Headlines

ಡಬಲ್​​ ಬ್ಯಾರಲ್​​ ಗನ್​​ನಿಂದ ಶೂಟ್​​ ಮಾಡಿಕೊಂಡು ವ್ಯಕ್ತಿ ಆತ್ಮಹತ್ಯೆ: ಸಾವಿಗೆ ಕಾರಣವಾಗಿದ್ದು ಒಂದು ವಿಡಿಯೋ! – Kannada News | Uttara Kannada: Rajiv Pikale of Pikale Family Dies by Suicide Amid Alleged Social Media Defamation

ಕಾರವಾರ, ಜನವರಿ 23: ಸಾಮಾಜಿಕ,ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ ಕುಟುಂಬಕ್ಕೆ ಸೇರಿದ ವ್ಯಕ್ತಿಯೋರ್ವ ಡಬಲ್ ಬ್ಯಾರಲ್ ಗನ್​​ನಿಂದ ಶೂಟ್ ಮಾಡಿಕೊಂಡು ತಮ್ಮ ನಿವಾಸದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ನಡೆದಿದೆ. ಪಿಕಳೆ ಕುಟುಂಬದ ಹಿರಿಯ ರಾಜೀವ್ ಪಿಕಳೆ ಮೃತ ದುರ್ದೈವಿಯಾಗಿದ್ದು, ಸೋಶಿಯಲ್​​ ಮೀಡಿಯಾದಲ್ಲಿನ ತೇಜೋವಧೆಯೇ ಅವರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಕಾರವಾರದಲ್ಲಿ ಆಸ್ಪತ್ರೆಯನ್ನು ನಡೆಸುತ್ತಿರುವ ಪಿಕಳೆ ಕುಟುಂಬ ಎರಡು ತಲೆಮಾರಿನಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿದೆ. ಈ ಆಸ್ಪತ್ರೆಯಲ್ಲಿ ರಾಜೀವ್…

Read More

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ – Kannada News | BBK 12 Winner Gilli Nata inaugurates new jewellery store in Bengaluru

ಗಿಲ್ಲಿ ನಟ ಅವರಿಗೆ ಭರ್ಜರಿ ಡಿಮ್ಯಾಂಡ್ ಸೃಷ್ಟಿ ಆಗಿದೆ. ಇದೆಲ್ಲವೂ ಸಾಧ್ಯ ಆಗಿರುವುದು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಿಂದಾಗಿ. ಇತ್ತೀಚೆಗೆ ಗಿಲ್ಲಿ ನಟ ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಟ್ರೋಫಿ ಗೆದ್ದರು. ಅದರಿಂದಾಗಿ ಅವರಿಗೆ ಜನಪ್ರಿಯತೆ ಜಾಸ್ತಿ ಆಗಿದೆ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ. ಗಿಲ್ಲಿ ನಟ (Gilli Nata) ಅವರು ಹೊಸ ಬಂಗಾರದ ಮಳಿಗೆಯ ಉದ್ಘಾಟನೆಗೆ ಅತಿಥಿಯಾಗಿ ತೆರಳಿದ್ದಾರೆ. ಅವರ ಕೊರಳಿಗೆ ಶರವಣ ಅವರು ಬಂಗಾರದ ಸರ ತೊಡಿಸಿದ್ದಾರೆ….

Read More

IND vs NZ:ಬುಮ್ರಾ, ಅಕ್ಷರ್ ಔಟ್..! ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | IND vs NZ 2nd T20 Match: Live Updates, Playing XI, Toss and Score Raipur Match

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪ್ರಸ್ತುತ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಮೊದಲ ಟಿ20ಪಂದ್ಯವನ್ನು 41 ರನ್‌ಗಳಿಂದ ಗೆದ್ದುಕೊಂಡಿತು. ಆದ್ದರಿಂದ, ಟೀಂ ಇಂಡಿಯಾ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ. ಇತ್ತ ನ್ಯೂಜಿಲೆಂಡ್ ಸರಣಿಯಲ್ಲಿ ಪುನರಾಗಮನ ಮಾಡಲು ನೋಡುತ್ತಿದೆ. 2026 ರ ಟಿ20 ವಿಶ್ವಕಪ್ ಅನ್ನು ಪರಿಗಣಿಸಿ ಈ ಸರಣಿ ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ….

Read More

ಕರ್ನಾಟಕ ಲೋಕಭವನವನ್ನ ಐಇಡಿ RDX ಬಾಂಬ್​​​ನಿಂದ ಸ್ಫೋಟಿಸುವುದಾಗಿ ಬೆದರಿಕೆ – Kannada News | Bengaluru: Karnataka Loka bhavana Receives RDX Bomb Threat via Email: Case Filed

ಬೆಂಗಳೂರು, ಜನವರಿ 23: ಇತ್ತೀಚೆಗೆ ರಾಜ್ಯದ ಹಲವು ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು (Bomb Threat) ಬಂದಿದ್ದವು. ಇದೀಗ ಕರ್ನಾಟಕ ಲೋಕಭವನ (Karnataka Lok Bhavan) ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆಯ ಇ-ಮೇಲ್​​ ಸಂದೇಶ ಬಂದಿದೆ. ಜನವರಿ 14ರಂದು ರಾಜ್ಯಪಾಲರ ಅಧಿಕೃತ ಮೇಲ್ ಐಡಿಗೆ ಸಂದೇಶ ಕಳಿಸಿರುವ ಕಿಡಿಗೇಡಿಗಳು ಮಧ್ಯಾಹ್ನದೊಳಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು. ತಪಾಸಣೆ ವೇಳೆ ಇದೊಂದು ಹುಸಿ ಬೆದರಿಕೆ ಕರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಹುಸಿ ಬೆದರಿಕೆ ಕರೆ ಎಂದ ಪೊಲೀಸ್​​​ gaina_ramesh@outlook.com ಎಂಬ…

Read More

Chikkamagaluru: ಕಾಫಿನಾಡ ಹುಡುಗ, ಚೀನಾ ಹುಡುಗಿ; ಚಿಕ್ಕಮಗಳೂರಲ್ಲಿ ನಡೀತು ಅದ್ಧೂರಿ ಕಲ್ಯಾಣ – Kannada News | Love Transcends Borders: Chikkamagaluru Boy Marries Chinese Girl

ಚೀನಾ ಯುವತಿ ವರಿಸಿದ ಚಿಕ್ಕಮಗಳೂರಿನ ಯುವಕ. ಚಿಕ್ಕಮಗಳೂರು, ಜನವರಿ 23: ಈತ ಕಾಫಿನಾಡು ಚಿಕ್ಕಮಗಳೂರಿನ ಯುವಕ, ಆಕೆ ದೂರದ ಚೀನಾದ ಯುವತಿ. ವಿದೇಶದಲ್ಲಿ ವಿದ್ಯಾಭ್ಯಾಸದ ವೇಳೆ ಇಬ್ಬರಿಗೂ ಪರಸ್ಪರ ಪರಿಚಯವಾಗಿತ್ತು. ಬಳಿಕ ಸ್ನೇಹ ಪ್ರೀತಿಗೆ ತಿರುಗಿತ್ತು.  ಇಬ್ಬರ ಕಡೆಯವರ ಪೋಷಕರೂ ಮಕ್ಕಳ ಪ್ರೀತಿಯನ್ನು ಖುಷಿಯಿಂದ ಒಪ್ಪಿದ್ದು, ಅದ್ಧೂರಿಯಾಗಿ ವಿವಾಹ ಕಾರ್ಯಕ್ರಮ ನಡೆಸಿದ್ದಾರೆ. ಬಂಧು ಬಾಂಧವರ ಸಮ್ಮುಖದಲ್ಲಿ ಚಿಕ್ಕಮಗಳೂರಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಅದ್ಧೂರಿ ಮದುವೆ ಸಮಾರಂಭ ನೆರವೇರಿದೆ. ಹಿಂದೂ ಸಂಪ್ರದಾಯದಂತೆ, ಶಾಸ್ತ್ರೋಕ್ತವಾಗಿ ಮದುವೆ ಚಿಕ್ಕಮಗಳೂರು ನಗರದ ಹೌಸಿಂಗ್…

Read More

ಕೇವಲ 58 ರನ್‌ಗಳಿಗೆ ಶ್ರೀಲಂಕಾ ಆಲೌಟ್; 9 ವಿಕೆಟ್​ಗಳಿಂದ ಗೆದ್ದ ಆಸ್ಟ್ರೇಲಿಯಾ – Kannada News | U19 World Cup: Australia Dominates Sri Lanka by 9 Wickets; Will Bayliss Stars with 5 Wickets

2026 ರ ಐಸಿಸಿ ಅಂಡರ್-19 ವಿಶ್ವಕಪ್​ನ (ICC U19 World Cup 2026) ಗುಂಪು ಹಂತ ಮುಗಿಯುವ ಹಂತಕ್ಕೆ ಬಂದಿದೆ. ಈ ಸುತ್ತಿನಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ (Australia U19 vs Sri Lanka U19) ಮುಖಾಮುಖಿಯಾಗಿದ್ದವು. ಎರಡೂ ತಂಡಗಳ ಬಲಿಷ್ಠವಾಗಿ ಕಾಣಿಸುತ್ತಿದ್ದರಿಂದ ಕಠಿಣ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೆ ಪಂದ್ಯ ಆರಂಭವಾದ ಕೆಲವೇ ನಿಮಿಷಗಳಲ್ಲಿ ಫಲಿತಾಂಶ ಗೋಚರಿಸಿತು. ಉಭಯ ತಂಡಗಳ ನಡುವಿನ ಈ ಪಂದ್ಯವು ಕೇವಲ 31 ಓವರ್‌ಗಳಲ್ಲಿ, ಒಟ್ಟು 119 ರನ್‌ಗಳಿಗೆ ಅಂತ್ಯವಾಯಿತು. ಇದಕ್ಕೆ ಕಾರಣ…

Read More

ಸಾಮಾನ್ಯ ಹೂಡಿಕೆದಾರರು ಈ ಬಾರಿಯ ಬಜೆಟ್​ನಲ್ಲಿ ಗಮನಿಸಬೇಕಾದ ಸಂಗತಿಗಳಿವು – Kannada News | Union Budget 2026, LTCG rationalization to Fiscal discipline, key things for retail investors to observe

ನವದೆಹಲಿ, ಜನವರಿ 23: ಟ್ಯಾರಿಫ್, ಯುದ್ಧ, ದರ್ಪ, ಭಯ, ಅನಿಶ್ಚಿತತೆ ಇತ್ಯಾದಿ ಬಿಕ್ಕಟ್ಟಿನ ಸ್ಥಿತಿಯಲ್ಲಿ ಜಗತ್ತು ಇರುವ ಹೊತ್ತಲ್ಲೇ ಭಾರತ ಸರ್ಕಾರ ಮುಂಬರುವ ವರ್ಷಕ್ಕೆ ಬಜೆಟ್ (Union Budget) ರೂಪಿಸಿದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗುತ್ತದೆ. ಆರ್ಥಿಕತೆ ಬೆಳವಣಿಗೆಗೆ ಪೂರಕವಾಗುವ ಅಂಶಗಳನ್ನು ಬಜೆಟ್​ನಿಂದ ನಿರೀಕ್ಷಿಸಲಾಗುತ್ತಿದೆ. ಸಾಮಾನ್ಯ ರೀಟೇಲ್ ಹೂಡಿಕೆದಾರರು ಈ ಬಜೆಟ್​ನಲ್ಲಿ ಏನು ನಿರೀಕ್ಷಿಸಬಹುದು, ಅಥವಾ ಗಮನಿಸಬಹುದು? ಇಲ್ಲಿದೆ ಒಂದಷ್ಟು ವಿವರ. ಕ್ಯಾಪಿಟಲ್ ಗೇನ್ ಟ್ಯಾಕ್ಸ್​ನಲ್ಲಿ ಬದಲಾವಣೆ ಸರ್ಕಾರ ಕಳೆದ ಒಂದು ವರ್ಷದಲ್ಲಿ ಜಿಎಸ್​ಟಿ ಮತ್ತು…

Read More

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ತಬ್ಬಿಕೊಂಡ ಕ್ಷಣ ವಿವರಿಸಿದ ಗಿಲ್ಲಿ – Kannada News | Gilli Nata talks about Rakshita Shetty and his winning moment in BBK 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಗಿಲ್ಲಿ ನಟ ಹಾಗೂ ರಕ್ಷಿತಾ ಶೆಟ್ಟಿ ಅವರು ಫಿನಾಲೆ ಅಂತಿಮ ಹಂತಕ್ಕೆ ಬಂದಿದ್ದರು. ಸುದೀಪ್ ಅವರ ಅಕ್ಕಪಕ್ಕದಲ್ಲಿ ಅವರಿಬ್ಬರು ನಿಂತಿದ್ದರು. ಕೊನೆಗೂ ಗೆದ್ದಿದ್ದು ಗಿಲ್ಲಿ ನಟ. ಆ ಕ್ಷಣದಲ್ಲಿ ರಕ್ಷಿತಾ ಶೆಟ್ಟಿ (Rakshita Shetty) ಅವರು ಓಡಿ ಬಂದು ಗಿಲ್ಲಿಯನ್ನು ತಬ್ಬಿಕೊಂಡು ಅಭಿನಂದನೆ ಸಲ್ಲಿಸಿದ್ದರು. ಅದರ ಬಗ್ಗೆ ಗಿಲ್ಲಿ ನಟ ಅವರು ಈಗ ಮಾತನಾಡಿದ್ದಾರೆ. ‘ಒಂದು ವೇಳೆ ರಕ್ಷಿತಾ ಶೆಟ್ಟಿ ಗೆದ್ದಿದ್ದರೆ ನನಗೆ ಬೇಜಾರು ಆಗುತ್ತಿತ್ತು….

Read More

ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ! – Kannada News | Prajwal Revanna case: Police officers get Rs 35 lakh cash incentive for effective case

ಬೆಂಗಳೂರು, (ಜನವರಿ 22): ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ ಗೃಹ ಇಲಾಖೆ ನಗದು ಬಹುಮಾನ ಘೋಷಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರವನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ 25 ಲಕ್ಷ ರೂ. ನಗದು ಬಹುಮಾನ ಘೋಷಣೆ ಮಾಡಿದೆ. ಪ್ರಜ್ವಲ್ ರೇವಣ್ಣ ಪ್ರಕರಣ ತನಿಖಾ ತಂಡಕ್ಕೆ 25 ಲಕ್ಷ ರೂ. ಜೊತೆಗೆ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ…

Read More

ಎಷ್ಟೇ ಕಡಿಮೆ ತಿಂದ್ರು ತೂಕ ಹೆಚ್ಚಾಗುವುದಕ್ಕೆ ಕಾರಣ ಏನ್ ಗೊತ್ತಾ? ಇದನ್ನು ತಡೆಯಲು ಈ ಟಿಪ್ಸ್ ಪಾಲಿಸಿ – Kannada News | Weight Gain Mystery: When Eating Less Isn’t Enough

Doctors Reveal Why You Can Gain Weight On A Low Calorie DietImage Credit source: Getty Images ದಪ್ಪವಾಗುವ ಭಯದಲ್ಲಿ ಕಡಿಮೆ ತಿನ್ನುವವರನ್ನು ನೀವು ನೋಡಿರಬಹುದು. ಆದರೂ ಕೂಡ ಅವರ ತೂಕ ಕಡಿಮೆಯಾಗುವುದಿಲ್ಲ ಬದಲಾಗಿ ಹೆಚ್ಚುತ್ತಲೇ ಇರುತ್ತದೆ. ತೂಕ ಕಡಿಮೆ ಮಾಡಿಕೊಳ್ಳುವ ಆಸೆ ಇರುವವರು ಸಾಮಾನ್ಯವಾಗಿ ತಮ್ಮ ಆಹಾರದ ಮೇಲೆ ಹೆಚ್ಚಿನ ನಿಯಂತ್ರಣ ಇಟ್ಟುಕೊಂಡಿರುತ್ತಾರೆ. ಜೊತೆಗೆ ತುಂಬಾ ಕಡಿಮೆ ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡುತ್ತಾರೆ, ಇಷ್ಟಾದರೂ ಕೂಡ ಅವರ ತೂಕ (Weight) ನಿಯಂತ್ರಣದಲ್ಲಿರುವುದಿಲ್ಲ….

Read More