ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ – Kannada News | Chandrulamani Remanded to Judicial Custody Till March 2 by Special Court for People’s Representatives

ಬೆಂಗಳೂರು, ಫೆಬ್ರವರಿ 22: ಗುತ್ತಿಗೆದಾರನಿಂದ 5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಮಾರ್ಚ್‌ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶಿಸಿದೆ. ಯಲಹಂಕ ಜುಡಿಷಿಯಲ್ ಲೇಔಟ್​ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಶಾಸಕರನ್ನು ಲೋಕಾಯುಕ್ತ ಪೊಲೀಸರು ಹಾಜರುಪಡಿಸಿದ್ದರು. ನ್ಯಾಯಾಧೀಶರ ಆದೇಶದ ಅನ್ವಯ ಬಿಜೆಪಿ ಶಾಸಕ ಚಂದ್ರು ಲಮಾಣಿಯೀಗ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಪಿಎ ಮಂಜುನಾಥ್, ಸಂಬಂಧಿ ಗುರು ಲಮಾಣಿಗೂ ನ್ಯಾಯಾಂಗ ಬಂಧನ…

Read More

IPL 2026: ಬೆಂಗಳೂರಿನಲ್ಲೇ ನಡೆಯಲಿವೆ ಆರ್​ಸಿಬಿ ಪಂದ್ಯಗಳು; ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ – Kannada News | Karnataka Govt Approves Chinnaswamy for RCB IPL 2026 Home Matches, Ends Dispute

2026 ರ ಐಪಿಎಲ್ ಮಾರ್ಚ್​ ಅಂತ್ಯದಲ್ಲಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಎಲ್ಲಿ ಆಡಲಿದೆ ಎಂಬುದು ಇದುವರೆಗು ಖಚಿತವಾಗಿರಲಿಲ್ಲ. ಇದಕ್ಕೆ ಕಾರಣ ಆರ್​ಸಿಬಿ ಫ್ರಾಂಚೈಸಿ ಹಾಗೂ ರಾಜ್ಯ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ. ಇದೀಗ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಂಡಿರುವಂತೆ ಕಾಣುತ್ತಿದ್ದು, ಆರ್​ಸಿಬಿ ತಂಡ ತನ್ನ ತವರು ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಇಂದು ನಡೆದ ಸಚಿವ…

Read More

SSLC ತೃತೀಯ ಭಾಷೆಗೆ ಗ್ರೇಡ್​​ ನಿರ್ಧಾರ ಹೇಗೆ?: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು, ಏಪ್ರಿಲ್​​ 12: ಎಸ್​​ಎಸ್​​ಎಲ್​​ಸಿ ಪರೀಕ್ಷೆಯ ತೃತೀಯ ಭಾಷೆಗೆ ಅಂಕಗಳನ್ನು ನೀಡುವ ಬದಲು ಗ್ರೇಡ್​​ ನೀಡುವ ನಿರ್ಧಾರ ಸಂಬಂಧ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಇದೇ ವಿಚಾರ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆ ಮೌಲ್ಯಮಾಪನ ಕುರಿತ ಕರಡು ಅಧಿಸೂಚನೆಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲಾಗುತ್ತದೆ ಹಾಗೂ ಒಟ್ಟು ಅಂಕಗಳನ್ನು 625ರಿಂದ 525ಕ್ಕೆ ಪರಿಗಣಿಸಲಲು ನಿರ್ಧರಿಸಿರುವ ಬಗ್ಗೆ ಇತ್ತೀಚೆಗೆ…

Read More

ಬೆನ್ ಸ್ಟೋಕ್ಸ್​ಗೆ ಕಣ್ಣು, ಮುಖಕ್ಕೆ ಗಂಭೀರ ಗಾಯ – Kannada News | Ben Stokes’ Facial Injury: England Captain Narrowly Escapes Permanent Eye Damage

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಗಾಯದ ತೀವ್ರತೆ ಹೇಗಿದೆ ಎಂದರೇ ಸ್ಟೋಕ್ಸ್ ಅವರ ಮುಖವೇ ವಿರೂಪಗೊಂಡಿದೆ. ಬೆನ್ ಸ್ಟೋಕ್ಸ್ ಅವರ ಬಲ ಕಣ್ಣು ಹಾಗೂ ಕಣ್ಣಿನ ಕೆಳ ಭಾಗಕ್ಕೆ ಗಾಯವಾಗಿದೆ. ಸ್ವತಃ ಈ ವಿಚಾರವನ್ನು ಬೆನ್​ ಸ್ಟೋಕ್ಸ್ ಅವರೇ ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ. ಸ್ಟೋಕ್ಸ್ ಅವರ ಮುಖಕ್ಕೆ ಚೆಂಡು ಬಲವಾಗಿ ಬಡಿದಿದೆ ಎಂಬುದು ಸ್ಟೋಕ್ಸ್ ಅವರು ನೀಡಿರುವ ಮಾಹಿತಿಯಿಂದಲೇ ಖಚಿತವಾಗಿದೆ. ಬೆನ್…

Read More

ಫೋಟೋ ಕೇಳಿದ್ದಕ್ಕೆ ‘ಬಂಗಾರ’ದ ಬಳೆಯನ್ನೇ ಕೊಟ್ಟ ಹುಡುಗಿ: ಮೆಟ್ರೋದಲ್ಲೊಂದು ಹೃದಯಸ್ಪರ್ಶಿ ಘಟನೆ – Kannada News | Girl Gifts Bangle to Co Passenger on Bengaluru Metro; Heartwarming Story Trends Online

ಬೆಂಗಳೂರು, ಜನವರಿ 16: ನೂಕು ನುಗ್ಗಲು, ಕೆಲ ಪ್ರಯಾಣಿಕರ ಅಸಂಮಜಸ ವರ್ತನೆಯಂತಯ ವಿಷಯಗಳಿಂದಲೇ ಸದಾ ಸುದ್ದಿಯಲ್ಲಿರುತ್ತಿದ್ದ ಬೆಂಗಳೂರಿನ ನಮ್ಮ ಮೆಟ್ರೋವೀಗ ಹೃದಯ ಸ್ಪರ್ಶಿ ಘಟನೆಯೊಂದರ ಕಾರಣಕ್ಕೆ ಸೋಶಿಯಲ್​​ ಮೀಡಿಯಾಗಳಲ್ಲಿ ಟ್ರೆಂಡಿಂಗ್​​ನಲ್ಲಿದೆ. ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಬ್ಯಾಂಗಲ್​​ ಫೋಟೋ ಕೇಳಿದ್ದಕ್ಕೆ ಹುಡುಗಿಯೊಬ್ಬಳು ಬಳೆಯನ್ನೇ ನೀಡಿರುವ ಘಟನೆ ನಡೆದಿದ್ದು, ಈ ಕುರಿತು ಮಹಿಳೆ ಮಾಡಿರುವ ಪೋಸ್ಟ್​​ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಬಾಲಕಿಯ ನಡೆಯನ್ನು ಹಲವರು ಕೊಂಡಾಂಡಿದ್ದಾರೆ. ಮಹಿಳೆಯ ಪೋಸ್ಟ್​​ನಲ್ಲಿ ಏನಿದೆ? One day, while traveling on the metro,…

Read More

ನಕಲಿ ಪ್ರಶ್ನೆಪತ್ರಿಕೆ ಹಾವಳಿ: ವಿದ್ಯಾರ್ಥಿಗಳೇ ನಂಬಿ ಮೋಸ ಹೋಗದಿರಿ ಎಂದ KSEAB – Kannada News | KSEAB Alerts Students Against Fake 2nd PUC Question Papers

ಬೆಂಗಳೂರು, ಫೆಬ್ರವರಿ 26: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಕೌಂಟ್​​ಡೌನ್​​ ನಡುವೆ ಕೆಲವು ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆಗಳನ್ನು ಹಂಚುತ್ತಿರುವ ಆರೋಪ ಕೇಳಿಬಂದಿದೆ. ಈ ಕುರಿತು ಪ್ರತಿಕ್ರಿಯಿಸಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ, ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಪ್ರಶ್ನೆಪತ್ರಿಕೆ ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸಂಬಂಧಪಟ್ಟವರನ್ನು ಪತ್ತೆಹಚ್ಚಲು ಸೈಬರ್ ಪೊಲೀಸರಿಗೆ ದೂರು ನೀಡೋದಾಗಿಯೂ ತಿಳಿಸಿದ್ದಾರೆ. ಕರ್ನಾಟಕ ಬೋರ್ಡ್ SSLC ಪರೀಕ್ಷೆಗಳು ಮಾರ್ಚ್ 18ರಿಂದ ಆರಂಭವಾಗಲಿದ್ದರೆ,…

Read More

ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಮಗು ಮಾಡಿ, 36 ಲಕ್ಷ ರೂ. ತೆಗೆದುಕೊಂಡು ವ್ಯಕ್ತಿ ಪರಾರಿ! – Kannada News | Bengaluru Woman Alleges Marriage Fraud, Rs 36 Lakh Cheated and Husband Missing after Child birth

ಸಂತ್ರಸ್ತೆ ಹಾಗೂ ಆರೋಪಿ ಮೋಹನ್ ರಾಜ್ ಬೆಂಗಳೂರು, ಜನವರಿ 10: ಬೆಂಗಳೂರು (Bangalore) ಬನಶಂಕರಿಯಲ್ಲಿ ವ್ಯಕ್ತಿಯೊಬ್ಬ ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಆಕೆ ಜತೆ ಸಂಸಾರ ನಡೆಸಿ ಮಗು ಜನಿಸಿದ ಬಳಿಕ, ಚಿನ್ನಾಭರಣ ಸೇರಿ ಸುಮಾರು 36 ಲಕ್ಷ ರೂಪಾಯಿ ಪಡೆದು ಬಳಿಕ ಪರಾರಿಯಾದ ಆರೋಪ ಕೇಳಿಬಂದಿದೆ. ಬನಶಂಕರಿಯ ಮೋಹನ್ ರಾಜ್ ಎಂಬಾತನ ವಿರುದ್ಧ ಮಹಿಳೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ ಹೇಳುವಂತೆ, ಕಳೆದ 10 ವರ್ಷಗಳಿಂದ…

Read More

‘ಸ್ವತಃ ನಾನೇ ನಿರ್ಧರಿಸುತ್ತೇನೆ’; ವೃತ್ತಿಜೀವನದ ಬಗ್ಗೆ ಮೌನ ಮುರಿದ ಸಂಜು ಸ್ಯಾಮ್ಸನ್‌ – Kannada News | Sanju Samson Speaks Out: “I Play My Own Way” After T20 WC Heroics and Team India Snub

ಟೀಂ ಇಂಡಿಯಾ (Team India) ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವಲ್ಲಿ ತಂಡದ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ (Sanju Samson) ಪ್ರಮುಖ ಪಾತ್ರವಹಿಸಿದರು. ತಂಡದ ಪರ ಅಮೋಘ ಪ್ರದರ್ಶನ ಜೀಡಿದ ಸಂಜು ಪಂದ್ಯಾವಳಿಯ ಆಟಗಾರ ಪ್ರಶಸ್ತಿಗೂ ಭಾಜನರಾದರು. ಆದರೆ ಐಪಿಎಲ್ ಮುಗಿದ ಬಳಿಕ ತಂಡವನ್ನು ಸೇರಿಕೊಂಡಿದ್ದ ಸಂಜುಗೆ ಸ್ಥಿರ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆಡಿದ ಸತತ ಐದು ಪಂದ್ಯಗಳಲ್ಲಿ ಸಂಜು ನಿರಸ ಪ್ರದರ್ಶನ ನೀಡಿದರು. ಹೀಗಾಗಿ ಅವರನ್ನು ತಂಡದಿಂದ ಕೈಬಿಟ್ಟು ಅವರ…

Read More

4 ಶಿಶುಗಳಿಗೆ ಜನ್ಮ ನೀಡಿ 7 ಹೆಣ್ಣುಮಕ್ಕಳ ತಾಯಿಯಾದ ಮಹಿಳೆ! – Kannada News | Viral news 30 year old woman gives birth to 4 Babies in Kannauj

ನವದೆಹಲಿ, ಡಿಸೆಂಬರ್ 23: ಉತ್ತರ ಪ್ರದೇಶದಲ್ಲೊಂದು ಅತ್ಯಂತ ಅಪರೂಪದ ಘಟನೆ ನಡೆದಿದೆ. ಮಹಿಳೆಯೊಬ್ಬರು ನಾರ್ಮಲ್ ಡೆಲಿವರಿ ಮೂಲಕ 4 ಹೆಣ್ಣುಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಕೆ ಈಗಾಗಲೇ 3 ಹೆಣ್ಣುಮಕ್ಕಳ ತಾಯಿಯಾಗಿದ್ದು, ಒಟ್ಟಾರೆ 7 ಮಕ್ಕಳ ತಾಯಿಯಾಗಿದ್ದಾರೆ. ಇವರೆಲ್ಲರೂ ನಾರ್ಮಲ್ ಡೆಲಿವರಿ ಮೂಲಕವೇ ಜನಿಸಿದ್ದು ಎಂಬುದು ವಿಶೇಷ. ಉತ್ತರ ಪ್ರದೇಶದ ಕನ್ನೌಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಮಹಿಳೆ ವೈಷ್ಣವಿ ನರ್ಸಿಂಗ್ ಹೋಂನಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಅಪರೂಪದ ಘಟನೆ ಆಸ್ಪತ್ರೆ ಸಿಬ್ಬಂದಿಯನ್ನು…

Read More