Headlines

ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ, ಕಾರಿನ ಕಿಟಕಿಗಳು ಪುಡಿಪುಡಿ

ತಿರುವನಂತಪುರಂ, ಮೇ 27: ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರ ಮನೆಯ ಮೇಲೆ ಇಡಿ ದಾಳಿ ನಡೆಸಿದ ಸಂದರ್ಭದಲ್ಲಿ ಸಿಪಿಐಎಂ ಬೆಂಬಲಿಗರು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ಮೇಲೆ ದಾಳಿ ನಡೆಸಿದರು. ಇದರಿಂದ ಇಡಿ ಅಧಿಕಾರಿಗಳ ಕಾರಿನ ಕಿಟಕಿಗಳು ಪುಡಿಪುಡಿಯಾಗಿದ್ದವು. ತಿರುವನಂತಪುರಂ ಜಿಲ್ಲೆಯ ಬೇಕರಿ ಜಂಕ್ಷನ್‌ನಲ್ಲಿರುವ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ಮನೆಯ ಮುಂದೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತೀವ್ರ ಘರ್ಷಣೆ ನಡೆಯಿತು. ಸಿಪಿಐ(ಎಂ) ಕಾರ್ಯಕರ್ತರು ಇಡಿ ಅಧಿಕಾರಿಗಳ ವಾಹನವನ್ನು…

Read More

IPL 2026: ಶತಕ, ಅರ್ಧಶತಕ ಬೇಡ; ಕೊಹ್ಲಿ ಇಷ್ಟು ರನ್ ಬಾರಿಸಿದರೆ ಸಾಕು ಗೆಲುವು ಖಚಿತ

ವಿರಾಟ್ ಕೊಹ್ಲಿ (Virat Kohli) ರನ್ ಗಳಿಸಿದಾಗಲೆಲ್ಲಾ ತಂಡಕ್ಕೆ ಗೆಲುವು ಖಚಿತ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಅದು ಟೀಂ ಇಂಡಿಯಾ ಆಗಿರಲಿ ಅಥವಾ ಐಪಿಎಲ್ (IPL) ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಗಿರಲಿ, ಕೊಹ್ಲಿ ರನ್ ಗಳಿಸಿದಾಗಲೆಲ್ಲ ತಂಡಕ್ಕೆ ಗೆಲುವು ಕಟ್ಟಿಟ್ಟ ಬುತ್ತಿ. ಪ್ರಸ್ತುತ ನಡೆಯುತ್ತಿರುವ ಐಪಿಎಲ್​ನಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ 600 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಕೊಹ್ಲಿಯ ಈ ಆಟದಿಂದಾಗಿ ತಂಡ ಕೂಡ ಕ್ವಾಲಿಫೈಯರ್ 1 ಗೆದ್ದು ಫೈನಲ್​ಗೇರಿದೆ. ಕ್ವಾಲಿಫೈಯರ್ 1 ರಲ್ಲಿಯೂ…

Read More

Bakrid 2026: ಬಕ್ರೀದ್‌ ಹಬ್ಬದ ಸ್ಪೆಷಲ್‌ ಮಟನ್‌ ಬಿರಿಯಾನಿ; ಮಾಡೋದು ಬಲು ಸುಲಭ

ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ (Bakri Eid) ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದು. ಈದ್ ಅಲ್-ಅಧಾ ಎಂದೂ ಕರೆಯಲ್ಪಡುವ ಈ ಬಕ್ರೀದ್ ಹಬ್ಬವನ್ನು ಪ್ರವಾದಿ ಇಬ್ರಾಹಿಂ ಅವರ ಸಮರ್ಪಣಾ ಮನೋಭಾವ ಮತ್ತು ತ್ಯಾಗವನ್ನು ಸ್ಮರಿಸಲು ಆಚರಿಸಲಾಗುತ್ತದೆ. ತ್ಯಾಗ, ಮಾನವೀಯತೆ, ಸಹೋದರತ್ವ ಮತ್ತು ಸಹಾಯ ಮನೋಭಾವದ ಪ್ರತೀಕವಾಗಿರುವ ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ. ಜೊತೆ ಮುಸ್ಲಿಂ ಬಾಂಧವರು ತಮ್ಮ ಸಂಬಂಧಿಕರು ಮತ್ತು ಸ್ನೇಹಿತರ ಮನೆಗಳಿಗೆ ಭೇಟಿ ನೀಡಿ ಹಬ್ಬವನ್ನು ಸಂಭ್ರಮದಿಂದ…

Read More

ಪ.ಬಂಗಾಳದಲ್ಲಿ ತೈಲ ನಿಕ್ಷೇಪ; ಉತ್ಪಾದನೆ ದಿಕ್ಕು ಕಾಣಲು ಬೇಕಾಯ್ತು 7 ವರ್ಷ

ತೈಲಬಾವಿಯ ಸಾಂದರ್ಭಿಕ ಚಿತ್ರImage Credit source: AP ಕೋಲ್ಕತ್ತಾ, ಮೇ 27: ಏಳೆಂಟು ವರ್ಷದ ಹಿಂದೆ ಪಶ್ಚಿಮ ಬಂಗಾಳದಲ್ಲಿ ಪತ್ತೆಯಾಗಿದ್ದ ತೈಲ ನಿಕ್ಷೇಪವೊಂದಕ್ಕೆ ಕೊನೆಗೂ ಒಂದು ಮುಕ್ತಿ ಸಿಕ್ಕಿದೆ. ಉತ್ತರ 24 ಪರಗಣ ಜಿಲ್ಲೆಯಲ್ಲಿರುವ ಅಶೋಕನಗರ್ ಆಯಿಲ್ ಫೀಲ್ಡ್​ನಲ್ಲಿ ತೈಲ ತೆಗೆಯುವ ಕಾರ್ಯಕ್ಕೆ ಸಿದ್ಧತೆ ಆರಂಭವಾಗಿದೆ. ಅತಿ ಶೀಘ್ರದಲ್ಲೇ ಇಲ್ಲಿ ತೈಲ ಉತ್ಪಾದನೆ ಶುರುವಾಗಬಹುದು ಎನ್ನಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಈ ಯೋಜನೆಗೆ ಬಲ ಸಿಕ್ಕಿದಂತಾಗಿರುವುದು ಕಾಕತಾಳೀಯವಲ್ಲ. ರಾಜಕೀಯ ಇಚ್ಛಾ ಶಕ್ತಿ ಕೊರತೆ,…

Read More

IAF Recruitment: ವಾಯುಪಡೆಯಲ್ಲಿ ತಾಂತ್ರಿಕ ಅಧಿಕಾರಿಗಳ ನೇಮಕಾತಿ; ಗೇಟ್ ಸ್ಕೋರ್ ಮೂಲಕ ನೇರ ಆಯ್ಕೆಗೆ ಸುವರ್ಣಾವಕಾಶ!

ವಾಯುಪಡೆಯಲ್ಲಿ ತಾಂತ್ರಿಕ ಅಧಿಕಾರಿಗಳ ನೇಮಕಾತಿImage Credit source: Pinterest ದೇಶದ ಯುವ ಎಂಜಿನಿಯರಿಂಗ್ ಪದವೀಧರರಿಗೆ ಭಾರತೀಯ ವಾಯುಪಡೆಯು (IAF) ಸುವರ್ಣ ಅವಕಾಶವೊಂದನ್ನು ಘೋಷಿಸಿದೆ. ವಾಯುಪಡೆಯ ತಾಂತ್ರಿಕ ಶಾಖೆಯ (ಆಫೀಸರ್ ಕೇಡರ್) ನೇಮಕಾತಿಗಾಗಿ ಹೊಸ ಉಪಕ್ರಮವೊಂದನ್ನು ಪ್ರಾರಂಭಿಸಲಾಗಿದ್ದು, ಇದರ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ತಮ್ಮ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್ (GATE) ಅಂಕಗಳ ಆಧಾರದ ಮೇಲೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಗೇಟ್ ಸ್ಕೋರ್ ಆಧಾರದ ಮೇಲೆ ನೇರ ಕಿರುಪಟ್ಟಿ: ಈ ಹೊಸ…

Read More

ಮಾಣಿ–ಮೈಸೂರು ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು!: ಬೈಕ್ ಸವಾರನ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ಅಪಘಾತದ ದೃಶ್ಯ!

ಪೆರಾಜೆ, ಮೇ,27 : ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಬಳಿ ಭೀಕರ ಕಾರು ಅಪಘಾತವೊಂದು ಸಂಭವಿಸಿದೆ. ಹಿಂದಿನಿಂದ ಬರುತ್ತಿದ್ದ ಟೆಂಪೋ ಟ್ರಾವೆಲರ್ (Tempo Traveller) ವಾಹನಕ್ಕೆ ದಾರಿ ಬಿಟ್ಟುಕೊಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಆಳವಾದ ಚರಂಡಿಗೆ ಬಿದ್ದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ, ಅಪಘಾತಕ್ಕೀಡಾದ ಕಾರು ಹೆದ್ದಾರಿಯುದ್ದಕ್ಕೂ ಅತ್ಯಂತ ಬೇಜವಾಬ್ದಾರಿತನ ಹಾಗೂ ರಸ್ತೆಯ…

Read More

ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ: ಏನೆಲ್ಲ ಚರ್ಚೆ?

ಬೆಂಗಳೂರು, ಮೇ 27: ನಾಯಕತ್ವ ಬದಲಾವಣೆ ರಾಜ್ಯದಲ್ಲಿ ನಿಶ್ಚಿತ, ಹಾಲಿ ಸಿಎಂ ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಯ ನಡುವೆಯೂ ಈ ಕುರಿತ ಗೌಪ್ಯತೆಯನ್ನು ಸಿದ್ದರಾಮಯ್ಯ ಕಾಯ್ದುಕೊಂಡಿದ್ದಾರೆ. ಎಲ್ಲೂ ಈ ಬಗ್ಗೆ ಮೌನ ಮುರಿಯದ ಅವರು, ಕಾವೇರಿ ನಿವಾಸದಲ್ಲಿ 30ಕ್ಕೂ ಹೆಚ್ಚು ಶಾಸಕರ ಜೊತೆ ಸಭೆ ನಡೆಸಿರೋದು ಕುತೂಹಲ ಮೂಡಿಸಿದೆ. ಸಚಿವರು, ಶಾಸಕರೊಂದಿಗೆ ನವದೆಹಲಿಯಲ್ಲಿ ನಡೆದ ಸಭೆ ಬಗ್ಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ತುರ್ತಾಗಿ ರಾಜೀನಾಮೆ ನೀಡದಂತೆ ಸಿದ್ದರಾಮಯ್ಯಗೆ ಶಾಸಕರು ಮನವಿ…

Read More

ಪದತ್ಯಾಗಕ್ಕೂ ಮುನ್ನವೇ ತಮ್ಮ ಮಹತ್ವದ ಆಸೆ ಈಡೇರಿಸಿಕೊಳ್ಳಲು ಮುಂದಾದ ಸಿದ್ದರಾಮಯ್ಯ

ಬೆಂಗಳೂರು, (ಮೇ 27): ಕರ್ನಾಟಕ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿ ಎನ್ನುವ ದಾಖಲೆಯನ್ನು ಸಿದ್ದರಾಮಯ್ಯ (Siddaramaiah) ಬರೆದಿದ್ದಾರೆ. ಅಲ್ಲದೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎನ್ನುವ ಹೆಗ್ಗಳಿಕೆ ಅವರಿಗಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹಲವು ಜನರಪರ ಕಾರ್ಯಕ್ರಮಗಳಿಂದ ಜನ ಮನ್ಣಣೆ ಗಳಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ಹಿಂದುಳಿದ, ಅಹಿಂದ ವರ್ಗಗಳ ಪರವಾಗಿ ನಿಂತಿದ್ದಾರೆ. ಇದರಿಂದ ಅವರನ್ನ ಅಹಿಂದ ನಾಯಕ ಎಂದು ಕರೆಯಲಾಗುತ್ತೆ. ಅದರಂತೆ ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿ…

Read More

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ಸಾವು

ಚಿತ್ರದುರ್ಗ, ಮೇ 27: ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150Aದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೊಲೆರೋ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸದ್ಯ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

‘ಪೆದ್ದಿ’ ಸಿನಿಮಾ ಶೂಟಿಂಗ್​​ಗೆ ಹಳೆ ಕಾಲದ ತಂತ್ರಜ್ಞಾನ ಬಳಸಿದ್ದೇಕೆ?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾಕ್ಕೆ ಭಾರಿ ಬಂಡವಾಳ ಹೂಡಲಾಗಿದ್ದು, ಸಿನಿಮಾಕ್ಕಾಗಿ ರಾಮ್ ಚರಣ್ ಸಾಕಷ್ಟು ಶ್ರಮ ಪಟ್ಟಿದ್ದಾರೆ. ‘ಪೆದ್ದಿ’ ಸಿನಿಮಾವು ಗ್ರಾಮೀಣ ಭಾಗದ ಯುವಕನೊಬ್ಬನ ಕತೆಯನ್ನು ಒಳಗೊಂಡಿದ್ದು, ಕ್ರಿಕೆಟ್ ಆಟಗಾರನಾಗಿದ್ದ ಯುವಕ ನಂತರ ಕುಸ್ತಿ ಪಟುವಾಗಿ ದೇಶವನ್ನು ಅಂತರಾಷ್ಟ್ರೀಯ ವೇದಿಕೆಯಲ್ಲಿ ಪ್ರತಿನಿಧಿಸುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ತಾಂತ್ರಿಕವಾಗಿ ಬಹಳ ರಿಚ್ ಆಗಿ ‘ಪೆದ್ದಿ’ ಮೂಡಿ ಬಂದಿದೆ ಎಂದು ನಿರ್ದೇಶಕ ಹೇಳಿದ್ದಾರೆ. ಆದರೆ ಈ ಸಿನಿಮಾದ…

Read More