Headlines

ಈ ಲಕ್ಷಣಗಳು ದೇಹದಲ್ಲಿ ಕಂಡುಬಂದ್ರೆ ನಿಮಗೆ ಹೃದಯದಲ್ಲಿ ಬ್ಲಾಕೇಜ್ ಇರಬಹುದು ಎಚ್ಚರ!

ಇತ್ತೀಚೆಗೆ ಹೃದಯ ಸಂಬಂಧ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿವೆ. ಅದರಲ್ಲೂ ಹೃದಯಾಘಾತ ಕೇಸ್ಗಳು ಯುವಕರಲ್ಲೂ ಗಣನೀಯವಾಗಿ ಹೆಚ್ಚುತ್ತಿವೆ. ಈ ಹಾರ್ಟ್ ಅಟ್ಯಾಕ್ಗೆ ಹೃದಯದ ನರಗಳಲ್ಲಿ ಉಂಟಾಗುವ ಬ್ಲಾಕೇಜ್ ಕೂಡ ಪ್ರಮುಖ ಕಾರಣಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಅಷ್ಟಕ್ಕೂ ಹೃದಯದಲ್ಲಿ ಬ್ಲಾಕೇಜ್ ಏಕೆ ಉಂಟಾಗುತ್ತದೆ? ಅದರ ಆರಂಭಿಕ ಲಕ್ಷಣಗಳು ಯಾವುವು ಮತ್ತು ಅದನ್ನು ಹೇಗೆ ನಿಯಂತ್ರಿಸಬಹುದು? ಎಂಬುದನ್ನು ತಿಳಿದುಕೊಳ್ಳುವ ಅಗತ್ಯ ಇಂದಿಗಿದೆ. ಹೃದಯದ ನರಗಳಲ್ಲಿ ಕೊಬ್ಬು (ಫ್ಯಾಟ್) ಅಥವಾ ಕೊಲೆಸ್ಟ್ರಾಲ್ ಶೇಖರೆಯಾಗುವುದರಿಂದ ರಕ್ತದ ಹರಿವು ಸರಿಯಾಗಿ ಆಗುವುದಿಲ್ಲ. ಇದರಿಂದ ಹೃದಯಕ್ಕೆ…

Read More

ದೈವಾರಾಧನೆಯಲ್ಲಿ ‘ಮಡಿ’ ಎಂದರೆ ಭಯವಲ್ಲ, ಅದು ಪರಮ ಶುಚಿತ್ವದ ಸಂಕೇತ!

ಬೆಂಗಳೂರು, ಮಾ.20: ಭಗವಂತನ ಆರಾಧನೆಯಲ್ಲಿ ಮಡಿಯ ಮಹತ್ವದ ಕುರಿತು ಅನೇಕ ಪ್ರಶ್ನೆಗಳು ಮೂಡುತ್ತವೆ. ಮಡಿ ಎಂದರೆ ಕೇವಲ ಸ್ವಚ್ಛತೆ ಮತ್ತು ಶುಭ್ರತೆ ಎಂದು ಅರ್ಥೈಸಬಹುದು. ಇದು ಯಾವುದೇ ಭಯಾನಕ ಪದವಲ್ಲ, ಬದಲಾಗಿ ಶುಚಿತ್ವದ ಪ್ರತೀಕವಾಗಿದೆ. ದೇವರು ಮಡಿಯನ್ನು ಕೇಳಿಲ್ಲವಾದರೂ, ಶುಭ್ರತೆ, ಸ್ವಚ್ಛ ಮನಸ್ಸು ಮತ್ತು ಒಳ್ಳೆಯ ಭಾವನೆಗಳೊಂದಿಗೆ ಭಗವಂತನನ್ನು ಆರಾಧಿಸಲು ಮಡಿಯನ್ನು ಅನುಸರಿಸಲಾಗುತ್ತದೆ. ಮಡಿಯು ಹಿಂದೂ ಸಂಪ್ರದಾಯದಲ್ಲಿ ಶುಚಿತ್ವದ ಸಂಕೇತವಾಗಿದೆ. ಹಿರಿಯರು ಮತ್ತು ಗುರುಗಳು ಇದನ್ನು ಸಂಪ್ರದಾಯವಾಗಿ ರೂಢಿಸಿಕೊಂಡು ಬಂದಿದ್ದಾರೆ. ಇದು ಭಗವಂತನಿಗೆ ಏಕಾಗ್ರತೆಯಿಂದ ಮತ್ತು ಶ್ರದ್ಧೆಯಿಂದ…

Read More

ಕಾಮಕಾಂಡ ಪ್ರಕರಣ: ಮೂಡುಬಿದಿರೆ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್​​ಗೆ ಬಿಗ್ ಶಾಕ್

ಮಂಗಳೂರು, (ಮಾರ್ಚ್ 17): ಕೌಟುಂಬಿಕ ಕಲಹದ ವಿಚಾರಕ್ಕೆ ದೂರು ನೀಡಲು ಬಂದ ಮಹಿಳೆಯರನ್ನು ಅಸಭ್ಯವಾಗಿ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ (moodbidri inspector Sandesh) ವಿರುದ್ಧ ಈಗ ರಾಜ್ಯ ಮಹಿಳಾ ಆಯೋಗವು ಸಿಡಿದೆದ್ದಿದ್ದು, ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣ ಸಂಬಂಧ ವರದಿ ನೀಡುವಂತೆ ಮಂಗಳೂರ ನಗರ ಪೊಲೀಸ್ ಕಮಿಷನರ್​ಗೆ ಪತ್ರ ಬರೆದಿದೆ. ಇದರ ಬೆನ್ನಲ್ಲೇ ಇನ್ಸ್​ಪೆಕ್ಟರ್​​ ಸಂದೇಶನನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಆದೇಶ…

Read More

ಪತಿ ಪತ್ನಿಯರು ಈ ಸರಳ ಸೂತ್ರ ಪಾಲಿಸಿದರೆ ದಾಂಪತ್ಯ ಜೀವನ ಹಾಲು-ಜೇನಿನಂತೆ ಇರುವುದು ಖಂಡಿತ – Kannada News | Do you know what a husband and wife should be like for a happy married life

ಸಂಸಾರ ಹಾಲು ಜೇನಿನಂತೆ ಇರಲು, ದಾಂಪತ್ಯ ಜೀವನ (married life) ದೀರ್ಘಕಾಲ ಮುಂದುವರೆಯಲು ಸಂಗಾತಿಗಳಿಬ್ಬರಲ್ಲೂ ಹೊಂದಾಣಿಕೆ ಇರಬೇಕು. ಆದರೆ ಇಂದಿನ ಈ ಕಾರ್ಯನಿರತ ಜೀವನದಲ್ಲಿ ಬಹುತೇಕ ಹೆಚ್ಚಿನ ದಂಪತಿಗಳ ನಡುವೆ ಹೊಂದಾಣಿಕೆ ಎಂಬುದೇ ಇಲ್ಲ. ಈ ಹೊಂದಾಣಿಕೆಯ ಕೊರತೆಯ ಕಾರಣದಿಂದಾಗಿ ಗಂಡ ಹೆಂಡತಿಯ ಮಧ್ಯೆ ಜಗಳಗಳು ನಡೆಯುವುದು, ಡಿವೋರ್ಸ್‌ ಆಗುವಂತಹದ್ದು ಸಾಮಾನ್ಯವಾಗಿಬಿಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ದಾಂಪತ್ಯ ಜೀವನ ಹಾಲು ಜೇನಿನಂತೆ ಇರಲು, ಗಂಡ ಹೆಂಡತಿ ಹೊಂದಾಣಿಕೆಯಿಂದ ಖುಷಿ ಖುಷಿಯಾಗಿ ಸಂಸಾರ ನಡೆಸಲು ಈ ಕೆಲವೊಂದು ಸೂತ್ರಗಳನ್ನು ಪಾಲಿಸಬೇಕು….

Read More

ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ – Kannada News | Bigg Boss Kannada 12: Gilli fight with Rashika for Rakshita

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಮನೆಯಲ್ಲಿ ಕೇವಲ ಎಂಟು ಮಂದಿ ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಬಿಗ್​​ಬಾಸ್, ಟಾಸ್ಕ್​​ಗಳ ಮೇಲೆ ಟಾಸ್ಕ್​​ಗಳನ್ನು ಕೊಡುತ್ತಿದ್ದಾರೆ. ತಂಡ ಮಾಡಿಕೊಳ್ಳುವಂತೆ ಬಿಗ್​​ಬಾಸ್ ಹೇಳಿದಾಗ ರಾಶಿಕಾಗೆ ರಕ್ಷಿತಾರನ್ನು ತಂಡಕ್ಕೆ ಸೇರಿಸಿಕೊಳ್ಳುವುದು ಇಷ್ಟವಾಗಿಲ್ಲ. ಇದೇ ಕಾರಣಕ್ಕೆ ರಕ್ಷಿತಾ ಮತ್ತು ರಾಶಿಕಾ ನಡುವೆ ಜಗಳವಾಗಿದೆ. ಆಗ ರಕ್ಷಿತಾ ಪರ ನಿಂತ ಗಿಲ್ಲಿ ಮೇಲೂ ರಾಶಿಕಾ ಕೂಗಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source…

Read More

Video: ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ – Kannada News | We Have Boarded the Reform Express, Says PM Modi Ahead of Budget

ನವದೆಹಲಿ, ಜನವರಿ 29: ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಗುರುವಾರ ಮಾಧ್ಯಮಗಳನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮಾತನಾಡಿದ್ದಾರೆ. ನಮ್ಮ ಸರ್ಕಾರದ ವಿಶಿಷ್ಟ ಲಕ್ಷಣವೆಂದರೆ ಸುಧಾರಣೆ, ಕಾರ್ಯಕ್ಷಮತೆ ಮತ್ತು ಬದಲಾವಣೆ, ಈಗ ನಾವು ಸುಧಾರಣಾ ಎಕ್ಸ್​ಪ್ರೆಸ್​ನಲ್ಲಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.  ರಾಷ್ಟ್ರಪತಿ ಭಾಷಣವನ್ನು ಉಲ್ಲೇಖಿಸಿರುವ ಅವರು, ಭಾಷಣವು 140 ಕೋಟಿ ಭಾರತೀಯರ ವಿಶ್ವಾಸದ ಅಭಿವ್ಯಕ್ತಿಯಾಗಿದೆ. ಅವರ ಸಾಮರ್ಥ್ಯ ಮತ್ತು ಅವರ ಆಕಾಂಕ್ಷೆಗಳ ರೇಖಾಚಿತ್ರವಾಗಿದೆ. ವಿಶೇಷವಾಗಿ ಯುವಕರ ಬಗ್ಗೆ. ಎಲ್ಲಾ ಸಂಸದರಿಗೆ, ರಾಷ್ಟ್ರಪತಿ ಮಾರ್ಗದರ್ಶನ ನೀಡಲು ಹಲವಾರು ವಿಷಯಗಳನ್ನು…

Read More

RCB ಇಲ್ಲ, ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್ ಪಠಾಣ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭದ ಬೆನ್ನಲ್ಲೇ ಪ್ಲೇಆಫ್​ ಪ್ರೆಡಿಕ್ಷನ್ಸ್ ಶುರುವಾಗಿದೆ. ಈಗಾಗಲೇ ಅಂಬಾಟಿ ರಾಯುಡು ಹಾಗೂ ಮೊಹಮ್ಮದ್ ಶಮಿ ಈ ಸಲ ಪ್ಲೇಆಫ್​ಗೇರುವ ತಂಡಗಳನ್ನು ಹೆಸರಿಸಿದ್ದಾರೆ. ಇದೀಗ ಈ ಪಟ್ಟಿಗೆ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್​ ಇರ್ಫಾನ್ ಪಠಾಣ್ ಕೂಡ ಸೇರಿದ್ದಾರೆ. ಇರ್ಫಾನ್ ಪಠಾಣ್ ಪ್ರಕಾರ ಈ ಸಲ ಪ್ಲೇಆಫ್ ಆಡಲಿರುವ ತಂಡಗಳು ಈ ಕೆಳಗಿನಂತಿವೆ… ಮುಂಬೈ ಇಂಡಿಯನ್ಸ್ (MI): ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್​ಗೇರಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ…

Read More

ಶಿವಮೊಗ್ಗ: ಅಳಿಯನನ್ನೇ ಕೊಂದ ಹೆಣ್ಣು ಕೊಟ್ಟ ಮಾವ: ಅಸಲಿಗೆ ಆಗಿದ್ದೇನು? – Kannada News | Shivamogga: Father in law kills son in law; What really happened

ಶಿವಮೊಗ್ಗ, ಜನವರಿ 11: ಗಂಡ-ಹೆಂಡತಿ (Husband and wife) ಜಗಳ ಉಂಡು ಮಲಗುವ ತನಕ ಎನ್ನುವ ಗಾದೆಯಿದೆ. ಆದರೆ ಇಲ್ಲಿ ಗಂಡ ತನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎನ್ನುವುದು ಪತ್ನಿಯ ತಂದೆಗೆ ಗೊತ್ತಾಗಿದೆ. ಹೀಗಾಗಿ ಪ್ರೀತಿಸಿ ಮಗಳಿಗೆ ವಂಚನೆ ಮಾಡಿದ್ದಾನೆಂದು ಅಳಿಯ ಮೇಲೆ ಮಾವ ಸೇಡು ತೀರಿಸಿಕೊಂಡಿದ್ದಾರೆ. ಆ ಮೂಲಕ ಅಳಿಯನ ಮರ್ಡರ್ ಕೇಸ್ (murde case) ಬಿಗ್ ಟ್ವಿಸ್ಟ್ ಸಿಕ್ಕಿದೆ. ನಡೆದದ್ದೇನು? ಶಿವಮೊಗ್ಗದ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿಯ ಶ್ರೀನಿಧಿ ವೈನ್ ಶಾಪ್ ಮುಂದೆ…

Read More

ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವಿಗೆ ಕೇರಳ, ಪಾಕ್​​ ಖ್ಯಾತೆ: ಕೇಂದ್ರ ಸಚಿವ ಸೋಮಣ್ಣ ಕಿಡಿ – Kannada News | Union Minister V.Somanna Slams Pakistan over Interference in Kogilu Demolition

ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿ ಬೆಂಗಳೂರು, ಡಿಸೆಂಬರ್​​ 30: ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ಕರ್ನಾಟಕ ಸರ್ಕಾರ ನೆಲಸಮಗೊಳಿಸಿದ ವಿಚಾರ ದೇಶಾದ್ಯಂತ ಚರ್ಚೆಯಲ್ಲಿದೆ. ನೆರೆ ರಾಜ್ಯ ಕೇರಳವಂತೂ ಈ ವಿಚಾರವಾಗಿ ಕರ್ನಾಟಕದ ವಿರುದ್ಧ ನಿಗಿ ನಿಗಿ ಕೆಂಡ ಕಾರಿದೆ. ಆದರೆ ಯಾವುದಕ್ಕೂ ಸಂಬಂಧವೇ ಇಲ್ಲದ ಪಾಪಿ ಪಾಕಿಸ್ತಾನವೂ ಈ ವಿಚಾರದಲ್ಲಿ ಮೂಗು ತೂರಿಸಿರೋದೀಗ ಭಾರಿ ಆಕ್ರೋಶಕ್ಕೆ ಕಾರಣವಾಗ್ತಿದೆ. ಈ ಬಗ್ಗೆ ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿ ಕಾರಿದ್ದಾರೆ. ಸೋಮಣ್ಣ ಆಕ್ರೋಶ ವಿ….

Read More

Vaibhav Suryavamshi: ಮೈದಾನದಲ್ಲೇ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ – Kannada News | Vaibhav Suryavanshi burst into tears on the field after scoring a century against Sunrisers Hyderabad

ಬೆಂಗಳೂರು (ಏ. 26): ಇಂಡಿಯನ್ ಪ್ರೀಮಿಯರ್ ಲೀಗ್ 2026 ರಲ್ಲಿ (Indian Premier League) ಶನಿವಾರ ನಡೆದ ಎರಡೂ ಪಂದ್ಯವು ರಣರೋಚಕವಾಗಿತ್ತು. ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಊಹಿಸಲೂ ಸಾಧ್ಯವಿಲ್ಲದ ಘಟನೆ ನಡೆಯಿತು. ರಾಜಸ್ಥಾನ ರಾಯಲ್ಸ್ ತಂಡದ 15 ವರ್ಷದ ಓಪನರ್ ವೈಭವ್ ಸೂರ್ಯವಂಶಿ ತಮ್ಮ ಬ್ಯಾಟಿಂಗ್ ಮೂಲಕ ಶತಕ ಗಳಿಸಿ, ಇಡೀ ಕ್ರಿಕೆಟ್ ಜಗತ್ತಿಗೇ ಶಾಕ್ ಕೊಟ್ಟರು. ಇದರ ಜೊತೆಗೆ ಇವರು ಮೈದಾನದಲ್ಲೇ ಕಣ್ಣೀರಿಟ್ಟ ಘಟನೆಯೂ ನಡೆಯಿತು. ಮೈದಾನದಲ್ಲಿ…

Read More