್ತು. ಈಗ ಮತ್ತೋರ್ವ ಆರೋಪಿ ಪವಿತ್ರಾ ಗೌಡ (Pavitra Gowda) ಅವರಿಗೂ ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸವಲತ್ತುಗಳನ್ನು ನೀಡಲಾಗುತ್ತಿದೆ ಎಂದು ಈ ಹಿಂದೆ ವಿಚಾರಣಾಧೀನ ಕೈದಿ ಆಗಿದ್ದ ಸಂಧ್ಯಾ ನಾಗರಾಜ್ ಅವರು ಆರೋಪ ಮಾಡಿದ್ದಾರೆ. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಧ್ಯಾ ನಾಗರಾಜ್ ವಿರುದ್ಧವೇ ಪವಿತ್ರಾ ಗೌಡ ಅವರು ದೂರು ನೀಡಿದ್ದಾರೆ. ಈ…

Read More

IND vs ZIM: ಸ್ಟಾರ್, ಸೋನಿ, ಹಾಟ್ ಸ್ಟಾರ್​ನಲ್ಲಿ ಪ್ರಸಾರವಾಗಲ್ಲ ಟಿ20 ಸರಣಿ! ಎಲ್ಲಿ ವೀಕ್ಷಿಸಬಹುದು? – Kannada News | India vs Zimbabwe T20 Series: Full Schedule, Live Streaming and Broadcast Channels

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಲ್ಲಿ ಸತತ ಸೋಲುಗಳಿಂದ ನಿರಾಶೆಗೊಂಡಿದ್ದ ಭಾರತ ತಂಡ, ಈಗ ಜಿಂಬಾಬ್ವೆ (India vs Zimbabwe) ಪ್ರವಾಸದೊಂದಿಗೆ ಹೊಸ ಆರಂಭಕ್ಕೆ ಸಿದ್ಧವಾಗಿದೆ. ಮೂರು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ (Team India) ಹರಾರೆಗೆ ಆಗಮಿಸಿದೆ. ಸರಣಿಯು ಜುಲೈ 23 ರಿಂದ ಪ್ರಾರಂಭವಾಗಲಿದ್ದು, ಎಲ್ಲಾ ಮೂರು ಪಂದ್ಯಗಳು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿವೆ. ಈ ಮೂರು ಪಂದ್ಯಗಳ ಆರಂಭದ ಸಮಯ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅನುಕೂಲಕರವಾಗಿದ್ದರೂ, ಈ ಪಂದ್ಯವನ್ನು ವೀಕ್ಷಿಸಲು ಮಾತ್ರ ಅಭಿಮಾನಿಗಳು ಚಂದಾದಾರರಾಗಬೇಕಾಗಿದೆ….

Read More

ಹೊಸ ನಿಯಮಗಳ ಹೈಡ್ರಾಮಾ! ಒಂದೇ ದಿನ 3 ರೆಡ್ ಕಾರ್ಡ್​..! – Kannada News | Fifa World Cup 2026: 3 Red Cards on Day 1 as New Rules Hit Hard

ಫಿಫಾ ವಿಶ್ವಕಪ್​ನ 23ನೇ ಸೀಸನ್​ಗೆ ಅದ್ಧೂರಿ ಚಾಲನೆ ದೊರೆತಿದೆ. ಮೆಕ್ಸಿಕೋದ ಪ್ರತಿಷ್ಠಿತ ಎಸ್ಟಾಡಿಯೋ ಅಝಟೆಕಾ ಕ್ರೀಡಾಂಗಣದಲ್ಲಿ ನಡೆದ ಮೆಕ್ಸಿಕೋ ಮತ್ತು ಸೌತ್ ಆಫ್ರಿಕಾ ನಡುವಿನ ಉದ್ಘಾಟನಾ ಪಂದ್ಯವು ಇದೀಗ ಇತಿಹಾಸ ಪುಟ ಸೇರಿದೆ. ಆದರೆ ಇದು ಆಟದಿಂದಲ್ಲ. ಬದಲಾಗಿ ರೆಡ್​ ಕಾರ್ಡ್​ನಿಂದಾಗಿ..! ಇತಿಹಾಸ ಬರೆದ ಉದ್ಘಾಟನಾ ಪಂದ್ಯ! ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಮೆಕ್ಸಿಕೋ ತಂಡವು ಸೌತ್ ಆಫ್ರಿಕಾವನ್ನು 2-0 ಗೋಲುಗಳಿಂದ ಮಣಿಸಿತು. ಆದರೆ, ಎಸ್ಟಾಡಿಯೋ ಅಝಟೆಕಾ ಕ್ರೀಡಾಂಗಣದಲ್ಲಿ ನಡೆದ ಈ ಹಣಾಹಣಿ ಫುಟ್‌ಬಾಲ್ ಇತಿಹಾಸದಲ್ಲಿ ಅತ್ಯಂತ ವಿವಾದಾತ್ಮಕ…

Read More

ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ: ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ – Kannada News | Shivamogga: Husband kills wife for opposing second marriage; Arrested

ಶಿವಮೊಗ್ಗ, ಜನವರಿ 15: ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ (wife) ಕತ್ತು ಹಿಸುಕಿ ಪತಿ ಕೊಲೆ (murder) ಮಾಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಪಂಡರಹಳ್ಳಿ ಕ್ಯಾಂಪ್​ನಲ್ಲಿ ನಡೆದಿದೆ. ಜ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಅನ್ನು ಪತಿ ಗೋಪಿ ಕೊಲೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೊಳೆಹೊನ್ನೂರು ಪೊಲೀಸರ ತನಿಖೆ ವೇಳೆ ಗೋಪಿ ಸಿಕ್ಕಿಬಿದಿದ್ದು, ಇದೀಗ ಆತನ ಬಂಧನವಾಗಿದೆ. ನಡೆದದ್ದೇನು? ಡಿ.ಬಿ.ಹಳ್ಳಿಯ ಲಂಬಾಣಿ ಸಮುದಾಯದ ಚಂದನಾಬಾಯಿ ಮತ್ತು ಪಂಡರಹಳ್ಳಿಯ ಬೋವಿ ಸಮಾಜದ ಗೋಪಿ ಪರಸ್ಪರ…

Read More